Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಳ್ಳಾರಿ ಗಲಭೆ| 2 ಬಾರಿ ಮರಣೋತ್ತರ ಪರೀಕ್ಷೆ ಯಾಕೆ? ಅನುಮತಿ ನೀಡಿದವರು ಯಾರು? – ಹೆಚ್‌ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಬಳ್ಳಾರಿ ಗಲಭೆ| 2 ಬಾರಿ ಮರಣೋತ್ತರ ಪರೀಕ್ಷೆ ಯಾಕೆ? ಅನುಮತಿ ನೀಡಿದವರು ಯಾರು? – ಹೆಚ್‌ಡಿಕೆ

Bellary

ಬಳ್ಳಾರಿ ಗಲಭೆ| 2 ಬಾರಿ ಮರಣೋತ್ತರ ಪರೀಕ್ಷೆ ಯಾಕೆ? ಅನುಮತಿ ನೀಡಿದವರು ಯಾರು? – ಹೆಚ್‌ಡಿಕೆ

Public TV
Last updated: January 5, 2026 2:12 pm
Public TV
Share
2 Min Read
HD Kumaraswamy
SHARE

– ತನಿಖೆಯ ಬಗ್ಗೆ ಅನುಮಾನ, ಸಿಬಿಐಗೆ ನೀಡಿ
– ಆರ್‌ಸಿಬಿ ಕಾಲ್ತುಳಿತ ಕೇಸ್‌ನಲ್ಲಿ ಹಲವರ ಅಮಾನತು, ಇಲ್ಲಿ ಎಸ್‌ಪಿ ಯಾಕೆ?

ಬೆಂಗಳೂರು: ಬಳ್ಳಾರಿ ಗಲಾಟೆ (Ballari Clash) ‌ಪ್ರಕರಣದಲ್ಲಿ ಕೊಲೆಯಾದ ಕಾಂಗ್ರೆಸ್ ಕಾರ್ಯಕರ್ತನ ಶವ ಪರೀಕ್ಷೆಯನ್ನು ಸರ್ಕಾರ ಎರಡು ಬಾರಿ ಮಾಡಿದ್ದು ಯಾಕೆ ಎಂದು ಪ್ರಶ್ನಿಸಿ ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಹಲವು ಅನುಮಾನವನ್ನು ವ್ಯಕ್ತಪಡಿಸಿದ್ದಾರೆ.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಳ್ಳಾರಿಯ ಗಲಾಟೆ ಪೂರ್ವ ನಿಯೋಜಿತವಾಗಿದ್ದು ಮೃತನ ಶವ ಪರೀಕ್ಷೆಯನ್ನು ಎರಡು ಬಾರಿ ಮಾಡಲಾಗಿದೆ. ಎರಡನೇ ಬಾರಿ ಯಾರ ಒತ್ತಡಕ್ಕೆ ಶವ ಪರೀಕ್ಷೆ ಮಾಡಿದ್ದಾರೆ? ಶವ ಪರೀಕ್ಷೆ ಮಾಡಲು ಅನುಮತಿ ಕೊಟ್ಟವರು ಯಾರು? ಯಾರ ಒತ್ತಡಕ್ಕೆ ಎರಡನೇ ಬಾರಿ ಶವ ಪರೀಕ್ಷೆ‌ ಮಾಡಿದ್ದಾರೆ? ಈ ಪ್ರಕರಣದ ತನಿಖೆಯ ಬಗ್ಗೆ ಅನುಮಾನವಿದ್ದು ಸಿಬಿಐಗೆ ನೀಡಬೇಕು ಎಂದು ಆಗ್ರಹಿಸಿದರು.

ಜನಾರ್ದನ ರೆಡ್ಡಿ ಮೇಲೆ ಆರೋಪ ಹೊರಿಸಲೆಂದೇ ಎರಡನೇ ಬಾರಿ ಶವ ಪರೀಕ್ಷೆ ಮಾಡಲಾಗಿದೆ ಎಂದು ಆರೋಪಿಸಿದ ಹೆಚ್‌ಡಿಕೆ, ಸಿದ್ದರಾಮಯ್ಯ ಅವರು ದೇವರಾಜ್ ಅರಸ್ ದಾಖಲೆಯ ಮುರಿದು ಸಾಧನೆ ಮಾಡಲು ಹೊರಟಿದ್ದಾರೆ. ಅವರ ಸಾಧನೆ ಮಣ್ಣು ಹೊಯ್ಯಿಕೊಳ್ಳಬೇಕು. ಸಿದ್ದರಾಮಯ್ಯ ಅವಧಿಯಲ್ಲಿ ಜನರ ರಕ್ಷಣೆ ಆಗಿಲ್ಲ. ಬಳ್ಳಾರಿಯಲ್ಲಿ ಗುಂಡಿನ ದಾಳಿ ನಡೆದಿದ್ದರೂ ಈ ಸರ್ಕಾರ ಕ್ರಮ ತೆಗೆದುಕೊಂಡಿಲ್ಲ. ರಾಜ್ಯದಲ್ಲಿ ಸರ್ಕಾರ ಬದುಕಿದೆಯಾ? ಸತ್ತು ಹೋಗಿದೆಯಾ ಎಂದು ಕಿಡಿಕಾರಿದರು.  ಇದನ್ನೂ ಓದಿ: ಬಳ್ಳಾರಿ ಬುಲೆಟ್‌ ರಹಸ್ಯ ಬಯಲು – ಬಿಜೆಪಿಯ 13 ಜನ ಸೇರಿ 26 ಮಂದಿ ಅರೆಸ್ಟ್‌

 

ಸತೀಶ್‌ರೆಡ್ಡಿ ಗನ್‌ನಿಂದ ಫೈಯರ್ ಆಗಿದೆ ಅಂತ ಸಿಎಂ ಅವರೇ ಹೇಳಿದ್ದಾರೆ. ಗೃಹ ಸಚಿವರು ಆತನನ್ನು ಬಂಧನ ಮಾಡದೇ ಸತೀಶ್ ರೆಡ್ಡಿಗೆ ಸರ್ಕಾರವೇ ಚಿಕಿತ್ಸೆ ಕೊಡುತ್ತಿದೆ. ಡಿಸಿಎಂ ಡಿಕೆಶಿವಕುಮಾರ್ ಭರತ್ ರೆಡ್ಡಿ ಬೆನ್ನಿಗೆ ನಿಲ್ಲುತ್ತೇವೆ ಎಂದು ಹೇಳಿರುವಾಗ ಯಾವ ರೀತಿ ತನಿಖೆ ಮಾಡ್ತಾರೆ ಎಂದು ಪ್ರಶ್ನಿಸಿದರು.

ಜನಾರ್ದನ ರೆಡ್ಡಿ ಬಳ್ಳಾರಿಗೆ ಬಂದ ಮೇಲೆ ಗಲಾಟೆ ಆಗಿದೆ ಅಂತ‌ ಡಿಸಿಎಂ ಹೇಳ್ತಾರೆ. ಅದಕ್ಕೆ ಪರಮೇಶ್ವರ್ ಹಿಮ್ಮೇಳ ಹಾಕ್ತಾರೆ. ಒಂದೂವರೆ ವರ್ಷದಿಂದ ರೆಡ್ಡಿ ಸುಪ್ರೀಂಕೋರ್ಟ್ ಅನುಮತಿ ಪಡೆದು ಬಳ್ಳಾರಿಗೆ ಬರುತ್ತಿದ್ದಾರೆ. ಎಷ್ಟು ಗಲಾಟೆ ಆಗಿದೆ ಅಂಕಿಅಂಶಗಳನ್ನ‌ ಕೊಡಿ ಅಂತ ಆಗ್ರಹ ಮಾಡಿದ್ರು.

ಜನಾರ್ದನ ರೆಡ್ಡಿ ಅವರು ಭದ್ರತೆ ಕೊಡಿ ಎಂದಿದ್ದಕ್ಕೆ ಅಮೆರಿಕ, ಇರಾನ್‌‌ನಿಂದ ಭದ್ರತೆ ತನ್ನಿ ಅಂತ ಡಿಕೆಶಿವಕುಮಾರ್ ಹೇಳ್ತಾರೆ. ನಿಮ್ಮ ಯೋಗ್ಯತೆಗೆ ಭದ್ರತೆ ಕೊಡಲು ಆಗದೇ ಹೋದ್ರೆ ಟ್ರಂಪ್ ಗೆ ಸರ್ಕಾರ ಬಿಟ್ಟು ಕೊಡಿ ಅಂತ ವಾಗ್ದಾಳಿ ‌ನಡೆಸಿದರು.

ಎಸ್‌ಪಿ ಕರ್ತವ್ಯ ಲೋಪ ಮಾಡಿದ್ದಾರೆ ಎಂದು ಸರ್ಕಾರ ಹೇಳ್ತಿದೆ. ಹಾಗಾದ್ರೆ ಅಡಿಷನ್ ಎಸ್ಪಿ, ಐಜಿ ಕರ್ತವ್ಯ ಲೋಪ ಮಾಡಿಲ್ಲವಾ? ಚಿನ್ನಸ್ವಾಮಿಯಲ್ಲಿ ಕಾಲ್ತುಳಿತ ಪ್ರಕರಣ ಸಂಭವಿಸಿದಾಗ ಹಲವರನ್ನು ಅಮಾನತು ಮಾಡಿದ್ದೀರಿ. ಇಲ್ಲಿ ಕೇವಲ ಎಸ್‌ಪಿ ಮೇಲೆ ಮಾತ್ರ ಕ್ರಮ ಯಾಕೆ ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ಅವರು ಬಳ್ಳಾರಿವರೆಗೆ ಪಾದಯಾತ್ರೆ ‌ಮಾಡಿದ್ದೀರಿ. ಆದರೆ ಈಗ ಜನರೇ ನಿಮ್ಮನ್ನ ಸರ್ವನಾಶ ಮಾಡುತ್ತಾರೆ. ಈ ರಾಜ್ಯದ ಕೊನೆಯ ಕಾಂಗ್ರೆಸ್‌ ಮುಖ್ಯಮಂತ್ರಿ ಸಿದ್ದರಾಮಯ್ಯ. ಇದು ಕಾಂಗ್ರೆಸ್‌ನ ಕೊನೆ ಆಡಳಿತ ಬರೆದಿಟ್ಟುಕೊಳ್ಳಿ. ಅಧಿಕಾರಿಗಳನ್ನು ಗುಲಾಮರಾಗಿ ಇಟ್ಟುಕೊಂಡಿದ್ದಕ್ಕೆ ಪ್ರಾಯಶ್ಚಿತ್ತ ಅನುಭವಿಸುತ್ತೀರಿ ಎಂದು ಗುಡುಗಿದರು.

TAGGED:Ballari Clashcbihd kumaraswamyJanardhana Reddyಜನಾರ್ದನ ರೆಡ್ಡಿಬಳ್ಳಾರಿ ಗಲಾಟೆಸಿಬಿಐಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Raghavendra Chitravani 1
ರಾಘವೇಂದ್ರ ಚಿತ್ರವಾಣಿಗೆ 50ರ ಸಂಭ್ರಮ – ಸಿನಿ ಗಣ್ಯರಿಂದ ಲೋಗೋ ಲಾಂಚ್
Cinema Latest Sandalwood Top Stories
Gilli Nata 6
ಚನ್ನಪಟ್ಟಣದಲ್ಲಿ ಗಿಲ್ಲಿ ಕ್ರೇಜ್ – ವೇದಿಕೆ ಏರಿದ ಅಭಿಮಾನಿಗಳ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ
Cinema Districts Karnataka Latest Ramanagara States Top Stories
Anantha Padmanabha
ಹಿಟ್‌ ಡೈಲಾಗ್‌ ರೈಟರ್‌ ಪ್ರಶಾಂತ್‌ ರಾಜಪ್ಪ ನಿರ್ದೇಶನದ ಚೊಚ್ಚಲ ಚಿತ್ರದ ಟೈಟಲ್ ರಿವೀಲ್
Cinema Latest Sandalwood
rashmika vijay devarakonda geetha govindam
ರಶ್ಮಿಕಾ, ವಿಜಯ್‌ ಮದುವೆಗೆ ಬೆಂಗಳೂರಿನಿಂದ ಹೂ ಪೂರೈಕೆ
Bengaluru City Cinema Latest Main Post Sandalwood South cinema Top Stories

You Might Also Like

Richa Ghosh
Cricket

ಕೊನೆಯಲ್ಲಿ ರೊಚ್ಚಿಗೆದ್ದ ರಿಚಾ, ಹೋರಾಡಿ ಸೋತ ಆರ್‌ಸಿಬಿ – ಮುಂಬೈಗೆ 15 ರನ್‌ ಜಯ

Public TV
By Public TV
2 hours ago
Yadagiri Fire Accident
Districts

ಆಕಸ್ಮಿಕ ಬೆಂಕಿಗೆ 10 ಲಕ್ಷ ರೂ. ಮೌಲ್ಯದ ಪೈಪ್‌ಗಳು ಸುಟ್ಟು ಭಸ್ಮ

Public TV
By Public TV
2 hours ago
Narendra Modi breaks protocol goes to airport to welcome UAE President Sheikh Mohamed bin Zayed Al Nahyan
Latest

ಮೋದಿ ಜೊತೆ ಮಾತುಕತೆ ನಡೆದ ಕೆಲ ದಿನಗಳಲ್ಲೇ ಪಾಕ್‌ ವಿಮಾನ ನಿಲ್ದಾಣ ನಿರ್ವಹಣೆಯಿಂದ ಹಿಂದೆ ಸರಿದ ಯುಎಇ

Public TV
By Public TV
3 hours ago
BMTC bus
Bengaluru City

ಟಿಕೆಟ್ ಇಲ್ಲದೇ ಬಸ್ಸಿನಲ್ಲಿ ಪ್ರಯಾಣಿಸಿದವರಿಗೆ ಬಿಸಿ – 6.34 ಲಕ್ಷ ದಂಡ ವಸೂಲಿ

Public TV
By Public TV
3 hours ago
Udupi Tourist Boat
Crime

ಉಡುಪಿಯಲ್ಲಿ ಮಗುಚಿದ ಬೋಟ್ – ಮೈಸೂರಿನ ಇಬ್ಬರು ಸಾವು, ಇನ್ನಿಬ್ಬರು ಗಂಭೀರ

Public TV
By Public TV
4 hours ago
𝗙𝗜𝗥𝗦𝗧 𝗛𝗨𝗡𝗗𝗥𝗘𝗗 𝗜𝗡 𝗧𝗛𝗘 𝗪𝗣𝗟 Nat Sciver Brunt makes history for Mumbai Indians against RCB 1
Cricket

WPL ಮೊದಲ ಶತಕ – ಸ್ಫೋಟಕ ಬ್ಯಾಟಿಂಗ್‌, ಇತಿಹಾಸ ಸೃಷ್ಟಿಸಿದ ಸಿವರ್ ಬ್ರಂಟ್

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?