Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸಂಸತ್ತಿನಲ್ಲಿ ಮಾತನಾಡಲು ನಿಂತ್ರೆ ಜ್ಞಾನಾರ್ಜನೆ ಆಗ್ತಿತ್ತು – ಡಿವಿಎಸ್ ಸಂತಾಪ

Public TV
Last updated: August 24, 2019 8:44 pm
Public TV
Share
2 Min Read
DVS1
SHARE

ಬೆಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಯಪೇಯಿ ರೀತಿಯ ಅಜಾತಶತ್ರುವನ್ನು ನಾವು ಕಳೆದುಕೊಂಡವು. ಸಂಸತ್ತಿನಲ್ಲಿ ಭಾಷಣ ಮಾಡಲು ನಿಂತರೆ ಜ್ಞಾನಾರ್ಜನೆ ಆಗುತಿತ್ತು ಎಂದು ಹೇಳುವ ಮೂಲಕ ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ಅವರ ನಿಧನಕ್ಕೆ ಕೇಂದ್ರ ಸಚಿವ ಸದಾನಂದ ಗೌಡ ಸಂತಾಪ ಸೂಚಿಸಿದ್ದಾರೆ.

ಬಹುದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅರುಣ್ ಜೇಟ್ಲಿ ಅವರು ಇಂದು ಮಧ್ಯಾಹ್ನ 12 ಗಂಟೆ 7 ನಿಮಿಷಕ್ಕೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಈ ವಿಚಾರವಾಗಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ನನ್ನ ರಾಜಕೀಯ ಜೀವನದಲ್ಲಿ ಇದು ಅತ್ಯಂತ ದುಖಃದ ದಿನ, ಅರುಣ್ ಜೇಟ್ಲಿ ಅವರು ನನ್ನ ರಾಜಕೀಯ ಜೀವನದ ಅವಿಭಾಜ್ಯ ಅಂಗವಾಗಿದ್ದರು ಎಂದು ಹೇಳಿದ್ದಾರೆ.

arun jaitley

ಕೇಂದ್ರದಲ್ಲಿ ಮೊದಲ ಬಾರಿಗೆ ಕಾನೂನು ಮಂತ್ರಿಯಾಗಿದ್ದಾಗ ನನಗೆ ಕಾನೂನಿನ ಬಗ್ಗೆ ಸರಿಯಾಗಿ ಗೊತ್ತಿರಲಿಲ್ಲ. ಅ ಸಮಯದಲ್ಲಿ ಅವರು ನನಗೆ ಧೈರ್ಯ ಹೇಳಿ ನಿಮಗೆ ಯಾವುದೇ ಸಮಯದಲ್ಲೂ ಬೇಕಾದ ಸಲಹೆ ನೀಡುತ್ತೇನೆ ಎಂದು ಆತ್ಮವಿಶ್ವಾಸ ತುಂಬಿದ್ದರು. ತುಂಬ ಒಳ್ಳೆಯ ವ್ಯಕ್ತಿತ್ವ ಹೊಂದಿದ್ದ ಜೇಟ್ಲಿ ಅವರು ಕಲಾಪದಲ್ಲಿ ಮಾತನಾಡುತ್ತಿದ್ದರೆ ವಿರೋಧ ಪಕ್ಷದವರು ಕೂಡ ಚಕಾರ ಎತ್ತುತ್ತಿರಲಿಲ್ಲ. ವಾಯಪೇಯಿ ರೀತಿಯಲ್ಲಿ ಅರುಣ್ ಜೇಟ್ಲಿ ಕೂಡ ಆಜಾತಶತ್ರು ಆಗಿದ್ದರು ಎಂದು ನೆನಪನ್ನು ಹಂಚಿಕೊಂಡರು.

ನಿಮ್ಮಲ್ಲಿಯ ಜನರ ಪ್ರೀತಿ ಎಲ್ಲೂ ಸಿಗಲ್ಲ ಎನ್ನುತ್ತಿದ್ದರು. ಪಕ್ಷ ದೇಶ ಎಂದರೆ ಎಲ್ಲವನ್ನು ಮರೆಯುತ್ತಿದ್ದ ಮಾನ್ಯರನ್ನು ಪಕ್ಷಾತೀತವಾಗಿ ಎಲ್ಲರೂ ಗೌರವಿಸುತ್ತಿದ್ದರು. ಸಂಸತ್ ನಲ್ಲಿ ಜೇಟ್ಲಿಯವರು ಮಾತನಾಡಲು ನಿಂತರೆಂದರೆ ಎಲ್ಲರ ಕಿವಿ ನೆಟ್ಟಗಾಗುತ್ತಿದ್ದವು ಅಲ್ಲಿ ಜ್ಞಾನಾರ್ಜನೆ ಇರುತ್ತಿತ್ತು . ಅವರಿಗೆ ಸದ್ಗತಿ ದೊರೆಯಲಿ ????????2/2

— Sadananda Gowda (@DVSadanandGowda) August 24, 2019

ಅರುಣ್ ಜೇಟ್ಲಿ ಅವರು, ಸಣ್ಣ ಪದಗಳಿಂದ ದೊಡ್ಡ ವಿಚಾರವನ್ನು ಜನರಿಗೆ ಹೇಳುತ್ತಿದ್ದ ಒಳ್ಳೆಯ ವಕೀಲರು. ನಾನು ನೋಡಿದ್ದಂತೆ ಸುಪ್ರೀಂ ಕೋರ್ಟಿನಲ್ಲಿ ಇದ್ದ ಪ್ರಮಾಣಿಕ ದಕ್ಷ ವಕೀಲ ಅರುಣ್ ಜೇಟ್ಲಿ ಅವರ ಸಾವು ದೇಶಕ್ಕೆ ಬರಿಸಲಾಗದ ನಷ್ಟವಾಗಿದೆ. ನಾನು ರಾಜ್ಯದ ಅಧ್ಯಕ್ಷನಾಗಿದ್ದಾಗ ಅವರು ಕರ್ನಾಟಕದ ಉಸ್ತುವಾರಿ ವಹಿಸಿಕೊಂಡಿದ್ದರು. ಅ ಸಮಯದಲ್ಲಿ ಅರುಣ್ ಜೇಟ್ಲಿ ಅವರು ಮಾರ್ಗದರ್ಶನದಂತೆ ನಡೆದು ಯಡಿಯೂರಪ್ಪ ಅವರು ಸರ್ಕಾರ ರಚನೆ ಮಾಡಿದರು ಎಂದು ಹೇಳಿದ್ದಾರೆ.

ಮಾನ್ಯಅರುಣ್ ಜೇಟ್ಲಿಯವರು ಇನ್ನಿಲ್ಲ ಅನ್ನೋದನ್ನೇ ಊಹಿಸಲಾಗುತ್ತಿಲ್ಲ.ಅವರ ಅಗಲಿಕೆ ವೈಯುಕ್ತಿಕವಾಗಿ ನನಗೆ ದೊಡ್ಡ ಆಘಾತ ತಂದಿದೆ.ಅತ್ಯುತ್ತಮ ಆಡಳಿತಗಾರ,ನೇರ ನಿರ್ಭೀತ ನುಡಿಗಾರ,ನನ್ನ ರಾಜಕೀಯ ಜೀವನದ ಪ್ರತಿ ಹಂತದಲ್ಲಿ ಅವರ ಮಾರ್ಗದರ್ಶನ ಇತ್ತು, ಕರ್ನಾಟಕದ ಜನರ ಮೇಲೆ ವಿಶೇಷ ಅಕ್ಕರೆ ಇಟ್ಟುಕ್ಕೊಂಡಿದ್ದ ಅವರು ಭೇಟಿಯಾದಾಗೆಲ್ಲ ನಿಮ್ಮಲ್ಲಿಯ 1/2

— Sadananda Gowda (@DVSadanandGowda) August 24, 2019

ಅರುಣ್ ಜೇಟ್ಲಿಯವರು ಇನ್ನಿಲ್ಲ ಅನ್ನೋದನ್ನೇ ಊಹಿಸಲಾಗುತ್ತಿಲ್ಲ. ಅವರ ಅಗಲಿಕೆ ವೈಯುಕ್ತಿಕವಾಗಿ ನನಗೆ ದೊಡ್ಡ ಆಘಾತ ತಂದಿದೆ. ಅತ್ಯುತ್ತಮ ಆಡಳಿತಗಾರ, ನೇರ ನಿರ್ಭೀತ ನುಡಿಗಾರ, ನನ್ನ ರಾಜಕೀಯ ಜೀವನದ ಪ್ರತಿ ಹಂತದಲ್ಲಿ ಅವರ ಮಾರ್ಗದರ್ಶನ ಇತ್ತು, ಕರ್ನಾಟಕದ ಜನರ ಮೇಲೆ ವಿಶೇಷ ಅಕ್ಕರೆ ಇಟ್ಟುಕ್ಕೊಂಡಿದ್ದ ಅವರು ಭೇಟಿಯಾದಾಗೆಲ್ಲ ನಿಮ್ಮಲ್ಲಿಯ ಜನರ ಪ್ರೀತಿ ಎಲ್ಲೂ ಸಿಗಲ್ಲ ಎನ್ನುತ್ತಿದ್ದರು. ಪಕ್ಷ ದೇಶ ಎಂದರೆ ಎಲ್ಲವನ್ನು ಮರೆಯುತ್ತಿದ್ದ ಮಾನ್ಯರನ್ನು ಪಕ್ಷಾತೀತವಾಗಿ ಎಲ್ಲರೂ ಗೌರವಿಸುತ್ತಿದ್ದರು. ಸಂಸತ್ ನಲ್ಲಿ ಜೇಟ್ಲಿಯವರು ಮಾತನಾಡಲು ನಿಂತರೆಂದರೆ ಎಲ್ಲರ ಕಿವಿ ನೆಟ್ಟಗಾಗುತ್ತಿದ್ದವು. ಅಲ್ಲಿ ಜ್ಞಾನಾರ್ಜನೆ ಇರುತ್ತಿತ್ತು ಅವರಿಗೆ ಸದ್ಗತಿ ದೊರೆಯಲಿ ಎಂದು ಡಿವಿಎಸ್ ಟ್ವೀಟ್ ಮಾಡಿದ್ದಾರೆ.

TAGGED:Arun JaitleyAtal Bihari VajpayeebenagaluruCondolencesPublic TVsadananda gowdaಅಟಲ್ ಬಿಹಾರಿ ವಾಯಪೇಯಿಅರುಣ್ ಜೇಟ್ಲಿಪಬ್ಲಿಕ್ ಟಿವಿಬೆಂಗಳೂರುಸಂತಾಪಸದಾನಂದಗೌಡ
Share This Article
Facebook Whatsapp Whatsapp Telegram

Cinema Updates

Sydney Sweeney
ಸ್ನಾನ ಮಾಡಿದ ನೀರನ್ನು ಸೋಪ್ ಮಾಡಿ 8 ಡಾಲರ್‌ಗೆ ಮಾರಾಟ ಮಾಡ್ತಿದ್ದಾಳೆ ಸಿಡ್ನಿ ಸ್ವೀನಿ!
12 hours ago
Darshan
ಕೊನೆಗೂ `ದಾಸ’ನಿಗೆ ವಿದೇಶಕ್ಕೆ ತೆರಳಲು ಅನುಮತಿ ಕೊಟ್ಟ ಕೋರ್ಟ್
14 hours ago
sanjana anand
ರಶ್ಮಿಕಾ, ಶ್ರೀಲೀಲಾ ಬಳಿಕ ತೆಲುಗಿನತ್ತ ಸಂಜನಾ ಆನಂದ್
15 hours ago
dhruva sarja sudeep
ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದಲ್ಲಿ ಸುದೀಪ್?
16 hours ago

You Might Also Like

kabini dam
Districts

ಮೈಸೂರು | ಹತ್ತೇ ದಿನಗಳಲ್ಲಿ ಕಬಿನಿ ಜಲಾಶಯ ಬಹುತೇಕ ಭರ್ತಿ

Public TV
By Public TV
54 minutes ago
Nelamangala KKRTC Car Accident
Bengaluru City

Nelamangala | ಕೆಕೆಆರ್‌ಟಿಸಿ ಬಸ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ – ಓರ್ವ ಸಾವು

Public TV
By Public TV
56 minutes ago
Mangaluru 3
Dakshina Kannada

ಮೊಂಟೆಪದವು ಗುಡ್ಡಕುಸಿತಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ – ಪಿಡಿಓ ಇತರ ಅಧಿಕಾರಿಗಳ ವಿರುದ್ಧ ದೂರು

Public TV
By Public TV
60 minutes ago
Nikhil kumaraswamy dk shivakumar
Bengaluru City

ಸಿಎಂಗೆ ಮುಡಾ ಟ್ರ್ಯಾಪ್‌, ಪರಮೇಶ್ವರ್‌ಗೆ ಚಿನ್ನದ‌ ಟ್ರ್ಯಾಪ್‌, ನಿಮ್ಮ ಹಿಟ್‌ಲಿಸ್ಟ್‌ನಲ್ಲಿ ಇನ್ಯಾರಿದ್ದಾರೆ: ಡಿಕೆಶಿಗೆ ನಿಖಿಲ್‌ ಪ್ರಶ್ನೆ

Public TV
By Public TV
1 hour ago
Bengaluru Amruthahalli Spa Attack Kavya And Nisha
Bengaluru City

ಅಮೃತಹಳ್ಳಿ ಸ್ಪಾದಲ್ಲಿ ಲೇಡಿ ಗ್ಯಾಂಗ್‌ನಿಂದ ಅಟ್ಯಾಕ್ – ಬಂಧಿತ ಆರೋಪಿ ಕಾವ್ಯಳಿಗಿದೆ ರೌಡಿಸಂ ಲಿಂಕ್

Public TV
By Public TV
1 hour ago
Submarines
Latest

ಯುದ್ಧ ಹಡಗು, ಜಲಾಂತರ್ಗಾಮಿಗಳ ಸೂಕ್ಷ್ಮ ಮಾಹಿತಿಯನ್ನ ಪಾಕ್‌ಗೆ ರವಾನಿಸ್ತಿದ್ದ ಮೆಕ್ಯಾನಿಕಲ್ ಎಂಜಿನಿಯರ್ ಅರೆಸ್ಟ್‌!

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?