Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗ್ಳೂರಿಗರ ಕುಂದು ಕೊರತೆ ನಿವಾರಣೆಗೆ ಬಿಬಿಎಂಪಿ ಹೊಸ ಆ್ಯಪ್ – ಏನಿದು ಆ್ಯಪ್? ಕೆಲಸ ಹೇಗೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗ್ಳೂರಿಗರ ಕುಂದು ಕೊರತೆ ನಿವಾರಣೆಗೆ ಬಿಬಿಎಂಪಿ ಹೊಸ ಆ್ಯಪ್ – ಏನಿದು ಆ್ಯಪ್? ಕೆಲಸ ಹೇಗೆ?

Bengaluru City

ಬೆಂಗ್ಳೂರಿಗರ ಕುಂದು ಕೊರತೆ ನಿವಾರಣೆಗೆ ಬಿಬಿಎಂಪಿ ಹೊಸ ಆ್ಯಪ್ – ಏನಿದು ಆ್ಯಪ್? ಕೆಲಸ ಹೇಗೆ?

Public TV
Last updated: February 9, 2020 1:22 pm
Public TV
Share
2 Min Read
BBMP 1
SHARE

ಬೆಂಗಳೂರು: ನಗರದ ನಾಗರೀಕರು ತಮ್ಮ ಕುಂದು ಕೊರತೆಗಳನ್ನು ದಾಖಲಿಸಲು ಹಾಗೂ ಪರಿಹರಿಸಲು ಸಹಾಯ ಎನ್ನುವ ತಂತ್ರಾಂಶವನ್ನ ಬಳಸಲಾಗುತ್ತಿದೆ. ಆದರೆ ಆ್ಯಪ್‍ನಿಂದ ನಿಗದಿತ ಸಮಯಕ್ಕೆ ಸಮಸ್ಯೆ ಪರಿಹಾರ ಸಿಗುತ್ತಿರಲಿಲ್ಲ ಮತ್ತು ಅಧಿಕಾರಿಗಳ ಗಮನಕ್ಕೆ ಬರುತ್ತಿರಲಿಲ್ಲ. ಸಮಸ್ಯೆ ಬಗೆಹರಿಸದಿದ್ದರೂ ಎಲ್ಲವೂ ಸರಿಯಾಗಿದೆ ಎಂದು ಸುಳ್ಳು ಮಾಹಿತಿಯನ್ನು ನೀಡುತ್ತಿದ್ದರು. ಆದರೆ ಈಗ ಬೆಂಗಳೂರು ನಗರದ ನಾಗರೀಕರ ಕುಂದು ಕೊರತೆ ನಿವಾರಣೆಗೆ ಅಂತಾ ಬಿಬಿಎಂಪಿ ‘ಸಹಾಯ 2.0’ ಎಂಬ ಹೊಸ ಅವತರಣಿಕೆಯ ಆ್ಯಪ್ ಅನ್ನು ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಯಡಿಯೂರಪ್ಪನವರೇ ಈ ಆ್ಯಪ್ ಅನ್ನು ಬಿಡುಗಡೆ ಮಾಡಿದ್ದಾರೆ. ಈ ತಂತ್ರಾಂಶ ಸ್ವಯಂಚಾಲಿತವಾಗಿದ್ದು, ಇದರ ಮೂಲಕ ದೂರುಗಳು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸ್ವಯಂಚಾಲಿತವಾಗಿ ತಲುಪಲಿದೆ ಎನ್ನಲಾಗಿದೆ.

ನಗರದ ನಾಗರೀಕರ ಕುಂದು ಕೊರತೆಗಳನ್ನು ನಿಗದಿತ ಸಮಯದಲ್ಲಿ ನಿವಾರಿಸುವ ಉದ್ದೇಶದಿಂದ ಬಿಬಿಎಂಪಿಯು ವಿನೂತನವಾಗಿ ನಮ್ಮ ಬೆಂಗಳೂರು ಮತ್ತು ಸಹಾಯ 2.0 ಅಪ್ಲಿಕೇಶನ್ ಗಳನ್ನು ಬಿಡುಗಡೆಗೊಳಿಸಲಾಗಿದೆ. ಸಹಾಯ ಅಪ್ಲಿಕೇಶನ್ ಅಲ್ಲಿ ದಾಖಲಿಸುವ ದೂರುಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ವಯಂ ಚಾಲಿತವಾಗಿ ತಲುಪುವಂತೆ ಅಭಿವೃದ್ಧಿಪಡಿಸಲಾಗಿದೆ. @BBMPCOMM pic.twitter.com/ztOut86xHY

— Greater Bengaluru Authority (@GBA_office) February 8, 2020

ರಸ್ತೆಗುಂಡಿ, ಕಾಮಗಾರಿ ವಿಳಂಬ, ಮರ ತೆರವು, ಮಳೆ, ಬೀದಿನಾಯಿ ಹಾವಳಿ, ಸೊಳ್ಳೆಕಾಟ, ಒಳ ಚರಂಡಿ ಸ್ವಚ್ಛತೆ ಇನ್ನಿತರೆ ಯಾವುದೇ ಸಮಸ್ಯೆಗಳು ಇದ್ದರು ಈ ಆ್ಯಪ್ ಮೂಲಕ ದೂರುಗಳನ್ನ ನೀಡಿ, ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ.

ಬೆಂಗಳೂರಿನ ನಾಗರೀಕರು ವಿವಿಧ ಇಲಾಖೆಗಳಿಗೆ ಸಲ್ಲಿಸಬೇಕಾದ ದೂರಗಳನ್ನು ಒಂದೇ ತಂತ್ರಾಂಶದ ಮೂಲಕ ದಾಖಲಿಸಲು ‘ನಮ್ಮ ಬೆಂಗಳೂರು’ ಎಂಬ ತಂತ್ರಾಂಶವನ್ನು ಪಾಲಿಕೆ ವತಿಯಿಂದ ಸಿದ್ಧಪಡಿಸಲಾಗಿದೆ. ಇದರಲ್ಲಿ ಬಿಬಿಎಂಪಿ ಸೇರಿದಂತೆ ಬೆಸ್ಕಾಂ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(ಬಿಡಬ್ಲುಎಸ್‍ಎಸ್‍ಬಿ), ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್(ಬಿಎಂಆರ್‍ಸಿಎಲ್), ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಹಾಗೂ ಬೆಂಗಳೂರು ಮಹಾನಗರ ಸಾರಿಗೆ ನಿಗಮ(ಬಿಎಂಟಿಸಿ) ಇಲಾಖೆಯ ದೂರು ದಾಖಲಾತಿ ತಂತ್ರಾಂಶಗಳನ್ನು ಈ ನಮ್ಮ ಬೆಂಗಳೂರು ಆ್ಯಪ್‍ನಲ್ಲಿ ಸಮೀಕರಣಗೊಳಿಸಲಾಗಿದೆ. ಈ ಆ್ಯಪ್ ಮೂಲಕ ಸಾರ್ವಜನಿಕರು ಲಿಖಿತ ಛಾಯಾಚಿತ್ರ, ವಿಡಿಯೋ ಮತ್ತು ಸ್ಥಳಪರಿಸ್ಥಿತಿ ಬಗ್ಗೆ ವಿವರಣೆ ನೀಡುವ ಮೂಲಕ ಒಂದೇ ವೇದಿಕೆ ಮೂಲಕ ಹಲವಾರು ಇಲಾಖೆಗಳಿಗೆ ಸಂಬಂಧಿಸಿದ ದೂರಗಳನ್ನು ಈ ಆ್ಯಪ್ ಮೂಲಕ ನೀಡಬಹುದಾಗಿದೆ.

WhatsApp Image 2020 02 09 at 12.37.54 PM

ಪ್ರಮುಖ ವೈಶಿಷ್ಟಗಳೇನು?
* ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಸಂಬಂಧಿಸಿದ ವಿವಿಧ ಮಾದರಿಯ ದೂರುಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ವಯಂ ಚಾಲಿತವಾಗಿ ತಲುಪುವಂತೆ ಮಾಡುತ್ತದೆ.
* ಪಾಲಿಕೆಯ ಅಧಿಕಾರಿಗಳು ನೋಂದಾಯಿತ ದೂರುಗಳನ್ನು ಪರಿಣಾಮಕಾರಿಯಾಗಿ ವಿಲೇವಾರಿ ಮಾಡಲು ಅನುಕೂಲ.

phone

* ಸಾರ್ವಜನಿಕರಿಂದ ದೂರು ದಾಖಲಾದ ತಕ್ಷಣದಿಂದಲೇ ಅಧಿಕಾರಿಗಳು ತಮ್ಮ ಮೋಬೈಲ್‍ನಲ್ಲಿ ದೂರಿನ ವಿವರವನ್ನು ವೀಕ್ಷಿಸಬಹುದು.* ದೂರನ್ನು ಪರಿಹರಿಸಿದ ನಂತರ ಛಾಯಾಚಿತ್ರವನ್ನು ಸಾರ್ವಜನಿಕರಿಗೆ ತಲುಪಿಸುವಂತಹ ಅವಕಾಶವನ್ನು ಕಲ್ಪಿಸಲಾಗಿದೆ.
* ಅಧಿಕಾರಿಗಳಿಗೆ ದೂರಿನ ನಿರ್ಧಿಷ್ಟ ಸ್ಥಳವನ್ನು ಗೂಗಲ್ ನಕ್ಷೆಯ ಮೂಲಕ ಗುರುತಿಸುವ ವ್ಯವಸ್ಥೆ
* ಸಮಯ ಮೀರಿದ ದೂರುಗಳನ್ನು ಮೇಲಾಧಿಕಾರಿಗಳಿಗೆ ತಲುಪಿಸುವ ವ್ಯವಸ್ಥೆ.

TAGGED:bbmpbengaluruMayor Gautam KumarPublic TVSahaaya 2.0 AppYediyurappaಪಬ್ಲಿಕ್ ಟಿವಿಬಿಬಿಎಂಪಿಬೆಂಗಳೂರುಮೇಯರ್ ಗೌತಮ್ ಕುಮಾರ್ಯಡಿಯೂರಪ್ಪಸಹಾಯ 2.0 ಆ್ಯಪ್
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

Prahlad Joshi 4
Latest

ರೈತರ ಸಬಲೀಕರಣಕ್ಕಾಗಿ PM ಕುಸುಮ್-2.0ಗೆ ಕೇಂದ್ರ ಸಿದ್ಧತೆ – ಪ್ರಹ್ಲಾದ್‌ ಜೋಶಿ

Public TV
By Public TV
58 minutes ago
Chikkamagaluru
Chikkamagaluru

ಅಂಗನವಾಡಿ ಬಳಿ ಆಟವಾಡುತ್ತಿದ್ದಾಗ ತಗುಲಿದ ಕಬ್ಬಿಣದ ತಂತಿ – ಮಗುವಿನ ಮರ್ಮಾಂಗಕ್ಕೆ 6 ಹೊಲಿಗೆ

Public TV
By Public TV
1 hour ago
supreme Court 1
Latest

13 ವರ್ಷಗಳಿಂದ ಕೋಮಾದಲ್ಲಿದ್ದ ವ್ಯಕ್ತಿಗೆ ದಯಾಮರಣ – ಸುಪ್ರೀಂ ಐತಿಹಾಸಿಕ ತೀರ್ಪು

Public TV
By Public TV
1 hour ago
gas cylinder mariage commercial
Bengaluru City

ಕಲ್ಯಾಣ ಮಂಟಪಗಳಿಗೆ ಗ್ಯಾಸ್‌ ಟ್ರಬಲ್‌ – ಮದ್ವೆ ಮನೆಯರೇ ತರಬೇಕು ಸಿಲಿಂಡರ್!

Public TV
By Public TV
2 hours ago
AI War
Latest

ಯುದ್ಧ ಭೂಮಿಯಲ್ಲಿ AI – ಇರಾನ್‌ ಮೇಲಿನ ದಾಳಿಗೆ ʻಕ್ಲಾಡ್ʼ ಸಹಾಯ ಮಾಡಿದ್ದು ಹೇಗೆ?

Public TV
By Public TV
2 hours ago
Banashankari temple Bengaluru
Bengaluru City

ಬನಶಂಕರಿ ಅಮ್ಮನವರ ಪ್ರಸಾದಕ್ಕೂ ತಟ್ಟಿತು ಯುದ್ಧದ ಬಿಸಿ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?