Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟೀಚರ್ ಆದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಟೀಚರ್ ಆದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ

Bengaluru City

ಟೀಚರ್ ಆದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ

Public TV
Last updated: September 28, 2021 8:21 pm
Public TV
Share
2 Min Read
KUMARASWAMY
SHARE

ಬೆಂಗಳೂರು: ಸದಾ ರಾಜಕೀಯದಲ್ಲಿ ಬ್ಯುಸಿಯಾಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಇಂದು ರಾಜಕೀಯ ವಿಭಾಗದ ಟೀಚರ್ ಆಗಿ ವಿದ್ಯಾರ್ಥಿಗಳಿಗೆ ಪಾಠ ಮಾಡೋ ರೀತಿ ಶಾಸಕರು, ಪಕ್ಷದ ನಾಯಕರಿಗೆ ಪಾಠ ಮಾಡಿದರು.

ಬಿಡದಿಯಲ್ಲಿ ನಡೆಯುತ್ತಿರುವ ಎರಡು ದಿನಗಳ ಕಾರ್ಯಾಗಾರದಲ್ಲಿ ಇಂದು ಪಕ್ಷ ಸಂಘಟನೆ ಕುರಿತು ಶಾಸಕರು ಮತ್ತು ನಾಯಕರಿಗೆ ಮನವಿ ಮಾಡಿಕೊಡಲು ಟೀಚರ್ ಆಗಿದ್ದರು. ಪವರ್ ಪಾಯಿಂಟ್ ಪ್ರೆಸಂಟೇಷನ್ ಮೂಲಕ ಪಕ್ಷದ 2023 ಚುನಾವಣೆಯ ರೋಡ್ ಮ್ಯಾಪ್ ತೆರೆದಿಟ್ಟರು.

JDS flag 760x400 medium

ದೇಶದಲ್ಲಿ ಪ್ರಾದೇಶಿಕ ರಾಜಕಾರಣಕ್ಕೆ ಹೆಚ್ಚು ಬಲವಿದೆ. ಅದರ ಮೂಲ ಬೇರುಗಳು ನಮ್ಮ ರಾಜ್ಯದಲ್ಲೇ ಇವೆ. ಜೆಡಿಎಸ್ ಈ ನಿಟ್ಟಿನಲ್ಲಿ ನಿರ್ಣಾಯಕ ಪಾತ್ರ ಪೋಷಿಸಲಿದೆ ಎಂದು ಹೆಚ್‍ಡಿಕೆ ಎಲ್ಲಾ ಮುಖಂಡರಿಗೆ ಉದಾಹರಣೆಗಳ ಮುಖೇನ ವಿವರಿಸಿದರು. ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬಂದರೆ ಹೈಕಮಾಂಡ್ ಸಂಸ್ಕೃತಿ ಇರೋದಿಲ್ಲ. ಕನ್ನಡಿಗರ ಕೈಯ್ಯಲ್ಲಿಯೇ ಅಧಿಕಾರ ಇರುತ್ತದೆ. ಪ್ರತಿಯೊಂದಕ್ಕೂ ದೆಹಲಿ ಕಡೆ ನೋಡಬೇಕಾಗಿಲ್ಲ. ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬಂದರೆ ಐತಿಹಾಸಿಕ ನಿರ್ಧಾರಗಳನ್ನು ಹೈಕಮಾಂಡ್ ಹಂಗಿಲ್ಲದೆ ತೆಗೆದುಕೊಳ್ಳಬಹುದು ಅಂತ ತಿಳಿಸಿದರು. ಇದನ್ನೂ ಓದಿ: 2023ರ ವಿಧಾನಸಭಾ ಚುನಾವಣೆ, ಸಂಕ್ರಾಂತಿಗೆ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ: ಹೆಚ್‍ಡಿಕೆ

HDK 2

ಜನರ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡೋಣ. ಕಾಲಮಿತಿಯಲ್ಲಿ ಅವುಗಳ ಪರಿಹಾರಕ್ಕೆ ಭರವಸೆ ಕೊಡೋಣ. ನೀರಾವರಿ ಯೋಜನೆಗಳು ಮತ್ತು ರೈತ ಪರ ಯೋಜನೆಗಳು ನಮ್ಮ ಪಕ್ಷದ ಮೊದಲ ಆದ್ಯತೆ. ಈ ನಿಟ್ಟಿನಲ್ಲಿ ಅಭ್ಯರ್ಥಿಗಳು ಜನರ ಬಳಿಗೆ ಹೋಗಬೇಕು. ಪಕ್ಷದ ಕಾರ್ಯಕ್ರಮಗಳನ್ನು ಮನವರಿಕೆ ಮಾಡಿಕೊಡಬೇಕು ಎಂದು ತಾಕೀತು ಮಾಡಿದರು. ರಾಜ್ಯದ ಐದು ನೀರಾವರಿ ಯೋಜನೆಗಳಿಗೆ ಜೀವ ತುಂಬುವುದು ನಮ್ಮ ಮಹತ್ವದ ನಿಲುವು. ಮೇಕೆದಾಟು, ಯುಕೆಪಿ, ಮಹದಾಯಿ, ಎತ್ತಿನಹೊಳೆ ಯೋಜನೆಗಳ ಕ್ಷಿಪ್ರ ಕಾರ್ಯಗತದ ಭರವಸೆಯೊಂದಿಗೆ ಮುಂದಕ್ಕೆ ಹೋಗೋಣ ಅಂತ ತಿಳಿಸಿದರು. ಇದನ್ನೂ ಓದಿ: ದತ್ತಪೀಠಕ್ಕೆ ಮೌಲ್ವಿ ನೇಮಕ ರದ್ದು

Ettinhole project 1

ಎತ್ತಿನಹೊಳೆ ಹೆಸರು ಹೇಳಿಕೊಂಡು ಮೊದಲು 8000 ಕೋಟಿ ರೂ. DPR ಮಾಡಲಾಯಿತು. ಆಮೇಲೆ 13000 ಕೋಟಿಗೆ ಮರು DPR ಮಾಡಲಾಯಿತು. ಈಗ ಪುನಾ 24000 ಕೋಟಿ ರೂ.ಗಳಿಗೆ ಆPಖ ಮಾಡಲು ಹೊರಟಿದ್ದಾರೆ ಎಂದು ಆಕ್ರೋಶ ಹೊರ ಹಾಕಿದರು. ಇದೇ ವೇಳೆ ಜೆಡಿಎಸ್ ವಿಷನ್- ಮಿಷನ್ 2023 ಪ್ರಸ್ತುತ ಪಡಿಸಿದ ಕುಮಾರಸ್ವಾಮಿ,2023 ಕ್ಕೆ ಸ್ವಂತ ಬಲದಲ್ಲಿ 123 ಸೀಟು ಪಡೆಯುವುದು ಪಕ್ಷದ ದೊಡ್ಡ ಗುರಿ. ಈ ನಿಟ್ಟಿನಲ್ಲಿ ಪಂಚರತ್ನ ಯೋಜನೆ ಜಾರಿ ಮಾಡೋದು ನಮ್ಮ ಗುರಿ. (ಆರೋಗ್ಯ, ಶಿಕ್ಷಣ, ಕೃಷಿ, ವಸತಿ, ಉದ್ಯೋಗ ಕ್ಷೇತ್ರದಲ್ಲಿ ವಿಶೇಷ ಯೋಜನೆ). ಈ ಮೂಲಕ ರಾಜ್ಯದ ಆಮೂಲಾಗ್ರ ಅಭಿವೃದ್ಧಿಗೆ ಕಾಣಿಕೆ ನೀಡುವುದು ಪಕ್ಷದ ಉದ್ದೇಶವಾಗಿದೆ. ತಳ ಮಟ್ಟದಿಂದ ಅಭಿವೃದ್ಧಿ ಸಾಧನೆ ಮಾಡುವುದು ನಮ್ಮ ಪರಿಕಲ್ಪನೆ ಆಗಿದ್ದು, ಅದಕ್ಕೆ ಬೇಕಾದ ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಅಂತ ತಿಳಿಸಿದರು.

ETTINAHOLE PROJECT medium

ಜೆಡಿಎಸ್ ಸದಸ್ಯರ ನಿಧಿ ಸ್ಥಾಪನೆ ಮಾಡುವ ಮೂಲಕ ಪ್ರಾಮಾಣಿಕ ಕಾರ್ಯಕರ್ತರ ರಕ್ಷಣೆಗೆ ನಿಲ್ಲುವುದು ನಮ್ಮ ನಿಲುವು. ಪಕ್ಷದ ಸದಸ್ಯತ್ವ ನೋಂದಣಿಯಿಂದ ಬಂದ ಹಣದಿಂದ ಕಾರ್ಯಕರ್ತರ ಮಕ್ಕಳಿಗೆ ವಿದ್ಯಾರ್ಥಿ ವೇತನ, ಆರೋಗ್ಯ ಸಮಸ್ಯೆಗೆ ಹಣ ನೀಡುವುದು. ಕಾರ್ಯಕರ್ತರು ಮೃತರಾದಾಗ ಈ ನಿಧಿಯಿಂದ ಪರಿಹಾರ ನೀಡಲಾಗುತ್ತೆ ಅಂತ ತಿಳಿಸಿದರು.

TAGGED:bengalurubidadihd kumaraswamyPublic TVramanagarಪಬ್ಲಿಕ್ ಟಿವಿಬಿಡದಿಬೆಂಗಳೂರುರಾಮನಗರಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories

You Might Also Like

Chitradurga Murder
Chitradurga

ಎರಡು ಕುಟುಂಬದ ಮಧ್ಯೆ ಆಸ್ತಿ ವೈಷಮ್ಯ – ಅಪ್ರಾಪ್ತನಿಂದ ವ್ಯಕ್ತಿಯ ಕೊಲೆ

Public TV
By Public TV
3 minutes ago
KSOU 2
Bengaluru City

KSOU ವಿರುದ್ಧ ಶಿಷ್ಟಾಚಾರ ಉಲ್ಲಂಘನೆ ಆರೋಪ – ಸರ್ಕಾರಕ್ಕೆ ಪತ್ರ ಬರೆದು ವಿವಿ ಕುಲಪತಿಗಳಿಂದ ಸ್ಪಷ್ಟನೆ

Public TV
By Public TV
7 minutes ago
ajit pawar plane crash
Bengaluru City

ಅಜಿತ್ ಪವಾರ್ ಅವರದ್ದು ವಿಮಾನ ದುರಂತವಲ್ಲ ವ್ಯವಸ್ಥಿತ ಕೊಲೆ – ಬೆಂಗಳೂರಲ್ಲಿ ಝೀರೋ ಎಫ್‌ಐಆರ್‌ ದಾಖಲು

Public TV
By Public TV
25 minutes ago
Harish Rana
Latest

13 ವರ್ಷಗಳ ನರಕಯಾತನೆಗೆ ಮುಕ್ತಿ – ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ

Public TV
By Public TV
54 minutes ago
Siddaramaiah DK Shivakumar cabinet meeting
Bagalkot

ದಾವಣಗೆರೆ, ಬಾಗಲಕೋಟೆ ಉಪಸಮರ – ಜವಾಬ್ದಾರಿ ಹಂಚಿಕೆಗೆ ಸಿದ್ಧತೆ; ಬುಧವಾರ ಸಿಎಲ್‌ಪಿ ಸಭೆ

Public TV
By Public TV
58 minutes ago
KMF RCB
Bengaluru City

ನಂದಿನಿ ಉತ್ಪನ್ನಗಳ ಪ್ರಚಾರಕ್ಕೆ RCB ಜೊತೆ ಒಪ್ಪಂದ – 1 ವರ್ಷಕ್ಕೆ 4.80 ಕೋಟಿ ಕೊಟ್ಟ KMF

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?