Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಮೇಶ್ ಜಾರಕಿಹೊಳಿ ರಾಜೀನಾಮೆ – ಬಿಜೆಪಿ ಕೋರ್ ಕಮಿಟಿ ಸಭೆಯ ಇನ್‍ಸೈಡ್ ಸ್ಟೋರಿ ಇಲ್ಲಿದೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಮೇಶ್ ಜಾರಕಿಹೊಳಿ ರಾಜೀನಾಮೆ – ಬಿಜೆಪಿ ಕೋರ್ ಕಮಿಟಿ ಸಭೆಯ ಇನ್‍ಸೈಡ್ ಸ್ಟೋರಿ ಇಲ್ಲಿದೆ

Bengaluru City

ರಮೇಶ್ ಜಾರಕಿಹೊಳಿ ರಾಜೀನಾಮೆ – ಬಿಜೆಪಿ ಕೋರ್ ಕಮಿಟಿ ಸಭೆಯ ಇನ್‍ಸೈಡ್ ಸ್ಟೋರಿ ಇಲ್ಲಿದೆ

Public TV
Last updated: April 25, 2019 5:22 pm
Public TV
Share
3 Min Read
BJP BSY
SHARE

ಬೆಂಗಳೂರು: ಎಲ್ಲಾ ಕಡೆಯೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ರಾಜೀನಾಮೆ ಚರ್ಚೆಯಾಗುತ್ತಿದೆ. ಯಾವುದೇ ಕಾರಣಕ್ಕೂ ಇನ್ನು ಮುಂದೆ ದುಡುಕುವುದು ಬೇಡ. ಸರಿಯಾದ ಪ್ಲಾನ್ ರೂಪಿಸಿ ರೆಬೆಲ್ ಶಾಸಕರನ್ನು ಬಿಜೆಪಿಗೆ ಕರೆ ತರೋಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಪಕ್ಷದ ಪಕ್ಷದ ಮುಖಂಡರಿಗೆ ತಿಳಿಸಿದ್ದಾರೆ.

ಬಿಎಸ್‍ವೈ ನೇತೃತ್ವದಲ್ಲಿ ಇಂದು ಬಿಜೆಪಿ ಕೋರ್ ಕಮಿಟಿ ಸಭೆ ನಡೆದಿದ್ದು, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಂಸದ ಡಿ.ವಿ.ಸದಾನಂದಗೌಡ, ಮಾಜಿ ಸಚಿವ ಅರವಿಂದ ಲಿಂಬಾವಳಿ ಸೇರಿದಂತೆ ಹಲವು ಪ್ರಮುಖರು ಭಾಗಿಯಾಗಿದ್ದರು.

Ramesh Jarkiholiಚಿಂಚೋಳಿ ಮತ್ತು ಕುಂದಗೋಳ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಸಭೆ ನಡೆಸಲಾಗಿದೆ ಎಂದು ತಿಳಿಸಿದ್ದರೂ ರಮೇಶ್ ಜಾರಕಿಹೊಳಿ ರಾಜೀನಾಮೆ ಘೋಷಣೆಯಿಂದ ಉಂಟಾಗಿರುವ ರಾಜಕೀಯ ಅಸ್ಥಿರತೆಯ ಲಾಭ ಪಡೆಯುವ ಬಗ್ಗೆ ಭಾರೀ ಚರ್ಚೆ ನಡೆದಿದೆ ಎನ್ನುವ ವಿಚಾರ ಮೂಲಗಳಿಂದ ಪಬ್ಲಿಕ್ ಟಿವಿಗೆ ತಿಳಿದು ಬಂದಿದೆ.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ರಾಜೀನಾಮೆ ಬೆನ್ನಲ್ಲೇ ಒಬ್ಬೊಬ್ಬರಾಗಿ ರಾಜೀನಾಮೆ ಕೊಡಲು ಶುರು ಮಾಡುತ್ತಾರೆ. ನಾವು ಆಪರೇಶನ್ ಕಮಲ ಮಾಡುತ್ತಿಲ್ಲ ಎಂದೇ ಮಾಧ್ಯಮಗಳ ಮುಂದೆ ವಾದಿಸಬೇಕು. ಅಪ್ಪಿತಪ್ಪಿಯೂ ಎಡವಟ್ಟು ಹೇಳಿಕೆ ನೀಡುವುದು ಬೇಡ ಎಂದು ಬಿ.ಎಸ್.ಯಡಿಯೂರಪ್ಪ ಅವರು ಪಕ್ಷ ಮುಖಂಡರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

BJP CORE COMMITTEE MEETING

ಸಭೆಯ ಬಳಿಕ ಮಾತನಾಡಿದ ಬಿಎಸ್‍ವೈ, ರಾಜ್ಯದ 22 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸಲಿದೆ. ಚಿಂಚೋಳಿ ಮತ್ತು ಕುಂದಗೋಳ ಉಪಚುನಾವಣೆ ಬಗ್ಗೆ ಚರ್ಚೆ ನಡೆದಿದೆ. ಅಭ್ಯರ್ಥಿಗಳ ಹೆಸರನ್ನು ಹೈಕಮಾಂಡ್‍ಗೆ ಕಳುಹಿಸಲಾಗಿದೆ. ಈ ಮೂಲಕ ನಾಳೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗುತ್ತದೆ ಎಂದರು.

ರಮೇಶ್ ಜಾರಕಿಹೊಳಿ ರಾಜೀನಾಮೆ ವಿಚಾರದ ಬಗ್ಗೆ ನನಗೇನು ಗೊತ್ತಿಲ್ಲ. ಅವರನ್ನೇ ಕೇಳಿ ಎಂದು ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕಿದರು.

ಕುಂದಗೋಳ ಕ್ಷೇತ್ರಕ್ಕೆ ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ಪ್ರಹ್ಲಾದ್ ಜೋಷಿ ಹಾಗೂ ಗೋವಿಂದ ಕಾರಜೋಳ ಅವರನ್ನು ಉಸ್ತುವಾರಿಗಳನ್ನಾಗಿ ನೇಮಿಸಲಾಗಿದೆ. ಚಿಂಚೋಳಿ ವಿಧಾನಸಭಾ ಕ್ಷೇತ್ರಕ್ಕೆ ವಿ.ಸೋಮಣ್ಣ, ಲಕ್ಷ್ಮಣ ಸವದಿ, ಬಾಬುರಾವ್ ಚಿಂಚನಸೂರ್ ಹಾಗೂ ಮಾಲೀಕಯ್ಯ ಗುತ್ತೇದಾರ್ ಉಸ್ತುವಾರಿ ವಹಿಸಿಕೊಳ್ಳುತ್ತಾರೆ ಎಂದರು.

BJP CORE COMMITTEE MEETING A

ಲೋಕಸಭಾ ಚುನಾವಣೆಯಲ್ಲಿ ಶೇ.68 ರಷ್ಟು ಮತದಾನ ಮಾಡಿದ ಕರ್ನಾಟಕದ ಜನತೆಗೆ ಧನ್ಯವಾದಗಳು. ಚುನಾವಣೆಯ ಬಗ್ಗೆ ಪರಿಶೀಲನೆ ನಡೆಸಿದ್ದು ಬಿಜೆಪಿ 22 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆ ಇದೆ. ಎಲ್ಲಾ ಜಿಲ್ಲಾ ಘಟಕಗಳ ಸಮಿತಿಗಳೂ ಸಹ ವಾರದೊಳಗೆ ವಿಮರ್ಶೆ ಮಾಡಿ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಅರವಿಂದ ಲಿಂಬಾವಳಿ ತಿಳಿಸಿದರು.

ಮತದಾರರ ಪಟ್ಟಿಯಲ್ಲಿ ಹೆಸರು ಡಿಲೀಟ್ ಆಗಿರುವ ಬಗ್ಗೆ ಮಾಹಿತಿ ಸಂಗ್ರಹಿಸಿ ಚುನಾವಣಾ ಅಯೋಗಕ್ಕೆ ಸಲ್ಲಿಸಲು ಚರ್ಚೆ ನಡೆಸಲಾಗಿದೆ. ಹಾಸನದಲ್ಲಿ ಪೊಲೀಸ್ ಜೀಪ್‍ನಲ್ಲಿ ಹಣ ಸಾಗಿಸಿದ ಬಗ್ಗೆ ಹಾಗೂ ರಾಜ್ಯದಲ್ಲಿ ಚುನಾವಣಾ ಅಕ್ರಮಗಳ ಕುರಿತು ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು.

C T Ravi A

ದೆಹಲಿ ಮತ್ತು ವಾರಣಾಸಿ ಸೇರಿದಂತೆ ಅನೇಕ ಲೋಕಸಭಾ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿ ಪರ ಪ್ರಚಾರದಲ್ಲಿ ರಾಜ್ಯದ ಬಿಜೆಪಿ ಮುಖಂಡರು ಪಾಲ್ಗೊಳ್ಳುತ್ತಾರೆ. ವಾರಣಾಸಿಯಲ್ಲಿ ಶಾಸಕ ಸಿ.ಟಿ.ರವಿ ನೇತೃತ್ವದ ತಂಡವು ಪ್ರಚಾರಕ್ಕೆ ತೆರಳಲಿದೆ ಎಂದರು.

ವಿಧಾನ ಪರಿಷತ್ ಸದಸ್ಯ ಶಶಿಲ್ ನಮೋಶಿ ಮಾತನಾಡಿ, ಚಿಂಚೋಳಿ ಕ್ಷೇತ್ರದ ಉಪಚುನಾವಣೆ ವಿಚಾರವಾಗಿ ಇಂದು ಸಭೆ ಕರೆದು ಎಲ್ಲರ ಅಭಿಪ್ರಾಯ ಪಡೆಯಲಾಗಿದೆ. ಪಕ್ಷದ ತೀರ್ಮಾನಕ್ಕೆ ಎಲ್ಲರೂ ಬದ್ಧವಾಗಿದ್ದಾರೆ. ಸುನೀಲ್ ವಲ್ಯಾಪುರೆ, ಉಮೇಶ್ ಜಾಧವ್ ಅವರು ಸೂಚಿಸಿದ ವ್ಯಕ್ತಿ, ಸಂಜೀವನ್ ಯಾಕಾಪುರ್, ರಾಮದೇವ್ ರಾಥೋಡ್ ಸೇರಿದಂತೆ 4 ಜನ ಆಕಾಂಕ್ಷಿಗಳಿದ್ದಾರೆ. ರಾಜ್ಯ ಮುಖಂಡರು ಸಭೆ ಕರೆದು ಅಭಿಪ್ರಾಯ ಸಂಗ್ರಹಿಸಿದ್ದಾರೆ ಎಂದರು.

BJP CORE COMMITTEE MEETING B

ಮಾಜಿ ಸಚಿವ ಸುನೀಲ್ ವಲ್ಯಾಪುರೆ ಅವರು ಮಾತನಾಡಿ, ನಾನು ಕೂಡ ಚಿಂಚೋಳಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿ. ಪಕ್ಷಕ್ಕಾಗಿ ಹಗಲು ರಾತ್ರಿ ದುಡಿದಿದ್ದೇನೆ ಎಂದರು.

ಚಿಂಚೋಳಿ ಟಿಕೆಟ್ ಆಕಾಂಕ್ಷಿ ಸಂಜೀವ್ ಯಾಕಾಪುರೆ ಮಾತನಾಡಿ, ನಾನು ಕೂಡ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ನಾನು ಎಸ್‍ಸಿ ಸಮುದಾಯಕ್ಕೆ ಸೇರಿದವನು. ನನಗೆ ಟಿಕೆಟ್ ಕೊಟ್ಟರೆ ಸಮುದಾಯಕ್ಕೆ ಹೆಚ್ಚು ಒಲವು ತೋರಿದಂತೆ ಆಗುತ್ತದೆ. ಟಿಕೆಟ್ ಕೊಡುತ್ತಾರೆ ಎಂಬ ನಂಬಿಕೆ ಇದೆ ಎಂದರು.

TAGGED:B.S.YeddyurappabengalurubjpCore Committee MeetingPublic TVramesh jarkiholiಆಪರೇಷನ್ ಕಮಲಉಪಚುನಾವಣೆಕುಂದಗೋಳಕೋರ್ ಕಮಿಟಿ ಸಭೆಚಿಂಚೋಳಿಪಬ್ಲಿಕ್ ಟಿವಿಬಿ.ಎಸ್.ಯಡಿಯೂರಪ್ಪಬಿಜೆಪಿ
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

Arundhati Reddy Team India
Cricket

ಅರುಂಧತಿ ರೆಡ್ಡಿ ಮ್ಯಾಜಿಕ್‌ ಸ್ಪೆಲ್‌ – ಆಸ್ಟ್ರೇಲಿಯಾ ವಿರುದ್ಧ 21 ರನ್‌ಗಳ ಜಯ

Public TV
By Public TV
12 minutes ago
Two Youths Drown In Bhadra River Dead Body Found
Chikkamagaluru

ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಸಾವು – ಮೃತದೇಹ ಪತ್ತೆ

Public TV
By Public TV
14 minutes ago
Womens Asia Cup Rising Stars India vs Pakistan IND A Women won by 8 wickets
Cricket

ಪಾಕ್‌ವಿರುದ್ಧ ಭಾರತಕ್ಕೆ 8 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
48 minutes ago
Bidar Papnash Temple
Bengaluru City

ಮಹಾಶಿವರಾತ್ರಿ | ಶ್ರೀರಾಮ ಪ್ರತಿಷ್ಠಾಪಿಸಿದ ಶಿವಲಿಂಗ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ

Public TV
By Public TV
2 hours ago
Katwa Azimganj passenger train coach catches fire
Latest

ಕಟ್ವಾ-ಅಜೀಮ್‌ಗಂಜ್ ಪ್ಯಾಸೆಂಜರ್ ರೈಲಿನ ಬೋಗಿಗೆ ಬೆಂಕಿ – ತಪ್ಪಿದ ಭಾರೀ ದುರಂತ

Public TV
By Public TV
2 hours ago
om birla 3
Latest

ತಾರಿಕ್ ರೆಹಮಾನ್ ಪ್ರಮಾಣವಚನದಲ್ಲಿ ಭಾಗಿಯಾಗಲಿದ್ದಾರೆ ಓಂ ಬಿರ್ಲಾ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?