Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೀವು ಮನೆಯಲ್ಲೇ ಇದ್ದರೆ ಬೇಗ ಲಾಕ್‍ಡೌನ್ ಮುಗಿಯುತ್ತೆ: ಸಿಎಂ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನೀವು ಮನೆಯಲ್ಲೇ ಇದ್ದರೆ ಬೇಗ ಲಾಕ್‍ಡೌನ್ ಮುಗಿಯುತ್ತೆ: ಸಿಎಂ ಮನವಿ

Bengaluru City

ನೀವು ಮನೆಯಲ್ಲೇ ಇದ್ದರೆ ಬೇಗ ಲಾಕ್‍ಡೌನ್ ಮುಗಿಯುತ್ತೆ: ಸಿಎಂ ಮನವಿ

Public TV
Last updated: March 30, 2020 4:12 pm
Public TV
Share
2 Min Read
bsy mike
SHARE

ಬೆಂಗಳೂರು: ಲಾಕ್‍ಡೌನ್ ಕಟ್ಟುನಿಟ್ಟಾಗಿ ಪಾಲಿಸುವಂತೆ ಸಿಎಂ ಯಡಿಯೂರಪ್ಪ ಜನತೆಯಲ್ಲಿ ಮನವಿ ಮಾಡಿದ್ದರೆ.

ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಅವರು, ಲಾಕ್‍ಡೌನ್ ಅವದಿ ಮುಂದುವರೆಯುವುದಿಲ್ಲ. ಅದೂ ನಾವು ಅದನ್ನು ಹೇಗೆ ಕಟ್ಟುನಿಟ್ಟಿನ ಪಾಲನೆ ಮಾಡುತ್ತೇವೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ. ಕೊರೊನಾ ವೈರಸ್ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ನಾಡಿನ ಜನತೆ ಲಾಕ್‍ಡೌನ್ ಅನ್ನು ನಮ್ಮೆಲ್ಲರ ಒಳಿತಿಗಾಗಿ ಕಟ್ಟುನಿಟ್ಟಾಗಿ ಪಾಲನೆ ಮಾಡಿ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಾವು ಹೆಚ್ಚು ಶಿಸ್ತು ಪಾಲನೆ ಮಾಡಬೇಕಾಗಿರುತ್ತದೆ. ಕೊರೊನಾ ವೈರಸ್ ನಮ್ಮ ತಾಳ್ಮೆಯನ್ನು ಪರೀಕ್ಷಿಸಲೆಂದೇ ಬಂದ ಒಂದು ವಿಪತ್ತು ಎಂದು ಸಿಎಂ ತಿಳಿಸಿದ್ದಾರೆ.

PM Narendra Modi

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ 21 ದಿನಗಳ ಕಾಲ ಲಾಕ್‍ಡೌನ್ ವಿಧಿಸಿದ್ದಾರೆ. ಅನಿವಾರ್ಯ ಪರಿಸ್ಥಿತಿಯಿಂದಾಗಿ ಇಡೀ ದೇಶದ ಜನತೆಯಲ್ಲಿ ಕ್ಷಮೆಯನ್ನು ಪ್ರಧಾನಿಗಳು ಕೇಳಿದ್ದಾರೆ. ಒಬ್ಬ ಪ್ರಧಾನಮಂತ್ರಿ ದೇಶದ ಜನತೆಯ ಕ್ಷಮೆ ಕೇಳುವ ಅನಿವಾರ್ಯತೆ ಇದೆಯೆಂದರೆ ಪರಿಸ್ಥಿತಿಯ ಗಂಭೀರತೆಯನ್ನು ರಾಜ್ಯದ ಜನತೆ ಅರ್ಥ ಮಾಡಿಕೊಳ್ಳಬೇಕಾಗಿದೆ. ದೇಶಕ್ಕೆ ಯಾಕೆ ಜಗತ್ತಿನ ಇತಿಹಾಸದಲ್ಲಿಯೇ ಇಂತಹ ಪರಿಸ್ಥಿತಿ ಬಂದಿರಲಿಲ್ಲ. ಈಗ ಇಂತಹ ಪರಿಸ್ಥಿತಿ ಬಂದಿದೆ ಎಂದರೆ ಅದನ್ನು ನಾವು ಎದುರಿಸಲೇಬೇಕಾಗಿದೆ ಎಂದು ಹೇಳಿದ್ದಾರೆ.

cm bsy

ನಾವು ಪ್ರಧಾನಿಗಳ ಕೆಲಸದ ಬಗ್ಗೆ ಮೆಚ್ಚುಗೆ ಮತ್ತು ಹೆಮ್ಮೆ ಪಡುವುದು ಮಾತ್ರವಲ್ಲದೇ ಅವರ ಆಜ್ಞೆಯನ್ನು ಪಾಲಿಸಬೇಕಿದೆ. ಜಾಗೃತ ನಾಗರಿಕರಾದ ನಾವೆಲ್ಲ ಪ್ರಧಾನಮಂತ್ರಿಯವರ ಈ ದಿಟ್ಟ ನಿಲುವನ್ನು ಮತ್ತು ನಿರ್ಧಾರವನ್ನು ಬೆಂಬಲಿಸಬೇಕಾಗಿದೆ. ರಾಜ್ಯದಲ್ಲಿ ಕರ್ಫ್ಯೂ ಜಾರಿಯಲ್ಲಿದೆ. ಆದರೆ ಕೆಲವು ನಗರ ಪ್ರದೇಶಗಳಲ್ಲಿನ ಜನತೆ ಕರ್ಫ್ಯೂ ಧಿಕ್ಕರಿಸಿ ರಸ್ತೆಗಳಲ್ಲಿ ಓಡಾಡುವುದು ಮಾಡುತ್ತಿದ್ದಾರೆ. ಈ ಸಮಯದಲ್ಲಿ ನನ್ನ ಕಳಕಳಿಯ ಮನವಿ ಏನೆಂದರೆ, ಎಲ್ಲರೂ ಮೋದಿಯವರ ಕರೆಗೆ ಬೆಲೆ ಕೊಡಿ ಮತ್ತು ಲಾಕ್‍ಡೌನ್ ಪಾಲಿಸಿ ಎಂದು ಸಿಎಂ ಕೇಳಿಕೊಂಡಿದ್ದಾರೆ.

hvr police

ಪೊಲೀಸರು ಕೂಡ ನಿಮ್ಮ ಹಿತವನ್ನೇ ಬಯಸುವವರು ಅವರೇನು ನಿಮ್ಮ ವೈರಿಗಳಲ್ಲ. ಪೊಲೀಸರಿಗೆ ಅನಿವಾರ್ಯತೆಯನ್ನು ಸೃಷ್ಟಿಸಬೇಡಿ. ಇನ್ನೂ 16 ದಿನಗಳು ನಿಮ್ಮ ಮನೆಯಲ್ಲಿಯೇ ಇರಿ. ಇದನ್ನು ಮನೆಯವರೊಂದಿಗೆ ಕಾಲ ಕಳೆಯಲು ನಿಮಗೆ ಒದಗಿ ಬಂದ ಒಂದು ಸದಾವಕಾಶ ಎಂದು ಭಾವಿಸಿ. ನೀವು ಎಷ್ಟು ಮನೆಯ ಒಳಗಡೆ ಇರುತ್ತೀರೋ ಅದರಿಂದ ನಿಮಗೆ ಮತ್ತು ದೇಶಕ್ಕೆ ಒಳ್ಳೆಯದಾಗುತ್ತದೆ. ಮನೆಯಲ್ಲೇ ಕುಳಿತು ಪುಸ್ತಕಗಳನ್ನು ಓದಿರಿ. ಬಡವರು ಕೂಡ ನೀವಿದ್ದ ಸ್ಥಳದಲ್ಲಿಯೇ ಸಕಾರಾತ್ಮಕ ಸದಾಕಾಲ ಚಟುವಟಿಕೆಗಳಲ್ಲಿ ಕಾಲ ಕಳೆಯಿರಿ ಎಂದು ಸಿಎಂ ಜನರಿಗೆ ಸಲಹೆ ನೀಡಿದ್ದಾರೆ.

coronavirus india

ಈ ಸಂದರ್ಭದಲ್ಲಿ ಕೊರೊನಾ ವೈರಸ್ ಪೀಡಿತ ನೂರಾರು ಜನರ ಪ್ರಾಣ ಉಳಿಸಲು ಸತತವಾಗಿ ಕೆಲಸದಲ್ಲಿ ತೊಡಗಿರುವ ವೈದ್ಯರು, ದಾದಿಯರು, ಆರೋಗ್ಯ ಸಿಬ್ಬಂದಿ ಮತ್ತು ನಾಗರಿಕ ಸೇವೆಯಲ್ಲಿ ತೊಡಗಿರುವ ಸಾವಿರಾರು ಕಾರ್ಯಕರ್ತರಿಗೆ ನಾವುಗಳು ನೈತಿಕ ಬೆಂಬಲ ವ್ಯಕ್ತಪಡಿಸೋಣ. ಅವರಿಗೆ ಮನೋಸ್ಥೈರ್ಯ ಕುಗ್ಗದಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯ. ಲಾಕ್‍ಡೌನ್ ಬೇಗ ಮುಗಿಯಲು ಕಟ್ಟುನಿಟ್ಟಿನ ಪಾಲನೆ ಅಗತ್ಯ. ನಿಮ್ಮ ಆಹಾರ, ಊಟಕ್ಕೆ ತೊಂದೆರೆಯಾಗದಂತೆ ಸರ್ಕಾರ ಎಚ್ಚರವಹಿಸಿದೆ ಎಂದು ತಿಳಿಸಿದರು.

corona mumbai airport

ಯಾವುದೇ ಸುಳ್ಳು ಸುದ್ದಿಗಳಿಗೆ ಮತ್ತು ವದಂತಿಗಳಿಗೆ ಕಿವಿಗೊಡಬೇಡಿ. ನೀವು ಎಷ್ಟು ಕಟ್ಟುನಿಟ್ಟಿನಿಂದ ಮನೆಯಲ್ಲಿ ಇರುವುದನ್ನು ಪಾಲಿಸುತ್ತೀರೋ ಅಷ್ಟು ಬೇಗ ಅಂದರೆ ಏಪ್ರಿಲ್-14 ಕ್ಕೆ ಲಾಕ್‍ಡೌನ್ ಮುಗಿಯುವುದು. ಲಾಕ್‍ಡೌನ್ ಪರಿಸ್ಥಿತಿ ನಿಮ್ಮ ಕಫ್ರ್ಯೂ ಪಾಲನೆ ಮೇಲೆ ಅವಲಂಬಿತವಾಗಿದೆ. ಇನ್ನೊಮ್ಮೆ ನಿಮ್ಮೆಲ್ಲರಲ್ಲಿ ಮನವಿ ಏನೆಂದರೆ ಕಟ್ಟುನಿಟ್ಟಾಗಿ ಕರ್ಫ್ಯೂ ಪಾಲಿಸಿ ಎಂದು ಸಿಎಂ ಮನವಿ ಮಾಡಿಕೊಂಡಿದ್ದಾರೆ.

TAGGED:appealbengalurucm yeddyurappaLockdownpeoplePress releasePublic TVಜನರುಪತ್ರಿಕಾ ಪ್ರಕಟಣೆಪಬ್ಲಿಕ್ ಟಿವಿಬೆಂಗಳೂರುಮನವಿಲಾಕ್‍ಡೌನ್ಸಿಎಂ ಯಡಿಯೂರಪ್ಪ
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
26 minutes ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
27 minutes ago
kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
1 hour ago
OMR EXAM
Bengaluru City

ಪರೀಕ್ಷೆ ಮುಗಿದ ಒಂದು ಗಂಟೆಯಲ್ಲೇ OMR ಶೀಟ್ ವೆಬ್‌ಸೈಟ್‌ಗೆ ಅಪ್‌ಲೋಡ್: ಕೆಇಎ

Public TV
By Public TV
1 hour ago
Ramesh Kumar
Districts

63 ಎಕ್ರೆ ಅರಣ್ಯ ಭೂಮಿ ಒತ್ತುವರಿ ಪ್ರಕರಣ – ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಹಿನ್ನಡೆ

Public TV
By Public TV
1 hour ago
CRIME
Districts

ಸರ್ಕಾರಿ ಕಚೇರಿಯಲ್ಲಿ ದಲಿತ ಮಹಿಳೆಯ ವಿವಸ್ತ್ರಗೊಳಿಸಿ ವಿಕೃತಿ – 8 ಗಂಟೆ ನಿಲ್ಲಿಸಿದ್ದ ಅಧಿಕಾರಿಗಳ ವಿರುದ್ಧ ದೂರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?