Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕೊರೊನಾದಿಂದ ಕಲಬುರಗಿಯ ವ್ಯಕ್ತಿ ಸಾವನ್ನಪ್ಪಿಲ್ಲ: ರಾಮುಲು

Public TV
Last updated: March 11, 2020 6:23 pm
Public TV
Share
2 Min Read
Sriramulu
SHARE

ಬೆಂಗಳೂರು: ಕೊರೊನಾ ವೈರಸ್ ಇದೆ ಎಂದು ಶಂಕಿಸಲಾಗಿದ್ದ ಸಾವನ್ನಪ್ಪಿದ ವ್ಯಕ್ತಿಗೆ ಕೊರೊನಾ ಇರಲಿಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.

ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಕೊರೊನಾ ವೈರಸ್ ಆತಂಕದ ಹಿನ್ನೆಲೆ ನಮ್ಮ ರಾಜ್ಯದಲ್ಲಿ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಶಂಕಿತರನ್ನು ತಪಾಸಣೆ ಮಾಡಿದ್ದೇವೆ. ಜೊತೆ ಕೆಲ ಜನ ಭಯಪಟ್ಟು ಸುಮ್ಮನೇ ಚೆಕಪ್ ಮಾಡಿಸಲು ಬರುತ್ತಾರೆ. ಆ ರೀತಿಯಲ್ಲಿ ಬರುವುದು ಬೇಡ, ಕೊರೊನಾ ಲಕ್ಷಣಗಳು ಕಂಡು ಬಂದರೆ ಕೆಮ್ಮು, ಜ್ವರ, ನೆಗಡಿ ಇದ್ದಾರೆ ಮಾತ್ರ ಬಂದು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಹೇಳಿದರು.

GLB 3

ಕಲಬುರಗಿಯಲ್ಲಿ ಸಾವನ್ನಪ್ಪಿದ ವ್ಯಕ್ತಿ ಕೊರೊನಾ ಬಂದು ಸತ್ತಿಲ್ಲ. ಆತ ಜನವರಿ ಕೊನೆಯಲ್ಲಿ ಸೌದಿಗೆ ಹೋಗಿದ್ದರು. ನಂತರ ಫೆಬ್ರವರಿ 29 ರಂದು ವಾಪಸ್ ಬಂದಿದ್ದರು. ಅಲ್ಲಿಂದ ಬಂದು ನಂತರ ಅವರಿಗೆ ಸ್ವಲ್ಪ ಜ್ವರ ಇತ್ತು. ಆಗ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಸ್ಪೆಷಲ್ ವಾರ್ಡಿನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ನಂತರ ವೈದ್ಯರ ಸಲಹೆಯ ಮೇರೆಗೆ ಮಾರ್ಚ್ 9ರ ರಾತ್ರಿ ಹೈದಾರಬಾದ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು ನಂತರ ಮಾರ್ಚ್ 10ರಂದು ರಾತ್ರಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು.

Coronavirus25

ಸಾವನ್ನಪ್ಪಿದ ವ್ಯಕ್ತಿಗೆ 76 ವರ್ಷವಾಗಿದ್ದು, ಅವರಿಗೇ ಹಲವು ಕಾಯಿಲೆಗಳು ಇದ್ದವು. ಅಸ್ತಮಾ, ಅಪೆಂಡಿಕ್ಸ್, ಬಿಪಿ ಹೀಗೆ ಅವರು ಸಾಕಷ್ಟು ಬೇರೆ ಬೇರೆ ರೋಗಗಳಿಂದ ಬಳಲುತ್ತಿದ್ದರು. ಹಾಗಾಗಿ ಅವರು ಸಾವನ್ನಪ್ಪಿದ್ದಾರೆ. ನಮ್ಮ ರಾಜ್ಯದಲ್ಲಿ ಕೊರೊನಾ ಕೇವಲ 4 ಜನರಲ್ಲಿ ಮಾತ್ರ ಪಾಸಿಟಿವ್ ಕಂಡಿತ್ತು. ಆ ಸಂಖ್ಯೆ ಹಾಗೇ ಇದೆ ಇಂದು ಏರಿಕೆ ಆಗಿಲ್ಲ. ಜೊತೆಗೆ ಸಾವನ್ನಪ್ಪಿದ ವ್ಯಕ್ತಿಗೆ ಕೊರೊನಾ ಇರಲಿಲ್ಲ. ಅವರ ದೇಹವನ್ನು ರಾಜ್ಯದ ಗಡಿ ಭಾಗದಲ್ಲೇ ರಿಸಿವ್ ಮಾಡಿಕೊಂಡು ದಾನ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಯಾರು ಈ ಮಹಮದ್ ಹುಸೇನ್ ಸಿದ್ದಿಕಿ?
ಫೆಬ್ರವರಿ 29ರಂದು ಸೌದಿ ಅರೇಬಿಯಾದಿಂದ ವೃದ್ಧ ಮೊಹ್ಮದ್ ಹುಸೇನ್ ಸಿದ್ದಿಕಿ, ಹೈದರಾಬಾದ್ ಮಾರ್ಗವಾಗಿ ಕಲಬುರಗಿ ನಗರಕ್ಕೆ ಬಂದಿದ್ದರು. ಮಾರ್ಚ್ 5ರಂದು ಸಿದ್ಧಿಕಿ ಅವರಿಗೆ ಜ್ವರ ಮತ್ತು ಕೆಮ್ಮು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ನಂತರ ಕೊರೊನಾ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ವಿಶೇಷ ವಾರ್ಡ್ ನಲ್ಲಿರಿಸಿ ಚಿಕಿತ್ಸೆ ನೀಡಲಾಗಿತ್ತು. ಸಿದ್ದಿಕಿ ಅವರ ಗಂಟಲು ದ್ರವ ಸಂಗ್ರಹಿಸಿ ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆ ಲ್ಯಾಬ್‍ಗೆ ಕಳಿಸಲಾಗಿತ್ತು. ಆದರೆ ವರದಿಗೂ ಮುನ್ನವೇ ಹೆಚ್ಚಿನ ಚಿಕಿತ್ಸೆಗಾಗಿ ಕುಟುಂಬಸ್ಥರು ಸಿದ್ದಿಕಿಯವರನ್ನು ಹೈದರಾಬಾದ್ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದರು.

GLB CORONA DEATH AV

ಅನುಮಾನಗಳಿಗೆ ಕಾರಣವಾಯ್ತು ಪತ್ರ: ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯ ಹೊರಡಿಸಿರುವ ಜ್ಞಾಪನಾ ಪತ್ರ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಮಹಮದ್ ಹುಸೇನ್ ಸಿದ್ದಿಕಿ (76) ಕೊವಿಡ್-19 (ಕೊರೊನಾ ವೈರಸ್)ನಿಂದ ಮರಣ ಹೊಂದಿರುವ ಪ್ರಯುಕ್ತ ಅಂತ್ಯಕ್ರಿಯೆ ಪ್ರಕ್ರಿಯೆ ಮುಗಿಯವರೆಗೂ ಕಲಬುರಗಿ ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾ| ಶರಣಬಸಪ್ಪ ಕ್ಯಾತನಾಳ ಹಾಗೂ ಅವರ ತಂಡ ಉಸ್ತುವಾರಿ ವಹಿಸಿಕೊಂಡು ಎಲ್ಲ ತರಹದ ಮುಂಜಾಗ್ರತೆ ಹಾಗೂ ನಿಯಂತ್ರಣ ಕೈಗೊಂಡು ವರದಿ ನೀಡುವಂತೆ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

Corona Virus 6

ಕಲಬುರಗಿ ಮತ್ತು ಹೈದರಾಬಾದ್ ಆಸ್ಪತ್ರೆಗಳಲ್ಲಿ ಯಾವ ರೀತಿಯ ಚಿಕಿತ್ಸೆ ನೀಡಲಾಗಿತ್ತು ಎಂಬುದರ ಬಗ್ಗೆ ಮಾಹಿತಿಗಳು ಅಸ್ಪಷ್ಟವಾಗಿವೆ. ಸಿದ್ದಿಕಿಯವರ ಸಾವಿನ ಬಗ್ಗೆ ಪ್ರತಿಕ್ರಿಯೆ ನೀಡಲು ಆರೋಗ್ಯಾಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ. ಬೆಂಗಳೂರಿನ ಪ್ರಯೋಗಾಲಯದ ಮೆಡಿಕಲ್ ರಿಪೋರ್ಟ್ ಗಾಗಿ ಕಾಯುತ್ತಿದ್ದೇವೆ ಎಂಬ ಮಾತುಗಳು ಆರೋಗ್ಯ ಇಲಾಖೆಯಲ್ಲಿ ಕೇಳಿ ಬರುತ್ತಿವೆ. ಪ್ರಯೋಗಾಲಯದ ವರದಿಗೂ ಮುನ್ನವೇ ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದ ಜ್ಞಾಪನಾ ಪತ್ರ ಚರ್ಚೆಗೆ ಗ್ರಾಸವಾಗಿದೆ.

TAGGED:bengaluruCorona Viruspress conferencePublic TVsriramuluಕೊರೊನಾ ವೈರಸ್ಪಬ್ಲಿಕ್ ಟಿವಿಬೆಂಗಳೂರುಶ್ರೀರಾಮುಲುಸುದ್ದಿಗೋಷ್ಠಿ
Share This Article
Facebook Whatsapp Whatsapp Telegram

Cinema news

balaramana dinagalu
ಬಹುಕೋಟಿ ವೆಚ್ಚದಲ್ಲಿ ತಯಾರಾಗ್ತಿದೆ ಬಲರಾಮನ ದಿನಗಳು
Cinema Latest South cinema Top Stories
ashwini gowda
ʻನನ್ ತಲೇಲಿ ಬುದ್ಧಿ ಇಲ್ಲ’ ಹೇಳಲು ಅಶ್ವಿನಿ ಒಪ್ಪಲ್ಲ!
Cinema Latest TV Shows
Bigg Boss
ಗಿಲ್ಲಿ ಜೊತೆ ಕಿರಿಕ್ ಮಾಡ್ಕೊಂಡ ಬಿಗ್‌ಬಾಸ್ ಮಾಜಿ ಸ್ಪರ್ಧಿಗಳು
Cinema Latest Sandalwood Top Stories
Sathish Ninasam 2
ʻಏಳೋ ಏಳೋ ಮಾದೇವʼ ಸಾಂಗ್ – ಸತೀಶ್ ನೀನಾಸಂ ಸೂಪರ್
Cinema Latest Sandalwood

You Might Also Like

Satish Jarakiholi dinner meeting with Close MLAs
Bengaluru City

ಡಿಕೆಶಿ ಭೇಟಿ ಬಳಿಕ ಆಪ್ತರ ಜೊತೆ ಜಾರಕಿಹೊಳಿ ಡಿನ್ನರ್‌ ಮೀಟಿಂಗ್‌

Public TV
By Public TV
1 minute ago
Google Meet
Latest

ಭಾರತದಲ್ಲಿ ಗೂಗಲ್ ಮೀಟ್ ಡೌನ್

Public TV
By Public TV
44 minutes ago
Imran Khan
Latest

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಹತ್ಯೆ ವದಂತಿ

Public TV
By Public TV
55 minutes ago
Muruga Mutt Seer
Chitradurga

ಈಗ ಮಾತನಾಡುವ ಸಂದರ್ಭ ಕಡಿಮೆಯಿದೆ – ಖುಲಾಸೆಯಾದ ಬಳಿಕ ಮುರುಘಾ ಶ್ರೀ ಪ್ರತಿಕ್ರಿಯೆ

Public TV
By Public TV
1 hour ago
Shivamurthy Murugha Sharana Aide Jithendra
Chitradurga

ಮುರುಘಾ ಶ್ರೀಗಳು ಗಂಗೆಯಷ್ಟೇ ಪವಿತ್ರ: ಆಪ್ತ ಜಿತೇಂದ್ರ ರಿಯಾಕ್ಷನ್

Public TV
By Public TV
2 hours ago
Odanadi Parashu
Chitradurga

ಆರೋಪಿಗಳನ್ನು ರಕ್ಷಿಸಲು ತನಿಖಾಧಿಕಾರಿಗಳು ಸರಿಯಾದ ದಾಖಲೆ ಸಲ್ಲಿಸಿರಲಿಲ್ಲ: ಒಡನಾಡಿ ಪರಶು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?