Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 22 ನಕ್ಷತ್ರ, 12 ರಾಶಿಯವ್ರಿಗೂ ಇದೆ ಚಂದ್ರಗ್ರಹಣದ ಗಂಡಾಂತರ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 22 ನಕ್ಷತ್ರ, 12 ರಾಶಿಯವ್ರಿಗೂ ಇದೆ ಚಂದ್ರಗ್ರಹಣದ ಗಂಡಾಂತರ!

Bengaluru City

22 ನಕ್ಷತ್ರ, 12 ರಾಶಿಯವ್ರಿಗೂ ಇದೆ ಚಂದ್ರಗ್ರಹಣದ ಗಂಡಾಂತರ!

Public TV
Last updated: January 9, 2020 8:43 am
Public TV
Share
3 Min Read
LUNAR ECLIPSE
SHARE

ಬೆಂಗಳೂರು: ಚಂದ್ರ ಗ್ರಹಣದ ದಿನ ರಾಶಿ ಫಲಾಫಲ ಹೇಗಿದೆ ಅಂದರೆ ಎಚ್ಚರಿಕೆ ಕ್ರಮ ಅನುಸರಿಸದಿದ್ದರೆ ಅಪಾಯ ತಂದೊಡ್ಡಲಿದೆ.

ವರ್ಷದ ಮೊದಲ ಚಂದ್ರಗ್ರಹಣ ಭಯ ಹುಟ್ಟಿಸಿದೆ. ಸೂರ್ಯಗ್ರಹಣದ ಆದ ನಂತರ ಆದ ಅಗ್ನಿ ಅವಘಡ, ಪ್ರಾಕೃತಿಕ ವಿಕೋಪಗಳು ಮತ್ತೆ ಮರುಕಳಿಸುತ್ತಾ ಎಂಬ ಭಯ ಕಾಡುತ್ತಿದೆ. ಈ ಬಾರಿಯ ಚಂದ್ರಗ್ರಹಣ ಮನುಷ್ಯರ ರಾಶಿ ಫಲಾಫಲಗಳ ಮೇಲೆ ಗಾಢ ಪರಿಣಾಮ ಬೀರಲಿದೆ ಎಂದು ಜ್ಯೋತಿಷಿಗಳು ಭವಿಷ್ಯ ನುಡಿಯುತ್ತಾ ಇದ್ದಾರೆ.

ವರ್ಷ ಆರಂಭದ ಚಂದ್ರಗ್ರಹಣದಿಂದ ಎಫೆಕ್ಟ್ ಇದೆ ಎಂಬ ಮಾತು ಜ್ಯೋತಿಷಿ ವಲಯದಿಂದ ಕೇಳಿ ಬರ್ತಿದೆ. 22 ನಕ್ಷತ್ರ, 12 ರಾಶಿಯವರಿಗೂ ಚಂದ್ರ ಗ್ರಹಣದ ಪರಿಣಾಮ ಬೀರಲಿದೆ ಎಂಬ ಮಾತು ಕೇಳಿ ಬರುತ್ತಿದೆ. ಚಂದ್ರನಿಗೇ ಗ್ರಹಣ ಆಗಬೇಕಾದರೆ ಇನ್ನೂ ಮನುಷ್ಯರಿಗೆ ಆಗಲ್ವ ಎಂಬ ಮಾತು ಜ್ಯೋತಿಷಿಗಳೇ ಹೇಳುತ್ತಿದ್ದಾರೆ. ರಾಶಿ ಫಲಾಫಲ ಯಾವ ರೀತಿ ಇದೆ. ಯಾವ ರಾಶಿಗೆ ಯಾವ ದೋಷ..? ಯಾವ ರೀತಿಯಲ್ಲಿ ಪರಿಹಾರ ಯಾವ ಮಾಡಬೇಕು? ಮತ್ತು 12 ರಾಶಿಯವರು ಗ್ರಹಣ ಸಮಯದಲ್ಲಿ ಯಾವ ರೀತಿ ಕ್ರಮ ಜರುಗಿಸಬೇಕು ಎಂದು ಸಲಹೆ ನೀಡಿದ್ದಾರೆ.

LUNAR

ಮೇಷ ರಾಶಿ ಮೇಲೆ ಗ್ರಹಣ ಎಫೆಕ್ಸ್ ಏನು..?
ಒಂದಿಷ್ಟು ಎಚ್ಚರಿಕೆಯಿಂದ ಇರಬೇಕು, ಆರೋಗ್ಯ ಸಮಸ್ಯೆ ಸಾಧ್ಯತೆ, ಕೌಟುಂಬಿಕ ಕಲಹ ಸಾಧ್ಯತೆ, ಹಣಕಾಸಿನ ಸಮಸ್ಯೆ, ಮಾನಸಿಕ ಒತ್ತಡ.
ಪರಿಹಾರ: ಸಮಾಧಾನ ಇರಬೇಕು, ಗೌರಿಶಂಕರನ ಪ್ರಾರ್ಥನೆ ಮಾಡಬೇಕು, ನೀವು ನಂಬಿರವ ದೈವದ ಅನುಗ್ರಹಕ್ಕಾಗಿ ಪೂಜೆ ಮಾಡಬೇಕು.

ವೃಷಭ ರಾಶಿ:
ಸೂರ್ಯ ಗ್ರಹಣದಿಂದ ಸಂಕಷ್ಟ ಎದುರಾಗಿದೆ. ಮಾನಸಿಕ ಒತ್ತಡ, ಹಣಕಾಸಿನ ಸಮಸ್ಯೆ, ಆರೋಗ್ಯ ಸಮಸ್ಯೆ ಎದುರಾಗಲಿದೆ.
ಪರಿಹಾರ: ಮಹಾಲಕ್ಷ್ಮೀ ಪೂಜೆ, ಶಕ್ತಿ ದೇವತೆ ಪೂಜೆ ಮಾಡಬೇಕು.

ವಿಥುನ ರಾಶಿ:
ವ್ಯಾಪಾರ ವ್ಯವಹಾರದಲ್ಲಿ ಸಮಸ್ಯೆ, ಕಾಗದ ವ್ತವಹಾರಿಕ ಸಮಸ್ಯೆ, ಮಾನಸಿಕ ಒತ್ತಡ.
ಪರಿಹಾರ: ಮನೆ ದೇವರ ಪೂಜೆ ಮಾಡುವುದರಿಂದ ದೋಷ ಪರಿಹಾರವಾಗುವುದು.

lunar 5

ಕರ್ಕಟಕ ರಾಶಿ:
ಆರೋಗ್ಯ ಸಮಸ್ಯೆ, ಹಣಕಾಸಿನ ಸಮಸ್ಯೆ, ವ್ಯಾಪಾರದಲ್ಲಿ ಅಡ್ಡಿಯಾಗುವುದು.
ಪರಿಹಾರ: ಗೌರಿಶಂಕರ, ಶಿವ, ಈಶ್ವರನ ಆರಾಧನೆ ಮಾಡಬೇಕು. ಹಾಗೆಯೇ ಓಂ ನಮಃ ಶಿವಾಯ ಅಂತ ಪ್ರಾರ್ಥನೆ ಮಾಡಿದರೆ ದೋಷ ಪರಿಹಾರವಾಗುವುದು. ಇದನ್ನೂ ಓದಿ: ಸೂರ್ಯಗ್ರಹಣ ಬೆನ್ನಲ್ಲೇ ಚಂದ್ರಗ್ರಹಣ – ನಾಳೆ ಗೋಚರವಾಗಲಿದೆ ತೋಳ ಚಂದ್ರಗ್ರಹಣ

ಸಿಂಹ ರಾಶಿ:
ವ್ಯಾಪಾರ ವ್ಯವಹಾರದಲ್ಲಿ ಅಡ್ಡಿ, ಅನಾರೋಗ್ಯ ಸಮಸ್ಯೆ ಉಂಟಾಗಲಿದೆ.
ಪರಿಹಾರ: ಶಿವನ ಆರಾಧನೆ, ಕಪ್ಪು ಬಣ್ಣದ ಆಕಳಿಗೆ ಪಾದ ಮುಟ್ಟಿ ನಮಸ್ಕಾರ ಮಾಡುವುದು.

ಕನ್ಯಾ ರಾಶಿ:
ವೈರತ್ವ ಮನೋಭಾವದ ಸಮಸ್ಯೆ, ಸತಿಪತಿ ಕಲಹ, ತಂದೆ ಮಕ್ಕಳ ನಡುವೆ ಸಮಸ್ಯೆ ಉಂಟಾಗುವುದು.
ಪರಿಹಾರ: ಶಿವನ ಆರಾಧನೆ ಹಾಗೂ ಮನೆ ದೇವರ ಪೂಜೆ ಮಾಡುವುದರಿಂದ ದೋಷ ಪರಿಹಾರವಾಗುವುದು.

ತುಲಾ ರಾಶಿ:
ಮನಸ್ಸಿನಲ್ಲಿ ದ್ವಂದ್ವ ಸಮಸ್ಯೆ, ಮಾನಸಿಕ ಒತ್ತಡ ಹಾಗೂ ಆರೋಗ್ಯದ ಸಮಸ್ಯೆ ಕಾಡುವುದು.
ಪರಿಹಾರ: ಶಿವನ ಆರಾಧನೆ ಹಾಗೂ ನಾರಾಯಣ ಮಂತ್ರ ಜಪಿಸಬೇಕು.

lunar 1

ವೃಶ್ಚಿಕ ರಾಶಿ:
ಮನೆ ಸಮಸ್ಯೆ, ಸತಿಪತಿ ಕಲಹ, ಬಂಧು ಮಿತ್ರರ ಕಲಹ ಉಂಟಾಗಲಿದೆ.
ಪರಿಹಾರ: ಮನೆ ದೇವರ ಪೂಜೆ ಮಾಡಬೇಕು.

ಧನುರ್ ರಾಶಿ:
ಸಮಸೆಗಳ ಮೇಲೆ ಸಮಸ್ಯೆ, ಮನೆ ಸಮಸ್ಯೆ, ತಂದೆ-ತಾಯಿ ಕಲಹ ಉಂಟಾಗುವುದು.
ಪರಿಹಾರ: ಮಹಾವಿಷ್ಣು ಪ್ರಾರ್ಥನೆ, ಮನೆ ದೇವರ ಪ್ರಾರ್ಥನೆ ಮಾಡಬೇಕು.

ಕುಂಭ ರಾಶಿ:
ದೂರ ಪ್ರಯಾಣದಲ್ಲಿ ಸಮಸ್ಯೆ, ಮಾನಸಿಕ ಒತ್ತಡ ಉಂಟಾಗುವುದು.
ಪರಿಹಾರ: ಲಕ್ಷ್ಮೀ ದೇವರ ಆರಾಧನೆ ಹಾಗೂ ಗೌರಿ ಪೂಜೆ ಮಾಡುವುದರಿಂದ ದೋಷ ನಿವಾರಣೆಯಾಗುತ್ತದೆ.

ಮಕರ ರಾಶಿ:
ಆರೋಗ್ಯದ ಸಮಸ್ಯೆ, ಮಾನಸಿಕ ಒತ್ತಡ, ಒಮ್ಮತ ಅಬಿಪ್ರಾಯ ಇಲ್ಲದೇ ಇರೋದು, ಕೌಂಟುಂಬಿಕ ಕಲಹ.
ಪರಿಹಾರ: ಈಶ್ವರನ ಆರಾಧನೆ ಹಾಗೂ ಮಂತ್ರ ಪಟನೆ ಮಾಡಬೇಕು.

LUNAR

ಮೀನ ರಾಶಿ:
ಚಂಚಲ ಮನಸ್ಸು, ಮಾನಸಿಕ ಒತ್ತಡ, ಮನೆಯಲ್ಲಿ ಕಲಹ.
ಪರಿಹಾರ: ಮಹಾವಿಷ್ಣು ಪ್ರಾರ್ಥನೆ, ಗುರು ಹಿರಿಯರ ಸಲಹೆ ಹಾಗೂ ತುಳಸಿ ಅರ್ಚನೆ ಮಾಡಿಸಬೇಕು.

ಒಟ್ಟಾರೆ ಚಂದ್ರ ಗ್ರಹಣದಿಂದ ರಾಶಿ ಫಲಾನುಫಲಗಳ ಮೇಲೆ ಪ್ರಭಾವ ಬೀರಲಿದೆ. ಆಗಾಗಿ ಎಲ್ಲಾ ರಾಶಿಯವರು ದೇವರ ಪ್ರಾರ್ಥನೆ ಮಾಡಿ, ಹುರು ಹಿರಿಯರ ಸಲಹೆ ಪಡೆಯೋದು ಒಳ್ಳೆದು ಎಂಬುದು ಜ್ಯೋತಿಷಿಗಳ ಸಲಹೆ, ಒಟ್ಟಾರೆ ಚಂದ್ರ ಗ್ರಹಂಣ ಮಧ್ಯೆ ರಾತ್ರು ಇದ್ದರು ನಿರ್ಲಕ್ಷ್ಯ ಮಾಡದೇ ಎಚ್ಚರಿಕೆ ಕ್ರಮ ಅನುಸರಿಸುವುದು ಸೂಕ್ತ.

TAGGED:bengaluruLunar eclipsePublic TVಚಂದ್ರ ಗ್ರಹಣಪಬ್ಲಿಕ್ ಟಿವಿಬೆಂಗಳೂರುರಾಶಿ
Share This Article
Facebook Whatsapp Whatsapp Telegram

Cinema news

Tamanna Bhatia
ಮೈಸೂರು ಸ್ಯಾಂಡಲ್‌ ಸೋಪ್‌ಗೆ ಹೊಸ ರೂಪ – ಇಂದಿನಿಂದ 2 ವರ್ಷ ತಮನ್ನಾ ಪ್ರಚಾರ ರಾಯಭಾರಿ: ಎಂಬಿಪಿ
Bengaluru City Cinema Districts Karnataka Latest Main Post
Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories

You Might Also Like

Cylinder blast two seriously injured in K.R Puram
Bengaluru City

ಸಿಲಿಂಡರ್ ಬ್ಲಾಸ್ಟ್ – ಧಗಧಗಿಸಿದ ಕಟ್ಟಡ, ಇಬ್ಬರಿಗೆ ಗಂಭೀರ ಗಾಯ

Public TV
By Public TV
21 minutes ago
Jay Shah
Cricket

T20 World Cup | ಪಾಕ್‌ ಬೇಡಿಕೆ ಸಾರಾ ಸಗಟಾಗಿ ತಿರಸ್ಕರಿಸಿದ ಐಸಿಸಿ – ನಿರ್ಧಾರ ತಿಳಿಸಲು ಡೆಡ್‌ಲೈನ್‌ ಫಿಕ್ಸ್‌

Public TV
By Public TV
40 minutes ago
C.T. Ravi
Chikkamagaluru

ಅಲ್ಪಸಂಖ್ಯಾತ ನಿಗಮ ಮಂಡಳಿ ಸಾಲದ ಬಡ್ಡಿ ಮನ್ನಾ – ಇದು ಸಂವಿಧಾನ ವಿರೋಧಿ ನಡೆ: ಸಿ.ಟಿ.ರವಿ ಕಿಡಿ

Public TV
By Public TV
50 minutes ago
DK Shivakumar 1 1
Bengaluru City

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿ.ಕೆ. ಶಿವಕುಮಾರ್‌

Public TV
By Public TV
1 hour ago
T20WorldCup Scotland
Cricket

T20 World Cup – ಇಟಲಿ ವಿರುದ್ಧ 73 ರನ್‌ಗಳ ಭರ್ಜರಿ ಜಯಗಳಿಸಿದ ಸ್ಕಾಟ್ಲೆಂಡ್

Public TV
By Public TV
2 hours ago
Ramalinga Reddy
Bengaluru City

ಕೇಂದ್ರದಿಂದಲೇ ಮೆಟ್ರೋ ಟಿಕೆಟ್‌ ದರ ಹೆಚ್ಚಳ, ಸುಳ್ಳು ಹೇಳೋದ್ರಲ್ಲಿ ಬಿಜೆಪಿಗರು ನಿಸ್ಸೀಮರು: ರಾಮಲಿಂಗಾರೆಡ್ಡಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?