Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ರಾಜ್ಯದ ನಗರಗಳ ಹವಾಮಾನ ವರದಿ: 23-03-2020

    ರಾಜ್ಯದ ಹವಾಮಾನ ವರದಿ 9-3-2021

    ನೀನು ಶರ್ಟ್ ಬಿಚ್ಚಿ ಪ್ರತಿಭಟಿಸಿದ್ರೆ ಪವರ್‌ಫುಲ್ ಆಗಿರುತ್ತೆ- ಸಂಗಮೇಶ್‍ಗೆ ಐಡಿಯಾ ಕೊಟ್ಟಿದ್ದೇ ಜಮೀರ್..!

    ನೀನು ಶರ್ಟ್ ಬಿಚ್ಚಿ ಪ್ರತಿಭಟಿಸಿದ್ರೆ ಪವರ್‌ಫುಲ್ ಆಗಿರುತ್ತೆ- ಸಂಗಮೇಶ್‍ಗೆ ಐಡಿಯಾ ಕೊಟ್ಟಿದ್ದೇ ಜಮೀರ್..!

    ಸಾಹುಕಾರನ ರಾಸಲೀಲೆ ಔಟ್- ಸಂತ್ರಸ್ತೆಯ ಹೇಳಿಕೆಯ ನಂತ್ರವಷ್ಟೇ ಎಫ್‍ಐಆರ್

    ನಾಳೆ ಬೆಳಗ್ಗೆ 10.30ಕ್ಕೆ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ

    ಕಾಶಿ ವಿಶ್ವೇಶ್ವರ ಸ್ವಾಮಿ ದರ್ಶನ ಪಡೆದ ಕಿಚ್ಚ ಸುದೀಪ್

    ಕಾಶಿ ವಿಶ್ವೇಶ್ವರ ಸ್ವಾಮಿ ದರ್ಶನ ಪಡೆದ ಕಿಚ್ಚ ಸುದೀಪ್

    ಮರಿ ಮೃತಪಟ್ಟು ಹಲವು ದಿನಗಳೇ ಕಳೆದ್ರೂ, ಮಡಿಲಲ್ಲೇ ಹೊತ್ತು ತಿರುಗುತ್ತಿದ್ದಾಳೆ ತಾಯಿ

    ಮರಿ ಮೃತಪಟ್ಟು ಹಲವು ದಿನಗಳೇ ಕಳೆದ್ರೂ, ಮಡಿಲಲ್ಲೇ ಹೊತ್ತು ತಿರುಗುತ್ತಿದ್ದಾಳೆ ತಾಯಿ

    ದೇಶದಲ್ಲಿ 86 ಸಾವಿರ ಮಂದಿಗೆ ಕೊರೊನಾ- ಸೋಂಕಿತರ ಸಂಖ್ಯೆ 58 ಲಕ್ಷಕ್ಕೆ ಏರಿಕೆ

    ಇಂದು 436 ಕೇಸ್ ಪತ್ತೆ- 478 ಜನ ಡಿಸ್ಚಾರ್ಜ್, 5 ಸಾವು

    ಬಜೆಟ್ ಬಳಿಕ ಮದ್ವೆ ಮನೆಯಲ್ಲಿ ಸಿದ್ದು, ಬಿಸ್‍ವೈ ನಡುವೆ ಹಾಸ್ಯ ಚಟಾಕಿ

    ಬಜೆಟ್ ಬಳಿಕ ಮದ್ವೆ ಮನೆಯಲ್ಲಿ ಸಿದ್ದು, ಬಿಸ್‍ವೈ ನಡುವೆ ಹಾಸ್ಯ ಚಟಾಕಿ

    ಜಿಲ್ಲೆಗೊಂದು ಗೋಶಾಲೆ ಘೋಷಣೆ ಮಾಡಿರುವುದು ಸಂತಸ ತಂದಿದೆ, ಸಿಎಂಗೆ ಧನ್ಯವಾದ: ಪೇಜಾವರ ಶ್ರೀ

    ಜಿಲ್ಲೆಗೊಂದು ಗೋಶಾಲೆ ಘೋಷಣೆ ಮಾಡಿರುವುದು ಸಂತಸ ತಂದಿದೆ, ಸಿಎಂಗೆ ಧನ್ಯವಾದ: ಪೇಜಾವರ ಶ್ರೀ

    Auto Draft

    ಯುಡಿಯೂರಪ್ಪ ಬಜೆಟ್‌ – ಯಾವ ಜಿಲ್ಲೆಗೆ ಏನು ಸಿಕ್ಕಿದೆ? ಇಲ್ಲಿದೆ ವಿವರ

    ರಾಜ್ಯ ಬಜೆಟ್‍ನಲ್ಲಿ ಶಿವಮೊಗ್ಗ, ರಾಮನಗರಕ್ಕೆ ಸಿಕ್ಕಿದ್ದೇನು..?

    ರಾಜ್ಯ ಬಜೆಟ್‍ನಲ್ಲಿ ಶಿವಮೊಗ್ಗ, ರಾಮನಗರಕ್ಕೆ ಸಿಕ್ಕಿದ್ದೇನು..?

    ಯಲ್ಲಾಪುರದಲ್ಲಿ ಗುಡ್ಡ ಕುಸಿದು ನಾಲ್ವರು ಕೂಲಿ ಕಾರ್ಮಿಕರು ಸಾವು

    ಯಲ್ಲಾಪುರದಲ್ಲಿ ಗುಡ್ಡ ಕುಸಿದು ನಾಲ್ವರು ಕೂಲಿ ಕಾರ್ಮಿಕರು ಸಾವು

    ಅಮ್ಮನ ಅಕ್ರಮ ಸಂಬಂಧದಿಂದ ಬೇಸತ್ತು ಮಗಳು ಆತ್ಮಹತ್ಯೆ

    ಅಮ್ಮನ ಅಕ್ರಮ ಸಂಬಂಧದಿಂದ ಬೇಸತ್ತು ಮಗಳು ಆತ್ಮಹತ್ಯೆ

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ರಾಜ್ಯಕ್ಕೆ ಮತ್ತೆ ಡಬಲ್ ಕ್ಯಾತೆ..!

Public Tv by Public Tv
1 month ago
Reading Time: 1min read
ರಾಜ್ಯಕ್ಕೆ ಮತ್ತೆ ಡಬಲ್ ಕ್ಯಾತೆ..!

ಬೆಂಗಳೂರು: ಒಂದೆಡೆ ಮಹಾರಾಷ್ಟ್ರ ಸಿಎಂ ವೀಡಿಯೋ ಬಿಡುಗಡೆಯಾದರೆ ಮತ್ತೊಂದೆಡೆ ಗೋವಾ ಸಿಎಂ ನೀರು ಕ್ಯಾತೆ ಕನ್ನಡಪರ ಸಂಘಟನೆಗಳ ಆಕ್ರೋಶಕ್ಕೆ ದಾರಿ ಮಾಡಿಕೊಟ್ಟಿದೆ. ನಿತ್ಯ ಹತ್ತಾರು ಬಗೆಯ ಕ್ಯಾತೆಗಳನ್ನ ನೆರೆಯ ರಾಜ್ಯಗಳು ತೆಗೆಯುತ್ತಿವೆ ಎಂದು ಕನ್ನಡ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ನಗರದಲ್ಲಿ ಹೋರಾಟ ಸ್ವರೂಪ ತೀವ್ರವಾಗಿಸುವ ನಿಟ್ಟಿನಲ್ಲಿ ಕನ್ನಡಪರ ಸಂಘಟನೆಗಳ ಲೆಕ್ಕಚಾರ ಇದೆ. ಹೌದು, ಮಹಾರಾಷ್ಟ್ರ ಸಿಎಂ 50 ವರ್ಷದ ಹಿಂದಿನ ವೀಡಿಯೋ ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ಕಾರವಾರ ಸಹಕಾರ ಬ್ಯಾಂಕ್ ಮರಾಠಿ ಭಾಷೆ ಬಳಕೆ ಮಾಡಿರುವುದು, ಬೆಳಗಾವಿ ಬ್ರಿಡ್ಜ್ ಗಳ ಬಳಿ ಮರಾಠಿ ಭಾಷೆ ಬಳಕೆಯ ಸಾಕ್ಷ್ಯಗಳ ಬಿಡುಗಡೆ ಮಾಡಿದ್ದಾರೆ.

ಮತ್ತೊಂದೆಡೆ ಮಹಾದಾಯಿ ನೀರು ಹಂಚಿಕೆ ರಾಜಿ ಇಲ್ಲ ಸರ್ವಪಕ್ಷ ನಿಯೋಗ ಪಿಎಂ ಬಳಿ ನಿಯೋಗ ಹೊರಡುವುದಾಗಿ ಗೋವಾ ಸಿಎಂ ಪ್ರಸ್ತಾಪ ಮಾಡಿದ್ದಾರೆ. ಒಂದೇ ಬಾರಿ ಎರಡೆರಡು ಭಾಗದ ಡಬಲ್ ಕ್ಯಾತೆ ಬೆನ್ನತ್ತಿದೆ. ಇದೆಲ್ಲ ಕನ್ನಡಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.

ಈ ಬಗ್ಗೆ ಹಲವರು ಅಭಿಪ್ರಾಯಿಸಿ, ನಮ್ಮ ಸಂಸದರು 25 ಜನರನ್ನ ಗೆಲ್ಲಿಸಲಾಗಿದೆ. ನೀರಿನ ವಿಚಾರದಲ್ಲಿ ರಾಜಿ ಮಾಡದೇ ನೀವು ಸರ್ವಪಕ್ಷಗಳ ನಿಯೋಗ ಹೋಗಿ ಎಂದು ಆಗ್ರಹಿಸಿದರು. ಇದೇ ವೇಳೆ ಕನ್ನಡ ಹೋರಾಟಗಾರ ಪ್ರವೀಣ್ ಶೆಟ್ಟಿ ಮಾತನಾಡಿ, ತಲೆಕೆಟ್ಟ ಮಹಾರಾಷ್ಟ್ರ ಸಿಎಂ ವೀಡಿಯೋ ಮಾತ್ರ ಸಾಕ್ಷಿ ಆಗಲ್ಲ. ಕರ್ನಾಟಕ ನೆಲದಲ್ಲಿ ಎಲ್ಲ ಭಾಷೆಯ ಶಾಲೆ ತೆರೆಯಲು ಅವಕಾಶ ಇದೆ. ಇದು ಸಾಕ್ಷಿ ಆಗಲ್ಲ ಎಂದು ಆಕ್ರೋಶ ಹೊರಹಾಕಿದರು. ಜೊತೆಗೆ ಕೂಡಲೇ ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ಕೈ ಬಿಡಿ ಎಂದು ಆಗ್ರಹಿಸಿದರು.

ಇತ್ತ ಕನ್ನಡ ಚಳವಳಿ ಒಕ್ಕೂಟ ಅಧ್ಯಕ್ಷ ವಾಟಾಳ್ ನಾಗರಾಜ್ ಮಾತನಾಡಿ, ಮಹಾರಾಷ್ಟ್ರ ಸಿಎಂಗೆ ಭಾಷೆ ಮೇಲೆ ಅಧಿಕಾರ ಸಿಕ್ಕಿದೆ. ಅದರ ಪ್ರೇಮ ಗೋವಾ ಸಿಎಂಗೂ ರಾಜ್ಯದ ನೀರಿನ ಆಸಕ್ತಿ ಕ್ಯಾತೆ ತೆಗೆಯುತ್ತಾರೆ. ಇತ್ತ ನೀವು ಸಂಸದರು ನಿಮ್ಮ ಜವಾಬ್ದಾರಿ ಜಾಸ್ತಿ ರಕ್ಷಣೆ ಮಾಡ್ರಿ, ಕನ್ನಡಪರ ಸಂಘಟನೆಗಳು ಮಾತ್ರ ನಮ್ಮ ಜವಾಬ್ದಾರಿಗೆ ಸದಾ ಬದ್ಧವಾಗಿದೆ. ಕೂಡಲೇ ಸಿಎಂ ರಾಜೀನಾಮೆ ಕೊಡಲಿ ಇಲ್ಲ ನ್ಯಾಯ ಕೊಡಲಿ. ನಾಳೆ ಮರಾಠ ಪ್ರಾಧಿಕಾರ ಕೈ ಬಿಡುವಂತೆ ರೈಲು ಬಂದ್ ಚಳವಳಿ ತೀವ್ರ ಸ್ವರೂಪ ಪಡೆಯಲಿದೆ ಎಂದರು.

Tags: bengalurucmmaharastraPublic TVಕನ್ನಡಪರ ಸಂಘಟನೆಪಬ್ಲಿಕ್ ಟಿವಿಬೆಂಗಳೂರುಮಹಾರಾಷ್ಟ್ರ ಸಿಎಂ
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV