Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ಕಾಣೆಯಾಗಿದ್ದ ಮಾಜಿ ಶಾಸಕರ ಮೊಮ್ಮಕ್ಕಳು ಶವವಾಗಿ ಪತ್ತೆ

    ಕಾಣೆಯಾಗಿದ್ದ ಮಾಜಿ ಶಾಸಕರ ಮೊಮ್ಮಕ್ಕಳು ಶವವಾಗಿ ಪತ್ತೆ

    5 ದಿನ ಮಾದಪ್ಪನ ಬೆಟ್ಟಕ್ಕೆ ಪ್ರವೇಶ ನಿಷೇಧ

    5 ದಿನ ಮಾದಪ್ಪನ ಬೆಟ್ಟಕ್ಕೆ ಪ್ರವೇಶ ನಿಷೇಧ

    ಬಿಗ್‍ಬಾಸ್ ಮನೆಯಲ್ಲಿ ಗೊರಕೆಯದ್ದೇ ಸದ್ದು

    ಬಿಗ್‍ಬಾಸ್ ಮನೆಯಲ್ಲಿ ಗೊರಕೆಯದ್ದೇ ಸದ್ದು

    ರಾಜ್ಯದ ನಗರಗಳ ಹವಾಮಾನ ವರದಿ: 23-03-2020

    ರಾಜ್ಯದ ಹವಾಮಾನ ವರದಿ 8-3-2021

    ಲಾರಿಯಲ್ಲಿ ಸಾಗಿಸುತ್ತಿದ್ದ 6.675 ಟನ್ ಜಿಲೆಟಿನ್ ಕಡ್ಡಿ ಪೊಲೀಸ್ ವಶ

    ಲಾರಿಯಲ್ಲಿ ಸಾಗಿಸುತ್ತಿದ್ದ 6.675 ಟನ್ ಜಿಲೆಟಿನ್ ಕಡ್ಡಿ ಪೊಲೀಸ್ ವಶ

    ಟಯರ್ ಸ್ಫೋಟಗೊಂಡು ಪಲ್ಟಿಯಾದ ಬಸ್

    ಟಯರ್ ಸ್ಫೋಟಗೊಂಡು ಪಲ್ಟಿಯಾದ ಬಸ್

    ನಿರ್ಮಾಣ ಹಂತದ ಕಟ್ಟಡಕ್ಕೆ ಬಲವಂತವಾಗಿ ಬಾಲಕಿಯ ಕರೆದೊಯ್ದು ರೇಪ್ ಮಾಡಿದ ಚಿಕ್ಕಪ್ಪ!

    ಬಾಲಕಿ ಅತ್ಯಾಚಾರ ಪ್ರಕರಣ-ಇಬ್ಬರು ಆರೋಪಿಗಳ ಬಂಧನ

    ರಾಜ್ಯದಲ್ಲಿಂದು 529 ಮಂದಿಗೆ ಕೊರೊನಾ-738 ಡಿಸ್ಚಾರ್ಜ್

    622 ಪಾಸಿಟಿವ್, 3 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ – 428 ಮಂದಿಗೆ ಲಸಿಕೆ

    ಆಟ- ಗೀಚಾಟ ವಿಶೇಷ ಕಾರ್ಯಕ್ರಮ- ಮಕ್ಕಳಿಂದ ಮೂಡಿಬಂದ ಚಿತ್ರ

    ಆಟ- ಗೀಚಾಟ ವಿಶೇಷ ಕಾರ್ಯಕ್ರಮ- ಮಕ್ಕಳಿಂದ ಮೂಡಿಬಂದ ಚಿತ್ರ

    ಕೊರೊನಾ ಸಂಕಷ್ಟದ ಮಧ್ಯೆ ನಾಳೆ ರಾಜ್ಯ ಬಜೆಟ್ – ಸಿಎಂ ಬಿಎಸ್‍ವೈ ಮೇಲೆ ನೂರೆಂಟು ನಿರೀಕ್ಷೆ

    ಕೊರೊನಾ ಸಂಕಷ್ಟದ ಮಧ್ಯೆ ನಾಳೆ ರಾಜ್ಯ ಬಜೆಟ್ – ಸಿಎಂ ಬಿಎಸ್‍ವೈ ಮೇಲೆ ನೂರೆಂಟು ನಿರೀಕ್ಷೆ

    ನಮ್ಮ ಕುಡ್ಲ ಟಾಕೀಸ್ ನಲ್ಲಿ “ಪೆಪ್ಪೆರೆರೆ ಪೆರೆರೆರೆ” ತುಳುಚಿತ್ರ ಬಿಡುಗಡೆ

    ನಮ್ಮ ಕುಡ್ಲ ಟಾಕೀಸ್ ನಲ್ಲಿ “ಪೆಪ್ಪೆರೆರೆ ಪೆರೆರೆರೆ” ತುಳುಚಿತ್ರ ಬಿಡುಗಡೆ

    ಧರ್ಮಸ್ಥಳದ ಪಾದಯಾತ್ರಿಗಳಿಗೆ ಟಿಟಿ ವಾಹನ ಡಿಕ್ಕಿ- 12 ಜನರಿಗೆ ಗಾಯ

    ಧರ್ಮಸ್ಥಳದ ಪಾದಯಾತ್ರಿಗಳಿಗೆ ಟಿಟಿ ವಾಹನ ಡಿಕ್ಕಿ- 12 ಜನರಿಗೆ ಗಾಯ

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ಎಂಪಿ ಆಗಿಲ್ಲ, ಎಂಎಲ್‍ಎ ಆಗ್ಲೇಬೇಕು- ಮಗನ ಭವಿಷ್ಯಕ್ಕಾಗಿ ಎಚ್‍ಡಿಕೆ ಶಪಥ

Public Tv by Public Tv
2 years ago
Reading Time: 1min read
ಎಂಪಿ ಆಗಿಲ್ಲ, ಎಂಎಲ್‍ಎ ಆಗ್ಲೇಬೇಕು- ಮಗನ ಭವಿಷ್ಯಕ್ಕಾಗಿ ಎಚ್‍ಡಿಕೆ ಶಪಥ

ಬೆಂಗಳೂರು/ಮಂಡ್ಯ: ಎಲ್ಲಿ ಕಳೆದುಕೊಂಡಿದ್ದೀವೋ ಅಲ್ಲೇ ಪಡೆಯಬೇಕು. ಸಂಸದನಾಗದಿದ್ದರೆ ಶಾಸಕನಾದರೂ ಆಗಲೇಬೇಕು ಎಂದು ನಿಖಿಲ್ ರಾಜಕೀಯ ಭವಿಷ್ಯಕ್ಕಾಗಿ ತಂದೆ ಕುಮಾರಸ್ವಾಮಿ ಶಪಥ ಮಾಡಿದ್ದಾರೆ.

ಮಂಡ್ಯ ಎಂಪಿ ಎಲೆಕ್ಷನ್ ಸೋಲಿಗೆ ಕೆ.ಆರ್ ಪೇಟೆ ಎಂಎಲ್‍ಎ ಎಲೆಕ್ಷನ್ ಸವಾಲ್ ಆಗಿದೆ. ಹೀಗಾಗಿ ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ಮೇ 23ರಂದೇ ಮಗನಿಗಾಗಿ ಕುಮಾರಸ್ವಾಮಿ ಪ್ರತಿಜ್ಞೆ ಮಾಡಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

ಮಂಡ್ಯದಲ್ಲೇ ನಿಖಿಲ್ ರಾಜಕೀಯ ಭವಿಷ್ಯ ರೂಪಿಸಲು ಅಂದೇ ಎಚ್‍ಡಿಕೆ ಶಪಥ ಮಾಡಿದ್ದು, ಕೆ.ಆರ್.ಪೇಟೆ ಕ್ಷೇತ್ರ ಉಪ ಚುನಾವಣೆಗೆ ಮಗನನ್ನ ಇಳಿಸಲು ಕುಮಾರಸ್ವಾಮಿ ಸಿದ್ಧತೆ ಮಾಡಿಕೊಂಡಿದ್ದಾರೆ. ಕಾರ್ಯಕರ್ತರ ಅಭಿಪ್ರಾಯದ ಬಳಿಕ ನಿಖಿಲ್ ಸ್ಪರ್ಧೆ ಬಗ್ಗೆ ಘೋಷಣೆ ಸಾಧ್ಯತೆ ಗಳಿವೆ. ಇದನ್ನೂ ಓದಿ: ನಿಖಿಲ್ ಸ್ಪರ್ಧೆ ಹೊತ್ತಲ್ಲೇ ‘ಕೈ’ ತ್ರಿಶೂಲ ವ್ಯೂಹ

ಕೆ.ಆರ್ ಪೇಟೆಗೇನೆ ಯಾಕೆ?
ಕೆಆರ್ ಪೇಟೆ ಜೆಡಿಎಸ್ ಭದ್ರಕೋಟೆ ಕೋಟೆಯಾಗಿದ್ದು, ಒಕ್ಕಲಿಗ ಮತದಾರರ ಪ್ರಾಬಲ್ಯವಿದೆ. ಎಚ್‍ಡಿಕೆ ಸರ್ಕಾರ ಕೆಡವಲು ನಾರಾಯಣಗೌಡ ಸಹ ಕಾರಣ ಅನ್ನೋ ಜನರ ಸಿಟ್ಟು ಗೌಡ್ರ ಕುಟುಂಬಕ್ಕೆ ಸಹಾಯವಾಗಬಹುದು. ಅಧಿಕಾರಕ್ಕಾಗಿ ಆಪರೇಷನ್ ಕಮಲ ಮಾಡಿದ್ರೂ ಕೆ.ಆರ್.ಪೇಟೆಯಲ್ಲಿ ಬಿಜೆಪಿಗೆ ನೆಲೆ ಇಲ್ಲದಂತಾಗಿದೆ. ತಂದೆಗೆ ಶಾಸಕರ ಬಂಡಾಯ, ಮಗನಿಗೆ ಎಂಪಿ ಸೋಲಿನ ಅನುಕಂಪವಿರಬಹುದು. ಮಂಡ್ಯದಲ್ಲಿ ಕಳೆದ ವಿಧಾನಸಭೆ ಎಲೆಕ್ಷನ್‍ನಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲನ್ನಪ್ಪಿರುವುದದರಿಂದ ನಿಖಿಲ್ ನನ್ನು ಕೆ.ಆರ್ ಪೇಟೆಯಲ್ಲೇ ಉಪ ಚುನಾವಣೆಗೆ ನಿಲ್ಲಿಸಬೇಕು ಎಂದು ಕುಮಾರಸ್ವಾಮಿ ತೀರ್ಮಾನ ಮಾಡಿರುವುದಾಗಿ ತಿಳಿದುಬಂದಿದೆ. ಇದನ್ನೂ ಓದಿ: ಎಚ್‍ಡಿಡಿ ಕುಟುಂಬದಲ್ಲಿ ಅಳಿಯ, ಅತ್ತೆ ಮಧ್ಯೆ ಟಿಕೆಟ್ ಲೆಕ್ಕಾಚಾರ ಶುರು

Tags: bengaluruby electionK.R.Petenikhil kumaraswamyPublic TVಉಪ ಚುನಾವಣೆಕೆ.ಆರ್.ಪೇಟೆನಿಖಿಲ್ ಕುಮಾರಸ್ವಾಮಿಪಬ್ಲಿಕ್ ಟಿವಿಬೆಂಗಳೂರು
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV