Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 126 ಕೋಟಿ ರೂ. ವೆಚ್ಚದಲ್ಲಿ ಹೈಟೆನ್ಷನ್ ವಿದ್ಯುತ್ ತಂತಿಗಳನ್ನು ಭೂಗತ ಕೇಬಲ್ ಅಳವಡಿಕೆ ಕಾಮಗಾರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 126 ಕೋಟಿ ರೂ. ವೆಚ್ಚದಲ್ಲಿ ಹೈಟೆನ್ಷನ್ ವಿದ್ಯುತ್ ತಂತಿಗಳನ್ನು ಭೂಗತ ಕೇಬಲ್ ಅಳವಡಿಕೆ ಕಾಮಗಾರಿ

Bengaluru City

126 ಕೋಟಿ ರೂ. ವೆಚ್ಚದಲ್ಲಿ ಹೈಟೆನ್ಷನ್ ವಿದ್ಯುತ್ ತಂತಿಗಳನ್ನು ಭೂಗತ ಕೇಬಲ್ ಅಳವಡಿಕೆ ಕಾಮಗಾರಿ

Public TV
Last updated: August 26, 2021 1:16 pm
Public TV
Share
3 Min Read
BNG CABLE
SHARE

– ಜನರ ಜೀವ ರಕ್ಷಣೆ ನಮ್ಮ ಪ್ರಥಮ ಆದ್ಯತೆ ಅಂದ್ರು ವಿ.ಸೋಮಣ್ಣ
– ವಿ.ಸೋಮಣ್ಣ ರವರು ಅಭಿವೃದ್ದಿ ಪರ ಚಿಂತಕ ಎಂದ್ರು ತೇಜಸ್ವಿ ಸೂರ್ಯ

ಬೆಂಗಳೂರು: ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಡಾ.ರಾಜ್ ಕುಮಾರ್ ವಾರ್ಡ್ ಡಾ.ಬಿ.ಆರ್ ಅಂಬೇಡ್ಕರ್ ಆಟದ ಮೈದಾನದ ಬಳಿ ಸುಮಾರು 5.5 ಕಿ.ಮೀ ಉದ್ದದ ಎಚ್.ಟಿ. ಲೈನ್ ಅನ್ನು ಸುಮಾರು 7.5 ಕಿ ಮೀ ಭೂಗತ ಕೇಬಲ್ ಆಗಿ ಬದಲಾಯಿಸುವ ಯೋಜನೆಯನ್ನು ಗುದ್ದಲಿ ಪೂಜೆಯನ್ನು ಸ್ಥಳೀಯ ಶಾಸಕರು ವಸತಿ ಸಚಿವ ವಿ.ಸೋಮಣ್ಣ ಮತ್ತು ಲೋಕಸಭಾ ಸದಸ್ಯ, ರಾಷ್ಟೀಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಮತ್ತು ಯುವ ಮುಖಂಡ ಡಾ.ಅರುಣ್ ಸೋಮಣ್ಣರವರು ನೇರವೆರಿಸಿದರು.

ಗಡಿನಾಡು ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಸಿ.ಸೋಮಶೇಖರ್ ರವರು ಮತ್ತು ಗೋವಿಂದರಾಜನಗರ ಮಂಡಲ ಬಿಜೆಪಿ ಅಧ್ಯಕ್ಷ ವಿಶ್ವನಾಥಗೌಡರು, ಮಾಜಿ ಮಹಾನಗರ ಪಾಲಿಕೆ ಸದಸ್ಯ ಕೆ.ಉಮೇಶ್ ಶೆಟ್ಟಿ, ಮೋಹನ್ ಕುಮಾರ್, ದಾಸೇಗೌಡರು ಗಂಗಭೈರಯ್ಯ ರಾಮಪ್ಪ, ವಾಗೇಶ್ ಮತ್ತು ರೂಪ ಲಿಂಗೇಶ್ವರ್, ಸವಿತಾ ಕೃಷ್ಣ, ಜಯರತ್ನ, ಶಿಲ್ಪ ಶ್ರೀಧರ್, ಯುನಿರ್ವಸಲ್ ಕೇಬಲ್ ಕಿಶೋರ್ ಕುಮಾರ್ ರವರು ಪಾಲ್ಗೊಂಡಿದ್ದರು.

ವಸತಿ ಸಚಿವ ವಿ.ಸೋಮಣ್ಣರವರು ಮಾತನಾಡಿ, 66ಕೆ.ವಿ ಹೈಟೆನ್ಷನ್ ವಿದ್ಯುತ್ ತಂತಿಗಳು ಗೋವಿಂದರಾಜನಗರ ವಿಧಾನಸಭಾ ಬಹುತೇಕ ಪ್ರದೇಶದಲ್ಲಿ ವಿದ್ಯುತ್ ತಂತಿಗಳು ಹಾದುಹೋಗಿತ್ತು. 35ರಿಂದ 40ವರ್ಷಗಳ ಹಿಂದೆಯೇ ಹೈಟೆನ್ಷನ್ ವಿದ್ಯುತ್ ತಂತಿಗಳ ಕೆಳ ಭಾಗದಲ್ಲಿ ಸಾವಿರಾರು ಕುಟುಂಬಗಳು ವಾಸ ಮಾಡುತ್ತಿದ್ದರು. ಪ್ರತಿ ದಿನ ವಿದ್ಯುತ್ ತಂತಿಗಳ ಶಾಕ್ ಹೊಡೆಯುವ ಅತಂಕ ಮತ್ತು ವಿದ್ಯುತ್ ಪ್ರವಹಿಸಿ ಹಲವಾರು ಜನರು ಪ್ರಾಣಕಳೆದು ಕೊಂಡಿದ್ದಾರೆ ಮತ್ತು ಕೆಲವರು ಆಸ್ಪತ್ರೆ ಸೇರಿದ್ದಾರೆ .ಹೈಟೆನ್ಷನ್ ವಿದ್ಯುತ್ ತಂತಿಗಳ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು. ಇದನ್ನೂ ಓದಿ: ಶಸ್ತ್ರ ಚಿಕಿತ್ಸೆ ನಂತರ ಅಭಿಷೇಕ್ ಫೋಟೋ ಶೇರ್

BNG CABLE 1

ತೊಂದರೆಯನ್ನು ನಿವಾರಿಸುವ ಸಲುವಾಗಿ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸುಮಾರು 55 ಕಿ. ಮೀ ಉದ್ದದ ಎಚ್‍ಟಿ ಲೈನ್ ಅನ್ನು ಸುಮಾರು 7.5 ಕಿ ಮೀ ಭೂಗತ ಕೇಬಲ್ ಆಗಿ ಬದಲಾಯಿಸುವ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರಾಜಾಜಿನಗರ 6 ನೇ ಬ್ಲಾಕ್, ಕೈಗಾರಿಕಾ ಪ್ರದೇಶ, ಮಾರೇನಹಳ್ಳಿ, ಎಂ ಸಿ ಬಡಾವಣೆ, ಡಾ. ಬಿ ಆರ್ ಅಂಬೇಡ್ಕರ್ ಆಟದ ಮೈದಾನ, ಮಾರುತಿ ಮಂದಿರ, ಅಗ್ರಹಾರ ದಾಸರಹಳ್ಳಿ, ಗೋವಿಂದರಾಜನಗರ, ಬಿಆರ್‍ವಿ ಕಾಲೋನಿ, ಚಂದ್ರಾ ಬಡಾವಣೆ, ಗಂಗೊಂಡನಹಳ್ಳಿ ವ್ಯಾಪ್ತಿಯಲ್ಲಿ ಹಾದು ಹೋಗುತ್ತಿರುವ ವಿದ್ಯುತ್ ಪ್ರಸರಣ ನಿಗಮದ 66 ಕೆ ವಿ ಹೈಟೆನ್ಷನ್ ವಿದ್ಯುತ್ ತಂತಿಗಳು ಇನ್ನು ಮುಂದೆ ಜನರ ಕಣ್ಣಿಗೆ ಕಾಣದು! ಈ ಅಧಿಕ ಒತ್ತಡದ ತಂತಿಗಳು ಇನ್ನು ಮುಂದೆ ಭೂಗತ ಕೇಬಲ್ ಮೂಲಕ ಹಾದು ಹೋಗಲಿವೆ. ಇನ್ನು ಹೈಟೆನ್ಷನ್ ವಿದ್ಯುತ್ ತಂತಿಗಳ ಕೆಳ ಭಾಗದಲ್ಲಿ ಮನೆ ಮಾಲೀಕರು ನೆಮ್ಮದ್ದಿಯಿಂದ ಜೀವನ ಸಾಗಿಸಬಹುದು. ಇದನ್ನೂ ಓದಿ: 70 ಲಕ್ಷ ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದ ADLR, DDLR ಎಸಿಬಿ ಬಲೆಗೆ

ತೇಜಸ್ವಿ ಸೂರ್ಯರವರು ಮಾತನಾಡಿ, ಅಭಿವೃದ್ದಿ ಪರ ಚಿಂತಕ, ಸದಾ ಕ್ರಿಯಾಶೀಲ ವ್ಯಕ್ತಿತ್ವ ಸಚಿವ ವಿ.ಸೋಮಣ್ಣರವರು ನಾಗರಿಕರ ಸಮಸ್ಯೆಗಳ ಪರಿಹಾರಕ್ಕೆ ಹಗಲಿರುಳು ಶ್ರಮಿಸುತ್ತಿದ್ದಾರೆ. ಹೈಟೆನ್ಷನ್ ವಿದ್ಯುತ್ ತಂತಿಗಳಿಂದ ಬೆಂಗಳೂರು ನಗರದಲ್ಲಿ ನೂರಾರು ಜನರ ಜೀವ ಪಡೆದಿದೆ. ಇದಕ್ಕೆ ಪರಿಹಾರ ಒದಗಿಸಬೇಕು ಎಂದು ವಿ.ಸೋಮಣ್ಣರವರ ಅವಿರತ ಶ್ರಮದಿಂದ ಹೈಟೆನ್ಷನ್ ವಿದ್ಯುತ್ ತಂತಿಗಳು ಭೂಮಿಯ ಕೆಳ ಭಾಗದಲ್ಲಿ ಹಾದಹೋಗಲಿದೆ. ಇದರಿಂದ ಜನರ ಜೀವ ರಕ್ಷಣೆ ಜೊತೆಯಲ್ಲಿ ನಗರ ಸೌಂದರ್ಯ ಹೆಚ್ಚಲಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದ ಅಭಿವೃದ್ದಿ ಕಾಮಗಾರಿಗಳನ್ನು ವೀಕ್ಷಣೆ ಮಾಡಿದರು.

TAGGED:bengaluruHigh-tension wirePublic TVಪಬ್ಲಿಕ್ ಟಿವಿಬೆಂಗಳೂರುಹೈಟೆನ್ಸನ್ ವಿದ್ಯುತ್ ತಂತಿ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

lokayukta police arrest chief officer of sirwara town panchayat for accepting bribe of rs 1 lakh
Crime

1 ಲಕ್ಷ ಲಂಚ ಪಡೆದು ಪರಾರಿಗೆ ಯತ್ನ – ಅಧಿಕಾರಿಯನ್ನು ಚೇಸ್ ಮಾಡಿ ಹಿಡಿದ ʻಲೋಕಾʼ ಪೊಲೀಸರು

Public TV
By Public TV
20 minutes ago
CJ Roy
Bengaluru City

ಮಾನಸಿಕ ಖಿನ್ನತೆಯಿಂದ ಸಿಜೆ ರಾಯ್‌ ಆತ್ಮಹತ್ಯೆ – ಎಸ್‌ಐಟಿ ತನಿಖೆ ಪೂರ್ಣ

Public TV
By Public TV
44 minutes ago
Heat Waves Beach
Dakshina Kannada

ಕರಾವಳಿ ಜಿಲ್ಲೆಗಳಲ್ಲಿ ಬಿಸಿಗಾಳಿ ಎಚ್ಚರಿಕೆ – ಯೆಲ್ಲೋ ಅಲರ್ಟ್‌ ಜಾರಿ

Public TV
By Public TV
1 hour ago
Tejasvi Surya
Bengaluru City

TCS World 10K: 10 ಕಿ.ಮೀ. ರಸ್ತೆಯನ್ನು ಶೀಘ್ರವೇ ರಿಪೇರಿ ಮಾಡಿ – ಸರ್ಕಾರಕ್ಕೆ ತೇಜಸ್ವಿ ಸೂರ್ಯ ಮನವಿ

Public TV
By Public TV
2 hours ago
shivamogga hulikal ghat hill collapse three labours died
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮಣ್ಣಿನಡಿ ಸಿಲುಕಿದ್ದ ಮೂರು ಮೃತದೇಹಗಳು ಪತ್ತೆ

Public TV
By Public TV
2 hours ago
Khawaja Asif Benjamin Netanyahu
Latest

ಶಾಂತಿ ಮಾತುಕತೆ ಮಧ್ಯೆ ಪಾಕ್‌, ಇಸ್ರೇಲ್‌ ಮಧ್ಯೆ ಭಯಂಕರ ಕಿತ್ತಾಟ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?