Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿದ್ದು ಕೇಂದ್ರ ಸರ್ಕಾರ: ವೈಷ್ಣವ್‌ಗೆ ರಾಮಲಿಂಗಾರೆಡ್ಡಿ ತಿರುಗೇಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿದ್ದು ಕೇಂದ್ರ ಸರ್ಕಾರ: ವೈಷ್ಣವ್‌ಗೆ ರಾಮಲಿಂಗಾರೆಡ್ಡಿ ತಿರುಗೇಟು

Bengaluru City

ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿದ್ದು ಕೇಂದ್ರ ಸರ್ಕಾರ: ವೈಷ್ಣವ್‌ಗೆ ರಾಮಲಿಂಗಾರೆಡ್ಡಿ ತಿರುಗೇಟು

Public TV
Last updated: February 17, 2025 3:00 pm
Public TV
Share
3 Min Read
Ramalinga Reddy 1
SHARE

ಬೆಂಗಳೂರು: ಮೆಟ್ರೋ ಟಿಕೆಟ್ ದರ (METRO Fare Hike) ಏರಿಕೆ ಹೊಣೆ ರಾಜ್ಯ ಸರ್ಕಾರದ್ದು ಎಂದು ಕೇಂದ್ರ ರೈಲ್ವೇ ಖಾತೆಯ ಸಚಿವ ಅಶ್ವಿನಿ ವೈಷ್ಣವ್‌ (Ashwini Vaishnav) ಹೇಳಿದ್ದರೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಮೆಟ್ರೋ ಪ್ರಯಾಣ ದರ ಏರಿಸಿದ್ದು ಕೇಂದ್ರ ಸರ್ಕಾರ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೆಟ್ರೋ ದರ ಏರಿಕೆ ಬಗ್ಗೆ ರಾಜ್ಯ ಸರ್ಕಾರದ ಮೇಲೆ ಬಿಜೆಪಿ (BJP) ಗೂಬೆ ಕೂರಿಸುತ್ತಿದೆ. ಬಿಜೆಪಿ ಅವರು ಎಷ್ಟು ದಿನ ಈ ರೀತಿ ಬೂಟಾಟಿಕೆ ರಾಜಕೀಯ ಮಾಡುತ್ತೀರಿ? ಕೇಂದ್ರ ರೈಲ್ವೆ ಸಚಿವರಿಗೂ ಸುಳ್ಳಿನ ಸರದಾರ ಎಂಬ ಕುಖ್ಯಾತಿ ನೀಡಿದ ಕೀರ್ತಿ ಬಿಜೆಪಿಗೆಗೆ ಸಲ್ಲುತ್ತದೆ. ಬಿಜೆಪಿ ಅಂದರೆ ಬುರುಡೆ ಜನರ ಪಕ್ಷ. ಸುಳ್ಳು ಹೇಳೋದ್ರಲ್ಲಿ ಇವರನ್ನು ಬಿಟ್ರೆ ಯಾರು ಇಲ್ಲ ಎಂದು ವಾಗ್ದಾಳಿ ನಡೆಸಿದರು.

ದೇಶದಲ್ಲಿ ಎಲ್ಲಾ ಮೆಟ್ರೋಗಳು ಕೇಂದ್ರ ನಗರಾಭಿವೃದ್ಧಿ ಸಚಿವಾಲಯದ ಅಡಿ ಬರುತ್ತದೆ. ಮೆಟ್ರೋಗಳಿಗೆ ಸಂಬಂಧಿಸಿದಂತೆ ಬೋರ್ಡ್ ಇರುತ್ತದೆ. ದರ ಏರಿಕೆಗೆ ರಾಜ್ಯಗಳು ಕೇಂದ್ರಕ್ಕೆ ಪತ್ರ ಬರೆಯುತ್ತದೆ. ಪತ್ರ ಬರೆದ ಮೇಲೆ ಸಮಿತಿ ರಚನೆ ಮಾಡುತ್ತಾರೆ. ಬೆಂಗಳೂರು ಮೆಟ್ರೋ ಸಮಿತಿಯ ಅಧ್ಯಕ್ಷರು ನಿವೃತ್ತಿ ಜಡ್ಜ್ ತಾರಿಣಿ, ಕೇಂದ್ರದ ಪ್ರತಿನಿಧಿ ಸತೀಂದ್ರ ಪಾಲ್ ಸಿಂಗ್, ರಾಜ್ಯದ ಪ್ರತಿನಿಧಿ ರಮಣರೆಡ್ಡಿ ಇದ್ದರು. ಈ ಸಮಿತಿ ಸಭೆ ಮಾಡಿ ಎಷ್ಟು ಏರಿಕೆ ಆಗಬೇಕು ಅಂತ ತೀರ್ಮಾನ ಮಾಡುತ್ತದೆ. ರಾಜ್ಯ ಸರ್ಕಾರಕ್ಕೂ ಮೆಟ್ರೋ ದರ ಏರಿಕೆಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.  ಇದನ್ನೂ ಓದಿ: ಅನ್ನಭಾಗ್ಯ ದುಡ್ಡು ಇಲ್ಲ, ಗೃಹಲಕ್ಷ್ಮಿಯೂ ಇಲ್ಲ – ಗ್ಯಾರಂಟಿಗೆ ʼಗ್ಯಾರಂಟಿʼ ಇಲ್ಲ!

Ashwini Vaishnaw

ಸಮಿತಿಯವರು ಕೇಂದ್ರಕ್ಕೆ ವರದಿ ನೀಡುತ್ತಾರೆ. ದ್ರದ ನಗರಾಭಿವೃದ್ಧಿ ಸಚಿವಾಲಯ ದರ ಏರಿಕೆ ಆದೇಶ ನೀಡುತ್ತದೆ. ಮಂಡಳಿ ಒಪ್ಪಿಗೆ ಪಡೆದು ದರ ಏರಿಕೆ ಮಾಡಲಾಗುತ್ತದೆ. ರಾಜ್ಯ ಸರ್ಕಾರಕ್ಕೂ ದರ ಏರಿಕೆಗೂ ಯಾವುದೇ ಸಂಬಂಧವಿಲ್ಲ. ನಿಯಮದ ಪ್ರಕಾರ ಮಂಡಳಿಯ ಶಿಫಾರಸಿನ ಮೇಲೆ ದರ ಏರಿಕೆಯಾಗಿದೆ ಎಂದು ತಿಳಿಸಿದರು.

ಸಿಎಂ ಅವರು ಜನರ ಹಿತದೃಷ್ಟಿಯಿಂದ ಕಡಿಮೆ ‌ಮಾಡಿ ಅಂತ ಹೇಳಿದ್ದಾರೆ. ಹೀಗಾಗಿ ಮೆಟ್ರೋ ಎಂಡಿ ದರ ಇಳಿಕೆ ಬಗ್ಗೆ ಮಾತಾಡಿದ್ದಾರೆ. ಮೂರು ಬಿಟ್ಟವರು ಊರಿಗೆ ದೊಡ್ಡವರು. ಬಿಜೆಪಿ ಅವರು ವಸ್ತುಸ್ಥಿತಿ ಬಿಟ್ಟು ಕಾಂಗ್ರೆಸ್ ಬಗ್ಗೆ ಆರೋಪ ಮಾಡುತ್ತಾರೆ. ಮಂಡಳಿ ಎಷ್ಟು ಏರಿಕೆ ಮಾಡಲು ಶಿಫಾರಸು ಮಾಡಿದೆ ಎಂಬ ಮಾಹಿತಿ ನಮ್ಮ ಬಳಿಯಿಲ್ಲ. ಮೆಟ್ರೋ ಮಂಡಳಿ ಎಷ್ಟು ಪ್ರಮಾಣದ ಏರಿಕೆಗೆ ಪ್ರಸ್ತಾಪ ಮಾಡಿದೆ ಎನ್ನುವುದು ರಹಸ್ಯವಾಗಿರುತ್ತದೆ. ಅದು ಯಾರಿಗೂ ತಿಳಿಯುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿ ಬಣಗಳ ನಡುವೆ ಏಪ್ರಿಲ್ Vs ಡಿಸೆಂಬರ್ ವಾರ್!

Namma Metro Purple Line

ದರ ಏರಿಕೆ ಜನಕ್ಕೆ ಹೊರೆ ಆಗುತ್ತದೆ. ಅದಕ್ಕಾಗಿ ನಾನು ಕೇಂದ್ರ ಸರ್ಕಾರಕ್ಕೆ ಸಬ್ಸಿಡಿ ಕೊಡಲಿ ಎಂದು ಹೇಳುತ್ತೇನೆ. ಮೆಟ್ರೋ ದರ ಏರಿಕೆ ಆಗಿರುವುದಕ್ಕೆ ಕೇಂದ್ರ ಸರ್ಕಾರವೇ ಕಾರಣ. ಮೋದಿ ಅವರನ್ನು ಪ್ರಶ್ನಿಸಲು ನಮ್ಮ ಸಂಸದರಿಗೆ ಧೈರ್ಯವಿಲ್ಲ ಎಂದು ವಾಗ್ದಾಳಿ ನಡೆಸಿದರು.

ರೈಲ್ವೆ ವಿಷಯ ಬಂದ ಕೂಡಲೇ ಪಿಸಿ ಮೋಹನ್, ತೇಜಸ್ವಿಸೂರ್ಯ ನಾವೇ ಮೆಟ್ರೋ ತಂದಿದ್ದು ಎನ್ನುವ ರೀತಿ ಮಾತಾಡ್ತಾರೆ. ಮನಮೋಹನ್ ಸಿಂಗ್ ನೇತೃತ್ವದಲ್ಲಿ ಮೆಟ್ರೋ ಬಂದಿದೆ. ಕೆಲವರು ಫೋಸ್ ಕೊಡೋ ಕೆಲಸ ಮಾಡುತ್ತಾರೆ. ಪ್ರಹ್ಲಾದ್ ಜೋಶಿ ಕೂಡಾ ಸುಳ್ಳು ಹೇಳ್ತಾರೆ. ಬೊಮ್ಮಾಯಿ, ಶೆಟ್ಟರ್ ಕೂಡಾ ಮೆಟ್ರೋ ದರ ರಾಜ್ಯ ಏರಿಕೆ ಮಾಡಿದ್ದು ಅಂತಾರೆ.ಮಾಜಿ ಸಿಎಂ ಆದವರು ಹೀಗೆ ಹಸಿಸುಳ್ಳು ಹೇಳ್ತಾರೆ. ಇವರಿಗೆ ಸಿಎಂ ಆಗಲಿ ಅರ್ಹತೆ ಇರಲಿಲ್ಲ. ಅಂತವರನ್ನ ಬಿಜೆಪಿ ಸಿಎಂ ಮಾಡಿತ್ತು ಎಂದು ಸಿಟ್ಟು ಹೊರ ಹಾಕಿದರು.

TAGGED:bengalurubjpcongressnamma metroRamalinga reddyಕಾಂಗ್ರೆಸ್ನಮ್ಮ ಮೆಟ್ರೋಬಿಜೆಪಿಬೆಂಗಳೂರುರಾಮಲಿಂಗಾ ರೆಡ್ಡಿ
Share This Article
Facebook Whatsapp Whatsapp Telegram

Cinema news

Bigg Boss runner up Rakshita Shetty gets a grand welcome in Padubidri
ತೆರೆದ ವಾಹನದಲ್ಲಿ ಮೆರವಣಿಗೆ – ಬಂಗುಡೆ ಮೀನು ಹಿಡಿದು ಸಂಭ್ರಮಿಸಿದ ರಕ್ಷಿತಾ
Cinema Districts Karnataka Latest Main Post TV Shows Udupi
kantara chapter 1
ಜೀ ಕನ್ನಡ ವಾಹಿನಿಯಲ್ಲಿ ಬರಲಿದೆ ಕಾಂತಾರ ಚಾಪ್ಟರ್ 1
Cinema Latest Sandalwood Top Stories
Udaya Kannadiga 2025
ವರ್ಣರಂಜಿತ ಉದಯ ಕನ್ನಡಿಗ-2025 ಪುರಸ್ಕಾರದಲ್ಲಿ ತಾರಾಮೇಳ
Cinema Latest Sandalwood Top Stories TV Shows
Gilli Kavya 1
BBK 12 | ಗಿಲ್ಲಿಯನ್ನ ಮದ್ವೆ ಆಗ್ತೀರಾ ಅಂದಿದ್ದಕ್ಕೆ ಕಾವ್ಯ ಕೊಟ್ಟ ಉತ್ತರವೇನು?
Cinema Latest Top Stories TV Shows

You Might Also Like

Thawar Chand Gehlot Siddaramaiah
Bengaluru City

ರಾಜ್ಯಪಾಲರು ಅಧಿವೇಶನಕ್ಕೆ ಬರ್ತಾರೆ; ಲೋಕಭವನದಿಂದ ಸರ್ಕಾರಕ್ಕೆ ಅಧಿಕೃತ ಮಾಹಿತಿ

Public TV
By Public TV
24 minutes ago
NAGENDRA
Bengaluru City

ವಾಲ್ಮೀಕಿ ಹಗರಣ | ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ – ಜಾಮೀನು ರದ್ದು ಕೋರಿ ಹೈಕೋರ್ಟ್‌ಗೆ ಸಿಬಿಐ ಅರ್ಜಿ

Public TV
By Public TV
47 minutes ago
MUDA Scam Siddaramaiah
Bengaluru City

ಮುಡಾ ಹಗರಣ – ಇಂದು ಸಿಎಂ ಸಿದ್ದರಾಮಯ್ಯಗೆ ಬಿಗ್ ಡೇ

Public TV
By Public TV
51 minutes ago
CM Ponnanna
Bengaluru City

ರಾಜ್ಯಪಾಲರು 100% ಅಧಿವೇಶನಕ್ಕೆ ಬರ್ತಾರೆ, ಭಾಷಣ ಓದುತ್ತಾರೆ: ಪೊನ್ನಣ್ಣ ವಿಶ್ವಾಸ

Public TV
By Public TV
58 minutes ago
Karachi Fire
Latest

ಕರಾಚಿ ಶಾಪಿಂಗ್ ಮಾಲ್‌ನಲ್ಲಿ ಅಗ್ನಿ ದುರಂತ – ಒಂದೇ ಮಳಿಗೆಯಲ್ಲಿ 30 ಶವಗಳು ಪತ್ತೆ; ಬೆಚ್ಚಿಬಿದ್ದ ಪೊಲೀಸ್ರು!

Public TV
By Public TV
1 hour ago
Bike Showroom bengaluru
Bengaluru City

ಶಾರ್ಟ್ ಸರ್ಕ್ಯೂಟ್‌ನಿಂದ ಶೋರೂಂಗೆ ಬೆಂಕಿ – 13 ಎಲೆಕ್ಟ್ರಿಕ್ ಬೈಕ್ ಸುಟ್ಟು ಭಸ್ಮ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?