Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೆಆರ್ ಪೇಟೆ ಟಿಕೆಟ್ ಆಕಾಂಕ್ಷಿ ಅಲ್ಲ – ನಿಖಿಲ್ ಸ್ಪಷ್ಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Uncategorized | ಕೆಆರ್ ಪೇಟೆ ಟಿಕೆಟ್ ಆಕಾಂಕ್ಷಿ ಅಲ್ಲ – ನಿಖಿಲ್ ಸ್ಪಷ್ಟನೆ

Uncategorized

ಕೆಆರ್ ಪೇಟೆ ಟಿಕೆಟ್ ಆಕಾಂಕ್ಷಿ ಅಲ್ಲ – ನಿಖಿಲ್ ಸ್ಪಷ್ಟನೆ

Public TV
Last updated: August 5, 2019 6:13 pm
Public TV
Share
2 Min Read
NIKHIL A
SHARE

– ಜಿಟಿಡಿ ನನ್ನ ತಂದೆ ಸಮಾನ
– ಎಲ್ಲಾ 17 ಕ್ಷೇತ್ರಗಳಲ್ಲಿ ಸ್ಪರ್ಧೆ

ಬೆಂಗಳೂರು: ನಾನು ಕೆ.ಅರ್.ಪೇಟೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಅಲ್ಲ ಎಂದು ಜೆಡಿಎಸ್ ಪಕ್ಷದ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಜೆಪಿ ಭವನದಲ್ಲಿ ಮಾತಾನಾಡಿದ ಅವರು, ಎರಡು ಮೂರು ದಿನಗಳಿಂದ ಮಾಧ್ಯಮದಲ್ಲಿ ನನ್ನ ಹೆಸರು ಕೇಳಿ ಬರುತ್ತಿದೆ. ಏಕೆ ನನ್ನ ಹೆಸರು ಕೇಳಿ ಬರುತ್ತಿದೆ ಎಂಬುವುದು ಗೊತ್ತಿಲ್ಲ. ಕೆ.ಆರ್.ಪೇಟೆಯಲ್ಲಿ ತುಂಬಾ ಜನ ಆಕಾಂಕ್ಷಿಗಳು ಇದ್ದಾರೆ. ನಾನು ಕೆ.ಆರ್.ಪೇಟೆ ಕ್ಷೇತ್ರದ ಕಾರ್ಯಕರ್ತರ ಸಭೆ ಮಾಡುತ್ತೇನೆ. ಸಭೆ ಮಾಡಿ ಆಕಾಂಕ್ಷಿಗಳ ಪಟ್ಟಿ ಮಾಡಿ ನಾನೇ ವರಿಷ್ಠರಿಗೆ ಕೊಡುತ್ತೇನೆ ಎಂದರು.

jds

ಕ್ಷೇತ್ರ ಅಭ್ಯರ್ಥಿ ಆಯ್ಕೆ ವರಿಷ್ಠರು ಏನು ನಿರ್ಧಾರ ಮಾಡುತ್ತಾರೆ ಅದಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ. ಆದರೆ ನಾನು ಕೆ.ಆರ್.ಪೇಟೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಅಲ್ಲ. ಶಾಸಕನಾಗಬೇಕೆಂಬ ಆಸೆ ಇದ್ದಿದ್ದರೆ ರಾಮನಗರದಲ್ಲೇ ಚುನಾವಣೆ ಎದುರಿಸುತ್ತಿದೆ. ಮಂಡ್ಯ ಲೋಕಸಭೆ ಉಪಚುನಾವಣೆಯಲ್ಲಿ ಬೇಕಾದ್ರು ನಾನು ಸ್ಪರ್ಧೆ ನಡೆಸಬಹುದಿತ್ತು. ಆದರೆ ಜನರ ಜೊತೆಗಿರಲು ಇಷ್ಟ ಪಡುತ್ತೇನೆ. ವರಿಷ್ಠರು ಕೊಟ್ಟ ಪಕ್ಷದ ಕೆಲಸ ಮಾಡುತ್ತೇನೆ ಅಷ್ಟೇ ಎಂದರು. ಅಲ್ಲದೇ ಕೆ.ಆರ್.ಪೇಟೆ ಜೆಡಿಎಸ್ ಭದ್ರ ಕೋಟೆ. ಈ ಬಾರಿ ಅಲ್ಲಿ ಜೆಡಿಎಸ್ ಗೆಲುವು ಸಾಧಿಸುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜಿಡಿಡಿ ನನ್ನ ತಂದೆ ಸಮಾನ: ಇದೇ ಸಂದರ್ಭದಲ್ಲಿ ಜಿಡಿ ದೇವೇಗೌಡರ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಜಿಟಿ ದೇವೇಗೌಡರು ನನ್ನ ತಂದೆ ಸಮಾನ. ಜಿಟಿ ಹರೀಶ್ ನನ್ನ ಸಹೋದರ ಇದ್ದಂತೆ. ಅಪ್ಪ-ಮಕ್ಕಳ ಕೊಡುಗೆ ಮೈಸೂರಿಗೆ ಅಪಾರ ಇದೆ. ನಾನು ಹರೀಶ್ ಜೊತೆ ನಿರಂತರ ಸಂಪರ್ಕದಲ್ಲಿ ಇದ್ದೇನೆ. ಅವರಲ್ಲಿ ಸಾಕಷ್ಟು ನೋವಿದೆ. ನೋವಿನಲ್ಲಿ ಸ್ವಲ್ಪ ಹಾಗೆ ಮಾತನಾಡಿರಬಹುದು ಅಷ್ಟೇ. ಅವರ ಮನವೊಲಿಸುವ ಪ್ರಯತ್ನವನ್ನು ನಾನು ಮಾಡುತ್ತೇನೆ ಎಂದರು.

gtd

17 ಕ್ಷೇತ್ರದಲ್ಲಿ ಸ್ಪರ್ಧೆ: ಮುಂದೇ ನಡೆಯುವ 17 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಪಕ್ಷ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದೆ. ನಮ್ಮ ಪಕ್ಷದ ಅಭ್ಯರ್ಥಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಾರೆ. ಎಲ್ಲಾ ಕ್ಷೇತ್ರದ ಅಭ್ಯರ್ಥಿ ಆಯ್ಕೆಯಲ್ಲಿ ನಾನು ಭಾಗವಹಿಸುತ್ತೇನೆ. ಪ್ರತಿ ಕ್ಷೇತ್ರದಲ್ಲಿ ಸಭೆ ಮಾಡಿ, ಆಕಾಂಕ್ಷಿ ಗಳ ಪಟ್ಟಿಯನ್ನ ತಯಾರಿಸಿ ವರಿಷ್ಠರಿಗೆ ನೀಡುವ ಕಾರ್ಯ ಮಾಡುತ್ತೇನೆ. ಈ ಮೂಲಕ ಎಲ್ಲಾ ಕ್ಷೇತ್ರಗಳಲ್ಲಿ ಗೆಲುವಿಗಾಗಿ ಕೆಲಸ ಮಾಡುತ್ತೇನೆ ಎಂದರು.

ಅಂದಹಾಗೇ ಇದೇ ಮೊದಲ ಬಾರಿಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ಸ್ಥಾನ ಪಡೆದ ಬಳಿಕ ನಿಖಿಲ್ ಕುಮಾರಸ್ವಾಮಿ ಮೊದಲ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಪಕ್ಷದ 30 ಜಿಲ್ಲೆಗಳ ಯುವ ಘಟಕ ಅಧ್ಯಕ್ಷರ ಭಾಗವಹಿಸಿದ್ದರು. ಈ ಸಭೆಯಲ್ಲಿ ಸರ್ಕಾರ ಹೋಗಿದೆ ಎಂದು ಯಾರು ಚಿಂತೆ ಮಾಡಬೇಕಿಲ್ಲ. ಮುಖ್ಯಮಂತ್ರಿಗಳಾಗಿ ಕುಮಾರಸ್ವಾಮಿ ಅವರ ಅಭಿವೃದ್ಧಿ ಕೆಲಸಗಳನ್ನು ಜನರಿಗೆ ತಲುಪಿಸಿ. ರೈತರ ಸಾಲಮನ್ನಾ, ಋಣಮುಕ್ತ ಕಾಯ್ದೆ, ಬಡವರ ಬಂಧು ಸೇರಿದಂತೆ ಹಲವು ಯೋಜನೆ ಕುಮಾರಸ್ವಾಮಿ ತಂದಿದ್ದಾರೆ. ಇದೆಲ್ಲವನ್ನು ಜನರಿಗೆ ಮುಟ್ಟಿಸುವ ಕೆಲಸ ಮಾಡಿ ಎಂದು ಪಕ್ಷದ ಯುವ ಕಾರ್ಯಕರ್ತರಿಗೆ ನಿಖಿಲ್ ಸೂಚನೆ ನೀಡಿದ್ದಾರೆ.

TAGGED:bengalurujdskr petenikhil kumaraswamyPublic TVಕೆಆರ್ ಪೇಟೆಜೆಡಿಎಸ್ನಿಖಿಲ್ ಕುಮಾರಸ್ವಾಮಿಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema news

MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories
Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post

You Might Also Like

BY Vijayendra
Bengaluru City

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಹಗಲು-ರಾತ್ರಿ ಶ್ರಮ: ಸರ್ಕಾರದ ವಿರುದ್ಧ ಹೋರಾಟ ನಿರಂತರ – ಬಿವೈವಿ

Public TV
By Public TV
2 hours ago
NAMMA METRO 1
Bengaluru City

ನಮ್ಮ ಮೆಟ್ರೋದಿಂದ ಮದ್ಯಪ್ರಿಯರಿಗೆ ಗುಡ್‌ನ್ಯೂಸ್?

Public TV
By Public TV
2 hours ago
ksrtc bmtc transport strike
Bengaluru City

ನಾಳೆ ಸಾರಿಗೆ ಮುಷ್ಕರ ಇಲ್ಲ| ಸರ್ಕಾರಕ್ಕೆ ಮತ್ತೊಂದು ಡೆಡ್‌ಲೈನ್‌ – ಇಂದು ಏನಾಯ್ತು?

Public TV
By Public TV
3 hours ago
TAX
Bengaluru City

ಗ್ರಾ.ಪಂ ತೆರಿಗೆ ಸಂಗ್ರಹದಲ್ಲಿ ಹಿಂದೆ ಬಿದ್ದ ಗ್ರಾಮೀಣಾಭಿವೃದ್ಧಿ ಇಲಾಖೆ – ಈ ವರ್ಷ 71% ಮಾತ್ರ ಸಂಗ್ರಹ

Public TV
By Public TV
4 hours ago
Magadi road psi koushik
Bengaluru City

ನಿರೀಕ್ಷಣಾ ಜಾಮೀನು ಪಡೆದು ಠಾಣೆಗೆ ಹೋದ ವ್ಯಕ್ತಿ ಮೇಲೆ ಪಿಎಸ್‌ಐ ಹಲ್ಲೆ – ಎಫ್‌ಐಆರ್ ದಾಖಲು

Public TV
By Public TV
5 hours ago
CRIME
Crime

ಜೈಲಿಂದ ಪೆರೋಲ್ ಮೇಲೆ ಬಂದು ಮನೆ ದರೋಡೆ – ರಾಬರಿ ಹಣ, ಚಿನ್ನಾಭರಣ ಹೆಂಡ್ತಿಗೆ ಕೊಟ್ಟು ಮತ್ತೆ ಜೈಲು ಸೇರಿದ ಖತರ್ನಾಕ್

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?