Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯ ಸರ್ಕಾರ ರಾಜೀನಾಮೆ ಕೊಟ್ಟರೆ ಮಾತ್ರ ಜನತೆಗೆ ಶಾಂತಿ, ನೆಮ್ಮದಿಯ ಭರವಸೆ: ಆರ್.ಅಶೋಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಾಜ್ಯ ಸರ್ಕಾರ ರಾಜೀನಾಮೆ ಕೊಟ್ಟರೆ ಮಾತ್ರ ಜನತೆಗೆ ಶಾಂತಿ, ನೆಮ್ಮದಿಯ ಭರವಸೆ: ಆರ್.ಅಶೋಕ್

Districts

ರಾಜ್ಯ ಸರ್ಕಾರ ರಾಜೀನಾಮೆ ಕೊಟ್ಟರೆ ಮಾತ್ರ ಜನತೆಗೆ ಶಾಂತಿ, ನೆಮ್ಮದಿಯ ಭರವಸೆ: ಆರ್.ಅಶೋಕ್

Public TV
Last updated: March 3, 2024 3:40 pm
Public TV
Share
2 Min Read
R Ashok
SHARE

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ (Congress Government) ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಇಲ್ಲ. ಮುಖ್ಯಮಂತ್ರಿ ಮಾತ್ರವಲ್ಲ ಇಡೀ ಸರ್ಕಾರ ರಾಜೀನಾಮೆ ಕೊಟ್ಟರೆ ಮಾತ್ರ ಜನತೆಗೆ ಶಾಂತಿ- ನೆಮ್ಮದಿಯ ಭರವಸೆ ಲಭಿಸಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ (R Ashok) ಅವರು ಹೇಳಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಈ ಸರ್ಕಾರ ಎಚ್ಚೆತ್ತುಕೊಳ್ಳಲು ಇನ್ನೆಷ್ಟು ಬಾಂಬ್ ಬ್ಲಾಸ್ಟ್ (Bomb Blast) ಆಗಬೇಕು? ಈ ಸರ್ಕಾರ ಯಾಕೆ ಕಣ್ಮುಚ್ಚಿ ಕುಳಿತಿದೆ? ಯಾರನ್ನು ಓಲೈಸುತ್ತಿದೆ? ಎಫ್‍ಎಸ್‍ಎಲ್ (FSL) ವರದಿ ಬಿಡುಗಡೆ ಮಾಡದೇ ಇರಲು ಸರ್ಕಾರದ ಮೇಲೆ ಸೋನಿಯಾ ಗಾಂಧಿ- ರಾಹುಲ್ ಗಾಂಧಿಯವರ ಒತ್ತಡ ಇದೆಯೇ ಎಂದು ಪ್ರಶ್ನೆಗಳನ್ನು ಮುಂದಿಟ್ಟರು.

ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರ ಮನಸ್ಸನ್ನು ಪೂರ್ತಿ ಕಲ್ಮಶ ಮಾಡುವ ಕಡೆಗೆ ಹೋಗುತ್ತಿದೆ ಎಂದು ಆರೋಪಿಸಿದರು. ಕೆಂಗಲ್ ಹನುಮಂತಯ್ಯನವರು ಕಟ್ಟಿಸಿದ ವಿಧಾನಸೌಧ ರಾಜ್ಯದ ಹೃದಯವಿದ್ದಂತೆ. ಅಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿರುವುದು ಅಕ್ಷಮ್ಯ ಎಂದು ತಿಳಿಸಿದರು. ಇದನ್ನೂ ಓದಿ: ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗಕ್ಕೆ ಪೂಜೆ – ರಥಯಾತ್ರೆಗೆ ಹೈಕೋರ್ಟ್ ಅಸ್ತು

 

ಅಲ್ಪಸಂಖ್ಯಾತರು ತಮಗೆ ಮತ ಹಾಕಿದರೆ ಸಾಕು, ಬಹುಸಂಖ್ಯಾತರನ್ನು ಬಗ್ಗು ಬಡಿಯುತ್ತೇವೆ ಎಂಬ ನೀತಿ ಕಾಂಗ್ರೆಸ್ ಪಕ್ಷದ್ದು. ನೀವೇನಾದರೂ ಮಾಡಿ; ಕೆಜೆ ಹಳ್ಳಿ, ಡಿಜೆ ಹಳ್ಳಿಯಲ್ಲಿ ಗಲಭೆ ಮಾಡಿ. ಮೈಸೂರಿನಲ್ಲಿ ಅವರ ಶಾಸಕರ ಹತ್ಯೆ ಪ್ರಯತ್ನ ಮಾಡಿದರೂ ಏನೂ ಮಾಡುವುದಿಲ್ಲ ಎಂಬ ಕರ್ನಾಟಕದ ಕಾಂಗ್ರೆಸ್ ಮನಸ್ಥಿತಿ ಗಂಡಾಂತರ ತರುವಂತಿದೆ ಎಂದು ಕಿಡಿಕಾರಿದರು.

ಕಾಂಗ್ರೆಸ್ ಆಡಳಿತದಲ್ಲಿ ಭಯೋತ್ಪಾದಕರೆಂಬ ಇಲಿಗಳು ಬಿಲದಿಂದ ಹೊರ ಬಂದು ಹುಲಿಗಳಾಗಿವೆ. ನಮ್ಮನ್ನೇನೂ ಮಾಡುವುದಿಲ್ಲ ಎಂಬ ಮನಸ್ಥಿತಿ ಭಯೋತ್ಪಾದಕರದ್ದಾಗಿದೆ. ಇದು ದೊಡ್ಡ ಆಘಾತ ತಂದಿದೆ ಎಂದು ವಿವರಿಸಿದರು.

ಸರ್ಕಾರ ಅವರ ಬಗ್ಗೆ ಸಹಾನುಭೂತಿ ತೋರುವುದು ಆಘಾತಕಾರಿ ವಿಚಾರ. ರಾಜ್ಯ ಸರ್ಕಾರ ಕೋಮುವಾದದ ಕಡೆ ವಾಲುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅಲ್ಪಸಂಖ್ಯಾತರ ಓಲೈಕೆಯ ಪ್ರವೃತ್ತಿ ಮುಂದುವರೆದಿದೆ. ಅಲ್ಪಸಂಖ್ಯಾತರ ಬಗ್ಗೆ ಬರುವ ವಿಷಯಗಳನ್ನು ಕಾಂಗ್ರೆಸ್ಸಿಗರು ನಿರಂತರವಾಗಿ ಮುಚ್ಚಿಡುತ್ತಿದ್ದಾರೆ ಎಂದು ಆಕ್ಷೇಪಿಸಿದರು. ಇದನ್ನೂ ಓದಿ: ಪಾಕ್‌ ಪರ ಘೋಷಣೆ – FSL ವರದಿ ಇನ್ನೂ ಬಂದಿಲ್ಲ, ಬಂದ ನಂತರ ಕ್ರಮ : ಪರಮೇಶ್ವರ್‌

 

ಬಾಂಬ್ ಸ್ಫೋಟದ ಆರೋಪಿಗಳನ್ನು ಅಮಾಯಕರು, ಮೈ ಬ್ರದರ್ಸ್ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಕೆಲದಿನಗಳ ಹಿಂದೆ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದಾರೆ. ‘ಆ ರೀತಿ ಹೇಳಿಲ್ಲ. ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಫಾರೆನ್ಸಿಕ್ ವರದಿಯಲ್ಲಿ ಹಾಗೆ ಆಗಿಲ್ಲ ಎಂದು ಬರಲಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಮಾಧ್ಯಮಗಳು ಘೋಷಣೆ ಕೂಗಿದ್ದು ನಿಜ ಎಂದು ಪ್ರಕಟಿಸಿದರೂ ಕಾಂಗ್ರೆಸ್‍ನವರು ಅದನ್ನು ಮುಚ್ಚಿಡುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.

ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಆಗಿದೆ. ಆ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್, ದಿನೇಶ್ ಗುಂಡೂರಾವ್ ಹೋಗಿ, ‘ಇದು ಬಿಸಿನೆಸ್ ರೈವಲ್ರಿ; ತಿಂಡಿ ವಿಚಾರದದಲ್ಲಿ ಒಳಜಗಳ’ ಎಂದಿದ್ದರು. ಈಗ ಅದು ಭಯೋತ್ಪಾದಕರ ಕೃತ್ಯ ಎಂದು ಗೊತ್ತಾಗಿದೆ. ಆದರೂ ಅದನ್ನು ಮುಚ್ಚಿಡುತ್ತಿದ್ದಾರೆ ಎಂದು ಟೀಕಿಸಿದರು.

 

TAGGED:ashokbengalurubjpcongresspoliticsಅಶೋಕ್ಕಾಂಗ್ರೆಸ್ಬೆಂಗಳೂರುರಾಜಕೀಯ
Share This Article
Facebook Whatsapp Whatsapp Telegram

Cinema news

Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories

You Might Also Like

DK Shivakumar and siddaramaiah 2
Bengaluru City

ಕುರ್ಚಿ ಕದನ | ಹೈಕಮಾಂಡ್‌ ಹೇಳಿದ್ರೆ ನಾನೂ ಕೇಳ್ಬೇಕು, ಡಿಕೆಶಿನೂ ಕೇಳ್ಬೇಕು: ಸಿದ್ದರಾಮಯ್ಯ

Public TV
By Public TV
13 minutes ago
male madappa devotees
Latest

ಮಾದಪ್ಪನ ದರ್ಶನಕ್ಕೆ 2ನೇ ದಿನವೂ ಸಾವಿರಾರು ಭಕ್ತರ ಪಾದಯಾತ್ರೆ – ಹಗ್ಗಕಟ್ಟಿ ನದಿ ದಾಟಿಸಿದ SDRF ತಂಡ

Public TV
By Public TV
19 minutes ago
RCB 3
Cricket

RCB ಗೆ ಬಿಗ್‌ ಶಾಕ್‌ – ಎನ್‌ಒಸಿ ನಿರಾಕರಿಸಿದ ಎಂಸಿಎ; ಬೆಂಗಳೂರಲ್ಲೇ ಐಪಿಎಲ್‌ ಉದ್ಘಾಟನೆ ಫಿಕ್ಸಾ?

Public TV
By Public TV
25 minutes ago
manhole delhi
Latest

ಒಳಚರಂಡಿ ಮ್ಯಾನ್‌ಹೋಲ್‌ಗೆ ಬಿದ್ದು ಕಾರ್ಮಿಕ ಸಾವು

Public TV
By Public TV
41 minutes ago
G Parameshwar
Bengaluru City

ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಚಿನ್ನ, ಹಣದ ಬ್ಯಾಗ್‌ ನಾಪತ್ತೆ ಕೇಸ್‌ – ತನಿಖೆಗೆ ಪರಂ ಆದೇಶ

Public TV
By Public TV
1 hour ago
Khawaja Asif
Latest

ಅಮೆರಿಕ ಪಾಕಿಸ್ತಾನವನ್ನು ಟಾಯ್ಲೆಟ್ ಪೇಪರ್‌ಗಿಂತ ಕೆಟ್ಟದಾಗಿ ಬಳಸಿಕೊಂಡಿದೆ: ಪಾಕ್‌ ರಕ್ಷಣಾ ಸಚಿವ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?