Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಿನಲ್ಲಿ 7 ಕೋಟಿ ದರೋಡೆ ಕೇಸ್‌ – ಗೋವಿಂದಪುರ ಠಾಣೆ ಕಾನ್ಸ್‌ಟೇಬಲ್‌ ಸೇರಿ ಇಬ್ಬರ ಬಂಧನ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರಿನಲ್ಲಿ 7 ಕೋಟಿ ದರೋಡೆ ಕೇಸ್‌ – ಗೋವಿಂದಪುರ ಠಾಣೆ ಕಾನ್ಸ್‌ಟೇಬಲ್‌ ಸೇರಿ ಇಬ್ಬರ ಬಂಧನ!

Bengaluru City

ಬೆಂಗಳೂರಿನಲ್ಲಿ 7 ಕೋಟಿ ದರೋಡೆ ಕೇಸ್‌ – ಗೋವಿಂದಪುರ ಠಾಣೆ ಕಾನ್ಸ್‌ಟೇಬಲ್‌ ಸೇರಿ ಇಬ್ಬರ ಬಂಧನ!

Public TV
Last updated: November 20, 2025 11:31 pm
Public TV
Share
3 Min Read
Annappa Naik
SHARE

ಬೆಂಗಳೂರು: ಸಿಲಿಕಾನ್‌ ಸಿಟಿ ಅಂದ್ರೆ ಸಿಂಪಲ್ ಸಿಟಿ ಅಲ್ಲ.. ಸದಾ ಜನಜಂಗುಳಿಯಿಂದ ಕೂಡಿರುವ ಪ್ರದೇಶ. ವಾಹನಗಳು ಕೂಡ ಕಂಟಿನ್ಯೂ ಮೂವಿಂಗ್‌ನಲ್ಲೇ ಇರುವ ಬ್ಯುಸಿ ನಗರ. ಹೀಗಿದ್ದೂ ಡೈರಿ ಸರ್ಕಲ್‌ನಲ್ಲಿ ಮಟ-ಮಟ ಮಧ್ಯಾಹ್ನವೇ ದೊಡ್ಡ ದರೋಡೆಯೊಂದು ನಡೆದು ಹೋಗಿದೆ. ಸಿಕ್ಕಾಪಟ್ಟೆ ಜನ, ಟ್ರಾಫಿಕ್ ಇರುವ ಏರಿಯಾದಲ್ಲಿ ಬರೋಬ್ಬರಿ 7 ಕೋಟಿ 11 ಲಕ್ಷ ಹಣವನ್ನ ದೋಚಿ ದರೋಡೆಕೋರರು ಪರಾರಿಯಾಗಿದ್ದರು. ಇದೀಗ ಪ್ರಕರಣದ ಬೆನ್ನುಹತ್ತಿರುವ ಪೊಲೀಸರು ಗೋವಿಂದಪುರ ಠಾಣೆಯ ಕಾನ್ಸ್‌ಟೇಬಲ್‌ ಸೇರಿ ಇಬ್ಬರನ್ನ ಬಂಧಿಸಿದ್ದಾರೆ.

ದರೋಡೆಕೋರರಿಗೆ ಇನ್ನೋವಾ ಕಾರು ಕೊಟ್ಟಿದ್ದ ಇಬ್ಬರನ್ನ ಪೊಲೀಸರು ಬಂಧಿಸಿದ್ದಾರೆ. ಚಿತ್ತೂರು ಗುಡಿಪಲ್ಲಿ ಬಳಿ ಪತ್ತೆಯಾಗಿದ್ದ ಕಾರು ಎಂಜಿನ್‌ನ ಚಾರ್ಸಿ ನಂಬರ್‌ ಆಧರಿಸಿ ಇಬ್ಬರನ್ನ ಬಂಧಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ATM Robbed 2

ಚಾರ್ಸಿ ನಂಬರ್‌ ಆಧಾರದ ಮೇಲೆ ಮೂಲ ಮಾಲೀಕನನ್ನ ಪತ್ತೆ ಮಾಡಿ ವಿಚಾರಣೆಗೆ ಒಳಪಡಿಸಲಾಗಿತ್ತು. ಈ ವೇಳೆ ಕಾರನ್ನು ಮಾರಾಟ ಮಾಡಿರುವುದು ಗೊತ್ತಾಗಿದೆ. ಇಬ್ಬರು ಬಂದು ಕಾರು ಖರೀದಿಸಿದ್ದಾರೆ ಅಂತ ಮೊದಲ ಮಾಲೀಕರು ಹೇಳಿದ್ದಾರೆ. ಆ ಬಳಿಕ ದರೋಡೆಗೆ ಉದ್ದೇಶಪೂರಿತವಾಗಿಯೇ ಕಾರನ್ನು ಕೊಟ್ರಾ? ಅನ್ನೋ ಆಯಾಮದಲ್ಲೂ ವಿಚಾರಣೆ ನಡೆಸಲಾಗುತ್ತಿದೆ.

ಇನ್ನೂ ದರೋಡೆಕೋರರು ಚಿತ್ತೂರು ಮೂಲದವರೇ ಆಗಿದ್ದಾರೆ. ಅದೇ ಕಾರಣಕ್ಕೆ ಚಿತ್ತೂರು ಬಳಿಯೇ ದರೋಡೆಗೆ ಬಳಸಿದ ವಾಹನ ಬಿಟ್ಟು ಪರಾರಿಯಾಗಿದ್ದಾರೆ ಎಂಬುದು ಪೊಲೀಸ್‌ ತನಿಖೆ ವೇಳೆ ತಿಳಿದುಬಂದಿದೆ.

ATM Robbed

ಪೊಲೀಸ್‌ ಕಾನ್ಸ್‌ಟೇಬಲ್‌ ಸೇರಿ ಇಬ್ಬರ ಬಂಧನ
ಸದ್ಯ ಪ್ರಕರಣ ದಾಖಲಿಸಿಕೊಂಡು ವಿಶೇಷ ತಂಡಗಳನ್ನು ರಚಿಸಿದ್ದ ಪೊಲೀಸರು, ಗೋವಿಂದಪುರ ಠಾಣೆಯ ಕಾನ್ಸ್‌ಸ್ಟೇಬಲ್ ಅಣ್ಣಪ್ಪನಾಯ್ಕ್, ಕೇರಳ ಮೂಲದ ದೇವಿಯರ್ ಇಬ್ಬರನ್ನು ಬಂಧಿಸಲಾಗಿದೆ. ನಿನ್ನೆ ರಾತ್ರಿಪಾಳಿಯಲ್ಲಿಯೇ ಇದ್ದ ಅಣ್ಣಪ್ಪನಾಯ್ಕ್‌ ಇಂದು ಬೆಳಗ್ಗೆ ಕೆಲಸ ಮುಗಿಸಿ ಮನೆಗೆ ಹೋಗುವಾಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದೇವಿಯರ್‌ ಸಿಎಂಎಸ್‌ ಸಂಸ್ಥೆಯ ಮಾಜಿ ನೌಕರನಾಗಿದ್ದು, ಕೆಲ ದಿನಗಳ ಹಿಂದೆ ಕೆಲಸ ಬಿಟ್ಟಿದ್ದ. ಅಲ್ಲದೇ ದೇವಿಯರ್‌ ಅಣ್ಣಪ್ಪ ನಾಯ್ಕ್‌ ಕಳೆದ 6 ತಿಂಗಳಿಂದ ಸ್ನೇಹಿತರಾಗಿದ್ದರು. ಈ ಹಿಂದೆಯೂ ಅಪರಾಧ ಕೆಲಸಗಳಲ್ಲಿ ಪರಿಚಯ ಆಗಿದ್ದ ಎನ್ನಲಾಗ್ತಿದೆ. ದರೋಡೆಗೆ ಸಾಕಷ್ಟು ದಿನಗಳಿಂದ ಪ್ಲ್ಯಾನ್‌ ಮಾಡಿಕೊಂಡಿದ್ದರು ಅನ್ನೋ ಆರೋಪಗಳೂ ಕೇಳಿಬಂದಿವೆ.

02 DARODE

7 ಕೋಟಿ ಹೊತ್ತೊಯ್ದ ರಾಬರ್ಸ್ ಹೋಗಿದ್ದೆಲ್ಲಿ..?
ಇನ್ನೂ ಕ್ಷಣಕ್ಷಣಕ್ಕೂ ಪ್ರಕರಣ ಒಂದೊಂದು ತಿರುವುಗಳನ್ನು ತೆಗೆದುಕೊಳ್ಳುತ್ತಿದೆ. ಸಿಎಂಎಸ್ ಏಜೆನ್ಸಿಯ ಇಬ್ಬರು ಸಿಬ್ಬಂದಿ ಮೇಲೆಯೇ ಅನುಮಾನ ಶುರುವಾಗಿತ್ತು. ಸಿಬ್ಬಂದಿಯ ಸಹಾಯದಿಂದಲೇ ಹಣ ಕಳವು ಮಾಡಿರುವ ಶಂಕೆ ವ್ಯಕ್ತವಾಗಿದೆ. ದರೋಡೆ ನಡೆದ 45 ನಿಮಿಷಗಳ ಬಳಿಕ ವಾಹನದಲ್ಲಿದ್ದ ಚಾಲಕ ಹಾಗೂ ಸಿಬ್ಬಂದಿ ಪೊಲೀಸರಿಗೆ ಫೋನ್ ಮಾಡಿ ಮಾಹಿತಿ ನೀಡಿದ್ದಾರೆ, ಘಟನೆ ನಡೆದು 1 ಕಿಲೋ ಮೀಟರ್ ದೂರದಲ್ಲಿ ಪೊಲೀಸ್ ಠಾಣೆ ಇದ್ದರೂ ಮಾಹಿತಿ ನೀಡುವುದಕ್ಕೆ ವಿಳಂಬ ಮಾಡಿರುವುದು ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಇಷ್ಟೆಲ್ಲಾ ಬೆಳವಣಿಗೆಗಳ ಮಧ್ಯೆ ದರೋಡೆಕೋರರು ವೆಲ್ಲೂರು ಮೂಲಕ ಆಂಧ್ರಪ್ರದೇಶ ತಲುಪಿರುವ ಶಂಕೆ ವ್ಯಕ್ತವಾಗಿದ್ದು. ಅವರ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

ನಾಕಾಬಂಧಿ ಹಾಕಿದ್ರೂ ಉಪಯೋಗ ಆಗಿಲ್ಲ
ಘಟನೆ ನಡೆದ 1 ಗಂಟೆಗಳ ಬಳಿಕ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಸ್ಪಾಟ್‌ಗೆ ಬಂದ ಪೊಲೀಸರು, ಸೋಕೋ ಟೀಂ, ಶ್ವಾನ ದಳ ಸಿಬ್ಬಂದಿಯಿಂದ ಪರಿಶೀಲನೆ ನಡೆಸಿದ್ರು, ಆದ್ರೆ ಪೊಲೀಸರು ಎಚ್ಚೆತ್ತುಕೊಳ್ಳುವಷ್ಟರಲ್ಲಿ ದರೋಡೆಕೋರರು ರಾಜ್ಯವನ್ನೇ ಬಿಟ್ಟು ಹೋಗಿದ್ದಾರೆ ಎನ್ನಲಾಗಿದೆ. ಅತ್ತ ಬೆಂಗಳೂರಿನಾದ್ಯಂತ ನಾಕಾಬಂಧಿ ಹಾಕಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಇದೀಗ ಪ್ರತಿಯೊಂದು ಟೋಲ್‌ನ ಸಿಸಿಟಿವಿ ದೃಶ್ಯಾವಳಿಗಳನ್ನು ಕಲೆ ಹಾಕಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಎಲೆಕ್ಟ್ರಾನಿಕ್‌ ಸಿಟಿ ಕಡೆ ಹೋದ ದರೋಡೆಕೋರರು ಹೋಗಿದ್ದೆಲ್ಲಿಗೆ? ಅತ್ತಿಬೆಲೆ ಮೂಲಕ ತಮಿಳುನಾಡು ಕಡೆ ಹೋದ್ರಾ? ಹೊಸೂರಿನಿಂದ ಆಂಧ್ರಪ್ರದೇಶ ಕಡೆ ಹೋದ್ರಾ..? ಎಂಬುದರ ಬಗ್ಗೆ ಮಾಹಿತಿ ಕಲೆಕ್ಟ್ ಮಾಡುತ್ತಿದ್ದಾರೆ.

TAGGED:Bengaluru RobberyChitturtirupatiಚಿತ್ತೂರುತಿರುಪತಿಬೆಂಗಳೂರು ದರೋಡೆ
Share This Article
Facebook Whatsapp Whatsapp Telegram

Cinema news

Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories
Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi

You Might Also Like

Jeevaraj 3
Chikkamagaluru

ಶೃಂಗೇರಿ | ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಮೇಲುಗೈ – ಶಾರದಾಂಬೆ ದರ್ಶನ ಪಡೆದ ಅಭ್ಯರ್ಥಿ ಜೀವರಾಜ್

Public TV
By Public TV
3 minutes ago
Air Arabia flight
Latest

ಫ್ಲೈಟ್‌ನಲ್ಲಿ 2 ಬಾರಿ ವಾಂತಿ – ಚೆನ್ನೈನಲ್ಲಿ ಚಲಿಸುತ್ತಿದ್ದ ವಿಮಾನದಿಂದ ಹೊರಕ್ಕೆ ಜಿಗಿದ ಪ್ರಯಾಣಿಕ

Public TV
By Public TV
19 minutes ago
DK Shivakumar TB Dam
Bellary

ಟಿಬಿ ಡ್ಯಾಂ ಮುಂದಿನ 50 ವರ್ಷ ಸುಭದ್ರ, ಕ್ರಸ್ಟ್ ಗೇಟ್‌ಗಳ ಅಳವಡಿಕೆ ಪೂರ್ಣ- ಮೇ 15ಕ್ಕೆ ಲೋಕಾರ್ಪಣೆ: ಡಿಕೆಶಿ

Public TV
By Public TV
20 minutes ago
Preity Zinta Invites PBKS Fan Injured
Cricket

ಸಿಕ್ಸರ್‌ನಿಂದ ಗಾಯಗೊಂಡಿದ್ದ ಅಭಿಮಾನಿಗೆ ವಿವಿಐಪಿ ಟಿಕೆಟ್ ನೀಡಿದ ಪ್ರೀತಿ ಜಿಂಟಾ

Public TV
By Public TV
25 minutes ago
Swamiji
Bengaluru City

ಪೂಜೆ ನೆಪದಲ್ಲಿ ಲೈಂಗಿಕ ದೌರ್ಜನ್ಯ – ಕಾಮಿ ಸ್ವಾಮಿಯ ಮುಖವಾಡ ಕಳಚಿದ ಮಹಿಳೆ

Public TV
By Public TV
48 minutes ago
Rain 2
Bagalkot

ಇಂದಿನಿಂದ ಮೇ 9 ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Public TV
By Public TV
51 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?