Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಸಗೊಬ್ಬರ, ಕೀಟನಾಶಕ ದಾಸ್ತಾನು ಬೇಕಷ್ಟಿದೆ –  ಡಿವಿಎಸ್ ಭರವಸೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಸಗೊಬ್ಬರ, ಕೀಟನಾಶಕ ದಾಸ್ತಾನು ಬೇಕಷ್ಟಿದೆ –  ಡಿವಿಎಸ್ ಭರವಸೆ

Bengaluru City

ರಸಗೊಬ್ಬರ, ಕೀಟನಾಶಕ ದಾಸ್ತಾನು ಬೇಕಷ್ಟಿದೆ –  ಡಿವಿಎಸ್ ಭರವಸೆ

Public TV
Last updated: April 8, 2020 7:10 pm
Public TV
Share
2 Min Read
DV SADANANDA GOWDA
SHARE

ನವದೆಹಲಿ: ಕರ್ನಾಟಕವೂ ಸೇರಿದಂತೆ ದೇಶದ ಯಾವುದೇ ಭಾಗದಲ್ಲಿ ರಸಗೊಬ್ಬರ ಅಥವಾ ಕೀಟನಾಶಕಗಳ ಕೊರತೆ ಉಂಟಾಗಿಲ್ಲ. ಕರ್ನಾಟಕದಲ್ಲಿ ಸದ್ಯ 7.3 ಲಕ್ಷ ಟನ್ ರಸಗೊಬ್ಬರವಿದೆ. ಏಪ್ರಿಲ್ ತಿಂಗಳಲ್ಲಿ ರಾಜ್ಯದ ಬೇಡಿಕೆ 2.57 ಲಕ್ಷ ಟನ್. ಹಾಗಾಗಿ ರೈತರು ಈ ಸಲವೂ ಮಾಮೂಲಿಯಾಗಿ ಮುಂಗಾರು ಬಿತ್ತನೆಗೆ ತಯಾರಿ ಮಾಡಿಕೊಳ್ಳಬಹುದು ಎಂದು ಕೇಂದ್ರ ರಾಸಾಯನಿ ಮತ್ತು ರಸಗೊಬ್ಬರ ಸಚಿವ ಸದಾನಂದ ಗೌಡ ಭರವಸೆ ನೀಡಿದ್ದಾರೆ.

ಲಾಕ್‍ಡೌನ್‍ನಿಂದಾಗಿ ಆರಂಭದಲ್ಲಿ ಒಂದೆರಡು ದಿನ ಸರಕು ಸಾಗಣೆಗೆ ತೊಂದರೆಯಾಗಿತ್ತು. ಆದರೆ ರಸಗೊಬ್ಬರ, ಕೀಟನಾಶಕ ಸೇರಿಂತೆ ಕೃಷಿಸಂಬಂಧಿತ ಎಲ್ಲ ಪರಿಕರಗಳನ್ನು ಅತ್ಯವಶ್ಯಕ ವಸ್ತುಗಳ ಪಟ್ಟಿಗೆ ಸೇರಿಸಿ ಉತ್ಪಾದನೆ ಹಾಗೂ ಸಾಗಣೆ ಮೇಲಿನ ನಿರ್ಬಂಧವನ್ನು ಕೇಂದ್ರ ಸರ್ಕಾರವು ಸಂಪೂರ್ಣ ತೆಗೆದುಹಾಕಿತು. ರಸಗೊಬ್ಬರ ಕಾರ್ಖಾನೆಗಳು, ಗೋಡೌನ್‍ಗಳು, ಬಂದರಗಳು, ವಿತರಣಾ ಕೇಂದ್ರಗಳ ಮಧ್ಯೆ ರಸಗೊಬ್ಬರ ಸಾಗಣೆಗೆ ಬೇಡಿಕೆಗೆ ಅನುಗುಣವಾಗಿ ಗೂಡ್ಸ್ ರೈಲುಗಳನ್ನು ಒದಗಿಸುವಂತೆ ರೇಲ್ವೆ ಇಲಾಖೆಗೆ ಕೇಂದ್ರ ಸರ್ಕಾರವು ಕಟ್ಟುನಿಟ್ಟಿನ ಆದೇಶ ನೀಡಿದೆ. ಹಾಗೆಯೇ ಜಲ ಹಾಗೂ ಭೂಸಾರಿಗೆಗೆ ರಸಗೊಬ್ಬರ, ಕೀಟನಾಶಕ ಮತ್ತಿತರ ಕೃಷಿಸಂಬಂಧಿತ ಸರಕುಗಳನ್ನು ಸಾಗಣೆಗೆ ಮುಕ್ತ ಅನುಮತಿ ನೀಡಲಾಗಿದೆ ಎಂದು ಹೇಳಿದ್ದಾರೆ.

fertilizer urea

ದೇಶದ ಬಹುತೇಕ ರಸಗೊಬ್ಬರ ಕಾರ್ಖಾನೆಗಳು ಪೂರ್ಣ ಪ್ರಮಾಣದಲ್ಲಿ ಉತ್ಪಾದನೆಯಲ್ಲಿ ತೊಡಗಿವೆ. ಈ ಸಂದರ್ಭದಲ್ಲಿ ಲಾಕ್‍ಡೌನ್‍ ನಿಯಮಗಳನ್ನು (ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮುಖಗವಸು ಧರಿಸುವುದು ಇವೇ ಮುಂತಾದವು) ಕಟ್ಟುನಿಟ್ಟಾಗಿ ಅನುಸರಿಸುವಂತೆ ಸೂಚಿಸಲಾಗಿದೆ. ದೇಶದಲ್ಲಿ ಇನ್ನೂ ಹಲವು ತಿಂಗಳಿಗೆ ಸಾಕಾಗುವಷ್ಟು ರಸಗೊಬ್ಬರ ದಾಸ್ತಾನು ಇದೆ. ಸದ್ಯ 86.87 ಲಕ್ಷ ಮೆಟ್ರಿಕ್ ಟನ್ ಯೂರಿಯಾ ದಸ್ತಾನು ಇದೆ. ಆದಾಗ್ಯೂ ಮುಂಜಾಗ್ರತಾ ಕ್ರಮವಾಗಿ 7.57 ಲಕ್ಷ ಟನ್ ಯೂರಿಯಾ ಆಮದು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಲಾಗಿದೆ.

agriculture farmers

ದೇಶಾದ್ಯಂತ ರಸಗೊಬ್ಬರ ಮಳಿಗೆಗಳೂ ತೆರೆದಿದ್ದು ಎಂದಿನಂತೆ ವಹಿವಾಟು ನಡೆಸಿವೆ. ಕರ್ನಾಟಕದಲ್ಲಿ ಸಾಗಣೆ, ಪೂರೈಕೆಗೆ ಸಂಬಂಧಿಸಿದಂತೆ ಸಮಸ್ಯೆಗಳಿದ್ದರೆ ಕೃಷಿ ಸಹಾಯವಾಣಿ 080-22212818 / 22210237 ಗೆ ಕರೆಮಾಡಿ ಬಗೆಹರಿಸಿಕೊಳ್ಳಬಹುದು. ನಾನು ಮತ್ತೆ ಸ್ಪಷ್ಟಪಡಿಸುತ್ತಿದ್ದೇನೆ. ರಸಗೊಬ್ಬರ, ಕೀಟನಾಶಕಗಳ ಕೊರತೆ ಇಲ್ಲ. ದಾಸ್ತಾನು ಸಾಕಷ್ಟಿದೆ. ಬೇಕಾದಷ್ಟು ಗೊಬ್ಬರ ಪೂರೈಸುವ ಜವಾಬ್ದಾರಿ ನಮ್ಮದು. ರೈತಬಾಂಧವರಿಗೆ ನನ್ನ ಮನವಿ. ನೀವು ಯಾವುದೇ ರೀತಿಯ ವದಂತಿಗಳಿಗೆ ಕಿವಿಗೊಡಬೇಡಿ. ನಿರಾತಂಕವಾಗಿ ಮುಂಗಾರು ಬಿತ್ತನೆಗೆ ತಯಾರಿಮಾಡಿಕೊಳ್ಳಿ. ನಿಮಗೆ ಶುಭವಾಗಲಿ ಎಂದು ಡಿವಿಎಸ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Women Farmers

ಮನೆ-ಮನೆಗೆ ಜನೌಷಧಿ: ಈ ಮಧ್ಯೆ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆಯ (PMBJP) ಜನೌಷಧಿ ಕೇಂದ್ರಗಳ ಮೂಲಕ ಮನೆಗೇ ಔಷಧ ಸರಬರಾಜು ಮಾಡುವ ಸೌಲಭ್ಯವನ್ನು ಆರಂಭಿಸಲಾಗಿದೆ. ಅಗತ್ಯವಿರುವವರು ವಿಶೇಷವಾಗಿ ಹಿರಿಯ ನಾಗರಿಕರು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು. ಅದಕ್ಕಾಗಿ ನಿಮ್ಮ ಸ್ಮಾರ್ಟ್ ಫೋನಿನಲ್ಲಿ ನಮ್ಮ ಸರ್ಕಾರವೇ ಅಭಿವೃದ್ಧಿಪಡಿಸಿರುವ ‘ಜನೌಷಧಿ ಸುಗಮ್, ಎಂಬ ಆ್ಯಪ್ ರೂಪಿಸಲಾಗಿದೆ ಎಂದು ಹೇಳಿದ್ದಾರೆ.

Jan Aushadhi stores

ಈ ಆ್ಯಪಿನಲ್ಲಿ ಹತ್ತಿರದ ಜನೌಷಧಿ ಕೇಂದ್ರ (ವಿಳಾಸ ಸಮೇತ), ಆ ಕೇಂದ್ರದ ಲೊಕೇಶನ್ ಮ್ಯಾಪ್, ಕೇಂದ್ರದಲ್ಲಿ ನಿಮಗೆ ಬೇಕಾದ ಔಷಧಿ ಲಭ್ಯತೆ ಇದೆಯೋ ಅಥವಾ ಇಲ್ಲವೋ, ಅಂಗಡಿಯ ದೂರವಾಣಿ ನಂಬರ್ – ಹೀಗೆ ಎಲ್ಲ ವಿವರಗಳು ಲಭ್ಯ. ಲಾಕ್‍ಡೌನ್ ಈ ಸಂದರ್ಭದಲ್ಲಿ ಔಷಧ ಅಂಗಡಿಗಳ ಬಳಿ ಗುಂಪು ಸೇರುವ ಅಗತ್ಯವಿಲ್ಲ. ಇದರಿಂದ ಸಾಮಾಜಿಕ ಅಂತರ ಕಾಯ್ದುಕೊಡಂತೆಯೂ ಆಯಿತು ಎಂದು ತಿಳಿಸಲಾಗಿದೆ.

ಜನೌಷಧಿ ಸುಗಮ್ ಆ್ಯಪ್ ಡೌನ್‍ಲೋಡ್ ಮಾಡಲು ಕ್ಲಿಕ್ ಮಾಡಿ: ಜನೌಷಧಿ ಸುಗಮ್

TAGGED:bengalurufarmersFertilizerJan AushadhiPress releasePublic TVsadananda gowdaಜನೌಷಧಿಪತ್ರಿಕಾ ಪ್ರಕಟಣೆಪಬ್ಲಿಕ್ ಟಿವಿಬೆಂಗಳೂರುರಸಗೊಬ್ಬರರೈತರುಸದಾನಂದ ಗೌಡ
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Vaibhav Sooryavanshi
Cricket

ಗುವಾಹಟಿಯಲ್ಲಿ ಸರಿಸಾಟಿಯಿಲ್ಲದ ವೈಭವ್‌ ಪ್ರದರ್ಶನ – ಆರ್‌ಸಿಬಿ ʻಜೋಶ್‌ʼಗೆ ಸೋಲಿನ ಪೆಟ್ಟು, ರಾಜಸ್ಥಾನ್‌ಗೆ 6 ವಿಕೆಟ್‌ ಜಯ

Public TV
By Public TV
5 minutes ago
Bidar Eshwar Khandre
Bidar

ಬೀದರ್‌ನ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್‌ ಖಂಡ್ರೆ‌‌

Public TV
By Public TV
58 minutes ago
Dharwad 1
Dharwad

ಧಾರವಾಡ | ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ

Public TV
By Public TV
59 minutes ago
Donald Trump Angry
Latest

ಮದ್ದುಗುಂಡುಗಳನ್ನ ಯುದ್ಧನೌಕೆಗೆ ತುಂಬಿಸ್ತಿದ್ದೇವೆ – ಮಾತುಕತೆಗೆ ಒಪ್ಪದಿದ್ರೆ ಇರಾನ್‌ ಮೇಲೆ ಭೀಕರ ದಾಳಿ: ಟ್ರಂಪ್‌ ಕೊನೇ ವಾರ್ನಿಂಗ್‌

Public TV
By Public TV
1 hour ago
01 9
Big Bulletin

ಬಿಗ್‌ ಬುಲೆಟಿನ್‌ 10 April 2026 ಭಾಗ-1

Public TV
By Public TV
2 hours ago
02 9
Big Bulletin

ಬಿಗ್‌ ಬುಲೆಟಿನ್‌ 10 April 2026 ಭಾಗ-2

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?