Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ಶಮಂತ್‌ಗೆ ನಾಯಕತ್ವದ ಪಾಠ ಹೇಳಿಕೊಟ್ಟ ಸುದೀಪ್‌

    ಶಮಂತ್‌ಗೆ ನಾಯಕತ್ವದ ಪಾಠ ಹೇಳಿಕೊಟ್ಟ ಸುದೀಪ್‌

    ಪಡೆದ ಸಾಲ ವಾಪಸ್ ಕೊಡದ್ದಕ್ಕೆ ಎರಡೂವರೆ ಲಕ್ಷಕ್ಕೆ ಗಂಡು ಮಗು ಮಾರಿದ ದುರುಳರು!

    ಪಡೆದ ಸಾಲ ವಾಪಸ್ ಕೊಡದ್ದಕ್ಕೆ ಎರಡೂವರೆ ಲಕ್ಷಕ್ಕೆ ಗಂಡು ಮಗು ಮಾರಿದ ದುರುಳರು!

    ದಿವ್ಯಳನ್ನು ಬಿಗ್‍ ಮನೆಯಿಂದ ಕಳಿಸಿಕೊಡ್ಬೇಕು ಅಂತ ಮಂಜು ಹೇಳಿದ್ಯಾಕೆ..?

    ದಿವ್ಯಳನ್ನು ಬಿಗ್‍ ಮನೆಯಿಂದ ಕಳಿಸಿಕೊಡ್ಬೇಕು ಅಂತ ಮಂಜು ಹೇಳಿದ್ಯಾಕೆ..?

    ಸಿಡಿ ರಿಲೀಸ್‌ ಆದ 4 ಗಂಟೆಯ ಬಳಿಕ ಮನೆ ಖಾಲಿ ಮಾಡಿದ್ದ ಯುವತಿ

    ಸಿಡಿ ರಿಲೀಸ್‌ ಆದ 4 ಗಂಟೆಯ ಬಳಿಕ ಮನೆ ಖಾಲಿ ಮಾಡಿದ್ದ ಯುವತಿ

    ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ರಾಧಿಕಾ ಪಂಡಿತ್

    ಹುಟ್ಟುಹಬ್ಬದ ಸಂಭ್ರಮದಲ್ಲಿ ರಾಧಿಕಾ ಪಂಡಿತ್‌ – ಅಭಿಮಾನಿಗಳಿಗೆ ಪ್ರೀತಿಯ ಪತ್ರ

    ರಾಜಕೀಯ ನಿವೃತ್ತಿ ಬಯಸಿದ್ದ ಅನಂತ ಕುಮಾರ್ ಹೆಗಡೆ- ಸದ್ಯ ಕ್ಷೇತ್ರದ ಜನರಿಗೆ ಅಲಭ್ಯ

    ರಾಜಕೀಯ ನಿವೃತ್ತಿ ಬಯಸಿದ್ದ ಅನಂತ ಕುಮಾರ್ ಹೆಗಡೆ- ಸದ್ಯ ಕ್ಷೇತ್ರದ ಜನರಿಗೆ ಅಲಭ್ಯ

    ರಾಜ್ಯದ ನಗರಗಳ ಹವಾಮಾನ ವರದಿ: 23-03-2020

    ರಾಜ್ಯದ ಹವಾಮಾನ ವರದಿ 7-3-2021

    ಅಯ್ಯಯ್ಯೋ ನಾನು ತಿಳ್ಕೊಂಡು ನಿಧಿ ಸುಬ್ಬಯ್ಯ ಅಲ್ಲ ಅವ್ರು: ಲ್ಯಾಗ್ ಮಂಜು

    ಅಯ್ಯಯ್ಯೋ ನಾನು ತಿಳ್ಕೊಂಡು ನಿಧಿ ಸುಬ್ಬಯ್ಯ ಅಲ್ಲ ಅವ್ರು: ಲ್ಯಾಗ್ ಮಂಜು

    ಜೀರ್ಣೋದ್ಧಾರ, ಮಹಾ ಕುಂಭಾಭಿಶೇಕಕ್ಕೆ ತಯಾರಾದ ಚೋಳರ ಕಾಲದ ದೇವಾಲಯ

    ಜೀರ್ಣೋದ್ಧಾರ, ಮಹಾ ಕುಂಭಾಭಿಶೇಕಕ್ಕೆ ತಯಾರಾದ ಚೋಳರ ಕಾಲದ ದೇವಾಲಯ

    ಬೆಂಗಳೂರಿನಲ್ಲಿ 36.50 ಕೋಟಿ ಮೌಲ್ಯದ ಒಟ್ಟು 20.08 ಎಕರೆ ಒತ್ತುವರಿ ಭೂಮಿ ತೆರವು: ಜೆ.ಮಂಜುನಾಥ್

    ಬೆಂಗಳೂರಿನಲ್ಲಿ 36.50 ಕೋಟಿ ಮೌಲ್ಯದ ಒಟ್ಟು 20.08 ಎಕರೆ ಒತ್ತುವರಿ ಭೂಮಿ ತೆರವು: ಜೆ.ಮಂಜುನಾಥ್

    ದೇಶದಲ್ಲಿ 71 ಲಕ್ಷಕ್ಕೇರಿದ ಕೊರೊನಾ ಸೋಂಕು- 62 ಲಕ್ಷಕ್ಕೂ ಅಧಿಕ ಮಂದಿ ಡಿಸ್ಚಾರ್ಜ್

    ಇಂದು 580 ಕೇಸ್ ಪತ್ತೆ- 427 ಜನ ಡಿಸ್ಚಾರ್ಜ್, 4 ಸಾವು

    ಪ್ರೀತಿಸಿ ಮದುವೆ ಆದ್ಮೇಲೆ ಎಲ್ಲಾ ಜಯಿಸಬೇಕು- ನವ ಜೋಡಿಗೆ ರೇಣುಕಾಚಾರ್ಯ ಕಿವಿ ಮಾತು

    ಪ್ರೀತಿಸಿ ಮದುವೆ ಆದ್ಮೇಲೆ ಎಲ್ಲಾ ಜಯಿಸಬೇಕು- ನವ ಜೋಡಿಗೆ ರೇಣುಕಾಚಾರ್ಯ ಕಿವಿ ಮಾತು

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ಧ್ರುವ ಸರ್ಜಾ ಎತ್ತರದ ಕಟೌಟ್ ನಿರ್ಮಾಣ – ಹಾಲಿನ ಅಭಿಷೇಕ ಮಾಡಲಿದ್ದಾರೆ ಅಭಿಮಾನಿಗಳು

Public Tv by Public Tv
3 weeks ago
Reading Time: 1min read
ಧ್ರುವ ಸರ್ಜಾ ಎತ್ತರದ ಕಟೌಟ್ ನಿರ್ಮಾಣ – ಹಾಲಿನ ಅಭಿಷೇಕ ಮಾಡಲಿದ್ದಾರೆ ಅಭಿಮಾನಿಗಳು

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ಪೊಗರು ಸಿನಿಮಾ ಬಿಡುಗಡೆಗೆ ನರ್ತಕಿ ಚಿತ್ರಮಂದಿರದಲ್ಲಿ ಭರ್ಜರಿ ತಯಾರಿ ನಡೆಸಲಾಗುತ್ತಿದೆ.

ಕಳೆದ ವರ್ಷ ಬಿಡುಗಡೆಗೊಳ್ಳಬೇಕಿದ್ದ ಪೊಗರು ಸಿನಿಮಾ ಕೊರೊನಾ ಲಾಕ್‍ಡೌನ್‍ನಿಂದ 2021ರ ಫೆಬ್ರವರಿ 19ರಂದು ರಾಜ್ಯಾದ್ಯಂತ ಬೆಳ್ಳಿಪರದೆ ಮೇಲೆ ಬರಲಿದೆ. ಸಿನಿಮಾ ಬಿಡುಗಡೆಗೆ ಇನ್ನೂ ಒಂದೇ ದಿನ ಬಾಕಿ ಇದ್ದು, ನರ್ತಕಿ ಥಿಯೇಟರ್ ಮುಂದೆ ಧ್ರುವ ಸರ್ಜಾ ಅಭಿಮಾನಿಗಳು ಅತೀ ಎತ್ತರದ ಕಟೌಟ್ ನಿರ್ಮಾಣ ಮಾಡಿದ್ದಾರೆ.

ಪೊಗರು ಚಿತ್ರ ಬಿಡುಗಡೆಯ ದಿನ ಅಭಿಮಾನಿಗಳು ಧ್ರುವ ಸರ್ಜಾರ ಬೃಹತ್ ಕಟೌಟ್‍ಗೆ ಹಾಲಿನ ಅಭಿಷೇಕ ಮಾಡಿ ಸಂಭ್ರಮಿಸಲಿದ್ದಾರೆ.

ಪೊಗರು ಸಿನಿಮಾ ಧ್ರುವ ಸರ್ಜಾ ಅಭಿನಯದ 4ನೇ ಸಿನಿಮಾವಾಗಿದ್ದು, ಧ್ರುವಗೆ ನಾಯಕಿಯಾಗಿ ರಶ್ಮಿಕ ಮಂದಣ್ಣ ಮಿಂಚಿದ್ದಾರೆ. ಚಿತ್ರಕ್ಕೆ ನಿರ್ದೇಶಕ ನಂದ ಕಿಶೋರ್ ಆ್ಯಕ್ಷನ್ ಕಟ್ ಹೇಳಿದ್ದು, ಬಿ.ಕೆ ಗಂಗಾಧರ್ ನಿರ್ಮಿಸಿದ್ದಾರೆ. ಅಲ್ಲದೆ ಪೊಗರು ಸಿನಿಮಾಕ್ಕೆ ರ್ಯಾಪರ್ ಚಂದನ್ ಶೆಟ್ಟಿ ಹಾಗೂ ಅರ್ಜುನ್ ಜನ್ಯ ಸಂಗಿತಾ ಸಂಯೋಜಿಸಿದ್ದಾರೆ.

Tags: Dancer TheaterPogaruPublic TVsandalwoodನರ್ತಕಿ ಥಿಯೇಟರ್ಪಬ್ಲಿಕ್ ಟಿವಿ. bengaluruಪೊಗರುಬೆಂಗಳೂರುಸ್ಯಾಂಡಲ್‍ವುಡ್
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV