Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಮ್ಮ ವಿಶ್ವವಿದ್ಯಾಲಯದಲ್ಲಿ ದಲಿತ ವಿರೋಧಿ ನೀತಿ ಇಲ್ಲ – ಬೆಂಗಳೂರು ವಿವಿಯಿಂದ ಸ್ಪಷ್ಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಮ್ಮ ವಿಶ್ವವಿದ್ಯಾಲಯದಲ್ಲಿ ದಲಿತ ವಿರೋಧಿ ನೀತಿ ಇಲ್ಲ – ಬೆಂಗಳೂರು ವಿವಿಯಿಂದ ಸ್ಪಷ್ಟನೆ

Bengaluru City

ನಮ್ಮ ವಿಶ್ವವಿದ್ಯಾಲಯದಲ್ಲಿ ದಲಿತ ವಿರೋಧಿ ನೀತಿ ಇಲ್ಲ – ಬೆಂಗಳೂರು ವಿವಿಯಿಂದ ಸ್ಪಷ್ಟನೆ

Public TV
Last updated: July 11, 2025 4:07 pm
Public TV
Share
2 Min Read
Bengaluru University
SHARE

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದಲ್ಲಿ (Bengaluru University) ದಲಿತರಿಗೆ ಅನ್ಯಾಯ ಆಗ್ತಿದೆ ಅಂತ ಆರೋಪಿಸಿ ರಾಜೀನಾಮೆ ನೀಡಿದ್ದ ದಲಿತ ಪ್ರೊಫೆಸರ್‌ಗಳ ಪತ್ರಕ್ಕೆ ಬೆಂಗಳೂರು ವಿಶ್ವವಿದ್ಯಾಲಯ ಸ್ಪಷ್ಟನೆ ನೀಡಿದೆ. ಪತ್ರದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಯಾವುದೇ ದಲಿತ ವಿರೋಧಿ ನೀಡಿ ಮಾಡ್ತಿಲ್ಲ. ಜೊತೆಗೆ ಯಾವೆಲ್ಲ ಕ್ರಮಗಳು ಆಗಿವೆ ಅಂತ ಸ್ಪಷ್ಟನೆ ನೀಡಲಾಗಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಶಿಕ್ಷಕರಿಗೆ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಹೆಚ್ಚಿನ ಪ್ರಾತಿನಿಧ್ಯ ನೀಡಲಾಗಿದ್ದು, ದಲಿತ ವಿರೋಧಿ ನೀತಿ ಅನುಸರಿಸಿದೆ ಎಂಬ ವಿಷಯವು ಸತ್ಯಕ್ಕೆ ದೂರವಾಗಿದೆ ಎಂದು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳ ಶಿಕ್ಷಕರ ಸಂಘಕ್ಕೆ ವಿಶ್ವವಿದ್ಯಾಲಯ ಪತ್ರದ ಮೂಲಕ ಸ್ಪಷ್ಟನೆ ನೀಡಿದೆ. ಶಾಸನಬದ್ಧ ಹುದ್ದೆಗಳ ನೇಮಕಾತಿಯಲ್ಲಿ ಬಹುಸಂಖ್ಯಾತ ದಲಿತರಿಗೆ ತಾರತಮ್ಯ ನೀತಿ, ಸರ್ಕಾರದ ಮೀಸಲಾತಿ ನಿಯಮಗಳ ಉಲ್ಲಂಘನೆ ಮತ್ತು ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿ ಕುರಿತು ಬೆಂಗಳೂರು ವಿವಿ ಪತ್ರದ ಮೂಲಕ ಉತ್ತರಿಸಿದೆ. ಇದನ್ನೂ ಓದಿ: 2 ಬಾರಿ ಟಿಕೆಟ್‌ ಕ್ಯಾನ್ಸಲ್‌ ಮಾಡಿದ್ರೂ ಡಿಕೆಶಿ ಭೇಟಿಗೆ ಅವಕಾಶ ನೀಡದ ರಾಹುಲ್‌!

ಪತ್ರದಲ್ಲೇನಿದೆ?
ಕುಲಪತಿ, ಕುಲಸಚಿವರು, ವಿತ್ತಾಧಿಕಾರಿಗಳು ಮತ್ತು ಕುಲಸಚಿವರು (ಮೌಲ್ಯಮಾಪನ) ಶಾಸನಬದ್ಧ ಹುದ್ದೆಗಳಿಗೆ ಸರ್ಕಾರವೇ ನೇರವಾಗಿ ನೇಮಕಾತಿ ಮಾಡುತ್ತಾ ಬಂದಿರುವುದರಿಂದ ಈ ನೇಮಕಾತಿಯಲ್ಲಿ ಬೆಂಗಳೂರು ವಿವಿಯ ಅಥವಾ ಕುಲಪತಿಗಳ ಪಾತ್ರವೇನೂ ಇರುವುದಿಲ್ಲ. ಹಾಗಿದ್ದಾಗಿಯೂ ತಾರತಮ್ಯ ನೀತಿ ಎಂದು ತಿಳಿಸಿರುವುದು ವಿಷಾದನೀಯ. ಇದನ್ನೂ ಓದಿ: 24 ಗಂಟೆಯೊಳಗೆ ಭಟ್ಕಳ ಪಟ್ಟಣವನ್ನ ಸ್ಫೋಟಿಸುತ್ತೇವೆ – ಪೊಲೀಸ್‌ ಠಾಣೆಗೆ ಬೆದರಿಕೆ ಸಂದೇಶ

ಬೆಂಗಳೂರು ವಿವಿಯ ಆಡಳಿತ ಹುದ್ದೆಗಳಾದ ನಿರ್ದೇಶಕರು, ಸಂಯೋಜಕರು, ವಿಶೇಷಾಧಿಕಾರಿ ಮತ್ತು ನೋಡೆಲ್ ಅಧಿಕಾರಿಗಳ 30 ಹುದ್ದೆಗಳ ಪೈಕಿ 22 ಹುದ್ದೆಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಶಿಕ್ಷಕರನ್ನೇ ನೇಮಿಸಲಾಗಿದೆ. ಉಳಿದ 8 ಹುದ್ದೆಗಳಿಗೆ ಇತರ ವರ್ಗದ ಶಿಕ್ಷಕರನ್ನು ನೇಮಿಸಲಾಗಿದೆ. ವಿಶ್ವವಿದ್ಯಾಲಯ ಹಂತದಲ್ಲೇ ನೇಮಕಾತಿ ಮಾಡಬಹುದಾದ ಹುದ್ದೆಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪ್ರಾಧ್ಯಾಪಕರಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿ ನೇಮಕ ಮಾಡಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಇನ್ನೂ ರಾಜ್ಯ ಸರ್ಕಾರ ರಾಜ್ಯಪಾಲರ ಅನುಮೋದನೆಯೊಂದಿಗೆ 4 ಶಿಕ್ಷಕರನ್ನು ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಖಾಯಂ ಶಿಕ್ಷಕರ ಕೊರತೆಯಿಂದ ಮತ್ತು ಶಿಕ್ಷಣದ ಗುಣಮಟ್ಟವನ್ನು ಕಾಪಾಡುವ ದೃಷ್ಟಿಯಿಂದ ಅಂತರ್ ವಿಶ್ವವಿದ್ಯಾಲಯ ವರ್ಗಾವಣೆ ಮಾಡಿದೆ. ಆದ್ದರಿಂದ ದಲಿತ ವಿರೋಧ ನೀತಿ ಅನುಸರಿಸಿದೆ ಎಂಬ ವಿಷಯವು ಸತ್ಯಕ್ಕೆ ದೂರವಾದುದ್ದು.ಬೆಂಗಳೂರು ವಿವಿಯಲ್ಲಿ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಒಟ್ಟು 126 ಶಿಕ್ಷಕರ ಪೈಕಿ 80 ಜನ ಶಿಕ್ಷಕರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಶಿಕ್ಷಕರಾಗಿರುತ್ತಾರೆ. ಅಂದರೆ 63.5%ರಷ್ಟು ಶಿಕ್ಷಕರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರುತ್ತಾರೆ. ಇದನ್ನೂ ಓದಿ: ಭಾರತದ ಹಾನಿಯ ಒಂದೇ ಒಂದು ಫೋಟೋ ತೋರಿಸಿ – ವಿದೇಶಿ ಮಾಧ್ಯಮಗಳ ವಿರುದ್ಧ ದೋವಲ್‌ ಕೆಂಡಾಮಂಡಲ

ಬೆಂಗಳೂರು ವಿವಿಯಲ್ಲಿ ಹೊರತುಪಡಿಸಿ ರಾಜ್ಯದ ಯಾವುದೇ ಇತರೇ ಸಾರ್ವಜನಿಕ ವಿಶ್ವವಿದ್ಯಾಲಯಗಳು ಬ್ಯಾಕ್‌ಲಾಗ್ ಹುದ್ದೆಗಳನ್ನು ತುಂಬಿರುವುದಿಲ್ಲ. ಸಮಾಜ ಕಲ್ಯಾಣ ಇಲಾಖೆ ಗುರುತಿಸಿದ್ದ 55 ಬ್ಯಾಕ್‌ಲಾಗ್ ಹುದ್ದೆಗಳಲ್ಲಿ 35 ಬ್ಯಾಕ್‌ಲಾಗ್ ಹುದ್ದೆಗಳನ್ನು ಈಗಾಗಲೇ ತುಂಬಲಾಗಿರುತ್ತದೆ. ಉಳಿದ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ.

2024-25 ಸಾಲಿನಲ್ಲಿ ಸುಮಾರು 44 ಪ್ರಾಧ್ಯಾಪಕರಿಗೆ ಹಿರಿಯ ಪ್ರಾಧ್ಯಾಪಕರಾಗಿ ಮುಂಬಡ್ತಿ ನೀಡಲಾಗಿದ್ದು, ಇವರ ಪೈಕಿ 29 ಪ್ರಾಧ್ಯಾಪಕರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವಾಗಿರುತ್ತಾರೆ. ವಿಶ್ವವಿದ್ಯಾಲಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಶಿಕ್ಷಕರಿಗೆ ಪ್ರಾತಿನಿಧ್ಯ ನೀಡಲಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

TAGGED:bengalurubengaluru universitydalitsSC\ST teachers associationಎಸ್‌ಸಿ\ಎಸ್ಟಿ ಶಿಕ್ಷಕರ ಸಂಘದಲಿತರುಬೆಂಗಳೂರುಬೆಂಗಳೂರು ವಿಶ್ವವಿದ್ಯಾನಿಲಯ
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

BMTC Bus Conductor
Bengaluru City

`ಫ್ರೀ ಅಂತಾ ಊರೂರು ಸುತ್ತುತ್ತೀರಾ’ – ಹೆಚ್ಚಿನ ಮಹಿಳಾ ಪ್ರಯಾಣಿಕರ ಕಂಡು ಕಂಡಕ್ಟರ್ ಕಿರಿಕ್

Public TV
By Public TV
9 minutes ago
Kalaburagi Shivaji Jayanthi Fight
Crime

ಬಾಗಲಕೋಟೆ ಬಳಿಕ ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಎರಡು ಸಮುದಾಯದ ನಡುವೆ ಮಾರಾಮಾರಿ

Public TV
By Public TV
21 minutes ago
basavaraj bommai PS son suicide
Bengaluru City

ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪರ್ಸನಲ್ ಸೆಕ್ರೆಟರಿ ಮಗ ಆತ್ಮಹತ್ಯೆ

Public TV
By Public TV
47 minutes ago
uttar pradesh couple
Court

33 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ – ಯುಪಿ ದಂಪತಿಗೆ ಮರಣದಂಡನೆ

Public TV
By Public TV
1 hour ago
AI Teaching
Latest

PUBLiC TV Explained: ಶೈಕ್ಷಣಿಕ ಕಲಿಕೆಗೆ `AI ಪರಿಕರ’ ತರಲು ಸರ್ಕಾರ ಚಿಂತನೆ – ಇದು ಹೇಗೆ ಕಾರ್ಯನಿರ್ವಹಿಸುತ್ತೆ? 

Public TV
By Public TV
2 hours ago
Hassan CMS Staff
Districts

3.40 ಕೋಟಿ ಹಣ ಎಟಿಎಂಗೆ ಹಾಕದೇ ವಂಚನೆ – ಸಿಎಂಎಸ್ ಕಂಪನಿಯ ಇಬ್ಬರ ವಿರುದ್ಧ FIR

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?