Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾರ್ಯಕರ್ತರಿಗೆ ಸ್ಥಾನಮಾನ ಕೊಡ್ಲಿಲ್ಲವೆಂದು ಎಚ್‍ಡಿಡಿ ಕಣ್ಣೀರು ಹಾಕಿದ್ದಾರೆ: ದತ್ತಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾರ್ಯಕರ್ತರಿಗೆ ಸ್ಥಾನಮಾನ ಕೊಡ್ಲಿಲ್ಲವೆಂದು ಎಚ್‍ಡಿಡಿ ಕಣ್ಣೀರು ಹಾಕಿದ್ದಾರೆ: ದತ್ತಾ

Bengaluru City

ಕಾರ್ಯಕರ್ತರಿಗೆ ಸ್ಥಾನಮಾನ ಕೊಡ್ಲಿಲ್ಲವೆಂದು ಎಚ್‍ಡಿಡಿ ಕಣ್ಣೀರು ಹಾಕಿದ್ದಾರೆ: ದತ್ತಾ

Public TV
Last updated: August 7, 2019 3:36 pm
Public TV
Share
2 Min Read
YSV Datta HDD
SHARE

– ಸಮಾವೇಶ ಪ್ರಾರಂಭಕ್ಕೆ ಟೈಂ, ಘಳಿಗೆ ನೋಡಿದ ಜೆಡಿಎಸ್
– ಜೆಡಿಎಸ್ ಪಾದಯಾತ್ರೆ ಎರಡು ತಿಂಗಳು ಮುಂದೂಡಿಕೆ
– ಪ್ರಾದೇಶಿಕ ಪಕ್ಷ ಬೆಳೆಯಲು ಕುಟುಂಬ ರಾಜಕಾರಣ ಬೇಕು

ಬೆಂಗಳೂರು: ಪಕ್ಷದ ಕಾರ್ಯಕರ್ತರಿಗೆ ಸ್ಥಾನಮಾನ ನೀಡಲಿಲ್ಲ ಅಂತ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಕಣ್ಣೀರು ಹಾಕಿದ್ದಾರೆ ಎಂದು ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ವೈಎಸ್‍ವಿ ದತ್ತಾ ಹೇಳಿದ್ದಾರೆ.

ಅರಮನೆ ಮೈದಾನದಲ್ಲಿ ನಡೆದ ಜೆಡಿಎಸ್ ನಿಷ್ಠಾವಂತ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಪಕ್ಷ ಇವತ್ತು ಸಂಕಷ್ಟದಲ್ಲಿ ಇದೆ. ನಮ್ಮ ತಪ್ಪುಗಳನ್ನು ತಿದ್ದಿಕೊಳ್ಳುತ್ತೇವೆ. ಮತ್ತೆ ಪಕ್ಷ ಕಟ್ಟೋಣ. ಅಧಿಕಾರಿಕ್ಕೆ ಬಂದಾಗಲೆಲ್ಲ ನಮ್ಮ ಜೊತೆ ಸೇರಿಕೊಂಡವರು ಸರಿಯಾಗಿ ಮೆರೆಯುತ್ತಾರೆ. ಆದರೆ ನಮ್ಮ ಕಾರ್ಯಕರ್ತರಿಗೆ ಏನು ಸಿಗುವುದಿಲ್ಲ. ಆಗಿದ್ದು ಈಗ ಆಗಿ ಹೋಯಿತು. ಮತ್ತೆ ಪಕ್ಷ ಸಂಘಟನೆ ಮಾಡೋಣ ಎಂದು ಪಕ್ಷದ ಕಾರ್ಯಕರ್ತರಿಗೆ ಕರೆಕೊಟ್ಟಿದ್ದಾರೆ.

JDS A

ರಾಜ್ಯದಲ್ಲಿ ಸಂಪುಟ ರಚನೆ ಮಾಡಲು ಬಿಜೆಪಿ ಹೈಕಮಾಂಡ್‍ಗೆ 15 ದಿನಗಳಿಂದ ಆಗಿಲ್ಲ. ನಮ್ಮ ರಾಜ್ಯದ ಮಂತ್ರಿಗಳು ಯಾರು ಆಗಬೇಕು ಅಂತ ಪ್ರಧಾನಿ ಮೋದಿ ತೀರ್ಮಾನ ಮಾಡುವುದು ಅಂದರೆ ನಮಗೆ ನಾಚಿಕೆ ಆಗಬೇಕು. ಇದು ಕರ್ನಾಟಕಕ್ಕೆ ಅವಮಾನ. ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಅದನ್ನು ನಿಭಾಯಿಸಲು ಯಾವ ಸಚಿವರೂ ಇಲ್ಲ. ಆದರೆ ಜೆಡಿಎಸ್ ರಾಜ್ಯದಿಂದಲೇ ಅಧಿಕಾರ ಮಾಡುತ್ತದೆ. ಹೀಗಾಗಿ ರಾಜ್ಯಕ್ಕೆ ಜೆಡಿಎಸ್ ಬೇಕು ಎಂದು ಬಿಜೆಪಿ ವಿರುದ್ಧ ಗುಡುಗಿದರು.

ಜೆಡಿಎಸ್ ಪಾದಯಾತ್ರೆಯು ಆಗಸ್ಟ್ 20ರಿಂದ ಆರಂಭವಾಗಬೇಕಿತ್ತು. ಆದರೆ ಮಳೆಗಾಲ, ಹಬ್ಬ ಹರಿದಿನ ಹಿನ್ನೆಲೆಯಲ್ಲಿ ಎರಡು ತಿಂಗಳು ಮುಂದೂಡಿಕೆ ಮಾಡಲಾಗಿದೆ ಎಂದು ತಿಳಿಸಿದರು.

YSV Datta

ಪಕ್ಷ ಬೆಳೆಯಬೇಕಾದರೆ 18ರಿಂದ 35 ವರ್ಷದ ಯುವಕರು ಅವಶ್ಯಕತೆ ಇದೆ. ಅಂತಹ ಯುವಕರು ನಮ್ಮ ಪಕ್ಷಕ್ಕೆ ಸೇರಬೇಕು. ಯುವಕರ ಪಡೆ ನಿರ್ಮಾಣ ಮಾಡಿ ಪಕ್ಷ ಸಂಘಟನೆ ಮಾಡಬೇಕು ಎಂದು ಕಾರ್ಯಕರ್ತರಿಗೆ ಮನವರಿಕೆ ಮಾಡಿಕೊಟ್ಟರು.

ಕುಟುಂಬ ರಾಜಕಾರಣ ತಪ್ಪಲ್ಲ. ತಮಿಳುನಾಡು, ಆಂಧ್ರಪ್ರದೇಶ, ಒಡಿಶಾದಲ್ಲಿ ಕುಟುಂಬ ರಾಜಕಾರಣ ಪಕ್ಷ ಆಡಳಿತ ಮಾಡುತ್ತಿಲ್ಲವೇ. ಕುಟುಂಬ ರಾಜಕಾರಣ ಹಣೆ ಪಟ್ಟಿಯನ್ನು ಜೆಡಿಎಸ್‍ಗೆ ಯಾಕೆ ಕೊಡಬೇಕು. ರಾಜ್ಯದ ಅಭಿವೃದ್ಧಿಗೆ ಪ್ರಾದೇಶಿಕ ಪಕ್ಷ ಬೇಕು. ಪ್ರಾದೇಶಿಕ ಪಕ್ಷ ಬೆಳೆಯಲು ಕುಟುಂಬ ರಾಜಕಾರಣ ಬೇಕು ಎಂದು ದೇವೇಗೌಡರ ಕುಟುಂಬ ರಾಜಕಾರಣ ಪರವಾಗಿ ಬ್ಯಾಟ್ ಬೀಸಿದರು.

ಪ್ರಾದೇಶಿಕ ಪಕ್ಷಕ್ಕೆ ಕುಟುಂಬ ರಾಜಕಾರಣ ಎಂಬ ಆರೋಪ ಮಾಡುವುದು ಸುಲಭ. ಆದರೆ ಪಕ್ಷ ಕಟ್ಟುವ ಕಷ್ಟ ನಮಗೆ ಗೊತ್ತು. ಬಿಜು ಪಟ್ನಾಯಕ್ ಅವರ ಪುತ್ರ ಹಾಗೂ ಕರುಣಾನಿಧಿ ಅವರ ಮಗ ಅಲ್ಲಿನ ಪ್ರಾದೇಶಿಕ ಪಕ್ಷ ಮುಂದುವರಿಸಬೇಕಾಗಿ ಬಂತು. ತಂದೆ ಕಟ್ಟಿದ ಪಕ್ಷವನ್ನು ಮಕ್ಕಳೇ ಮುಂದುವರಿಸುತ್ತಿದ್ದಾರೆ. ಎಚ್.ಡಿ.ರೇವಣ್ಣ, ಎಚ್.ಡಿ.ಕುಮಾರಸ್ವಾಮಿ ಅವರನ್ನು ಕುಟುಂಬ ರಾಜಕಾರಣ ಎನ್ನುವುದಾ? ಪಕ್ಷ ಕಟ್ಟಲು ಸಂಸದ ಪ್ರಜ್ವಲ್ ರೇವಣ್ಣ ಹಾಗೂ ನಿಖಿಲ್ ಕುಮಾರಸ್ವಾಮಿ ಅವರನ್ನು ಕಳಿಸಿದರೆ ಏನು ಅಂದುಕೊಳ್ಳುತ್ತಾರೋ ಎಂದು ಯೋಚಿಸಬೇಡಿ. ಹೀಗೆ ಯೋಚಿಸಿ ಯಾರನ್ನೋ ಕಳಿಸಿದರೆ ಪಕ್ಷ ಸಂಘಟನೆ ಆಗಲ್ಲ. ಮುಖ ಪರಿಚಯ ಇರುವ ವ್ಯಕ್ತಿಯೇ ಆಗಬೇಕು ಎಂದು ಹೇಳಿದರು.

hdk hdd

ಇಂದು 12 ಗಂಟೆ ನಂತರ ರಾಹುಕಾಲ ಪ್ರಾರಂಭವಾಗುತ್ತಿತ್ತು. ಹೀಗಾಗಿ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಹಾಗೂ ಮುಖಂಡರು ಬಾರದೇ ಇದ್ದರೂ ದೀಪ ಬೆಳಗಿಸಿ ಸಮಾವೇಶಕ್ಕೆ ಚಾಲನೆ ನೀಡಲಾಯಿತು. ಬಳಿಕ ಎಚ್.ಡಿ.ದೇವೇಗೌಡ ಅವರು ಬಂದ ನಂತರ ಕಾರ್ಯಕ್ರಮ ಮುಂದುವರಿಸಲು ನಿರ್ಧಾರ ಮಾಡಲಾಯಿತು.

TAGGED:H.D.Deve GowdajdsParty workers meetingPublic TVYSV Dattaಎಚ್ ಡಿ ಕುಮಾರಸ್ವಾಮಿಎಚ್.ಡಿ. ದೇವೇಗೌಡಜೆಡಿಎಸ್ಪಬ್ಲಿಕ್ ಟಿವಿವೈಎಸ್‍ವಿ ದತ್ತಾ
Share This Article
Facebook Whatsapp Whatsapp Telegram

Cinema news

chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories
Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National

You Might Also Like

Sara Govindu
Bengaluru City

ಚೇತನ್‌ ಒಬ್ಬ ಅರೆಹುಚ್ಚ, ನಿರುದ್ಯೋಗಿ, ಮುಠ್ಠಾಳ, ರಾಜ್ಯದಿಂದ ಗಡೀಪಾರು ಮಾಡ್ಬೇಕು – ಸಾರಾ ಗೋವಿಂದು ಕಿಡಿ

Public TV
By Public TV
4 minutes ago
k.l.rahul
Cricket

IPLನಲ್ಲಿ ಇತಿಹಾಸ ಬರೆದ ಕನ್ನಡಿಗ ಕೆ.ಎಲ್.ರಾಹುಲ್‌; 150 ರನ್‌ ಗಳಿಸಿದ ಮೊದಲ ಭಾರತೀಯ – ಅಭಿಷೇಕ್‌ ದಾಖಲೆ ಉಡೀಸ್‌

Public TV
By Public TV
27 minutes ago
bmtc bus accident engineering student dies in bengaluru
Bengaluru City

ಸ್ಕೂಟರ್‌ಗೆ ಡಿಕ್ಕಿಯಾಗಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ತಲೆ ಮೇಲೆ ಹರಿದ ಬಿಎಂಟಿಸಿ ಬಸ್‌

Public TV
By Public TV
1 hour ago
CRIME
Crime

ಮದ್ವೆ ಆಗ್ಬೇಕಿದ್ದ ಯುವತಿಯನ್ನ ಫ್ಲ್ಯಾಟ್‌ಗೆ ಬರಲು ಹೇಳಿ ಸೆಕ್ಸ್ ಉತ್ತೇಜಕ ಮಾತ್ರೆ ಸೇವನೆ – ಹೃದಯಾಘಾತದಿಂದ ಸರ್ಕಾರಿ ಅಧಿಕಾರಿ ಸಾವು

Public TV
By Public TV
1 hour ago
kundapura temple theft
Crime

ಕುಂದಾಪುರ ದೇವಸ್ಥಾನದಲ್ಲಿ ಕಳವು ಕೇಸ್‌ – ಇಬ್ಬರು ಆರೋಪಿಗಳ ಬಂಧನ

Public TV
By Public TV
2 hours ago
cha
Crime

ಕಾನ್‌ಸ್ಟೆಬಲ್‌ ಪ್ರೇಯಸಿಯಿಂದ ರಾದ್ಧಾಂತ; ಪೊಲೀಸ್‌ ಮನೆಗೆ ನುಗ್ಗಿ ಆತನ ಪತ್ನಿ, ಮಗನಿಗೆ ಚಾಕುವಿನಿಂದ ಇರಿದು ಹತ್ಯೆ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?