Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜುಲೈ 1 ರಿಂದ ವಿದ್ಯುತ್ ಸಂಪರ್ಕಕ್ಕೆ ಸ್ಮಾರ್ಟ್ ಮೀಟರ್ ಅಳವಡಿಕೆ ಕಡ್ಡಾಯ – ಗ್ರಾಹಕರಿಗೆ ಏನು ಅನುಕೂಲ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜುಲೈ 1 ರಿಂದ ವಿದ್ಯುತ್ ಸಂಪರ್ಕಕ್ಕೆ ಸ್ಮಾರ್ಟ್ ಮೀಟರ್ ಅಳವಡಿಕೆ ಕಡ್ಡಾಯ – ಗ್ರಾಹಕರಿಗೆ ಏನು ಅನುಕೂಲ?

Bengaluru City

ಜುಲೈ 1 ರಿಂದ ವಿದ್ಯುತ್ ಸಂಪರ್ಕಕ್ಕೆ ಸ್ಮಾರ್ಟ್ ಮೀಟರ್ ಅಳವಡಿಕೆ ಕಡ್ಡಾಯ – ಗ್ರಾಹಕರಿಗೆ ಏನು ಅನುಕೂಲ?

Public TV
Last updated: June 27, 2025 7:06 pm
Public TV
Share
2 Min Read
BESCOM smart meter
SHARE

ಬೆಂಗಳೂರು: ಬೆಸ್ಕಾಂ (BESCOM) ವಿದ್ಯುತ್‌ ಸಂಪರ್ಕದಲ್ಲಿ ಜುಲೈ 1 ರಿಂದ ಮಹತ್ವದ ಬದಲಾವಣೆಯಾಗಲಿದೆ. ಗ್ರಾಮೀಣ ಪ್ರದೇಶಗಳಲ್ಲಿ ಹೊಸ ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ (Smart Meters) ಅಳವಡಿಕೆ ಕಡ್ಡಾಯಗೊಳಿಸಿ ಬೆಸ್ಕಾಂ ಆದೇಶ ಹೊರಡಿಸಿದೆ.

ಈಗಾಗಲೇ ಬೆಂಗಳೂರಿನಲ್ಲಿ (Bengaluru) ಸ್ಮಾರ್ಟ್‌ ಮೀಟರ್‌ ಕಡ್ಡಾಯಗೊಳಿಸಲಾಗಿದ್ದು, ಗ್ರಾಮಾಂತರ ಪ್ರದೇಶಕ್ಕೂ ಇದನ್ನ ವಿಸ್ತರಣೆ ಮಾಡುವಂತೆ ಬೆಸ್ಕಾಂ ಆದೇಶ ಹೊರಡಿಸಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಆದೇಶದಂತೆ ಬೆಸ್ಕಾಂ ವ್ಯಾಪ್ತಿಯ ಗ್ರಾಮಾಂತರ ಪ್ರದೇಶಗಳಲ್ಲಿ 2025 ರ ಜುಲೈ 1 ರಿಂದ ಹೊಸ ಮತ್ತು ತಾತ್ಕಾಲಿಕ ವಿದ್ಯುತ್ ಸಂಪರ್ಕ (Electrical connection) ಪಡೆಯುವ ಗ್ರಾಹಕರು ಸ್ಮಾರ್ಟ್ ಮೀಟರ್‌ ಅಳವಡಿಸಬೇಕಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಆಪ್ತರಿಂದ ಫುಲ್ ಟರ್ಮ್ ಸಿಎಂ ಗೇಮ್ ಚಾಲೂ: ಸಿಎಂ ಸಮರ್ಥನೆ, ಜಾರಿಕೊಂಡ ಡಿಸಿಎಂ, ಅಸಲಿ ಕಹಾನಿ ಏನು!?

ನಗರ ಪ್ರದೇಶದ ಸ್ಮಾರ್ಟ್‌ ಮೀಟರ್‌ ಅಳವಡಿಕೆ ಶುರು
ಬೆಸ್ಕಾಂ ವ್ಯಾಪ್ತಿಯ ಬೆಂಗಳೂರು ನಗರ ಸೇರಿದಂತೆ ಎಲ್ಲಾ ನಗರ ಪ್ರದೇಶಗಳಲ್ಲಿ 2025ರ ಫೆಬ್ರವರಿ 15 ರಿಂದ ಸ್ಮಾರ್ಟ್ ಮೀಟರ್ ಅಳವಡಿಕೆ ಆರಂಭಗೊಂಡಿದ್ದು, ಈಗ ಬೆಸ್ಕಾಂ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಿಗೂ ಯೋಜನೆ ವಿಸ್ತರಿಸಿದೆ. ಹೊಸ ಹಾಗೂ ತಾತ್ಕಾಲಿಕ ವಿದ್ಯುತ್‌ ಸಂಪರ್ಕಗಳಿಗೆ ಗ್ರಾಹಕರು ಅರ್ಜಿ ಸಲ್ಲಿಸಿ, ಬೆಸ್ಕಾಂನ ನೋಂದಾಯಿತ ಮಳಿಗೆಗಳಿಂದ ಸ್ಮಾರ್ಟ್‌ ಮೀಟರ್‌ ಖರೀದಿಸಿ ವಿದ್ಯುತ್ ಸಂಪರ್ಕ ಪಡೆಯಬಹುದು ಎಂದು ಬೆಸ್ಕಾಂ ತಿಳಿಸಿದೆ. ಇದನ್ನೂ ಓದಿ: ಸಿದ್ದರಾಮಯ್ಯ 2 ವರ್ಷ 11 ತಿಂಗಳು ಸಿಎಂ ಆಗಿರ್ತಾರೆ, ಇನ್ನೂ ಸ್ಟ್ರಾಂಗ್ ಆಗ್ತಾರೆ: ಬಸವರಾಜ ರಾಯರೆಡ್ಡಿ ಬಾಂಬ್

ಸ್ಮಾರ್ಟ್ ಮೀಟರ್ ಯಾಕೆ ಬೆಸ್ಕಾಂ ಹೇಳೋದೇನು?
* ಹಳೆಯ ಮಾದರಿಯ ಮೀಟರ್‌ಗಳಿಗಿಂತ ವಿಶಿಷ್ಟವಾಗಿರುವ ಸ್ಮಾರ್ಟ್ ಮೀಟರ್‌ಗಳು ಜಿಪಿಆರ್‌ಎಸ್/ಆರ್‌ಎಫ್ ಆಧಾರಿತ ಸಂವಹನ ಡೇಟಾ ಸಂಗ್ರಹಣೆಗೆ ಸರ್ವರ್ ಹಾಗೂ ಕ್ಲೌಡ್ ಸಂಪರ್ಕ ಹೊಂದಿರುತ್ತದೆ.
* ಅಡ್ವಾನ್ಸ್ಡ್‌ ಮೀಟರಿಂಗ್ ಇನ್ಫ್ರಾಸ್ಟ್ರಕ್ಚರ್ (ಎಎಂಐ) ತಂತ್ರಜ್ಞಾನದ ಸ್ಮಾರ್ಟ್ ಮೀಟರ್‌ಗಳು ವಿದ್ಯುತ್ ಬಳಕೆ ಮಾಹಿತಿಯನ್ನು ಸಂಗ್ರಹಿಸುವ ಮೂಲಕ ಗ್ರಾಹಕರು ಹಾಗೂ ಬೆಸ್ಕಾಂ ನಡುವೆ ನೇರ ಸಂಪರ್ಕ ಕಲ್ಪಿಸಲಿದೆ.
* ಮೊಬೈಲ್ ಅಪ್ಲಿಕೇಶನ್ ಮೂಲಕ ನೈಜ ಸಮಯದ ವಿದ್ಯುತ್ ಬಳಕೆ, ವೊಲ್ಟೇಜ್, ಪವರ್ ಫ್ಯಾಕ್ಟರ್ ಮಾಹಿತಿ ಹಾಗೂ ರೀಚಾರ್ಜ್ ಸೌಲಭ್ಯ ಪಡೆಯಬಹುದಾಗಿದೆ.
* ಮುಂಚಿತವಾಗಿ ಹಣ ಪಾವತಿಸಿ ತಮ್ಮ ಆಯ್ಕೆಯ ದಿನಗಳ ಅವಧಿಗೆ ರಿಜಾರ್ಜ್ ಮಾಡಿಕೊಳ್ಳಬಹುದು.
* ಒಂದು ವೇಳೆ ವಿದ್ಯುತ್ ಕಡಿತಗೊಂಡರೆ ಗ್ರಾಹಕರು ಬಿಲ್ ಪಾವತಿಸಿದ ತಕ್ಷಣ ವಿದ್ಯುತ್ ಸಂಪರ್ಕ ಪಡೆದುಕೊಳ್ಳಬಹುದಾಗಿದೆ.

BESCOM smart meter 2

ಗ್ರಾಹಕರಿಗೆ ಏನು ಅನುಕೂಲ?
ಈ ಕುರಿತು ಬೆಸ್ಕಾಂ ಪ್ರಧಾನ ವ್ಯವಸ್ಥಾಪಕ ರಾಜಾಜಿರಾವ್ ʻಪಬ್ಲಿಕ್‌ ಟಿವಿʼ ಜೊತೆಗೆ ಮಾತನಾಡಿದ್ದಾರೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಮಾರ್ಗಸೂಚಿಯಂತೆ ನಗರ ಪ್ರದೇಶಗಳಲ್ಲಿ ಫೆ. 15 ರಿಂದ ಸ್ಮಾರ್ಟ್ ಮೀಟರ್ ಅಳವಡಿಕೆ ಆರಂಭ ಆಗಿತ್ತು. ಜುಲೈ 1 ರಿಂದ ಗ್ರಾಮಿಣ ಭಾಗದಲ್ಲೂ ಇದು ವಿಸ್ತರಣೆಯಾಗುತ್ತೆ. ಹೊಸ ಸಂಪರ್ಕ, ತಾತ್ಕಾಲಿಕ ಸಂಪರ್ಕ ಪಡೆಯುವವರು ಸ್ಮಾರ್ಟ್ ಮೀಟರ್ ಪಡೆಯಬೇಕು. ಸ್ಮಾರ್ಟ್ ಮೀಟರ್‌ನಲ್ಲಿ, ಪ್ರಿಪೇಯ್ಡ್ , ಪೋಸ್ಟ್ ಪೇಯ್ಡ್ ಮೂಲಕ ಬಳಕೆ ಮಾಡಬಹುದು. ಗ್ರಾಹಕರ ದಿನ ನಿತ್ಯದ ಬಳಕೆಯನ್ನ ಮೊಬೈಲ್ ಆಪ್‌ನಲ್ಲಿಯೇ ನೋಡಿಕೊಳ್ಳಬಹುದು. ಪ್ರೀಪೇಯ್ಡ್ ನಲ್ಲಿ ಮುಂಗಡ ಹಣವನ್ನ ತುಂಬಿರುತ್ತಾರೆ. ಹಣ ಖಾಲಿಯಾಗ್ತಿದ್ದಂತೆ ಮೂರು ಬಾರಿ ಮೊಬೈಲ್‌ಗೆ ಅಲರ್ಟ್ ಮೆಸೇಜ್ ಬರುತ್ತೆ. ಹಣ ಖಾಲಿಯಾದಾಗ ವಿದ್ಯುತ್ ಸಂಪರ್ಕ ಕಡಿತ ಆಗುತ್ತೆ. ಸ್ಮಾರ್ಟ್ ಮೀಟರ್ ಗಳಿಂದ ಬೆಸ್ಕಾಂಗೂ ಆರ್ಥಿಕತೆ ಹೆಚ್ಚಳವಾಗಲಿದೆ. ಮನೆಗಳಿಗೆ ಹೊಸ ಸಂಪರ್ಕ ಪಡೆಯಲು ಸ್ಮಾರ್ಟ್ ಮೀಟರ್ ಕಡ್ಡಾಯ ಈರಲಿದೆ. ಇದರಿಂದ ಗ್ರಾಹಕರಿಗೂ ಅನುಕೂಲಗಳಿವೆ ಎಂದು ತಿಳಿಸಿದ್ದಾರೆ.

TAGGED:bengaluruBESCOMelectricityPublic TVSmart MetersSmart Meters Installationಬೆಂಗಳೂರುಬೆಸ್ಕಾಂವಿದ್ಯುತ್ ಸಂಪರ್ಕಸ್ಮಾರ್ಟ್‌ ಮೀಟರ್
Share This Article
Facebook Whatsapp Whatsapp Telegram

Cinema news

actor mayur patel car accident
ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR
Cinema Crime Latest Main Post Sandalwood
Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ʻಹೆಣ್ಣು ದೆವ್ವʼ ಅಂತ ಅಪಮಾನ – ರಣವೀರ್ ಸಿಂಗ್‌ ವಿರುದ್ಧ FIR
Bengaluru City Cinema Crime Latest Main Post
Suri Anna 2
ಹರೀಶ್ ರಾಯ್ ನಟಿಸಿದ ಕೊನೆ ಚಿತ್ರ ಸೂರಿ ಅಣ್ಣ ಟ್ರೈಲರ್ ಬಿಡುಗಡೆ
Cinema Latest Main Post Sandalwood
Arijith Singh
ಹಿನ್ನೆಲೆ ಗಾಯನಕ್ಕೆ ಗುಡ್ ಬೈ ಹೇಳಿದ ಅರಿಜಿತ್ ಸಿಂಗ್
Bollywood Cinema Latest Main Post

You Might Also Like

Traffic Police 1
Bidar

ಹೆಲ್ಮೆಟ್ ಧರಿಸದೇ ಬೈಕ್ ಚಾಲನೆ – 6 ವರ್ಷದಲ್ಲಿ ಬರೋಬ್ಬರಿ 9.73 ಕೋಟಿ ದಂಡ ವಸೂಲಿ

Public TV
By Public TV
1 minute ago
RD Patil PSI Exam Scam
Kalaburagi

ಮೈಸೂರು ಕಾರಾಗೃಹಕ್ಕೆ ಪಿಎಸ್‌ಐ ಹಗರಣದ ಕಿಂಗ್‌ಪಿನ್ ಆರ್.ಡಿ.ಪಾಟೀಲ್ ಶಿಫ್ಟ್

Public TV
By Public TV
2 minutes ago
supreme Court 1
Court

ತುಂಬಾ ಅಪಾಯಕಾರಿ ಪರಿಣಾಮಗಳಿಗೆ ಕಾರಣವಾಗಬಹುದು – ಜಾತಿ ಆಧಾರಿತ ತಾರತಮ್ಯದ ಯುಜಿಸಿ ನಿಯಮಗಳಿಗೆ ಸುಪ್ರೀಂ ತಡೆ

Public TV
By Public TV
2 minutes ago
Menstrual Leave
Bengaluru City

ಮಹಿಳಾ ನೌಕರರಿಗೆ ಋತುಚಕ್ರ ರಜೆ ನೀಡಲು ಶಿಕ್ಷಣ ಇಲಾಖೆ ಆದೇಶ

Public TV
By Public TV
15 minutes ago
Virajpet Wild elephant chases school bus
Districts

ವಿರಾಜಪೇಟೆ | ಶಾಲಾ ಬಸ್ಸನ್ನು ಅಟ್ಟಿಸಿಕೊಂಡು ಬಂದ ಒಂಟಿ ಸಲಗ!

Public TV
By Public TV
21 minutes ago
Kolkata Building Fire
Crime

ಕೋಲ್ಕತ್ತಾ ಬಳಿಯ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ – 21 ಮಂದಿ ಸಜೀವ ದಹನ, 28 ಜನ ಮಿಸ್ಸಿಂಗ್‌

Public TV
By Public TV
22 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?