Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬುಧವಾರ ಭಾರತ್ ಬಂದ್ – ಏನು ಇರುತ್ತೆ? ಏನು ಇರಲ್ಲ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬುಧವಾರ ಭಾರತ್ ಬಂದ್ – ಏನು ಇರುತ್ತೆ? ಏನು ಇರಲ್ಲ?

Bengaluru City

ಬುಧವಾರ ಭಾರತ್ ಬಂದ್ – ಏನು ಇರುತ್ತೆ? ಏನು ಇರಲ್ಲ?

Public TV
Last updated: January 7, 2020 10:27 am
Public TV
Share
3 Min Read
BHARATH BAND PROTEST STRIKE INDIA
SHARE

ಬೆಂಗಳೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ 10 ಕಾರ್ಮಿಕ ಸಂಘಟನೆಗಳು ಬುಧವಾರ ದೇಶವ್ಯಾಪಿ ಬಂದ್‍ಗೆ ಕರೆ ನೀಡಿವೆ.

ನಮ್ಮ ಬೇಡಿಕೆ ಮತ್ತು ಸಾಮಾಜಿಕ ಭದ್ರತೆಯ ಬಗ್ಗೆ ಪದೇ ಪದೇ ಸಂಘಟನೆಗಳು ದನಿ ಎತ್ತಿದ್ದರೂ, ಸರ್ಕಾರ ಸಮಸ್ಯೆ ಪರಿಹರಿಸಲು ಮುಂದಾಗಿಲ್ಲ ಎಂದು ಆರೋಪಿಸಿ ಎಐಟಿಯುಸಿ, ಎಚ್‍ಎಂಎಸ್, ಸಿಐಟಿಯು, ಎಐಯುಟಿಯುಸಿ, ಎಸ್‍ಇಡಬ್ಲ್ಯುಎ, ಎಐಸಿಸಿಟಿಯು, ಎಲ್‍ಪಿಎಫ್ ಮತ್ತು ಯುಟಿಯುಸಿ ಸಂಘಟನೆಗಳು ಪ್ರತಿಭಟನೆ ನಡೆಸಲಿವೆ. ಆದರೆ ನಾಳೆ ನಡೆಯಲಿರುವ ಬಂದ್ ಕರ್ನಾಟಕದಲ್ಲಿ ಹಳ್ಳ ಹಿಡಿದಿದೆ. ಯಾವ ಸಂಘಟನೆಗಳು ಕೂಡ ಬಂದ್‍ಗೆ ಬೆಂಬಲಿಸಿಲ್ಲ.

ಎಸ್ಮಾ ಅಸ್ತ್ರ ಪ್ರಯೋಗಿಸುತ್ತಿದ್ದಂತೆ, ಸಾರಿಗೆ ನೌಕರರು ಕೂಡ ಬಂದ್ ಕೈ ಬಿಟ್ಟಿದ್ದಾರೆ. ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಪ್ರತಿಭಟನಾ ನಿರತ ಸಂಘಟನೆಗಳಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಜನವರಿ 8ಕ್ಕೆ ಮುಷ್ಕರ ಅಥವಾ ಮೆರವಣಿಗೆಗೆ ಅನುಮತಿ ಇಲ್ಲ. ಮೆರವಣಿಗೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದರೆ ಸೆಕ್ಷನ್ 107(ಅನುಮತಿ ಪಡೆಯದೇ ಮೆರವಣಿಗೆ ನಡೆಸುವುದು) ಅಡಿ ಕೇಸ್ ದಾಖಲಿಸುತ್ತೇವೆ. ಮೆರವಣಿಗೆ ಬದಲಿಗೆ ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆ ನಡೆಸಬೇಕೆಂದು ಆದೇಶ ಹೊರಡಿಸಿದ್ದಾರೆ.

lorry strike 1

ಬಂದ್‍ಗೆ ಯಾವುದೇ ಸಂಘಟನೆಗಳಿಂದ ಬೆಂಬಲ ಸಿಗದಿದ್ದರಿಂದ ಸಿಐಟಿಯು ಅಧ್ಯಕ್ಷ ಅನಂತ ಸುಬ್ಬಾರಾವ್ ಉಲ್ಟಾ ಹೊಡೆದಿದ್ದಾರೆ. ನಾವು ಬಂದ್ ಮಾಡುತ್ತಿಲ್ಲ. 13 ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ. ಕಾರ್ಖಾನೆಗಳು, ಬ್ಯಾಂಕ್‍ಗಳು ಇರುವುದಿಲ್ಲ. ಸಾರಿಗೆ ನಿಗಮಗಳು ಸ್ಟ್ರೈಕ್ ಮಾಡುತ್ತಿಲ್ಲ. ಡಿಪೋ ಮಟ್ಟದಲ್ಲಿ ಧರಣಿಗಳು ನಡೆಯಲಿವೆ. ಜನ ಇರುವುದಿಲ್ಲ. ಜಾಸ್ತಿ ಬಸ್ ಓಡಿಸಿ ಲಾಸ್ ಮಾಡಿಕೊಳ್ಳಬೇಡಿ ಅಂದಿದ್ದಾರೆ. ಹೀಗಾಗಿ, ಕರ್ನಾಟಕದಲ್ಲಿ ಭಾರತ್ ಬಂದ್ ಠುಸ್ ಆಗುವ ಸಾಧ್ಯತೆ ಇದೆ.  ಇದನ್ನೂ ಓದಿ: ಬುಧವಾರ ಕಾರ್ಮಿಕರ ಪ್ರತಿಭಟನೆ – ಭಾರತ್ ಬಂದ್ ಯಾಕೆ? ಬೇಡಿಕೆ ಏನು?

ಬಸ್ ಇರುತ್ತೆ:
ಮುಷ್ಕರದಲ್ಲಿ ಭಾಗಿಯಾಗದಂತೆ ಸಾರಿಗೆ ನೌಕರರ ಮೇಲೆ ಎಸ್ಮಾ(ಅಗತ್ಯ ಸೇವೆ ನಿರ್ವಹಣಾ ಕಾಯ್ದೆ) ಅಸ್ತ್ರವನ್ನು ಪ್ರಯೋಗಿಸಲು ಸರ್ಕಾರ ಮುಂದಾಗಿದೆ. ಎಸ್ಮಾ ಜಾರಿಗೆ ಹೆದರಿದ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ನೌಕರರು ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ಕೆಲ ನೌಕರರು ಭಾಗಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಂಚ ವ್ಯತ್ಯಯವಾಗುವ ಸಾಧ್ಯತೆಯಿದೆ.

KSRTC 2

ಶಾಲೆ ಇರುತ್ತೆ:
ಖಾಸಗಿ ಶಾಲಾ-ಕಾಲೇಜುಗಳು ಬಂದ್ ಬೆಂಬಲಿಸದ ಕಾರಣ ಶಾಲಾ -ಕಾಲೇಜುಗಳಿಗೆ ರಜೆ ಘೋಷಣೆ ಇಲ್ಲ. ಆಯಾ ಶಾಲಾ ಆಡಳಿತ ಮಂಡಳಿಗೆ ರಜೆ ನೀಡುವ ಅಧಿಕಾರವನ್ನು ನೀಡಲಾಗಿದೆ ಎಂದು ಕ್ಯಾಮ್ಸ್ ಕಾರ್ಯದರ್ಶಿ ಶಶಿಕುಮಾರ್ ತಿಳಿಸಿದ್ದಾರೆ.

ರಿಕ್ಷಾ ಇರುತ್ತೆ:
ಸಿಐಟಿಯು ಅಡಿ ಬರುವ ಆಟೋ ಚಾಲಕರ ಸಂಘಟನೆಗಳ ಮಾತ್ರ ಬೆಂಬಲ ನೀಡಿದ್ದು ಬೆಂಗಳೂರು ನಗರ ಆಟೋ ಚಾಲಕರ ಸಂಘದಿಂದ ಬೆಂಬಲ ಇಲ್ಲ. ಆದರ್ಶ ಆಟೋ ಯೂನಿಯನ್‍ನಿಂದ ಬೆಂಬಲ ನೀಡಿಲ್ಲ. ಎಂದಿನಂತೆ ಆಟೋ, ಊಬರ್, ಟ್ಯಾಕ್ಸಿ ಸಂಚಾರ ಇರಲಿದೆ.

OLA CAB

ಖಾಸಗಿ ಪ್ರವಾಸ ವಾಹನಗಳ ಸೇವೆ ಎಂದಿನಂತೆ ಇರಲಿದ್ದು, ಲಾರಿ ಮಾಲೀಕರ ಸಂಘವ ಬೆಂಬಲ ಇಲ್ಲ. ಎಪಿಎಂಸಿ ಮಾರುಕಟ್ಟೆ ವಹಿವಾಟು ಎಂದಿನಂತೆ ನಡೆಸಲಿದೆ. ಕನ್ನಡ ಪರ ಸಂಘಟನೆಗಳಿಗೆ ಭಾರತ್ ಬಂದ್ ಮಾಹಿತಿಯೇ ಇಲ್ಲ. ಸಂಬಂಧಪಟ್ಟವರು ಬೆಂಬಲ ಕೇಳಿದರೆ ನೋಡೋಣ ಎಂದು ಕರವೇ ತಿಳಿಸಿದೆ.

ಭಾರತ್ ಬಂದ್‍ಗೆ ಹೋಟೆಲ್ ಸಂಘ ಬೆಂಬಲ ಇಲ್ಲ. ಮಾಲ್‍ಗಳು ಕೂಡ ನಾಳೆ ತೆರೆದಿರುತ್ತವೆ. ಬಂದ್‍ಗೆ ಟ್ಯಾಕ್ಸಿ ಮಾಲೀಕರ ಬೆಂಬಲ ನೀಡಿಲ್ಲ. ಲಾರಿ ಸಂಚಾರ ಕೂಡ ಇರಲಿದ್ದು ಅಗತ್ಯ ವಸ್ತುಗಳ ಸಾಗಾಣೆ ಎಂದಿನಂತಿರಲಿವೆ.

ಯಾರೆಲ್ಲ ಬೆಂಬಲ?
ಎಸ್‍ಬಿಐ ಹೊರತು ಪಡಿಸಿ ಉಳಿದ ಎಲ್ಲಾ ಬ್ಯಾಂಕ್‍ಗಳ ಸೇವೆ ಸ್ಥಗಿತವಾಗುವ ಸಾಧ್ಯತೆಯಿದೆ. ಉಳಿದ ಬ್ಯಾಂಕ್ ನೌಕರರು ಮುಷ್ಕರದಲ್ಲಿ ಭಾಗಿಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದೇ ಬ್ಯಾಂಕ್ ಕೆಲಸ ಮಾಡುವುದು ಉತ್ತಮ. ಭಾರತ್ ಬಂದ್‍ಗೆ ರೈತರಿಂದ ಬೆಂಬಲ ವ್ಯಕ್ತವಾಗಿದ್ದು ಬಂದ್ ದಿನ ಯಾವುದೇ ಉತ್ಪನ್ನದ ಮಾರಾಟವೂ ಇಲ್ಲ, ಖರೀದಿಯೂ ಇಲ್ಲ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.

TAGGED:bengaluruBharat Bandhkannada newskarnatakastrikeಎಸ್‍ಬಿಐಕರ್ನಾಟಕಕಾರ್ಮಿಕ ಸಂಘಟನೆಬೆಂಗಳೂರುಭಾರತ್ ಬಂದ್ಮುಷ್ಕರ
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood
Mahesh Babus AMB Cinemas
ಯುಗಾದಿಗೆ ಬಂಪರ್ ಆಫರ್ ಕೊಟ್ಟ ಮಹೇಶ್ ಬಾಬು ‘ಎಎಂಬಿ ಸಿನಿಮಾಸ್’
Cinema Latest South cinema Top Stories
Ranveer Singh in Dhurandhar 2
ಜಾಗಿಂಗ್‌ ಮಾಡುತ್ತಾ ‘ಧುರಂಧರ್’‌ ಸಿನಿಮಾ ಬಗ್ಗೆ ಮಾತನಾಡಿದ ಕೆನಡಾ ಪ್ರಧಾನಿ, ಫಿನ್‌ಲ್ಯಾಂಡ್‌ ಅಧ್ಯಕ್ಷ
Bollywood Cinema Latest Main Post World
I Want Nayanthara AIADMK MPs Dig At MK Stalins Initiative Sparks Row
ನನಗೆ ನಯನತಾರ ಬೇಕು, ಕನಸು ಈಡೇರಿಸುವಿರಾ – ಎಐಎಡಿಎಂಕೆ ಸಂಸದನ ಪ್ರಶ್ನೆ
Cinema Latest National South cinema Top Stories

You Might Also Like

Ugadi
Latest

ಬೇರೆ ರಾಜ್ಯಗಳಲ್ಲಿ ಯುಗಾದಿ ಆಚರಣೆ ಹೇಗೆ?

Public TV
By Public TV
21 minutes ago
Indore Fire Accident
Latest

ಶಾರ್ಟ್ ಸರ್ಕ್ಯೂಟ್‌ನಿಂದ ಇವಿ ಚಾರ್ಜಿಂಗ್ ಪಾಯಿಂಟ್‌ನಲ್ಲಿ ಬೆಂಕಿ – 7 ಮಂದಿ ಸಜೀವ ದಹನ

Public TV
By Public TV
37 minutes ago
Oil tanker heading to China makes U turn Russian oil is coming to Mangaluru
Dakshina Kannada

ಚೀನಾಗೆ ತೆರಳುತ್ತಿದ್ದ ತೈಲ ಟ್ಯಾಂಕರ್‌ ಯೂಟರ್ನ್‌ – ಮಂಗಳೂರಿಗೆ ಬರುತ್ತಿದೆ ರಷ್ಯಾ ತೈಲ

Public TV
By Public TV
53 minutes ago
KH Muniyappa 1
Bengaluru City

ಒಂದು ವಾರ ಸಹಕಾರ ಕೊಟ್ಟರೆ ಹೋಟೆಲ್‌ಗಳಿಗೆ ಸಿಲಿಂಡರ್ ಕೊಡ್ತೀವಿ: ಕೆ.ಹೆಚ್. ಮುನಿಯಪ್ಪ

Public TV
By Public TV
1 hour ago
RAMALINGA REDDY
Bengaluru City

ವೈಷ್ಣೋದೇವಿ ಯಾತ್ರೆಗೂ ಸರ್ಕಾರದಿಂದ ಸಹಾಯ ಧನ: ರಾಮಲಿಂಗಾರೆಡ್ಡಿ

Public TV
By Public TV
1 hour ago
LPG Commercial Cylinder
Bengaluru City

ರಾಜ್ಯದಲ್ಲಿ ಗ್ಯಾಸ್ ವಿತರಣೆಗೆ ಗೈಡ್‌ಲೈನ್ಸ್ ಬಿಡುಗಡೆ – ಹೋಟೆಲ್‌ಗಳಿಗೆ ಕೇವಲ 10%

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?