Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ನೀನು ಶರ್ಟ್ ಬಿಚ್ಚಿ ಪ್ರತಿಭಟಿಸಿದ್ರೆ ಪವರ್‌ಫುಲ್ ಆಗಿರುತ್ತೆ- ಸಂಗಮೇಶ್‍ಗೆ ಐಡಿಯಾ ಕೊಟ್ಟಿದ್ದೇ ಜಮೀರ್..!

    ನೀನು ಶರ್ಟ್ ಬಿಚ್ಚಿ ಪ್ರತಿಭಟಿಸಿದ್ರೆ ಪವರ್‌ಫುಲ್ ಆಗಿರುತ್ತೆ- ಸಂಗಮೇಶ್‍ಗೆ ಐಡಿಯಾ ಕೊಟ್ಟಿದ್ದೇ ಜಮೀರ್..!

    ಸಾಹುಕಾರನ ರಾಸಲೀಲೆ ಔಟ್- ಸಂತ್ರಸ್ತೆಯ ಹೇಳಿಕೆಯ ನಂತ್ರವಷ್ಟೇ ಎಫ್‍ಐಆರ್

    ನಾಳೆ ಬೆಳಗ್ಗೆ 10.30ಕ್ಕೆ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ

    ಕಾಶಿ ವಿಶ್ವೇಶ್ವರ ಸ್ವಾಮಿ ದರ್ಶನ ಪಡೆದ ಕಿಚ್ಚ ಸುದೀಪ್

    ಕಾಶಿ ವಿಶ್ವೇಶ್ವರ ಸ್ವಾಮಿ ದರ್ಶನ ಪಡೆದ ಕಿಚ್ಚ ಸುದೀಪ್

    ಮರಿ ಮೃತಪಟ್ಟು ಹಲವು ದಿನಗಳೇ ಕಳೆದ್ರೂ, ಮಡಿಲಲ್ಲೇ ಹೊತ್ತು ತಿರುಗುತ್ತಿದ್ದಾಳೆ ತಾಯಿ

    ಮರಿ ಮೃತಪಟ್ಟು ಹಲವು ದಿನಗಳೇ ಕಳೆದ್ರೂ, ಮಡಿಲಲ್ಲೇ ಹೊತ್ತು ತಿರುಗುತ್ತಿದ್ದಾಳೆ ತಾಯಿ

    ದೇಶದಲ್ಲಿ 86 ಸಾವಿರ ಮಂದಿಗೆ ಕೊರೊನಾ- ಸೋಂಕಿತರ ಸಂಖ್ಯೆ 58 ಲಕ್ಷಕ್ಕೆ ಏರಿಕೆ

    ಇಂದು 436 ಕೇಸ್ ಪತ್ತೆ- 478 ಜನ ಡಿಸ್ಚಾರ್ಜ್, 5 ಸಾವು

    ಬಜೆಟ್ ಬಳಿಕ ಮದ್ವೆ ಮನೆಯಲ್ಲಿ ಸಿದ್ದು, ಬಿಸ್‍ವೈ ನಡುವೆ ಹಾಸ್ಯ ಚಟಾಕಿ

    ಬಜೆಟ್ ಬಳಿಕ ಮದ್ವೆ ಮನೆಯಲ್ಲಿ ಸಿದ್ದು, ಬಿಸ್‍ವೈ ನಡುವೆ ಹಾಸ್ಯ ಚಟಾಕಿ

    ಜಿಲ್ಲೆಗೊಂದು ಗೋಶಾಲೆ ಘೋಷಣೆ ಮಾಡಿರುವುದು ಸಂತಸ ತಂದಿದೆ, ಸಿಎಂಗೆ ಧನ್ಯವಾದ: ಪೇಜಾವರ ಶ್ರೀ

    ಜಿಲ್ಲೆಗೊಂದು ಗೋಶಾಲೆ ಘೋಷಣೆ ಮಾಡಿರುವುದು ಸಂತಸ ತಂದಿದೆ, ಸಿಎಂಗೆ ಧನ್ಯವಾದ: ಪೇಜಾವರ ಶ್ರೀ

    Auto Draft

    ಯುಡಿಯೂರಪ್ಪ ಬಜೆಟ್‌ – ಯಾವ ಜಿಲ್ಲೆಗೆ ಏನು ಸಿಕ್ಕಿದೆ? ಇಲ್ಲಿದೆ ವಿವರ

    ರಾಜ್ಯ ಬಜೆಟ್‍ನಲ್ಲಿ ಶಿವಮೊಗ್ಗ, ರಾಮನಗರಕ್ಕೆ ಸಿಕ್ಕಿದ್ದೇನು..?

    ರಾಜ್ಯ ಬಜೆಟ್‍ನಲ್ಲಿ ಶಿವಮೊಗ್ಗ, ರಾಮನಗರಕ್ಕೆ ಸಿಕ್ಕಿದ್ದೇನು..?

    ಯಲ್ಲಾಪುರದಲ್ಲಿ ಗುಡ್ಡ ಕುಸಿದು ನಾಲ್ವರು ಕೂಲಿ ಕಾರ್ಮಿಕರು ಸಾವು

    ಯಲ್ಲಾಪುರದಲ್ಲಿ ಗುಡ್ಡ ಕುಸಿದು ನಾಲ್ವರು ಕೂಲಿ ಕಾರ್ಮಿಕರು ಸಾವು

    ಅಮ್ಮನ ಅಕ್ರಮ ಸಂಬಂಧದಿಂದ ಬೇಸತ್ತು ಮಗಳು ಆತ್ಮಹತ್ಯೆ

    ಅಮ್ಮನ ಅಕ್ರಮ ಸಂಬಂಧದಿಂದ ಬೇಸತ್ತು ಮಗಳು ಆತ್ಮಹತ್ಯೆ

    ಮಾಜಿ ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಕಾಂಗ್ರೆಸ್ಸಿಗೆ ಸೇರ್ಪಡೆ

    ಬಜೆಟ್‌ನಲ್ಲಿ ಲಾಲಿಪಾಪ್, ಸಿಎಂ ರಾಜ್ಯದ ಮಹಿಳೆಯರಲ್ಲಿ ಕ್ಷಮೆ ಕೇಳಲಿ- ರಮೇಶ್‌ ಬಾಬು

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ಪುತ್ಥಳಿ ಧ್ವಂಸ ಅವಮಾನವಲ್ಲ, ಆಶೀರ್ವಾದ: ಭಾರತಿ ವಿಷ್ಣುವರ್ಧನ್

Public Tv by Public Tv
2 months ago
Reading Time: 1min read
ಪುತ್ಥಳಿ ಧ್ವಂಸ ಅವಮಾನವಲ್ಲ, ಆಶೀರ್ವಾದ: ಭಾರತಿ ವಿಷ್ಣುವರ್ಧನ್

ಬೆಂಗಳೂರು: ಡಾ. ವಿಷ್ಣುವರ್ಧನ್ ಬಗ್ಗೆ ಮಾತನಾಡುವವರು ಇರಬೇಕು. ಹಾಗಿದ್ದಲ್ಲಿ ಮಾತ್ರ ಅವರ ಇರುವಿಕೆ ಗೊತ್ತಾಗುತ್ತೆ. ಪುತ್ಥಳಿ ಧ್ವಂಸವನ್ನ ಅವಮಾನ ಅಂದುಕೊಳ್ಳಬಾರದು. ಅದನ್ನ ಆಶೀರ್ವಾದ ಅಂದುಕೊಳ್ಳೋಣ ಎಂದು ಸಾಹಸಿಂಹ ವಿಷ್ಣುವರ್ಧನ್ ಪತ್ನಿ ಭಾರತಿ ವಿಷ್ಣುವರ್ಧನ್ ಹೇಳಿದ್ದಾರೆ.

ಮೈಸೂರಿನಲ್ಲಿ ವಿಷ್ಣು ಪುತ್ಥಳಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಘಟನೆಗೆ ಇಡೀ ಚಿತ್ರರಂಗ ಪ್ರತಿಕ್ರಿಯಿಸಿದೆ. ಘಟನೆಗೆ ಪ್ರತಿಕ್ರಿಯಿಸಿದ ಎಲ್ಲರಿಗೂ ಧನ್ಯವಾದವನ್ನು ಹೇಳುತ್ತೇನೆ. ಎಲ್ಲರ ಮನದಲ್ಲಿಯೂ ವಿಷ್ಣು ಇದ್ದಾರೆ ಎಂದರು.

ಯಾರೋ ಕೆಲವರು ಅವರ ಬಗ್ಗೆ ಮಾತನಾಡುತ್ತಾರೆ. ಮಾತನಾಡುವವರು ಇದ್ದಾಗಲೇ ನಮ್ಮವರು ಇದ್ದಾರೆ ಎನಿಸುತ್ತದೆ. ಪುತ್ಥಳಿ ಧ್ವಂಸವನ್ನು ಅವಮಾನ ಅಂದುಕೊಳ್ಳಬಾರದು. ಅದನ್ನು ಆಶೀರ್ವಾದ ಅಂದುಕೊಳ್ಳೋಣ. ಇಂಹತ ಕೆಲಸ ಮಾಡಿದಂತವರಿಗೆ ನಾನು ಏನೂ ಹೇಳುವುದಿಲ್ಲ. ಅಂತವರ ಬಗ್ಗೆ ಏನು ಮಾತನಾಡದೇ ಇರುವುದೇ ಉತ್ತಮ ಎಂದು ಹೇಳಿದ್ದಾರೆ. ಇದನ್ನು ಓದಿ: ಸಿಂಹ ಯಾವತ್ತಿದ್ರೂ ಸಿಂಹವೇ- ವಿಷ್ಣು ಪುತ್ಥಳಿ ಧ್ವಂಸಗೊಳಿಸಿದವ್ರ ವಿರುದ್ಧ ಪುತ್ರಿ ಕಿಡಿ

 

ಮಾಗಡಿ ರಸ್ತೆಯ ಟೋಲ್ ಗೇಟ್ ಬಳಿಯಿರುವ ಬಾಲಗಂಗಾಧರ ಸ್ವಾಮೀಜಿ ವೃತ್ತದಲ್ಲಿ ಸ್ಥಾಪನೆ ಮಾಡಿದ್ದ ದಿವಂಗತ ನಟ ಡಾ ವಿಷ್ಣುವರ್ಧನ್ ಅವರ ಪುತ್ಥಳಿಯನ್ನು ಯಾರೋ ಕಿಡಿಗೇಡಿಗಳು ಧ್ವಂಸ ಮಾಡಿದ್ದರು. ಈ ಸಂಬಂಧ ಅಳಿಯ ಅನಿರುದ್ಧ್, ನಟರಾದ ದರ್ಶನ್, ಸುದೀಪ್ ಸೇರಿದಂತೆ ವಿಷ್ಣು ಅಭಿಮಾನಿಗಳು ಕೂಡ ಕಿಡಿಗೇಡಿಗಳ ವಿರುದ್ಧ ಕಿಡಿಕಾರಿದ್ದರು. ಇದೀಗ ಅದೇ ವೃತ್ತದಲ್ಲಿ ವಿಷ್ಣುದಾದಾನ ಪ್ರತಿಮೆ ಮತ್ತೆ ನಿರ್ಮಾಣವಾಗುತ್ತಿದೆ.

</p>

Tags: bharathi vishnuvardhancinemapublictvVishnuvardhanಡಾ.ವಿಷ್ಣುವರ್ಧನ್ಬೆಂಗಳೂರುಭಾರತಿ ವಿಷ್ಣುವರ್ಧನ್
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV