Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: `ಮಹಾ’ ಮಳೆಗೆ `ಉತ್ತರ’ ತತ್ತರ – ಕಲಬುರಗಿಯಲ್ಲಿ ಭೀಮೆ ಆರ್ಭಟ; ಇಡೀ ಗ್ರಾಮವೇ ಅಪೋಷನ!
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

`ಮಹಾ’ ಮಳೆಗೆ `ಉತ್ತರ’ ತತ್ತರ – ಕಲಬುರಗಿಯಲ್ಲಿ ಭೀಮೆ ಆರ್ಭಟ; ಇಡೀ ಗ್ರಾಮವೇ ಅಪೋಷನ!

Public TV
Last updated: September 28, 2025 11:57 am
Public TV
Share
3 Min Read
Kalaburagi Rain 3
SHARE

– ತಿಂಗಳ ಮಗು ಜೊತೆ ಮೇಲ್ಛಾವಣಿ ಏರಿದ ತಾಯಿ
– ಜೆಟ್ಟೂರಿನಲ್ಲಿ ಕೊಟ್ಟಿಗೆ ನೀರು ನುಗ್ಗಿ 40 ಎತ್ತುಗಳು ಸಾವು

ಕಲಬುರಗಿ: ಮಹಾರಾಷ್ಟ್ರದಲ್ಲಿ ಮಹಾಮಳೆ ಅಬ್ಬರಿಸುತ್ತಿದೆ. ಮಹಾರಾಷ್ಟ್ರದ (Maharashtra) ಜಲಾಶಯಗಳಿಂದ ಅಪಾರ ಪ್ರಮಾಣದ ನೀರನ್ನು ಭೀಮಾ ನದಿಗೆ (Bheema River) ಬಿಡಲಾಗ್ತಿದೆ. ಪರಿಣಾಮ ರಾಜ್ಯದಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ. ಕಲಬುರಗಿಯಲ್ಲಿ ಹರಿಯುವ ಭೀಮೆ ಅಪಾಯದ ಮಟ್ಟ ಮೀರಿದೆ. ಕಂಡಕಂಡಲೆಲ್ಲ ಭೀಮೆಯ ನೀರು ನುಗ್ಗುತ್ತಿದೆ. ಸಿಕ್ಕಿದೆಲ್ಲವನ್ನು ಅಪೋಷನ ಪಡೆಯುತ್ತಿದೆ.

Kalaburagi Rain 2

ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಗ್ರಾಮವನ್ನ ಭೀಮಾ ನದಿಯ ನೀರು ಆವರಿಸಿದೆ. ಭೀಮಾ ನದಿ ಜೊತೆ ಕಾಗಿಣಾ ನದಿಯಲ್ಲೂ ಪ್ರವಾಹ (Flood) ಉಂಟಾಗಿದ್ದು, ಮಳಖೇಡ ತಾಂಡಾದ ಹಲವು ಮನೆಗಳಿಗೆ ನೀರು ನುಗ್ಗಿದೆ. ಗ್ರಾಮಕ್ಕೆ ಏಕಾಏಕಿ ರಭಸವಾಗಿ ನೀರು ನುಗ್ಗಿದ್ದರಿಂದ ಕಂಗಾಲಾದ ಗ್ರಾಮಸ್ಥರು ಮನೆಯ ಮೇಲ್ಛಾವಣಿ ಮೇಲೆ ಆಶ್ರಯ ಪಡೆದುಕೊಂಡಿದ್ದಾರೆ. ಮನೆಯಲ್ಲಿರುವ ವಸ್ತುಗಳೆಲ್ಲ ನೀರು ಪಾಲಾಗಿದೆ. ಇದನ್ನೂ ಓದಿ: ಧರ್ಮಸ್ಥಳ ಕೇಸ್‌ನಲ್ಲಿ ಸರ್ಕಾರ ಧಾರ್ಮಿಕ ಕ್ಷೇತ್ರಕ್ಕೆ ಧಕ್ಕೆ ಮಾಡಿದೆ: ನಿಖಿಲ್ ಕುಮಾರಸ್ವಾಮಿ

Kalaburagi Rain

ತಿಂಗಳ ಮಗು ಜೊತೆ ಮೇಲ್ಛಾವಣಿ ಏರಿದ ತಾಯಿ
ಒಂದು ತಿಂಗಳ ಕಂದಮ್ಮನನ್ನು ಹೊತ್ತು ಕಳೆದೆರಡು ದಿನಗಳಿಂದ ಮೇಲ್ಛಾವಣಿಯಲ್ಲಿ ತಾಯಿ ಆಶ್ರಯ ಪಡೆದಿದ್ದಾರೆ. ಮಳಖೇಡ ಗ್ರಾಮದ ಶೋಭಾ ಎಂಬಾಕೆ ಮಡಿಲಲ್ಲಿ ಒಂದು ತಿಂಗಳ ಮಗು ಹಿಡಿದು ದಿನ ಕಳೆಯುವಂತಾಗಿದೆ. ಜೊತೆಗೆ ಇತರೆ ಮಕ್ಕಳು ಸಹ ಮನೆಯ ಚಾವಣಿ ಏರಿದ್ದಾರೆ. ನೆರವಿಗಾಗಿ ಮೊರೆ ಇಡ್ತಿದ್ದಾರೆ. ಕಣ್ಣು ಹಾಯಿಸಿದ ಕಡೆಯಲ್ಲೆಲ್ಲ ಬರೀ ನೀರೇ ನೀರು ಇದ್ದು.. ಯಾವ ಕಡೆ ಹೋಗಬೇಕೆಂದು ತಿಳಿಯದೇ ಗ್ರಾಮಸ್ಥರು ಕಂಗಾಲಾಗಿದ್ದಾರೆ. 2 ದಿನ ಕಳೆದ್ರೂ ಸಹ ತಾಯಿಮಗುವಿನ ರಕ್ಷಣೆ ಯಾವೊಬ್ಬ ಅಧಿಕಾರಿಗಳು ಬಂದಿಲ್ಲ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಇದನ್ನೂ ಓದಿ: ಕೊಡಗಿನಲ್ಲಿ ನಡೆಯುತ್ತಿದೆ ಅಕ್ರಮ ಗಣಿಗಾರಿಕೆ – ಸುತ್ತಮುತ್ತಲಿನ ಪ್ರದೇಶದ ಜನಕ್ಕೆ ಕಾಡ್ತಿದೆ ಶ್ವಾಸಕೋಶದ ಸಮಸ್ಯೆ!

Kalaburagi Rain 4

ಭೀಮೆ ಅಬ್ಬರಕ್ಕೆ ಕಟ್ಟಿಸಂಗಾವಿ ಸೇತುವೆ ಮುಳುಗಡೆ
ಮಹಾರಾಷ್ಟ್ರದಿಂದ ಭೀಮಾ ನದಿಗೆ ಅಪಾರ ಪ್ರಮಾಣದ ನೀರು ಬಿಟ್ಟಿರುವುದರಿಂದ ಕಲಬುರಗಿ ಜಿಲ್ಲೆಯಲ್ಲಿ ನೆರೆ ಪರಿಸ್ಥಿತಿ ಉಲ್ಬಣಿಸಿದೆ. ಜೇವರ್ಗಿ ತಾಲ್ಲೂಕಿನ ಕಟ್ಟಿಸಂಗಾವಿ ಹೊಸ ಸೇತುವೆ ಸಹ ಮುಳುಗಡೆ ಆಗಿದೆ. ಸೇತುವೆಯ ಮೇಲಿಂದ ಭೀಮಾ ನದಿ ನೀರು ಹರಿಯುತ್ತಿದೆ. ಪರಿಣಾಮ ಬೀದರ್ – ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ ಸಂಚಾರ ಸಂಪೂರ್ಣ ಬಂದ್ ಆಗಿದೆ. ಇದರಿಂದಾಗಿ ವಾಹನ ಸವಾರರ ಪರದಾಡುವಂತಾಗಿದೆ. ಇದನ್ನೂ ಓದಿ: Kolar | ಕಿಡಿಗೇಡಿಗಳಿಂದ ಮನೆಗೆ ಬೆಂಕಿ – 4 ಲಕ್ಷ ಮೌಲ್ಯದ ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ

ಕಲಬುರಗಿಯ ಭೀಮಾ ನದಿಯಲ್ಲಿ ಕ್ಷಣಕ್ಷಣಕ್ಕೂ ಪ್ರವಾಹ ಹೆಚ್ಚಾಗುತ್ತಿದೆ. ಭೀಮಾ ನದಿ ರಭಸಕ್ಕೆ ಬ್ರೀಡ್ಜ್ ಪಕ್ಕದ ಜಮೀನುಗಳು ಜಲಮಯವಾಗಿದೆ. ಜೇವರ್ಗಿ ತಾಲೂಕಿನ ಚಿಮ್ಮನಳ್ಳಿ ಬ್ರೀಡ್ಜ್ ಕಂ ಬ್ಯಾರೇಜ್‌ಗೆ ಭಾರೀ ನಷ್ಟವಾಗಿದೆ. ಪ್ರವಾಹ ನಿಂತರು ಚಿಮ್ಮನಳ್ಳಿ ಬ್ರಿಡ್ಜ್‌ನಲ್ಲಿ ಹನಿ ನೀರು ನಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನೂ ಓದಿ: ರಾಯಚೂರು | ಟೀ ಕುಡಿಯಲು ಅಂಗಡಿಗೆ ತೆರಳಿದ್ದಾಗ ಕುಸಿದ ಛಾವಣಿ – ವೃದ್ಧೆ ಸಾವು

Kalaburagi Rain 5

ಭೀಮೆ ಜೊತೆ ಕಾಗಿಣಾ ನದಿ ಬೋರ್ಗರೆತ
ಭೀಮ ನದಿಯ ಅಬ್ಬರ ಜೊತೆ ಸೇಡಂನ ಕಾಗಿಣಾ ನದಿಯಲ್ಲೂ ಪ್ರವಾಹ ಸ್ಥಿತಿ ಉಲ್ಬಣಿಸಿದೆ. ಪರಿಣಾಮ ಸೇಡಂನ ಮಳಖೇಡದ ಉತ್ತರಾದಿಮಠ ಸಂಪೂರ್ಣ ಜಲಾವೃತವಾಗಿದೆ. ಜಯತೀರ್ಥರ ಮೂಲವೃಂದಾವನ ಸಂಪೂರ್ಣ ಮುಳುಗಡೆ ಆಗಿದೆ. ಉತ್ತರಾಧಿಮಠದ ಒಂದು ಮಹಡಿ ಸಂಪೂರ್ಣ ಜಲಮಯವಾಗಿದೆ. ಹೀಗಾಗಿ ಮಠದ ಎರಡನೇ ಮಹಡಿಯಲ್ಲಿ ಜಾನುವಾರು ಸಮೇತ ಅರ್ಚಕರು ವಾಸವಾಗಿದ್ದಾರೆ. ಅಫಜಲಪುರ, ಜೇವರ್ಗಿ, ಚಿತ್ತಾಪುರ ಹಾಗು ಸೇಡಂ ತಾಲೂಕುಗಳ ಜನರು ಕಂಗಾಲಾಗಿದ್ದಾರೆ.

40 ಎತ್ತುಗಳು ಸಾವು
ಇನ್ನು ಚಿಂಚೋಳಿ ತಾಲ್ಲೂಕಿನ ಜೆಟ್ಟೂರ್ ಗ್ರಾಮದಲ್ಲಿ ಹಳ್ಳದ ನೀರು ಕೊಟ್ಟಿಗೆ ನುಗ್ಗಿ 40 ಎತ್ತುಗಳು ಸಾವನ್ನಪ್ಪಿದೆ. ತಡರಾತ್ರಿ ದನದ ಕೊಟ್ಟಿಗೆಗೆ ನುಗ್ಗಿ ದುರಂತ ಸಂಭವಿಸಿದೆ. ಕೊಟ್ಟಿಗೆಯಲ್ಲಿ ಎತ್ತುಗಳು ಕಟ್ಟಿ ಹಾಕಿದ್ದರಿಂದ ಹೊರ ಹೋಗೋಕೆ ಆಗದೇ ಪ್ರಾಣ ಬಿಟ್ಟಿವೆ.

Share This Article
Facebook Whatsapp Whatsapp Telegram
Previous Article Public Music Celebrates 11th Year Anniversary HR Ranganath speech ಸಂಗೀತಕ್ಕೆ ನಮ್ಮನ್ನು ಆವರಿಸುವ ಶಕ್ತಿಯಿದೆ: ಹೆಚ್‌ಆರ್‌ ರಂಗನಾಥ್‌
Next Article Vijay Thalapathy Tamil Nadu Karur Stampede ಕರೂರು ಕಾಲ್ತುಳಿತ ದುರಂತ – ಮೃತರ ಕುಟುಂಬಕ್ಕೆ ತಲಾ 20 ಲಕ್ಷ ಪರಿಹಾರ ಘೋಷಿಸಿದ ವಿಜಯ್

Latest Cinema News

Prabhas The RajaSaab trailer
ʼದಿ ರಾಜಾಸಾಬ್’ ಟ್ರೈಲರ್ ರಿಲೀಸ್ : ಪ್ರಭಾಸ್ ಅಭಿಮಾನಿಗಳಿಗೆ ಸರ್ಪ್ರೈಸ್
Cinema Latest South cinema
Rishab Shetty 2
ನೋವಿನ ಸಂದರ್ಭದಲ್ಲಿ ಸಂಭ್ರಮ ಬೇಡವೆಂದು ಹಿಂದೆ ಸರಿದ ರಿಷಬ್ ಶೆಟ್ಟಿ
Cinema Latest Top Stories
Kichcha Sudeep 2
ಅಮ್ಮನ ಆಶೀರ್ವಾದದೊಂದಿಗೆ ಬಿಗ್‌ಬಾಸ್ ಶೋ ಪ್ರಾರಂಭಿಸಿದ ಕಿಚ್ಚ ಸುದೀಪ್
Cinema Latest Sandalwood Top Stories
bigg boss all contestants
ಬಿಗ್‌ಬಾಸ್ ಮನೆಯಲ್ಲಿ ವಿವಾದಿತ ಸ್ಪರ್ಧಿಗಳು!
Cinema Karnataka Latest Top Stories
gatavaibhava cinema teaser
ಸಿಂಪಲ್ ಸುನಿ ಗತವೈಭದ ಟೀಸರ್ ರಿಲೀಸ್
Cinema Latest Sandalwood Top Stories

You Might Also Like

Mohsin Naqvi 1
Cricket

ಮತ್ತೆ ಹೊಸ ನಾಟಕ- ಕಪ್‌ ನೀಡಲು ಹೊಸ ಷರತ್ತು ಮುಂದಿಟ್ಟ ನಖ್ವಿ

8 minutes ago
Stone pelting during Ganesha procession in Madduru Mandya 1
Crime

ಮದ್ದೂರು ಕಲ್ಲು ತೂರಾಟಕ್ಕೆ ಟ್ವಿಸ್ಟ್ – ಟಾರ್ಗೆಟ್ ಮಾಡಿದ್ದೇ ಒಂದು, ಕಲ್ಲು ತೂರಿದ್ದೇ ಮತ್ತೊಂದು ಗಣೇಶನ ಮೇಲೆ

11 minutes ago
Siddaramaiah OC Meeting
Bengaluru City

ಓಸಿ, ಸಿಸಿ ಇಲ್ಲದೆ ವಿದ್ಯುತ್ ಸಂಪರ್ಕ – ಅ.9ರಂದು ಕ್ಯಾಬಿನೆಟ್ ಸಭೆಯಲ್ಲಿ ಅಂತಿಮ ತೀರ್ಮಾನ

1 hour ago
Siddaramaiah 8
Bengaluru City

ಬಿಜೆಪಿ ನಾಯಕರ ಬಣ್ಣ ಬಯಲಾಗುತ್ತಿದೆ, ಸಾರ್ವಜನಿಕರ ಎದುರು ಬೆತ್ತಲಾಗುತ್ತಿದ್ದಾರೆ: ಸಮೀಕ್ಷೆಯಲ್ಲಿ ಭಾಗಿಯಾಗುವಂತೆ ಸಿಎಂ ಮನವಿ

1 hour ago
BY Vijayendra
Bidar

ರೈತರ ವಿಚಾರದಲ್ಲಿ ತಾತ್ಸಾರ ಬೇಡ, ಸಿಎಂ ಬೆಂಗಳೂರಿಗೆ ಸೀಮಿತರಾಗಿದ್ದಾರೆ – ಬಿವೈವಿ ಕಿಡಿ

2 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?