Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಕೃಷ್ಣನ ಊರಿನಲ್ಲಿ ಇಂದು ‘ರಾವಣ್’ನ ಆರ್ಭಟ

Public TV
Last updated: January 30, 2020 8:27 am
Public TV
Share
2 Min Read
chandrashekhar azad bhim army ap
SHARE

ಉಡುಪಿ: ಕರಾವಳಿಯಲ್ಲಿ ಪೌರತ್ವದ ಕಿಚ್ಚು ಆರುವ ಲಕ್ಷಣಗಳೇ ಕಾಣುತ್ತಿಲ್ಲ. ಎನ್ಆರ್​ಸಿ, ಸಿಎಎ ವಿರುದ್ಧ ಮತ್ತು ಪರ ಪ್ರತಿಭಟನಾ ಸಭೆಗಳು ಖಾಯಾಂ ಆಗಿವೆ. ಈ ನಡುವೆ ಉಡುಪಿಯಲ್ಲಿ ಎನ್ಆರ್​ಸಿ, ಸಿಎಎ ಹೋರಾಟಕ್ಕೆ ಇಂದು ಭೀಮ್ ಆರ್ಮಿಯ ಸಂಸ್ಥಾಪಕ ಚಂದ್ರಶೇಖರ್ ಆಜಾದ್ ಅಲಿಯಾಸ್ ರಾವಣ್ ಎಂಟ್ರಿ ಕೊಡುತ್ತಿದ್ದಾರೆ.

ಹೌದು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಬಹುಚರ್ಚಿತ ಕಾಯ್ದೆ ಸಿಎಎ. ಕಾಯ್ದೆ ಜಾರಿಯಾದ ದಿನದಿಂದ ದೇಶಾದ್ಯಂತ ಪೌರತ್ವದ ಕಿಚ್ಚು ಹತ್ತಿಕೊಂಡಿದೆ. ಮುಸಲ್ಮಾನ ಸಂಘಟನೆಗಳು , ಪ್ರಗತಿಪರರು, ದಲಿತ ಸಮಿತಿಗಳ ಹಿಂದೆ ಕಾಂಗ್ರೆಸ್ ನಿಂತು ಪ್ರತಿಭಟಿಸುತ್ತಿದೆ. ರಾಜ್ಯದಲ್ಲಿ ಈ ಬಗ್ಗೆ ಅತಿ ಹೆಚ್ಚು ಪ್ರತಿಭಟನೆ ಕರಾವಳಿ ಜಿಲ್ಲೆಗಳಲ್ಲಿ ನಡೆಯುತ್ತಿದೆ. ಇದೀಗ ಮತ್ತೆ ಉಡುಪಿಯಲ್ಲಿ ಸಿಎಎ ವಿರುದ್ಧ ಇಂದು ಜನಾಕ್ರೋಶ ವ್ಯಕ್ತವಾಗಲಿದೆ. ಭೀಮ್ ಆರ್ಮಿ ಹೋರಾಟದ ನಾಯಕ ಚಂದ್ರಶೇಖರ್ ಆಜಾದ್ ಅಲಿಯಾಸ್ ರಾವಣ್ ಉಡುಪಿಗೆ ಬರುತ್ತಿದ್ದಾರೆ. ಉಡುಪಿ ನಗರದ ಕ್ರಿಶ್ಚನ್ ಹೈಸ್ಕೂಲ್ ಮೈದಾನದಲ್ಲಿ ಬೃಹತ್ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

udp bhim army 1 2

ಮುಸ್ಲಿಂ ಒಕ್ಕೂಟ ಮುಖಂಡ ಯಾಸಿನ್ ಮಲ್ಪೆ ಮಾತನಾಡಿ, ದೇಶದ ಜನರ ಭಾವನೆಯನ್ನು ನುಚ್ಚುನೂರು ಮಾಡಿರುವ ಸಿಎಎ ನಮಗೆ ಬೇಡ ಎಂದು ಒತ್ತಾಯಿಸುವ ಸಮಾವೇಶ ಇದು. ಎಲ್ಲಾ ಜಾತಿ, ಎಲ್ಲಾ ಧರ್ಮದ ಜನ ಪಕ್ಷ ಬೇಧ ಬದಿಗಿಟ್ಟು ಬರಲಿದ್ದಾರೆ ಎಂದರು.

ಸಿಐಎ ಕಾನೂನನ್ನು ವಿರೋಧಿಸಿ ಸುಮಾರು ಇಪ್ಪತ್ತೈದು ಸಾವಿರ ಮಂದಿ ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ. ಸಹಬಾಳ್ವೆ ಸಂಘಟನೆ ಪ್ರತಿಭಟನಾ ಸಭೆಯ ಜವಾಬ್ದಾರಿ ಹೊತ್ತಿದ್ದು, ಸಮಾನ ಮನಸ್ಕ ಸಂಘಟನೆಗಳು ಕೈ ಜೋಡಿಸಿದೆ. ಮಧ್ಯಾಹ್ನ 3 ಗಂಟೆಗೆ ಸಮಾವೇಶ ಆರಂಭವಾಗಲಿದ್ದು, ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಎರಡು ಎಸ್‍ಪಿ, ಎರಡು ಕೆಎಸ್‌ಆರ್‌ಪಿ, ನಾಲ್ಕು ಡಿಎಆರ್ ಸೇರಿದಂತೆ ಉಡುಪಿ ನಗರಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿಕೊಳ್ಳಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮೆರವಣಿಗೆಗೆ ಪೊಲೀಸರು ಪರವಾನಗಿ ಕೊಟ್ಟಿಲ್ಲ.

udp bhim army 1 1

ಪಬ್ಲಿಕ್ ಟಿವಿ ಜೊತೆ ಎಎಸ್‍ಪಿ ಕುಮಾರ ಚಂದ್ರ ಮಾತನಾಡಿ, ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಆಯಕಟ್ಟಿನ ಜಾಗದಲ್ಲಿ ಸಿಸಿಟಿವಿ ಅಳವಡಿಸಿದ್ದೇವೆ. ಹೊರ ಜಿಲ್ಲೆಯ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡುತ್ತೇವೆ. ಮೆರವಣಿಗೆ ಮಾಡಲು ಪರವಾನಗಿ ಕೊಟ್ಟಿಲ್ಲ ಎಂದು ತಿಳಿಸಿದರು.

ಭೀಮ್ ಆರ್ಮಿ ಸಂಸ್ಥಾಪಕ ಚಂದ್ರಶೇಖರ್ ಆಜಾದ್ ವಿವಾದಾತ್ಮಕ ಭಾಷಣಕ್ಕೆ ಪ್ರಸಿದ್ಧಿ ಹೊಂದಿದವರು. ನೂರಾರು ಪ್ರಕರಣಗಳನ್ನು ಮೈಮೇಲೆ ಎಳೆದುಕೊಂಡು ಜೈಲಿಗೆ ಹೋದವರು. ಆಜಾದ್ ಮಾತು ಕೇಳಲು ಪ್ರತಿಭಟನಾಕಾರರು ಕಾತರರಾಗಿದ್ದರೆ. ಈ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪ್ರಧಾನ ಭಾಷಣಕಾರರಾಗಿ ಪಾಲ್ಗೊಳ್ಳಲಿದ್ದಾರೆ. ಮಂಗಳೂರಿನ ಸಮಾವೇಶದಲ್ಲಿ ಮುಸ್ಲಿಂ ಮಹಿಳೆಯರಿಗೆ ಅವಕಾಶ ಕೊಟ್ಟಿಲ್ಲ ಎಂಬುದು ಬಹುಚರ್ಚೆಗೀಡಾಗಿತ್ತು. ಹೀಗಾಗಿ ಉಡುಪಿಯ ಸಮಾವೇಶಕ್ಕೆ ಮುಸ್ಲಿಂ ಮಹಿಳೆಯರನ್ನು ಆಹ್ವಾನಿಸಲಾಗಿದೆ. ಆದ್ದರಿಂದ ಹಲವಾರು ವಿಚಾರಗಳಿಂದ ಉಡುಪಿಯ ಸಿಎಎ ವಿರುದ್ಧದ ಹೋರಾಟ ಕುತೂಹಲದ ಕೇಂದ್ರ ಬಿಂದುವಾಗಿದೆ.

TAGGED:Bhim ArmyCAAChandrashekhar AzadNRCPublic TVudupiಉಡುಪಿಎನ್‌ಆರ್‌ಸಿಚಂದ್ರಶೇಖರ್ ಆಜಾದ್ಪಬ್ಲಿಕ್ ಟಿವಿಭೀಮ್ ಆರ್ಮಿಸಿಎಎ
Share This Article
Facebook Whatsapp Whatsapp Telegram

Cinema Updates

Akhil Akkineni Zainab Ravdjee
ಗರ್ಲ್ ಫ್ರೆಂಡ್ ಝೈನಬ್ ಮದ್ವೆಯಾದ ನಾಗಾರ್ಜುನ ಪುತ್ರ ಅಖಿಲ್
12 hours ago
shivani swamy
‘ಸರಿಗಮಪ ಸೀಸನ್‌ 21’ರ ವಿನ್ನರ್‌ ಆದ ಬೀದರ್‌ ಪ್ರತಿಭೆ ಶಿವಾನಿ ಸ್ವಾಮಿ
17 hours ago
Kamal Haasan
ಕರ್ನಾಟಕದಲ್ಲಿ ಥಗ್‌ ಲೈಫ್‌ ರಿಲೀಸ್‌ಗಾಗಿ ಸುಪ್ರೀಂಗೆ PIL
1 day ago
rakshitha prem
ಇಷ್ಟು ಜನ ಸೇರ್ತಾರೆ ಅಂತಾ ಗೊತ್ತಿರ್ಲಿಲ್ಲ ಅನ್ನೋದು ಎಷ್ಟು ಸರಿ? – ಕಾಲ್ತುಳಿತ ದುರಂತಕ್ಕೆ ರಕ್ಷಿತಾ ಬೇಸರ
2 days ago

You Might Also Like

Gopala Krishna Beluru
Bengaluru City

ರಾಜ್‌ಕುಮಾರ್‌ ತೀರಿಕೊಂಡಾಗ 4 ಜನಕ್ಕೆ ಗುಂಡು ಹೊಡೆಸಿದ್ರು, ಆಗ ಕುಮಾರಸ್ವಾಮಿ ರಾಜೀನಾಮೆ ಕೊಟ್ರಾ? – ಬೇಳೂರು ಗೋಪಾಲಕೃಷ್ಣ

Public TV
By Public TV
14 minutes ago
KSCA 3
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – KSCA ಕಾರ್ಯದರ್ಶಿ ಸೇರಿ ಇಬ್ಬರು ಪದಾಧಿಕಾರಿಗಳು ರಾಜೀನಾಮೆ

Public TV
By Public TV
58 minutes ago
BRICS
Latest

ಪಹಲ್ಗಾಮ್‌ ದಾಳಿಗೆ ಖಂಡನೆ – ಭಯೋತ್ಪಾದನೆ ವಿರುದ್ಧ ಭಾರತದ ಹೋರಾಟಕ್ಕೆ ʻಬ್ರಿಕ್ಸ್‌ʼ ಸದಸ್ಯ ರಾಷ್ಟ್ರಗಳ ಬೆಂಬಲ

Public TV
By Public TV
1 hour ago
Haveri Bankapura POCSO Case Four arrested
Crime

ಹಾವೇರಿ | ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ನಾಲ್ವರು ಅರೆಸ್ಟ್‌

Public TV
By Public TV
2 hours ago
Anekal 2
Crime

ಪ್ರಿಯರಕನೊಂದಿಗೆ ಚಕ್ಕಂದವಾಡ್ತಾ ಸಿಕ್ಕಿಬಿದ್ದ ಪತ್ನಿ – ಆಕೆಯನ್ನ ಕೊಂದು ರುಂಡದೊಂದಿಗೆ ಪೊಲೀಸ್ ಠಾಣೆಗೆ ಬಂದ ಪತಿ

Public TV
By Public TV
2 hours ago
Capture
Latest

ದೇಶಾದ್ಯಂತ ಬಕ್ರೀದ್‌ ಆಚರಣೆ ಸಂಭ್ರಮ; ಜಮ್ಮು-ಕಾಶ್ಮೀರದಲ್ಲಿ ಶಾಂತಿಯುತವಾಗಿ ಪ್ರಾರ್ಥನೆ ಸಲ್ಲಿಕೆ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?