Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bollywood

ಆದಿಪುರುಷನಿಗೆ ಬಿಗ್ ರಿಲೀಫ್ : ಬ್ಯಾನ್ ತೆರವುಗೊಳಿಸಿದ ನೇಪಾಳ ಹೈಕೋರ್ಟ್

Public TV
Last updated: June 23, 2023 1:20 pm
Public TV
Share
2 Min Read
Adipurush 4
SHARE

ಪ್ರಭಾಸ್ ನಟನೆಯ ಆದಿಪುರುಷ ಸಿನಿಮಾಗೆ ನೇಪಾಳ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಸೀತೆಯ ಕುರಿತಾದ ಡೈಲಾಗ್ ಅನ್ನು ಪ್ರಶ್ನಿಸಿ ಕಠ್ಮಂಡು ಮೇಯರ್ ಬಲೇನ್ ಶಾ ಕೋರ್ಟ್ ಮೊರೆ ಹೋಗಿದ್ದರು. ಜೊತೆಗೆ ನೇಪಾಳದಲ್ಲಿ ಈ ಸಿನಿಮಾವನ್ನು ಬ್ಯಾನ್ ಮಾಡಲಾಗಿತ್ತು. ಈ ಬ್ಯಾನ್ ಪ್ರಶ್ನಿಸಿ ಚಿತ್ರತಂಡ ಕೂಡ ಕೋರ್ಟ್ ಮೆಟ್ಟಿಲು ಏರಿತು.

Adipurusha 2

ಆದಿಪುರುಷ ಸಿನಿಮಾ ಕುರಿತಾದ ಅರ್ಜಿಯನ್ನು ಕೈಗೆತ್ತಿಕೊಂಡ ನೇಪಾಳ ಹೈಕೋರ್ಟ್, ‘ಸಿನಿಮಾ ಸೆನ್ಸಾರ್ ಆಗಿದೆ. ಸೆನ್ಸಾರ್ ಮಂಡಳಿಯು ಚಿತ್ರವನ್ನು ಒಪ್ಪಿಕೊಂಡ ಮೇಲೆ ಬ್ಯಾನ್ ಗೆ ಅರ್ಥವಿಲ್ಲ. ಹಾಗಾಗಿ ಬ್ಯಾನ್ ತೆರೆವುಗೊಳಿಸಿ ಎಂದು ಹೈಕೋರ್ಟ್ ತೀರ್ಪು ನೀಡಿದೆ. ಇದರಿಂದಾಗಿ ನೇಪಾಳದಲ್ಲಿ ಆದಿಪುರುಷ ಚಿತ್ರಕ್ಕೆ ದೊಡ್ಡ ಗೆಲುವು ಸಿಕ್ಕಿದೆ. ಆದರೆ, ಕೋರ್ಟ್ ತೀರ್ಪು ಏನೇ ಬಂದರೂ, ಸಿನಿಮಾ ಪ್ರದರ್ಶನಕ್ಕೆ ಬಿಡುವುದಿಲ್ಲ ಎಂದಿದ್ದಾರೆ ಬಲೇನ್ ಶಾ.

adipurush

ಆದಿಪುರುಷ (Adi Purush) ಸಿನಿಮಾದಲ್ಲಿ ಸೀತೆಯನ್ನು ಭಾರತದ ಮಗಳು ಎಂದು ಕರೆದ ಡೈಲಾಗ್ ಕುರಿತಂತೆ ಕಠ್ಮಂಡು ಮೇಯರ್ ಈ ಹಿಂದೆ ಆಕ್ಷೇಪ ವ್ಯಕ್ತ ಪಡಿಸಿದ್ದರು. ಸಿನಿಮಾದಲ್ಲಿ ಸುಳ್ಳು ಇತಿಹಾಸವನ್ನು ಹೇಳಿದ್ದಕ್ಕೆ ಚಿತ್ರವನ್ನು ಕಠ್ಮಂಡುವಿನಲ್ಲಿ ಬ್ಯಾನ್ ಮಾಡಿದ್ದರು. ಡೈಲಾಗ್ ತಗೆಯುವಂತೆ ಚಿತ್ರತಂಡಕ್ಕೆ ಹೇಳಿದ್ದರೂ ಡೈಲಾಗ್ ಅನ್ನು ತಗೆಯದೇ ಇರುವ ಕಾರಣಕ್ಕಾಗಿ ಕಠ್ಮಂಡು ಮೇಯರ್ ಸುತ್ತೋಲೆ ಹೊರಡಿಸಿದ್ದಾರೆ. ಇದನ್ನೂ ಓದಿ:ಅಮ್ಮು ಜೊತೆಗಿನ ಮದುವೆ ಬಗ್ಗೆ ರಾಕೇಶ್ ಅಡಿಗ ಸ್ಪಷ್ಟನೆ

Adipurush 3

ಬರೀ ಆದಿಪುರುಷ ಸಿನಿಮಾ ಮಾತ್ರವಲ್ಲ, ಕಠ್ಮಂಡುನಲ್ಲಿ (Kathmandu) ಒಟ್ಟು 17 ಚಿತ್ರಮಂದಿರಗಳಿದ್ದು ಈ ಅಷ್ಟೂ ಚಿತ್ರಮಂದಿರಗಳಲ್ಲೂ ಭಾರತೀಯ ಸಿನಿಮಾಗಳನ್ನು ಪ್ರದರ್ಶನ ಮಾಡಬಾರದು ಎಂದು ಆದೇಶ ಹೊರಡಿಸಿರುವುದಾಗಿ ಮೇಯರ್ ಬಲೇನ್ ಶಾ (Balen Shah) ಟ್ವೀಟ್ ಮಾಡಿದ್ದರು. ಆದಿಪುರುಷ ಸಿನಿಮಾ ಸೇರಿದಂತೆ ಭಾರತದ ಅಷ್ಟೂ ಸಿನಿಮಾಗಳನ್ನೂ ಬ್ಯಾನ್ (Ban) ಮಾಡಿರುವುದಾಗಿ ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು.

Adi purush

ಓಂ ರಾವತ್ (Om Raut) ನಿರ್ದೇಶನದ ‘ಆದಿಪುರುಷ್’ ಸಿನಿಮಾಗೆ ಕೆಟ್ಟ ವಿಮರ್ಶೆ ವ್ಯಕ್ತವಾಗಿದೆ. ಈ ಸಿನಿಮಾದ ಹಲವು ಅಂಶಗಳನ್ನು ಟೀಕಿಸಲಾಗುತ್ತಿದೆ. ರಾಮಾಯಣವನ್ನು ಆಧರಿಸಿದ ಈ ಚಿತ್ರದಲ್ಲಿ ಪ್ರಭಾಸ್ ಅವರು ರಾಮನ ಪಾತ್ರ ಮಾಡಿದ್ದಾರೆ. ಸೀತೆಯಾಗಿ ಕೃತಿ ಸನೋನ್ ಕಾಣಿಸಿಕೊಂಡಿದ್ದಾರೆ. ಆಂಜನೇಯನಾಗಿ ದೇವದತ್ತ ನಾಗೆ ಅವರು ಅಭಿನಯಿಸಿದ್ದಾರೆ. ಲಕ್ಷ್ಮಣನ ಪಾತ್ರಕ್ಕೆ ಸನ್ನಿ ಸಿಂಗ್ ಅವರು ಬಣ್ಣ ಹಚ್ಚಿದ್ದಾರೆ. ಸೈಫ್ ಅಲಿ ಖಾನ್ ಅವರು ರಾವಣನಾಗಿ ಅಬ್ಬರಿಸಿದ್ದಾರೆ. ಆದರೆ ರಾಮಾಯಣವನ್ನು ತೋರಿಸಿದ ರೀತಿ ಸರಿಯಾಗಿಲ್ಲ ಎಂದು ಪ್ರೇಕ್ಷಕರು ತಕರಾರು ತೆಗೆದಿದ್ದಾರೆ. ಸೈಫ್‌ರನ್ನ ಮಾಡ್ರನ್ ರಾವಣನಂತೆ ತೋರಿಸಿರೋದು ಟ್ರೋಲ್ ಆಗುತ್ತಿದೆ. ಸಿನಿಮಾ ನೈಜವಾಗಿ ತೋರಿಸಿಲ್ಲ ಎಂದು ಟೀಕೆ ಮಾಡಿದ್ದಾರೆ.

ಚಿತ್ರಕಥೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ ಸಿನಿಮಾದ ಸಂಭಾಷಣೆಕಾರ ಮನೋಜ್ ಮುಂತಶೀರ್ ಅವರು ಮಾತು ಬದಲಾಯಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ‘ಆದಿಪುರುಷ್’ ಸಿನಿಮಾವನ್ನು ಟ್ರೋಲ್ ಮಾಡಲಾಗುತ್ತಿದೆ. ಪಾತ್ರಗಳನ್ನು ತೋರಿಸಿದ ರೀತಿ, ಗ್ರಾಫಿಕ್ಸ್ ಗುಣಮಟ್ಟ ಸೇರಿದಂತೆ ಅನೇಕ ವಿಚಾರಗಳನ್ನು ಜನರು ಟೀಕಿಸುತ್ತಿದ್ದಾರೆ. ಈ ನಡುವೆ ಸಂಭಾಷಣಕಾರ ಮನೋಜ್ ಮುಂತಶೀರ್ ಅವರು ನೀಡಿದ ಕೇಳಿಕೆ ಸೆನ್ಸೇಷನ್ ಕ್ರಿಯೆಟ್ ಮಾಡಿದೆ. ಇದನ್ನು ನಾನು ಮೊದಲೇ ಹೇಳಿದ್ದೇ ಮತ್ತು ಈಗಲೂ ಹೇಳುತ್ತೇನೆ. ಈ ಸಿನಿಮಾದ ಹೆಸರು ಆದಿಪುರುಷ್. ನಾವು ರಾಮಾಯಣವನ್ನು ಸಿನಿಮಾ ಮಾಡಿಲ್ಲ. ರಾಮಾಯಾಣಕ್ಕೂ ಆದಿಪುರುಷ್‌ ಸಿನಿಮಾಗೂ ಸಂಬಂಧವಿಲ್ಲ. ಅದರಿಂದ ತುಂಬ ಸ್ಫೂರ್ತಿ ಪಡೆದಿದ್ದೇವೆ. ಡಿಸ್‌ಕ್ಲೈಮರ್‌ನಲ್ಲೂ ನಾವು ಅದನ್ನೇ ಹೇಳಿದ್ದೇವೆ ಎಂದು ಮನೋಜ್ ಮುಂತಶೀರ್ ಹೇಳಿದ್ದಾರೆ.

TAGGED:AdipurushBalen Shahbanhigh courtKathmandunepalಆದಿಪುರುಷಕಠ್ಮಂಡುನೇಪಾಳಬಲೇನ್ ಶಾಬ್ಯಾನ್ಹೈಕೋರ್ಟ್
Share This Article
Facebook Whatsapp Whatsapp Telegram

Cinema News

Darshan Pavithra Gowda First Photo After Arrest
ಬಂಧನ ಬಳಿಕ ದರ್ಶನ್, ಪವಿತ್ರಾ ಗೌಡ ಮೊದಲ ಫೋಟೋ ವೈರಲ್
Bengaluru City Cinema Karnataka Latest Sandalwood Top Stories
darshan 1
ಜೈಲಿನಿಂದಲೇ ಅಭಿಮಾನಿಗಳಿಗೆ ಪತ್ರ ಬರೆದ ದರ್ಶನ್
Cinema Latest Main Post
Ajay Rao Swapna 1
ಡಿಗ್ನಿಫೈಡ್ ರೀತಿಯಲ್ಲಿ ಹ್ಯಾಂಡಲ್ ಮಾಡಿ ಸಾಲ್ವ್ ಮಾಡಿಕೊಳ್ತೀನಿ: ಅಜಯ್‌ ರಾವ್‌
Cinema Karnataka Latest Main Post
Ajay Rao Swapna 2
ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದರಿಂದ ಅಜಯ್‌ ರಾವ್‌ ಬಾಳಲ್ಲಿ ಬಿರುಗಾಳಿ!
Bengaluru City Cinema Karnataka Latest Main Post
Vasishta Simha
ಕೃಷ್ಣ ಜನ್ಮಾಷ್ಟಮಿಯಂದೇ ಮಗನ ನಾಮಕರಣ ಮಾಡಿದ `ಸಿಂಹಪ್ರಿಯ’ ಜೋಡಿ – ಹೆಸರೇನು ಗೊತ್ತಾ?
Cinema Karnataka Latest Sandalwood Top Stories

You Might Also Like

Landslide near Sakleshpur affects train services on Mangaluru Bengaluru Route
Dakshina Kannada

ಎಡಕುಮಾರಿ ಬಳಿ ಭೂಕುಸಿತ | ಮಂಗಳೂರು-ಬೆಂಗಳೂರು ರೈಲು ಸಂಚಾರ ಬಂದ್‌

Public TV
By Public TV
27 minutes ago
Rahul Gandhi
Latest

ಬಾಲಿವುಡ್ ಸಿನಿಮಾ ಉಲ್ಲೇಖಿಸಿ ಮತಗಳವು ಬಗ್ಗೆ ರಾಹುಲ್ ಗಾಂಧಿ ಪಂಚ್

Public TV
By Public TV
42 minutes ago
BL Santosh
Bengaluru City

ಅಣುಬಾಂಬ್‌ ಪರೀಕ್ಷೆಯನ್ನು ವಿಶ್ವವೇ ವಿರೋಧಿಸಿದಾಗ ಇನ್ನೂ 2 ಬಾಂಬ್‌ ಪರೀಕ್ಷೆ ಮಾಡಿ ಅಂದವರು ಅಟಲ್‌ಜೀ: ಬಿಎಲ್‌ ಸಂತೋಷ್‌

Public TV
By Public TV
1 hour ago
Shubhanshu Shukla 2
Latest

ಭಾನುವಾರ ಭಾರತಕ್ಕೆ ಶುಭಾಂಶು ಶುಕ್ಲಾ: ಆಕ್ಸಿಯಂ ಸ್ಪೇಸ್ ಮಿಷನ್ ಬಳಿಕ ತವರಿಗೆ ಮೊದಲ ಭೇಟಿ

Public TV
By Public TV
1 hour ago
Shiradi Ghat Traffic Jam
Districts

ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೂಕುಸಿತ – ಶಿರಾಡಿ ಘಾಟ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್

Public TV
By Public TV
2 hours ago
b.k.hariprasad
Karnataka

ಆರ್‌ಎಸ್‌ಎಸ್‌ ಭಾರತದ ತಾಲಿಬಾನ್‌: ಬಿಕೆ ಹರಿಪ್ರಸಾದ್‌

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?