– ವಾಸಕ್ಕೆ ಯೋಗ್ಯವಿಲ್ಲ ಎಂದು ಇಲಾಖೆ ಸ್ಪಷ್ಟನೆ
ಬೆಂಗಳೂರು: ಮುಜರಾಯಿ ಇಲಾಖೆ (Muzrai Department) ಬಿಗ್ ಆಪರೇಷನ್ವೊಂದನ್ನು ಶುರುಮಾಡಿದ್ದು, 40 ವರ್ಷಗಳಿಂದ ಬೆಂಗಳೂರಿನಲ್ಲಿದ್ದ 10ಕ್ಕೂ ಹೆಚ್ಚು ಅಂಗಡಿಗಳನ್ನು ಜಪ್ತಿ ಮಾಡಿದೆ.
ಮುಜರಾಯಿಯ ಅಡಿಯಲ್ಲಿ ಬರುವ ದೇವಸ್ಥಾನದ ಜಾಗದಲ್ಲಿರುವ ಅನಧಿಕೃತ ಅಂಗಡಿ, ಮೆಡಿಕಲ್ ಶಾಪ್ಗಳಿಗೆ ಇಲಾಖೆ ಬಿಗ್ಶಾಕ್ ನೀಡಿದೆ.ಇದನ್ನೂ ಓದಿ: ಸೆಕ್ಸ್ ವರ್ಕರ್ಸ್ ಮೇಲೆ ಹಲ್ಲೆ ನಡೆಸಿ ದರೋಡೆ: ಸಿಂಗಾಪುರದಲ್ಲಿ ಇಬ್ಬರು ಭಾರತೀಯರಿಗೆ ಜೈಲು ಶಿಕ್ಷೆ
ಇದೀಗ ಮೈಸೂರು ರಸ್ತೆಯ (Mysuru Road) ಕರೆಕಲ್ಲು ಆಂಜನೇಯ ದೇವಾಲಯದ ಜಾಗದಲ್ಲಿ 40 ವರ್ಷಗಳಿಂದ ಅನಧಿಕೃತವಾಗಿದ್ದ ಕೆಲವು ಅಂಗಡಿಗಳಿಗೆ ಬೀಗ ಹಾಕಿ, ಜಪ್ತಿ ಮಾಡಿದ್ದು, ವಾಸಕ್ಕೆ ಯೋಗ್ಯವಿಲ್ಲ ಎಂದು ಸ್ಪಷ್ಟನೆ ನೀಡಿದೆ.