Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಅಪ್ರಾಪ್ತೆಯ ಕಿಡ್ನಾಪ್ ಕೇಸ್‍ಗೆ ಟ್ವಿಸ್ಟ್ – ಯುವತಿ ನನಗೆ ಬೇಕೆಂದು ಹಠ ಹಿಡಿದ ಯುವಕ

Public TV
Last updated: September 25, 2018 5:27 pm
Public TV
Share
2 Min Read
hsn love galate collage copy
SHARE

ಹಾಸನ: ಜಿಲ್ಲೆಯ ಆಲೂರು ತಾಲೂಕಿನಲ್ಲಿ 7 ತಿಂಗಳ ಹಿಂದಿನ ಅಪ್ರಾಪ್ತೆ ಅಪಹರಣ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.

ಅನ್ಯ ಕೋಮಿನ ಹುಡುಗಿಯನ್ನು ಕರೆದುಕೊಂಡು ಹೋಗಿದ್ದ ಮತ್ತೊಂದು ಕೋಮಿನ ಯುವಕ ಆಕೆಯೊಂದಿಗೆ ಲವ್ ಮ್ಯಾರೇಜ್ ಆಗಿದ್ದಾನೆ ಎನ್ನಲಾಗಿದೆ. ಪ್ರಕರಣ ಕೋರ್ಟ್ ಮೆಟ್ಟಿಲೇರಿದ್ದರಿಂದ ಹಾಸನದ ಬಾಲ ಭವನದಲ್ಲಿ ಆಶ್ರಯ ಪಡೆದಿದ್ದ ಆಕೆಯನ್ನು ಪೋಷಕರು ಕರೆದೊಯ್ಯಲು ಬಂದಾಗ ಎರಡೂ ಕಡೆಯವರ ನಡುವೆ ವಾಗ್ವಾದ, ತಳ್ಳಾಟದಿಂದಾಗಿ ದೊಡ್ಡ ಹೈಡ್ರಾಮವೇ ನಡೆದು ಹೋಗಿದೆ. ಈ ಮಧ್ಯೆ ನಾನು ಮೆಚ್ಚಿರುವ ಹುಡುಗಿಯನ್ನು ಬಲವಂತವಾಗಿ ಕರೆದುಕೊಂಡು ಹೋಗಲಾಗುತ್ತಿದೆ. ನನಗೆ ಆಕೆಯೇ ಬೇಕು. ಇಲ್ಲವಾದರೆ ಸಾಯುತ್ತೇನೆ ಎಂದು ರಘು ಅಳಲು ತೋಡಿಕೊಂಡಿದ್ದಾನೆ.

ತಂದೆಯಿಂದ ಕಿಡ್ನಾಪ್ ದೂರು:
ಆಲೂರು ತಾಲೂಕು ಕರಡೀಬೈಲು ಗ್ರಾಮದ ಮಹಮದ್ ಅಲಿ ಪುತ್ರಿ ರಂಶೀನಾ, ನವೆಂಬರ್ 2017ರ 13ರಂದು ಏಕಾಏಕಿ ಕಾಣೆಯಾಗಿದ್ದಳು. 2ನೇ ಪಿಯುಸಿ ಓದುತ್ತಿದ್ದ 17 ವರ್ಷದ ಮಗಳು ಏಕಾಏಕಿ ನಾಪತ್ತೆಯಾಗಿದ್ದರಿಂದ ಸಹಜವಾಗಿಯೇ ಪೋಷಕರು ಆತಂಕಗೊಂಡಿದ್ದರು. ಅದಾದ ಕೆಲ ದಿನಗಳ ನಂತರ ಆಲೂರು ಪೊಲೀಸರಿಗೆ ದೂರು ನೀಡಿದ್ದ ಪೋಷಕರು, ಪಕ್ಕದ ಕಾಗನೂರು ಹೊಸಳ್ಳಿ ಗ್ರಾಮದ ರಘು ತಮ್ಮ ಮಗಳನ್ನು ಕಿಡ್ನಾಪ್ ಮಾಡಿಕೊಂಡು ಹೋಗಿದ್ದು, ಕೂಡಲೇ ಮಗಳನ್ನು ಹುಡುಕಿಕೊಡಿ ಎಂದು ಮೊರೆ ಇಟ್ಟಿದ್ದರು.

hsn love galate

ಹೈಕೋರ್ಟ್ ಮೆಟ್ಟಿಲೇರಿದ ರಂಶೀನಾ ಪೋಷಕರು:
ನಂತರ ತಮ್ಮ ಮಗಳ ಪತ್ತೆ ಸಂಬಂಧ ಪೊಲೀಸ್ ಪ್ರಯತ್ನ ಆಗದ ಹಿನ್ನೆಲೆಯಲ್ಲಿ ರಂಶೀನಾ ತಂದೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ಸ್ವೀಕರಿಸಿದ ಹೈಕೋರ್ಟ್ ಕೂಡಲೇ ಅಪ್ರಾಪ್ತೆಯನ್ನು ಹುಡುಕಿ ಎಂದು ಪೊಲೀಸರಿಗೆ ತಾಕೀತು ಮಾಡಿತ್ತು. ಅದಾದ ಕೆಲ ದಿನಗಳ ಬಳಿಕ ರಂಶೀನಾ ಪತ್ತೆಯಾದ ಬಳಿಕ ಪೊಲೀಸರು ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದರು. ಆಗ ಹುಡುಗಿಗೆ 18 ವರ್ಷ ತುಂಬುವವರೆಗೂ ಸರ್ಕಾರಿ ಬಾಲ ಮಂದಿರದಲ್ಲಿ ಉಳಿಸುವಂತೆ ಹೈಕೋರ್ಟ್ ಆದೇಶ ಮಾಡಿತ್ತು.

ಅದರಂತೆ ಬಾಲಭವನದಲ್ಲಿದ್ದ ರಂಶೀನಾಗೆ ಮೊನ್ನೆಯಷ್ಟೇ 18 ವರ್ಷ ತುಂಬಿದ್ದರಿಂದ ಆಕೆಯನ್ನು ನನ್ನೊಂದಿಗೆ ಕಳಿಸಿಕೊಡುವಂತೆ ಪ್ರಿಯಕರ ಸಂಬಂಧಪಟ್ಟ ಅಧಿಕಾರಿಗಳಲ್ಲಿ ಮನವಿ ಮಾಡಿದ್ದ. ಮಗಳು ಬಾಲ ಭವನದಲ್ಲಿರುವ ಸುದ್ದಿ ತಿಳಿದ ಆಕೆಯ ಪೋಷಕರು ಇಂದು ಅಲ್ಲಿಗೆ ಆಗಮಿಸಿ ಮಗಳನ್ನು ಜೊತೆಯಲ್ಲಿ ಕರೆದೊಯ್ಯಲು ಮುಂದಾದರು. ಈ ಸಂಬಂಧ ಎರಡೂ ಕಡೆಯವರ ನಡುವೆ ಮಾತಿನ ಚಕಮಕಿ, ನೂಕಾಟ-ತಳ್ಳಾಟ ನಡೆದು ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು.

hsn love galate 3

ಯುವತಿ ನನ್ನನ್ನು ಮೆಚ್ಚಿ ಮದುವೆಯಾಗಿದ್ದಾಳೆ. ಆದರೆ ಆಕೆಯ ಪೋಷಕರು ಬಲವಂತ ಮಾಡುತ್ತಿದ್ದಾರೆ. ಇದಕ್ಕೆ ಅಧಿಕಾರಿಗಳೂ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ರಘು ಆರೋಪಿಸಿದ್ದಾನೆ. ನಾನು ಇಲ್ಲದೆ ಹೋದರೆ ಆಕೆ ಸಾಯುತ್ತಾಳೆ. ಆಕೆ ಇಲ್ಲದೇ ಹೋದರೆ ನಾನೂ ಸಾಯುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾನೆ.

ಆದರೆ ಮಗಳು ನಮಗೆ ಬೇಕು. ಆಕೆ ತುಂಬಾ ಬುದ್ದಿವಂತೆ. ಓದಿ ದೊಡ್ಡವಳಾದ ನಂತರ ನಮ್ಮನ್ನು ಸಾಕುತ್ತೇನೆ ಎಂದಿದ್ದಳು. ಆದರೀಗ ನಡೆಯಬಾರದ ಘಟನೆ ನಡೆದು ಹೋಗಿದೆ. ನಮಗೆ ನಮ್ಮ ಮಗಳು ಬೇಕು. ಆಕೆಯ ಕೊರಗಲ್ಲೇ ತಾಯಿ ಹಾಸಿಗೆ ಹಿಡಿದಿದ್ದಾಳೆ ಎಂದು ಪೋಷಕರು ಕಣ್ಣೀರಿಡುತ್ತಿದ್ದಾರೆ. ಹೀಗಾಗಿ ಪ್ರಕರಣ ಒಂದು ರೀತಿಯಲ್ಲಿ ಕಗ್ಗಂಟಾಗಿದ್ದು ಮುಂದೆ ಯಾವ ರೀತಿ ಅಂತ್ಯ ಕಾಣಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:girlHasssanlovemarriageparentsPublic TVyouthಪಬ್ಲಿಕ್ ಟಿವಿಪೋಷಕರುಪ್ರೀತಿಮದುವೆಯುವಕಯುವತಿಹಾಸನ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Khushi Mukherjee
ಒಳ ಉಡುಪು ಕಾಣುವ ಫೋಟೋ ಹಾಕಿ ಹಲ್‌ಚಲ್ ಎಬ್ಬಿಸಿದ ಖುಷಿ – ಇದೇನು ಸಂಡೇ ಸ್ಪೆಷಲ್ಲಾ ಅಂದ್ರು ಫ್ಯಾನ್ಸ್‌
Bollywood Cinema Latest
Youtuber 2
ಬಿಗ್ ಬಾಸ್‌ ವಿಜೇತ ಎಲ್ವಿಶ್ ಮನೆ ಮೇಲೆ 25 ಸುತ್ತು ಗುಂಡಿನ ದಾಳಿ – ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಕೃತ್ಯ
Cinema Crime Latest National Top Stories
Elumale Movie
ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಸಿನಿಮಾ ರಿಲೀಸ್ ಡೇಟ್ ಫಿಕ್ಸ್
Cinema Latest Sandalwood Top Stories
darshan 1
ಮತ್ತೆ `ಕುಂಟು’ನೆಪ – ದರ್ಶನ್ ಬೆನ್ನುನೋವಿಗೆ ಜೈಲಿನ ಆಸ್ಪತ್ರೆಯಲ್ಲೇ ಚಿಕಿತ್ಸೆ!
Bengaluru City Cinema Districts Latest Sandalwood Top Stories
Darshan 4
ದರ್ಶನ ಪರ ಅಖಾಡಕ್ಕಿಳಿದ ಪತ್ನಿ ವಿಜಯಲಕ್ಷ್ಮಿ – ಅಭಿಮಾನಿಗಳಿಗೆ ಕೊಟ್ಟ ಸಂದೇಶ ಏನು?
Bengaluru City Cinema Latest Main Post Sandalwood

You Might Also Like

Congress
Latest

71‌ ಜಿಲ್ಲಾಧ್ಯಕ್ಷರ ಪಟ್ಟಿ ಬಿಡುಗಡೆ ಬೆನ್ನಲ್ಲೇ ಭಿನ್ನಮತ ಸ್ಫೋಟ – ʻಕೈʼಗೆ ತಟ್ಟಿದ ಸಾಮೂಹಿಕ ರಾಜೀನಾಮೆ ಬಿಸಿ

Public TV
By Public TV
16 minutes ago
Rajastan Murder
Crime

ಪ್ರೇಯಸಿಯ ಒತ್ತಡಕ್ಕೆ ಮಣಿದು ಪತ್ನಿಯನ್ನೇ ಹತ್ಯೆಗೈದ ಬಿಜೆಪಿ ನಾಯಕ

Public TV
By Public TV
28 minutes ago
Ballary Accident
Bellary

ನಿಂತಿದ್ದ ಲಾರಿಗೆ ಸರ್ಕಾರಿ ಬಸ್ ಡಿಕ್ಕಿ – ರಾಯರ ದರ್ಶನ ಪಡೆದು ವಾಪಸ್ಸಾಗ್ತಿದ್ದ ಇಬ್ಬರು ಸಾವು

Public TV
By Public TV
1 hour ago
Hassan Post Office
Districts

Video Viral | ಸ್ವಾತಂತ್ರ‍್ಯ ದಿನಾಚರಣೆಯಂದು ಅಂಚೆ ಕಚೇರಿಯಲ್ಲಿ ಭರ್ಜರಿ ಬಾಡೂಟ; ಕ್ರಮಕ್ಕೆ ಆಗ್ರಹ

Public TV
By Public TV
1 hour ago
Tumkur Suicide
Crime

ಬೇರೆ ಯುವತಿಯೊಂದಿಗೆ ಪತಿ ಲವ್ವಿಡವ್ವಿ – ಪ್ರೀತಿಸಿ ಮದುವೆಯಾದ ನಾಲ್ಕೇ ತಿಂಗಳಿಗೆ ಪತ್ನಿ ಆತ್ಮಹತ್ಯೆ

Public TV
By Public TV
2 hours ago
KR Market Fire
Bengaluru City

ಬೆಂಗಳೂರು | ಐವರನ್ನು ಬಲಿ ಪಡೆದಿದ್ದ ಅಗ್ನಿ ದುರಂತ ಪ್ರಕರಣ – ಕಟ್ಟಡದ ಮಾಲೀಕ ಅರೆಸ್ಟ್

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?