Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಯಶ್ರೀ ಮತ್ತೆ ರಾಕಿ ಸೋನುಳನ್ನು ರೇಗಿಸುವುದಕ್ಕೆ ಹೋಗಿ ಏನೆಲ್ಲಾ ಆಯ್ತು..?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಜಯಶ್ರೀ ಮತ್ತೆ ರಾಕಿ ಸೋನುಳನ್ನು ರೇಗಿಸುವುದಕ್ಕೆ ಹೋಗಿ ಏನೆಲ್ಲಾ ಆಯ್ತು..?

Latest

ಜಯಶ್ರೀ ಮತ್ತೆ ರಾಕಿ ಸೋನುಳನ್ನು ರೇಗಿಸುವುದಕ್ಕೆ ಹೋಗಿ ಏನೆಲ್ಲಾ ಆಯ್ತು..?

Public TV
Last updated: September 16, 2022 9:07 am
Public TV
Share
3 Min Read
rakesh adiga jayashree 1
SHARE

ಇತ್ತೀಚೆಗೆ ಜಯಶ್ರೀ (Jayashree) ಸೋನುಳನ್ನು ಉರಿಸುವುದಕ್ಕೆ ಶುರು ಮಾಡಿದ್ದಾಳೆ. ಸೋನು (Sonu Srinivas Gowda) ಬಾಯಿ ಎಂಥದ್ದು ಎಂದು ಗೊತ್ತಿದ್ದರು, ತಮಾಷೆ ಮಾಡಲು ಹೋಗಿ ಸಂಕಷ್ಟಕ್ಕೆ ಸಿಲುಕುತ್ತಿದ್ದಾಳೆ. ಇದರ ನಡುವೆ ಆರ್ಯವರ್ಧನ್ ಕೂಡ ಅಲ್ಲಿ ಹೇಳಿದ್ದು ಇಲ್ಲಿ, ಇಲ್ಲಿ ಹೇಳಿದ್ದು ಅಲ್ಲಿ ಹೇಳುವುದಕ್ಕೆ ಶುರು ಮಾಡಿದ್ದಾರೆ. ಜಯಶ್ರೀ ಕೂಡ ಸೋನು ನಂಬಿ ಹೇಳಿದ್ದರೆ ಅದನ್ನು ತಂದು ರಾಕಿ ಬಳಿ ಹೇಳುತ್ತಿದ್ದಾಳೆ.

ಸೋನು ಬಳಿ ಎಲ್ಲಾ ವಿಚಾರಗಳನ್ನು ಕೇಳಿಕೊಂಡ ಆರ್ಯವರ್ಧನ್ ರಾಕಿ ಬಂದ ಕೂಡಲೇ ಸೋನುಳದ್ದೇ ತಪ್ಪು ಎಂಬ ಚುಚ್ಚಿಕೊಟ್ಟಿದ್ದಾರೆ. ನೀವೂ ಜಯಶ್ರೀ ಜೊತೆ ಇರೋದು ಚೆನ್ನಾಗಿಲ್ಲವಂತೆ ಎಂದಿದ್ದಾರೆ. ಅದಕ್ಕೆ ನಾನು ಅವೈಡ್ ಮಾಡುತ್ತಾ ಇರುವುದು. ನಮ್ಮಿಂದ ಅವರ ಆಟ ಹಾಳಾಗಬಾರದಲ್ವಾ. ಕಿಸ್ ಕೊಡಬಾರದಂತೆ ಬೇರೆ ಹುಡಗಿಯರಿಗೆ. ಇದೆಲ್ಲವನ್ನು ನಿಮಗೆ ಹೇಳಿದ್ಲ ಎಂದಿದ್ದಾನೆ. ಆಗ ಗುರೂಜಿ ಇದನ್ನೆಲ್ಲಾ ಇನ್ನು ಮುಂದೆ ಬೇಕು ಅಂತ ಮಾಡು ಆಗ ಮಜಾ ಇರುತ್ತದೆ ಎಂದಿದ್ದಾರೆ. ಬೇಕು ಅಂತ ಅಲ್ಲ ನಾನು ಅದನ್ನೇ ಮಾಡುವುದು. ನನ್ನ ಯಾರು ಕಂಟ್ರೋಲ್ ಮಾಡುವುದಕ್ಕೆ ಆಗಲ್ಲ ಎಂದು ರಾಕಿ ಹೇಳಿದ್ದಾನೆ. ಇದನ್ನೂ ಓದಿ: ಮನೆಯಲ್ಲಿ ಹೆಚ್ಚು ಕ್ಷಮಾಪಣೆ ಕೇಳಿಸಿಕೊಂಡಿದ್ದು ಜಯಶ್ರೀ & ಸೋನು – ಕಾರಣ ಇಷ್ಟೆ!

sonu

ಇದು ಉರಿಸುವ ಕೆಲಸಕ್ಕೆ ನಾಂದಿ ಹಾಕಿದಂತೆ ಆಗಿದೆ. ಸದ್ಯ ಬಿಗ್ ಬಾಸ್ (Bigg Boss) ಮನೆಯಲ್ಲಿ ಸೋನು ಹಾಗೂ ರಾಕಿ (Rakesh Adiga) ಮಾತನಾಡುವುದನ್ನು ಬಿಟ್ಟಿದ್ದಾರೆ. ಗುರೂಜಿ, ಸೋಮಣ್ಣನ ಬಳಿ ಇದನ್ನೇ ಮಾತನಾಡುತ್ತಾ ಇದ್ದರು. ಅಲ್ಲಿಗೆ ರಾಕಿ ಬಂದ, ಆಗ ಗುರೂಜಿ ರಾತ್ರಿಯೆಲ್ಲಾ ಫುಲ್ ದೂರು ರಾಕಿ ಮೇಲೆ ಅಂದಿದ್ದಾರೆ. ಆಗ ರಾಕಿ ಎಗ್ ರೈಸ್ ಬಗ್ಗೆ ಹೇಳಿದ್ದಾನೆ. ಅದೇ ಸಮಯಕ್ಕೆ ಜಯಶ್ರೀ ಕೂಡ ಅಲ್ಲಿಗೆ ಬಂದಿದ್ದಾಳೆ. ಆಗ ಗುರುಗಳು ಮತ್ತು ಸೋಮಣ್ಣ ಇಬ್ಬರು ಕೂಡ, ಸೋನುಗೆ ಉರಿಸುವ ಫ್ಲ್ಯಾನ್ ಮಾಡಿದ್ದಾರೆ. ಜಯಶ್ರೀ ನೀನು ಇನ್ನು ಹತ್ತಿರ ಕುಳಿತುಕೋ, ಹೆಗಲ ಮೇಲೆ ಕೈ ಹಾಕಿ ಅಂತೆಲ್ಲಾ ಹೇಳಿದ್ದಾರೆ. ಅವರು ಹೇಳಿದಂತೆಯೇ ಜಯಶ್ರೀ ಕೂಡ ಮಾಡಿದ್ದಾಳೆ.

ಆಮೇಲೆ ಮಾತನಾಡಿದ ಜಯಶ್ರೀ, ಗುರುಗಳು ಇಂಥ ಸೀನ್ ಎಲ್ಲಾ ಚೆನ್ನಾಗಿ ಮಾಡುತ್ತಾರೆ. ರಾಕಿ ಇದೆಲ್ಲಾ ಹೇಗೆ ಆಗುತ್ತೆ ಅಂದ್ರೆ ಬೇಕಂತ, ಅವಳಿಗೆ ಉರಿಸುವುದಕ್ಕೆ ಮಾಡಿದಂತೆ ಆಗಿ ಬಿಡುತ್ತೆ. ನನ್ನ ಮೇಲೆ ಉರಿದುಕೊಳ್ಳುತ್ತಾಳೆ. ನಿನ್ನೆ ಜೆನ್ಯೂನ್ ಆಗಿ ಹೇಳಿದ್ದಾಳೆ. ನೀನು ರಾಕಿ ಜೊತೆ ಇದ್ರೆ ನಂಗೆ ಪೊಸೆಸಿವ್ ಫೀಲ್ ಆಗುತ್ತೆ ಅಂತ. ಹಂಗೆ ಹೇಳಿದ ಮೇಲೂ ನಿನ್ನ ಜೊತೆ ಹಿಂಗೆ ಇದ್ರೆ ಅವಳಿಗೆ ಹೇಗೆ ಅನ್ಸುತ್ತೆ ಹೇಳು? ನೀನು ನನ್ನ ಫ್ರೆಂಡ್ ಅಂತ ಹೇಳುತ್ತಾ ಇದ್ದೀನಿ ಅಂತ ಬೇರೆ ಹೇಳಿದ್ಲು ಅಂತ ಹೇಳುವಾಗಲೇ ಅದೇ ಜಾಗಕ್ಕೆ ಸೋನು ಬಂದಿದ್ದಾಳೆ. ಆಗ ಮಾತು ಇಬ್ಬರಲ್ಲೂ ಕ್ಲೋಸ್ ಆಗಿತ್ತು. ಇದನ್ನೂ ಓದಿ: ಜಯಶ್ರೀಗೆ ಮುತ್ತು ಕೊಟ್ಟ ರಾಕಿ – ಗಾಬರಿಯಲ್ಲಿಯೇ ಎಗ್ ರೈಸ್ ತಿಂದ ರೂಪೇಶ್

rakesh adiga jayashree

ಸೋನು ಯಾವುದಕ್ಕೂ ತಲೆ ಕೆಡಿಸಿಕೊಳ್ಳದವಳಂತೆ ಸೋಮಣ್ಣ ಮತ್ತು ಆರ್ಯವರ್ಧನ್ ನಡುವೆ ಕೂತು ಮಾತನಾಡುತ್ತಿದ್ದಳು. ಆದರೆ ಜಯಶ್ರೀ ನಡುವೆ ಮಾತನಾಡಿ, ನಾನು ಹೇಳಿದೆ ಸೋನು ನೀನು ಬೇರೆಯವರಿಗೆ ಉರಿಸುವುದಕ್ಕೆಲ್ಲಾ ನನ್ನ ಕರೆದು ಕೂರಿಸಿಕೊಳ್ಳಬೇಡ ಎಂದಿದ್ದೆ ತಡ. ಸೋನು ರೈಸ್ ಆಗಿದ್ದಾಳೆ. ನನಗೆ ಯಾಕೆ ಹೇಳುತ್ತಾ ಇದ್ದೀಯಾ. ನೀನ್ಯಾಕೆ ನನ್ನ ಹೆಸರನ್ನು ಹೇಳ್ತಿಯಾ. ನಾನು ಯಾರಿಗೂ ಉರಿಸುವುದಕ್ಕೆ ಹೇಳಲ್ಲ ಅಂತ ಸೋನು ಉತ್ತರ ಕೊಟ್ಟಿದ್ದಾಳೆ.

ಆಗ ಜಯಶ್ರೀ, ಇರೋದು ಎರಡು ದಿನ ಸೋಮಣ್ಣ ಅವರೇ. ಇಷ್ಟು ದಿನ ಜೊತೆ ಜೊತೆಯಾಗಿ ಇದ್ದು ಬಿಟ್ಟು. ಎರಡು ದಿನಕ್ಕೆ ಏನೋ ಚೇಂಜ್ ಮಾಡುವುದಕ್ಕೆ ಹೊರಟಿದ್ದೀಯಾ ಅಂತ ರಾಕಿಯನ್ನು ಕೇಳಿದ್ದಾಳೆ.

ಆಗ ಮತ್ತೆ ಸೋನು ಮಾತನಾಡಿ, ನಾನು ಅಲ್ಲಿ ಇಲ್ಲ ಎಂದಾಗ ನನ್ನ ಹೆಸರನ್ನು ಕರಿಬೇಡ ಅಂತ ಎಷ್ಟು ಸಲ ಹೇಳಿದ್ದೀನಿ. ಸೈಲೆಂಟ್ ಆಗಿ ಇರುವುದಕ್ಕೆ ಏನ್ ತಗೋಳ್ತಿಯಾ. ನೀನ್ ಯಾಕೆ ನನ್ನ ಕೇಳಿದೆ. ನಿಂಗೇನ್ ಜಲಸ್ ಫೀಲ್ ಹಾ ಅಂತ. ನಾನು ಹೇಳುವುದಕ್ಕೆ ಬಂದಿದ್ನಾ ನಂಗೆ ಉರಿತಿದೆ ಅಂತ. ಕಿಸ್ ಮಾಡೋದು ಏನೇ ಮಾಡಿದರೂ ಅದು ಒಂದು ಫೀಲಿಂಗ್ ಸುಮ್ಮ ಸುಮ್ಮನೆ ಮಾಡುವುದಕ್ಕೆ ಬರಲ್ಲ. ಅವರಿಗೂ ಬರಲ್ಲ ಬಿಡು ಅಂತ ಹೇಳಿದ್ದಾಳೆ. ಆಗ ಜಯಶ್ರೀ ಫುಲ್ ವಿವರಣೆ ನೀಡಿದ್ದಾಳೆ. ಆ ಬಳಿಕ ಅಲ್ಲಿಂದ ಸೋನು ಎದ್ದು ಹೋಗಿ, ಸೋಮಣ್ಣನ ಜೊತೆಗೆ ಬಾಲ್ ಆಟ ಆಡುವಾಗ ಇದೇ ಟಾಪಿಕ್ ಜಯಶ್ರೀ ಮಾತನಾಡುತ್ತಾ ಕುಳಿತಿದ್ದಾಳೆ. ಇದನ್ನೂ ಓದಿ: ಬಿಗ್ ಬಾಸ್ ಮನೆಗೆ ಬರಲು ನಂದಿನಿ ಪಡೆದ ಸಂಭಾವನೆ ಕೇಳಿದ್ರೆ ಶಾಕ್ ಆಗುತ್ತೀರಾ?

Live Tv
[brid partner=56869869 player=32851 video=960834 autoplay=true]

TAGGED:Bigg bossJayashreeKichcha Sudeepsonuಕಿಚ್ಚ ಸುದೀಪ್ಜಯಶ್ರೀಬಿಗ್ ಬಾಸ್ಸೋನು
Share This Article
Facebook Whatsapp Whatsapp Telegram

Cinema news

Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post

You Might Also Like

Indian Origin Techie Drown in US Waterfall
Crime

ಹುಟ್ಟುಹಬ್ಬದಂದೇ ಯುಎಸ್‌ನ ಜಲಪಾತದಲ್ಲಿ ಮುಳುಗಿ ಭಾರತೀಯ ಮೂಲದ ಟೆಕ್ಕಿ ಸಾವು

Public TV
By Public TV
11 minutes ago
Krunal Pandya Hardik Pandya
Cricket

ಹಾರ್ದಿಕ್ ವಿಕೆಟ್‌ ಉರುಳಿದಾಗ ಕುಣಿದು ಕುಪ್ಪಳಿಸಿದ ಅಣ್ಣ ಕೃನಾಲ್ ಪಾಂಡ್ಯ – ಬ್ರದರ್‌ vs ಬ್ರದರ್ ವಿಡಿಯೋ ವೈರಲ್‌!

Public TV
By Public TV
57 minutes ago
Vaibhav Sooryavanshi 1
Cricket

ಫೋನ್‌ ಬಳಸಿ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ರೋಮಿ – RR ವ್ಯವಸ್ಥಾಪಕನಿಗೆ ಬಿಸಿಸಿಐ ನೋಟಿಸ್‌; ಕಾಡ್ತಿದೆಯಾ ಬ್ಯಾನ್‌ ಭೀತಿ?

Public TV
By Public TV
2 hours ago
Gujarat Highway Truck Accident
Crime

ಗುಜರಾತ್ ಹೈವೇಯಲ್ಲಿ ಯಾತ್ರಿಕರ ಮೇಲೆ ಹರಿದ ಟ್ರಕ್ – 7 ಮಂದಿ ದುರ್ಮರಣ

Public TV
By Public TV
2 hours ago
We should not say we are Hindus we are a target for the Panchamasali people becoming powerful Vachanananda Swamiji
Davanagere

ಹಿಂದೂಗಳು ಅಂತ ಹೇಳಬಾರದು, ಪಂಚಮಸಾಲಿಗಳು ಪ್ರಬಲರಾಗುತ್ತಿರುವುದ್ದಕ್ಕೆ ಟಾರ್ಗೆಟ್‌: ವಚನಾನಂದ ಸ್ವಾಮೀಜಿ

Public TV
By Public TV
2 hours ago
Top Woman Maoist Leader Rupi Killed In Encounter
Crime

ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಉನ್ನತ ಮಹಿಳಾ ನಕ್ಸಲ್ ಕಮಾಂಡರ್ ಬಲಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?