Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉದಯ್‍ಗೆ ಹೋಲಿಸಿದ ಸಾನ್ಯಾ – ರೂಪೇಶ್ ಮನಸ್ಸಿಗೆ ತುಂಬಾ ನೋವು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಉದಯ್‍ಗೆ ಹೋಲಿಸಿದ ಸಾನ್ಯಾ – ರೂಪೇಶ್ ಮನಸ್ಸಿಗೆ ತುಂಬಾ ನೋವು?

Cinema

ಉದಯ್‍ಗೆ ಹೋಲಿಸಿದ ಸಾನ್ಯಾ – ರೂಪೇಶ್ ಮನಸ್ಸಿಗೆ ತುಂಬಾ ನೋವು?

Public TV
Last updated: September 15, 2022 9:17 am
Public TV
Share
3 Min Read
Roopeh Shetty And Sanya Iyer
SHARE

– ರೂಪೇಶ್‍ನನ್ನು ಸಾನ್ಯಾ ಇಷ್ಟೇನಾ ಅರ್ಥ ಮಾಡಿಕೊಂಡಿದ್ದು

ರೂಪೇಶ್ ಮತ್ತು ಸಾನ್ಯಾ ನಡುವೆ ಮನೆಯಲ್ಲಿ ಆಗಾಗ ಸಣ್ಣ ಸಣ್ಣ ಮನಸ್ತಾಪಗಳು ಆಗುತ್ತಲೇ ಇರುತ್ತವೆ. ಒಂದು ಹಗ್ ಕೊಟ್ಟಿಲ್ಲದ ಕಾರಣಕ್ಕೋ, ಸಮಯ ಕೊಡದೆ ಇರುವ ಕಾರಣಕ್ಕೋ ಅದು ಜಗಳ ಅಲ್ಲ ಹೆಲ್ದಿ ಚರ್ಚೆಗಳು ನಡೆಯುತ್ತಲೆ ಇರುತ್ತವೆ. ಇವತ್ತು ಕೂಡ ಅಂತದ್ದೊಂದು ಸಣ್ಣ ಜಗಳವೇ ಆರಂಭವಾಗಿತ್ತು. ಆದರೆ ಮಧ್ಯೆ ಮಾಜಿ ಸ್ಪರ್ಧಿ ಉದಯ್ ಹೋಲಿಕೆ ರೂಪೇಶ್ ಮನಸ್ಸಿಗೆ ಅಗಾಧವಾದ ನೋವು ತಂದಿದೆ.

Contents
  • – ರೂಪೇಶ್‍ನನ್ನು ಸಾನ್ಯಾ ಇಷ್ಟೇನಾ ಅರ್ಥ ಮಾಡಿಕೊಂಡಿದ್ದು
  • Live Tv

Sanya Iyer 4

ಸಾನ್ಯಾ, ರೂಪೇಶ್ ಮತ್ತು ಸೋನು ಕೂತು ಬಿಟ್ಟರ್ ಬೆಟರ್ ಹೇಳುತ್ತಾ ಇದ್ದರು. ಆ ರೈಮ್ಸ್ ಅಷ್ಟು ಈಸಿಯಾಗಿಲ್ಲದ ಕಾರಣ ಕಷ್ಟಪಟ್ಟು ಸಾನ್ಯಾ ಹೇಳುತ್ತಾ ಇದ್ದಳು. ರೂಪೇಶ್ ಗಮನವಿಟ್ಟು ಕೇಳುತ್ತಾ ಇದ್ದ. ಆದ್ರೆ ರೂಪೇಶ್ ಪಕ್ಕದಲ್ಲಿ ಕೂತಿದ್ದ ಗುರೂಜಿ ಸಣ್ಣ ಚೇಷ್ಟೇ ಮಾಡಿದ್ದಾರೆ. ಅದು ಸಾನ್ಯಾಗೆ ಉರಿದು, ಅಲ್ಲಿಂದ ಮತ್ತೊಂದು ಸೋಫಾದ ಮೇಲೆ ಎದ್ದು ಹೋಗಿದ್ದಾಳೆ. ನಾವೂ ಎಷ್ಟು ಅಂತ ನೋಡುವುದು. ಬರೀ ನಿಮ್ಮದೇ ಕೇಳಬೇಕಾ. ಇದು ಫಸ್ಟ್ ಟೈಮ್ ಅಲ್ಲ ನೀವೂ ಹಿಂಗೆ ಮಾಡುತ್ತಾ ಇರುವುದು. ನಾನು ತಾಳ್ಮೆಯಿಂದ ಎಷ್ಟು ಸಲ ಅಂತ ಇರಲಿ. ಮಾತಾಡಿಕೊಳ್ಳಿ, ಏನಾದರೂ ಮಾಡಿಕೊಳ್ಳಿ. ತುಂಬಾ ಇರಿಟೇಟ್ ಮಾಡ್ತೀರಾ ಎಂದಿದ್ದಾಳೆ. ಇದನ್ನೂ ಓದಿ: ಮುಂದೆ ಕ್ಲೋಸ್ ಆಗಿರುವ ಜಯಶ್ರೀಯೇ ಸೋನು ಬಗ್ಗೆ ಕೆಟ್ಟ ಭವಿಷ್ಯ ನುಡಿದಳಾ?

Roopeh Shetty And Sanya Iyer 1

ಆದ್ರೆ ರೂಪೇಶ್ ಬಾ ಇಲ್ಲಿಗೆ ಬಾ ಇಲ್ಲಿಗೆ ಅಂತ ಕರೆದರೂ ಸಾನ್ಯಾ ಬಂದಿಲ್ಲ. ನಿನ್ನೆ ರಾತ್ರಿಯೂ ಅದನ್ನೇ ಮಾಡಿದ್ದೀರಿ. ನಾನು ನೀವಿಬ್ಬರು ಇದ್ದ ಕಡೆ ನಾನು ಬರುವುದೇ ಇಲ್ಲ ಎಂದಿದ್ದಾಳೆ. ಆಗ ರೂಪೇಶ್, ಇದು ಮೊದಲ ಸಲ ತಾನೇ. ಬಾ ಇಲ್ಲಿಗೆ ಒಂದೇ ಒಂದು ಸಲ ಎಂದಿದ್ದಾನೆ. ಇದೆಲ್ಲಾ ಮುಗಿದರು ಸಾನ್ಯಾ ಮಾತ್ರ ಬರಲಿಲ್ಲ. ಕಡೆಗೆ ಎಲ್ಲಾ ಎದ್ದು ಹೋಗುವಾಗ ಗುರೂಜಿ, ನೀವಿಬ್ಬರು ಇಲ್ಲಿಯ ತನಕ ಮಾತನಾಡುತ್ತಲೇ ಇರಲಿಲ್ಲ ಹೊಸದಾಗಿ ಮಾತನಾಡುತ್ತಿದ್ದೀವಿ ಅನ್ನೋ ಥರ ಆಡುತ್ತಿರಲ್ಲ ಅಂದಿದ್ದಾರೆ. ಇದು ಸಾನ್ಯಾಗೆ ಕೋಪ ತರಿಸಿದೆ. ಇದನ್ನೂ ಓದಿ: ಸೋನು ಹಿಂದೆ ಸಾವಿರ ಹುಡುಗರು ಇದ್ದಾರಂತೆ – ಹಿಂದೆ ನಿಂತಿದ್ದ ಗುರೂಜಿಗೆ ನಾನೊಬ್ಬನೆ ಅಲ್ವಾ ಅನ್ನೋ ಅನುಮಾನ!

ಸಾನ್ಯಾ ಬಳಿ ಬಂದು ರೂಪೇಶ್ ವಿವರಣೆ ನೀಡಿದ್ದಾನೆ. ಅದಕ್ಕೂ ಒಪ್ಪದೆ ಮತ್ತೆ ವಾದ ಮಾಡುತ್ತಲೇ ಇದ್ದಾಗ, ರೂಪೇಶ್, ಆಯ್ತು ಬಿಡು ಸಾರಿ ಎಂದಿದ್ದಾನೆ. ಇಬ್ಬರ ನಡುವೆ ಕೋಳಿ ಜಗಳ ಮುಂದುವರೆದಿದೆ. ನನ್ನದು ತಪ್ಪಲ್ಲ ನಿನ್ನದು ತಪ್ಪಲ್ಲ ಎಂದೇ ವಾದ ಮಾಡಿದ್ದಾರೆ.

ಮತ್ತೆ ರಾತ್ರಿ 9.30ಕ್ಕೆ ಮತ್ತೆ ರೂಪೇಶ್ ಸಾನ್ಯಾ ಮಾತು ಶುರು ಮಾಡಿದ್ದಾರೆ. ನಾನು ಆಗಲೇ ಕರೆದಾಗಲೂ ನೀನು ಬರಲೇ ಇಲ್ಲ. ಒಂದು ಹಗ್ ಬೇಕು ಅಂತ ಕರೆದೆ ಅಷ್ಟೇ ಎಂದಾಗ ಜಶ್ವಂತ್, ನೀವು ಕೂತಿದ್ರಿ. ಆಗ ನೀನು ಏನೋ ಅಂದೆ ಅದು ನಂಗೆ ಕ್ಲಾರಿಟಿ ಸಿಕ್ಕಿಲ್ಲ. ಅದಕ್ಕೆ ಹೋದೆ ಎಂದಿದ್ದಾನೆ ರೂಪೇಶ್. ಏನೋ ಅಂದೇ ನಂಗೆ ಕನೆಕ್ಟ್ ಅಲ್ಲ ಅಂತ ನಾನು ಹೋದೆ ಅಂದಾಗ ಸಾನ್ಯಾ ಅದೇನು ಅಂತ ಬಿಡಿಸಿ ಹೇಳು ಅಂದಿದ್ದಾಳೆ. ಆಗ ರೂಪೇಶ್ ವಿಚಾರ ಹೇಳುವುದಕ್ಕೆ ತಡಕಾಡಿದ್ದಾನೆ. ನಾನು ಬಂದಾಗ ನಿಮ್ಮಿಬ್ಬರ ಮಾತು ಕಟ್ ಆಯ್ತು. ಅದಕ್ಕೆ ನಾನು ಎದ್ದು ಹೋದೆ ಎಂದಿದ್ದಾನೆ. ಅದಾದ ಬಳಿಕ ಸಾನ್ಯಾ ಒಂದಷ್ಟು ವಿಚಾರಗಳನ್ನು ತೆಗೆದು ಮತ್ತೆ ವಾದ ಮಾಡಿದ್ದಾಳೆ. ವಾದವೆಲ್ಲಾ ಮುಗಿದ ಮೇಲೆ ನಾನು ನಿನ್ನ ಕ್ಯಾರೆಕ್ಟರ್‌ಗೂ ಅವನ ಕ್ಯಾರೆಕ್ಟರ್ ಹೋಲಿಕೆ ಮಾಡುತ್ತಿಲ್ಲ ಎಂದಾಗ ರೂಪೇಶ್ ಹಂಗೆಲ್ಲಾ ಮಾತನಾಡಬೇಡ. ಎಲ್ಲರಿಗೂ ಗೊತ್ತಾಗಲ್ಲ. ಅಂತದ್ದು ನಾನು ಏನು ಮಾಡಿದೆ ಎಂದಿದ್ದಾಳೆ.

ಮತ್ತೆ ವಾದ ಪ್ರತಿವಾದ ಮುಂದುವರಿದು ಮಾತು ಮತ್ತೊಂದು ಸೋಫಾಗೆ ಶಿಫ್ಟ್ ಆಗಿದೆ. ಸಣ್ಣ ಸಣ್ಣ ಕೋಪ ಇರಬೇಕು ಓಕೆ. ಆದರೆ ಅದನ್ನೇ ಕಾಂಪ್ಲಿಕೇಟ್ ಮಾಡಿದರೆ ಮತ್ತೆ ಇನ್ನೇನೋ ಆಗುತ್ತೆ ಎಂದು ರೂಪಿ ಹೇಳಿದ್ದಾನೆ. ಅದಕ್ಕೆ ಸಾನ್ಯಾ, ಈಗ ಏನಾಗಿದ್ದು ನಿಂಗೆ ಅವನ ಹೆಸರು ಎತ್ತಿದ್ದ ಎಂದಾಗ. ಎತ್ತಬೇಡ. ಅದು ನಂಗೆ ಇಷ್ಟವೂ ಇಲ್ಲ. ನೀನು ಒಂದು ವಿಚಾರಕ್ಕೆ ತೆಗೆದಿರುತ್ತೀಯಾ. ಅದು ಎಷ್ಟು ದೊಡ್ಡ ಪದ ಗೊತ್ತಾ. ನೀನು ಉದಯ್ ಥರ ಕಾಣುತ್ತೀಯಾ ಅಂತ ಛೀ.. ಆ ಥರ ಎಲ್ಲಾ ಯಾಕೆ ಮಾತನಾಡುತ್ತೀಯಾ. ಹಂಗೇನಾದರೂ ಕಾಣಿಸ್ತಾ ನಿಂಗೆ ಎಂದಾಗ ಸಾನ್ಯಾ ಕ್ಷಮೆ ಕೇಳಿದ್ದಾಳೆ. ಒಂದಷ್ಟು ಮಾತು ಕತೆಯ ಮೂಲಕ ಆ ಟಾಪಿಕ್ ಮುಗಿದಿದೆ.

Live Tv
[brid partner=56869869 player=32851 video=960834 autoplay=true]

TAGGED:Aryavardhan GurujiBigg bossBigg Boss Kannada OTTroopesh shettysanya iyerಬಿಗ್ ಬಾಸ್ರೂಪೇಶ್ ಶೆಟ್ಟಿಸಾನ್ಯಾ
Share This Article
Facebook Whatsapp Whatsapp Telegram

Cinema news

bigg boss sudeep
ಬಿಗ್‌ ಬಾಸ್‌ ವಿನ್ನರ್‌ ಯಾರು ಅನ್ನೋದು ಇಂದು ಸೂರ್ಯಾಸ್ತದ ಬಳಿಕ ಗೊತ್ತಾಗುತ್ತೆ: ಸುದೀಪ್‌
Cinema Latest Main Post TV Shows
bigg boss kannada 12 finalists
Bigg Boss: 12ರ ಗ್ರ‍್ಯಾಂಡ್ ಫಿನಾಲೆಗೆ ಕೌಂಟ್‌ಡೌನ್; ಯಾರಾಗ್ತಾರೆ ಬಿಗ್ ಬಾಸ್ 12ರ ವಿನ್ನರ್?
Cinema Latest Main Post TV Shows
BBK 12
ಬಿಗ್‌ಬಾಸ್ ವಿನ್ನರ್‌ಗೆ 370000000 ವೋಟ್ – ಗೆಲ್ಲೋದ್ಯಾರು?
Latest Top Stories TV Shows
Narayana Gowda
BBK 12 | ಅಶ್ವಿನಿ ಗೌಡ ಪರ ನಾರಾಯಣ ಗೌಡ, ಗಿಲ್ಲಿ ಪರ ಪ್ರವೀಣ್‌ ಶೆಟ್ಟಿ ಬ್ಯಾಟಿಂಗ್‌
Bengaluru City Cinema Districts Karnataka Latest Main Post TV Shows

You Might Also Like

Bidar Death
Bidar

ಗಾಳಿಪಟ ಹಿಡಿಯಲು ಹೋಗಿ ಕಟ್ಟಡ ಮೇಲಿಂದ ಬಿದ್ದು ಯುವಕ ಸಾವು

Public TV
By Public TV
55 minutes ago
car hits electric pole in bhatkal two dead
Crime

ಭಟ್ಕಳ | ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ – ಇಬ್ಬರು ದುರ್ಮರಣ

Public TV
By Public TV
56 minutes ago
Noida Techie
Latest

ನೋಯ್ಡಾದಲ್ಲಿ ದಟ್ಟ ಮಂಜಿನಿಂದ ಕಂದಕಕ್ಕೆ ಉರುಳಿದ ಕಾರು – ಟೆಕ್ಕಿ ಸಾವು

Public TV
By Public TV
57 minutes ago
Eknath Shinde Sena corporators
Latest

ಮುಂಬೈನಲ್ಲಿ ಮತ್ತೆ ರೆಸಾರ್ಟ್ ರಾಜಕೀಯ – ಶಿಂಧೆ ಸೇನಾ ಕಾರ್ಪೊರೇಟರ್‌ಗಳು ಫೈವ್‌ ಸ್ಟಾರ್ ಹೋಟೆಲ್‌ಗೆ ಸ್ಥಳಾಂತರ

Public TV
By Public TV
1 hour ago
MLA Nanjegowda
Districts

ಗಿಲ್ಲಿ ನಟನೇ ಬಿಗ್‌ಬಾಸ್ ಗೆದ್ದು ಬರಲಿ – ಶಾಸಕ ನಂಜೇಗೌಡ ಶುಭಹಾರೈಕೆ

Public TV
By Public TV
1 hour ago
Excavation at Lakkundi Metal Shivalinga discovered
Districts

ಲಕ್ಕುಂಡಿಯಲ್ಲಿ ಉತ್ಖನನ – ಲೋಹದ ಶಿವಲಿಂಗ ಪತ್ತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?