Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಯಶ್ರೀ ಮೇಲೆ ಆರ್ಯವರ್ಧನ್ ಗುರೂಜಿ ಕೋಪಿಸಿಕೊಂಡ್ರಾ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಜಯಶ್ರೀ ಮೇಲೆ ಆರ್ಯವರ್ಧನ್ ಗುರೂಜಿ ಕೋಪಿಸಿಕೊಂಡ್ರಾ?

Cinema

ಜಯಶ್ರೀ ಮೇಲೆ ಆರ್ಯವರ್ಧನ್ ಗುರೂಜಿ ಕೋಪಿಸಿಕೊಂಡ್ರಾ?

Public TV
Last updated: September 3, 2022 12:29 pm
Public TV
Share
3 Min Read
aryavardhan guruji
SHARE

ಮನುಷ್ಯನಿಗೆ ತಾಳ್ಮೆ ಇರುವುದು ಸಹಜ. ಆದರೆ ತುಂಬಾ ಪ್ರೆಶರ್ ಆದಾಗ ಆ ತಾಳ್ಮೆ ಎಂಬ ಕಟ್ಟೆ ಒಡೆಯುತ್ತದೆ. ಅದು ಒಡೆದಾಗ ಎದುರಿಗಿದ್ದವರು ಯಾರು ಬೇಕಾದರೂ ಅದರ ಅಪಾಯದಲ್ಲಿ ಸಿಲುಕಬಹುದು. ಇಂದು ಬಿಗ್ ಬಾಸ್ ಮನೆಯಲ್ಲಿ ಕಂಡದ್ದು ಅದೇ. ಆರ್ಯವರ್ಧನ್ ಗುರೂಜಿಗೆ ಕೋಪ ಬಂದರೆ ಏನಾಗಬಹುದು ಎಂಬ ಸುಳಿವು ಸಿಕ್ಕಿದೆ.

ಆರ್ಯವರ್ಧನ್ ಗುರೂಜಿ ಎಂದಾಕ್ಷಣ ಬಿಗ್ ಬಾಸ್ ಮನೆಯ ಯಾವ ಸದಸ್ಯರನ್ನು ಕೇಳಿದರು ಎಲ್ಲರೂ ಹೇಳುವುದು ಅವರು ಒಂಥರ ಮಗುವಿನಂಥವರು. ಅವರಿಗೆ ಮಗುವಿನಂಥ ಮನಸ್ಸಿದೆ ಎಂದು. ಅದರ ಜೊತೆಗೆ ಇನ್ನು ಒಂದು ಮಾತು ಕೂಡ ಕೇಳಿ ಬಂದಿದೆ. ಗುರೂಜಿಗೂ ಒಮ್ಮೊಮ್ಮೆ ಮನಸ್ಸಿಗೆ ನೋವಾಗುತ್ತದೆ. ಆದರೆ ನೋವಾದರೂ ಆ ನೋವನ್ನು ತೋರಿಸಿಕೊಳ್ಳಲ್ಲ. ಬದಲಿಗೆ ಅವರೇ ಅನುಭವಿಸಿ, ಖುಷಿಯನ್ನು ಹಂಚುತ್ತಾರೆ ಎನ್ನುತ್ತಾರೆ.

jayashree

ಅದಷ್ಟೇ ಅಲ್ಲದೆ ಕೆಲವೊಮ್ಮೆ ಏನೇ ಪ್ರಶ್ನೆ ಕೇಳಿದರೂ ಅದು ಗುರೂಜಿಗೆ ಅರ್ಥವಾಗಿರುವುದಿಲ್ಲ ಎಂದೇ ಕಾಣುತ್ತದೆ. ಅಥವಾ ಅದಕ್ಕೆ ಸರಿಯಾದ ಉತ್ತರ ಕೊಡುವುದಕ್ಕೂ ಬರಲ್ಲ. ಅದು ಈಗಾಗಲೇ ಕಿಚ್ಚ ಸುದೀಪ್ ವೇದಿಕೆಯಲ್ಲೂ ಪ್ರೂವ್ ಆಗಿದೆ. ಆದರೆ ಅದನ್ನು ಕಿಚ್ಚ ಸುದೀಪ್ ತಮಾಷೆಯಂತೆಯೇ ಬಿಂಬಿಸಿ ಸುಮ್ಮನೆ ಆಗಿದ್ದಾರೆ. ಗುರೂಜಿಯ ಮುಖಭಾವವನ್ನು ಆ ಸಮಯದಲ್ಲಿ ನೋಡಿದರೆ ಅವರು ಅವರದ್ದೇ ಯೋಚನಾ ಲೋಕದಲ್ಲಿ ಇರುತ್ತಾರೆ ಎಂಬ ಭಾವನೆ ಬರುತ್ತದೆ. ಇದೆಲ್ಲಾ ಗುರೂಜಿಯ ಮೇಲೆ ಪ್ರಭಾವ ಬೀರಿದೆಯೇನೋ? ಮನೆಯಲ್ಲಿ ಯಾವಾಗಲೂ ಸೀರಿಯಸ್‌ನೆಸ್ ಇಲ್ಲದಂತೆ ಆಡುವುದು ಗುರೂಜಿಗೆ ಕಿರಿಕಿರಿಯಾಗಿತ್ತು ಎನಿಸುತ್ತದೆ. ಅದೆಲ್ಲವನ್ನು ಇವತ್ತು ಒಂದೇ ಸಲ ಹೊರಹಾಕಿದ್ದಾರೆ. ಇದನ್ನೂ ಓದಿ: ಸುದೀಪ್ ಹುಟ್ಟು ಹಬ್ಬಕ್ಕೆ ಯಾಕೆ ಸಿನಿಮಾ ಘೋಷಣೆ ಇಲ್ಲ?: ಅನುಮಾನ ಮೂಡಿಸಿದ ಕಿಚ್ಚನ ನಡೆ

ಇಂದಿಗೆ ಸೋಮಣ್ಣ ಕ್ಯಾಪ್ಟೆನ್ಸಿ ಮುಗಿದಿದೆ. ರೂಪೇಶ್ ಕೊನೆಯ ಕ್ಯಾಪ್ಟನ್ ಆಗಿದ್ದಾರೆ. ಈ ಮಧ್ಯೆ ಕ್ಯಾಪ್ಟನ್ ಬಗ್ಗೆ ಏನು ಅನ್ನಿಸಿತು, ಎಷ್ಟು ಮಾರ್ಕ್ಸ್ ಕೊಡುತ್ತೀರಾ ಎಂಬುದು ಮನೆಯ ಸದಸ್ಯರ ಟಾಸ್ಕ್ ಆಗಿರುತ್ತೆ. ಎಲ್ಲರೂ ಸೋಮಣ್ಣ ಅವರ ಕ್ಯಾಪ್ಟೆನ್ಸಿಗೆ ಸಮಾಧಾನಗೊಂಡಿದ್ದಾರೆ. ತಮ್ಮ ಅಭಿಪ್ರಾಯವನ್ನು ಹೇಳುವ ಸರದಿ ಆರ್ಯವರ್ಧನ್ ಅವರಿಗೆ ಬಂತು. ಆಗ, ಜೀವನದಲ್ಲಿ ಸಾಕಷ್ಟು ಕಷ್ಟವನ್ನು ಹೇಳಿಕೊಳ್ಳುತ್ತಾ ಇದ್ದರು. ಬರುವಾಗ ಬಹಳಷ್ಟು ನೋವಲ್ಲಿ ಬಂದಿದ್ರು ಎನಿಸುತ್ತೆ. ಆದರೆ ಯಾರು ಊಹೆ ಮಾಡಿಕೊಳ್ಳುವುದಕ್ಕೆ ಆಗುತ್ತಿರಲಿಲ್ಲ. ಅವರಿಗೆ ಗೊತ್ತಿತ್ತು. ಯಾರ್ ಯಾರನ್ನು ಕ್ಯಾಪ್ಟನ್ ಮಾಡಬೇಕು ಅಂತ. ಅವರ ಟೀಂನಲ್ಲಿ ಮಾಡಿದ ಸೆಲೆಕ್ಷನ್, ನಡೆದುಕೊಂಡ ರೀತಿ ಚೆನ್ನಾಗಿದೆ. ಜಯಶ್ರೀ ಅವರು ಹಠ ಹಿಡಿದು ಗೆದ್ದರು. ಆದರೆ ಸೋಮಣ್ಣ ಸ್ವಲ್ಪ ನೊಂದುಕೊಂಡರು ಎಂದರು. ಆಗ ಸೋಫಾ ಮೇಲೆ ಕುಳಿತಿದ್ದ ಜಯಶ್ರೀ ಏನೋ ಮಾತನಾಡಿದಂತೆ ಆಯಿತು.

aryavardhan guruji bigg boss 3

ಆಗ ಆರ್ಯವರ್ಧನ್ ಕೊಂಚ ಗರಂ ಆಗಿಯೇ ಉತ್ತರ ಕೊಟ್ಟಿದ್ದಾರೆ. ದಯವಿಟ್ಟು ಕೇಳಿ. ನಿಮ್ಮದೆಲ್ಲಾ ಮುಚ್ಚಿಕೊಂಡು ಕೇಳಲಿಲ್ಲವಾ..? ನಾನು ರಾಶಿ ಭವಿಷ್ಯ ಹೇಳಿದಾಗ ಹರ್ಕೊಳ್ತಾ ಇದ್ರಿ. ಜೀವನ ಕೆಟ್ಟದಾದಾಗ ಇಲ್ಲ ವಿಷ ಕುಡಿತೀರಾ, ಇಲ್ಲ ಹೋಗಿ ಸಾಯ್ತೀರ. ನಿಮ್ಮ ನಾಯಿ ಬುದ್ಧಿ ಕೋತಿ ಬುದ್ಧಿ ಎಲ್ಲಾ ನಿಮ್ಮ ಊರಲ್ಲಿ ಇಟ್ಕೊಳಿ. ಇದು ಬಿಗ್ ಬಾಸ್, ಬಿಗ್ ಬಾಸ್‌ಗೆ ಮೊದಲು ಮರ್ಯಾದೆ ಕೊಡಿ. ನಾಯಿ ಥರ ಎಲ್ಲಾ ಆಡಬೇಡಿ. ಒಳ್ಳೆ ದೆವ್ವದ ಥರ ಆಡುತ್ತೀರಾ. ನನ್ನ ಮಾತುಗಳು ಪರ್ಫೆಕ್ಟ್ ಆಗಿ ಇದ್ದಾವೆ.

ಉದಾಹರಣೆಗಳನ್ನು ಕೊಟ್ಟು ಮಾತನಾಡುತ್ತೇನೆ. ನಾವೂ ದಿವಸ ನೂರು ಜನಕ್ಕೆ ಬೈಯ್ಯುವವರು. ಮೂರು ಜನಕ್ಕೆ ಬೈಯ್ಯುವುದು ದೊಡ್ಡ ಕೆಲಸವೇನಲ್ಲ. ನಾಯಿಗೆ ಉಗಿದವರಂತೆ ಉಗಿಯುತ್ತೀನಿ. ಉಗಿದರೆ ಡಿಕ್ಷನರಿಯಲ್ಲಿ ಇಲ್ಲದ ಪದಗಳನ್ನೇ ಹೇಳುತ್ತೇನೆ. ನಾಲ್ಕು ಪದ ಅರ್ಥ ಆಗಬಹುದು. ಆದರೆ ನಾಲ್ಕು ನೂರು ವರ್ಷದ ಮಾತನ್ನು ಬೇಕಾದರೂ ಮಾತನಾಡುತ್ತೇನೆ ಎಂದು ಗರಂ ಆಗಿ ಬಳಿಕ ಮಾತನಾಡಿ, ಬಿಗ್ ಬಾಸ್‌ನಲ್ಲಿ ಎಲ್ಲಾ ಗೇಮ್ ಅನ್ನು ಅಟ್ಯಾಕ್ ಮಾಡುವ ತಾಕತ್ತು ಇರುವುದು ಸೋಮಣ್ಣನಿಗೆ ಮಾತ್ರ ಎಂದು ಹೊಗಳಿದ್ದಾರೆ. ಇದನ್ನೂ ಓದಿ: ಕಳಪೆ ಎಂದ ರಾಕೇಶ್ ಮೇಲೆ ಸೋನುಗೆ ಕೆಂಡದಷ್ಟು ಕೋಪ

Live Tv
[brid partner=56869869 player=32851 video=960834 autoplay=true]

TAGGED:Aryavardhan GurujiBigg bossbigg boss ott kannadaಆರ್ಯವರ್ಧನ್ ಗುರೂಜಿಆರ್ಯವರ್ಧನ್‌ ಗೂರೂಜಿಬಿಗ್ ಬಾಸ್
Share This Article
Facebook Whatsapp Whatsapp Telegram

Cinema news

nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories
Chaitra Kundapura Ashwini Gowda 1
ಸೋಶಿಯಲ್‌ ಮೀಡಿಯಾದಲ್ಲಿ ಅಶ್ವಿನಿ, ಚೈತ್ರಾ ಪೋಸ್ಟ್‌ ವಾರ್‌!
Cinema Latest Sandalwood Top Stories

You Might Also Like

Spicy Honey Chicken Wings 2
Bengaluru City

ಏರ್ ಫ್ರೈಯರ್ ಸ್ಪೈಸಿ ಹನಿ ಚಿಕನ್ ವಿಂಗ್ಸ್ ಟೇಸ್ಟ್‌ ಮಾಡಿದ್ದೀರಾ?

Public TV
By Public TV
6 minutes ago
Anjanapura 33
Bengaluru City

ಬೆಂಗಳೂರಿನ ಅಂಜನಾಪುರದಲ್ಲಿ ತಪ್ಪದ ಚಿರತೆ ಭೀತಿ – ಮನೆಯಿಂದ ಹೊರ ಬರಲು ಭಯ ಪಡ್ತಿರೋ ಜನ!

Public TV
By Public TV
19 minutes ago
MM Hills 2
Chamarajanagar

ಪಾದಯಾತ್ರೆ ಹೋಗ್ತಿದ್ದ ಬಾಲಕನ ಮೇಲೆ ಚಿರತೆ ದಾಳಿ – ಆತಂಕದ ನಡುವೆ ಭಕ್ತರ ಕಾಲ್ನಡಿಗೆ!

Public TV
By Public TV
26 minutes ago
Bengaluru KR Market Parking
Bengaluru City

ಉದ್ಘಾಟನೆಗೆ ಸಿದ್ಧವಾಯ್ತು ಕೆ.ಆರ್ ಮಾರ್ಕೆಟ್ ಪಾರ್ಕಿಂಗ್ – ಕಸದ ರಾಶಿಯಿಂದ ತುಂಬಿದ್ದ ಜಾಗಕ್ಕೆ ಹೊಸ ಲುಕ್

Public TV
By Public TV
47 minutes ago
P Ramiah
Bengaluru City

ಪತ್ರಿಕೋದ್ಯಮದ ತಪಸ್ವಿ ಪಿ. ರಾಮಯ್ಯ ವಿಧಿವಶ – ಹೆಚ್‌ಡಿಡಿ, ಸಿದ್ರಾಮಯ್ಯ ಸೇರಿ ಗಣ್ಯರಿಂದ ಸಂತಾಪ

Public TV
By Public TV
48 minutes ago
daily horoscope dina bhavishya
Astrology

ದಿನ ಭವಿಷ್ಯ: 11-02-2026

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?