Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಕಳಪೆ ಎಂದ ರಾಕೇಶ್ ಮೇಲೆ ಸೋನುಗೆ ಕೆಂಡದಷ್ಟು ಕೋಪ

Public TV
Last updated: September 3, 2022 10:54 am
Public TV
Share
3 Min Read
bigg boss sonu rakesh
SHARE

ಈ ವಾರದ ಕ್ಯಾಪ್ಟನ್ ಆಗಬೇಕು ಎಂದು ಸ್ಪರ್ಧೆಗೆ ಇಳಿದಿದ್ದ ಸೋನು ಅಕಸ್ಮಾತ್ ಆಗಿ ನಿರೀಕ್ಷೆಯನ್ನೇ ಮಾಡದೆ ಕಳಪೆ ಬೋರ್ಡ್ ಹೊತ್ತು ಜೈಲು ಪಾಲಾಗಿದ್ದಾಳೆ. ಯಾರು ಏನೇ ಹೇಳಲಿ ಯಾವುದನ್ನು ಸೀರಿಯಸ್ ಆಗಿ ತೆಗೆದುಕೊಳ್ಳುತ್ತಿರಲಿಲ್ಲ. ತಾನು ಆಡುತ್ತಿದ್ದ ಮಾತಿಗೆ ಯಾರು ಏನೇ ಅಂದರೂ ತಲೆ ಕೆಡಿಸಿಕೊಳ್ಳುತ್ತಿರಲಿಲ್ಲ. ಆಗಲೂ ತನಗೆ ಏನು ಅನ್ನಿಸುತ್ತೆ ಅದನ್ನ ಮಾತನಾಡಿ, ಅಲ್ಲಿಗೆ ಅದನ್ನೆಲ್ಲ ಮರೆತು ಮತ್ತೆ ನೆಕ್ಸ್ಟ್ ಮೂಮೆಂಟೇ ಅವಳದ್ದೆ ಲೋಕದಲ್ಲಿ ಆಕ್ಟೀವ್ ಆಗಿದ್ದಂತಹ ಹುಡುಗಿ ಎಂದರೆ ಸೋನು. ಆದರೆ ಈ ಬಾರಿ ಸೋನು ಉಳಿಯುವುದು ಕಷ್ಟ ಎನ್ನಲಾಗುತ್ತಿದೆ. ಯಾಕೆಂದರೆ ಕಳಪೆ ಬೋರ್ಡ್ ಹೊತ್ತ ಕೂಡಲೇ ತುಂಬಾ ವೀಕ್ ಆದವಳಂತೆ ಭಾಸವಾಗುತ್ತಿದ್ದಾಳೆ.

SONU SRINIVAS GOWDA 1 3

ತನಗೆ ಯಾರಾದರೂ ಕೆಲಸ ಮಾಡು ಎಂದಾಗ, ನಾನೇನು ಕೆಲಸ ಮಾಡಲು ಬಂದಿದ್ದೀನಾ ಅಂತ ಪ್ರತಿ ಬಾರಿಯೂ ಪ್ರಶ್ನಿಸುತ್ತಿದ್ದಳು. ಇದಕ್ಕೆ ಮನೆಮಂದಿಯೆಲ್ಲಾ ಸೇರಿ ಬೆಸ್ಟ್ ಅಂಡ್ ವರ್ಸ್ಟ್ ಪರ್ಫಾಮರ್ ಅನ್ನು ಆಯ್ಕೆ ಮಾಡಬೇಕಾದ ಸಂದರ್ಭ ತಕ್ಕ ನಿರ್ಧಾರವನ್ನೇ ತೆಗೆದುಕೊಂಡಿದ್ದಾರೆ. ಒಂದಷ್ಟು ಮಂದಿ ಜಯಶ್ರೀಗೆ ಬೆಸ್ಟ್ ಎಂದು ಹೇಳಿದರು, ಇನ್ನೊಂದಷ್ಟು ಮಂದಿ ಜಯಶ್ರೀಯನ್ನೇ ವರ್ಸ್ಟ್ ಎಂದರು. ಆದರೂ ಜಯಶ್ರೀ ಜೈಲಿನಿಂದ ಬಂದ ಮೇಲಿಂದ ಹೇಗಾದರೂ ಗೆಲ್ಲಲೇಬೇಕು ಎಂಬ ಹಠ ಹೊತ್ತು ಇವತ್ತು ಬೆಸ್ಟ್ ಎಂಬ ಅವಾರ್ಡ್ ತೆಗೆದುಕೊಂಡಿದ್ದಾಳೆ. ಅದರಂತೆ ಸೋನುಳನ್ನು ಹಲವು ಜನ ಕಳಪೆಗೆ ಆಯ್ಕೆ ಮಾಡಿದರು. ಕೊನೆಗೆ ಸೋನು ಜೈಲು ಸೇರಬೇಕಾಗಿ ಬಂತು.

bigg boss

ಸೋನುಗೆ ಯಾರೇ ಕಳಪೆ ಅಂತ ಹೇಳಿದ್ದರೂ, ಜೈಲಿಗೆ ಹಾಕಿದ್ದರೂ ಇಷ್ಟು ನೋವು ಆಗುತ್ತಿರಲಿಲ್ಲ ಎಂದು ಕಾಣುತ್ತದೆ. ಆದರೆ ರಾಕೇಶ್ ಅವಳ ಹೆಸರನ್ನು ತೆಗೆದುಕೊಂಡಾಗಲೇ ಆಕೆಯ ಮನಸ್ಸು ಭಾರವಾದಂತೆ ಕಾಣುತ್ತಿತ್ತು. ಜೈಲಿಗೆ ಹೋಗುವ ಸಂದರ್ಭ ದಯವಿಟ್ಟು ಎಲ್ಲರೂ ಇಲ್ಲಿಂದ ಹೋಗಿ ಬಿಡಿ ಎಂದು ರಿಕ್ವೆಸ್ಟ್ ಮಾಡಿದ್ದಳು. ಸ್ವಲ್ಪ ಸಮಯದ ಬಳಿಕ ರಾಕೇಶ್ ಬಂದು ಸಮಾಧಾನ ಮಾಡಲು ಯತ್ನಿಸಿದ. ಆಯ್ತು ಬೈಯ್ಯಬೇಕು ಎನಿಸಿದರೆ ನನ್ನನ್ನು ಬೈದು ಬಿಡು ಎಂದ. ಆದರೆ ಸೋನುಗೆ ರಾಕೇಶ್ ಮುಖವನ್ನು ನೋಡುವುದಕ್ಕೆ ಇಷ್ಟವಿರಲಿಲ್ಲ. ಸುಮ್ಮನೆ ಹೋಗಿಬಿಡು. ನಾನು ಕಿರುಚಿಕೊಳ್ಳುವಂತೆ ಮಾಡಬೇಡ ಎಂದಳು. ಇದನ್ನೂ ಓದಿ: ಹಳೆ ಗರ್ಲ್ ಫ್ರೆಂಡ್‍ಗಾಗಿ ಹಂಬಲಿಸುತ್ತಿರುವ ಜಶ್ವಂತ್..!

sonu srinivas gowda 1 8

ರಾಕೇಶ್ ಅಲ್ಲಿಂದ ವಾಪಾಸ್ ಆದವ ಗುರೂಜಿ ಬಳಿ ಕುಳಿತು ಆ ಬಗ್ಗೆ ಬೇಸರ ಹೊರಹಾಕಿದ. ತುಂಬಾ ಒಳ್ಳೆ ಫ್ರೆಂಡು ಅಂದುಕೊಂಡಿದ್ದವನೇ ಕಳಪೆ ಕೊಟ್ಟರೆ ಯಾರಿಗೆ ತಾನೇ ಹರ್ಟ್ ಆಗಲ್ಲ ಹೇಳಿ ಎಂದಿದ್ದ. ಎಲ್ಲವೂ ಒಂದು ತಹಬದಿಗೆ ಬಂದ ಮೇಲೆ ಚೈತ್ರಾ ಸಮಾಧಾನ ಮಾಡಲು ಹೋದಳು. ಅಷ್ಟರಲ್ಲಾಗಲೇ ಸೋನು ಕಣ್ಣಲ್ಲಿ ಕಣ್ಣೀರ ಕೋಡಿ ತುಂಬಿತ್ತು. ಚೈತ್ರಾ ಸಮಾಧಾನದ ಮಾತುಗಳನ್ನು ಆಡುತ್ತಿದ್ದಂತೆ ಜೋರು ಸುರಿಯಿತು. ಅಲ್ಲ ಮನೆ ಕೆಲಸ ಮಾಡಲಿಲ್ಲ ಅಂತ ಕಳಪೆ ಕೊಡುತ್ತಾರಲ್ಲ. ಅದು ನಂಬಿದ್ದವರೆ ಇಂತಹ ದ್ರೋಹ ಮಾಡುತ್ತಾರಲ್ಲ. ನಾವೇನು ಮನೆ ಕೆಲಸಕ್ಕೆ ಬಂದಿದ್ದೀವಾ? ಯಾವನ್ ಹೇಳಿದ್ದು ಹಾಗೇ. ಇವತ್ತು ಯಾರೆಲ್ಲಾ ಕಳಪೆ ಎಂದರೋ, ಯಾರೂ ಸರಿ ಇಲ್ಲ. ಎಲ್ಲಾ ನಕಲಿ ಜನರೇ ಎಂದಿದ್ದಾಳೆ.

bigg boss sonu

ಈಗಾಗಲೇ ಸೋನುಗೆ ರಾಕೇಶ್ ಮೇಲೆ ಕೆಂಡದಷ್ಟು ಕೋಪ ಬಂದಿದೆ. ಮತ್ತೆ ಕಳಪೆ ಎಂದಿದ್ದಾರೆ. ನೆಕ್ಸ್ಟ್ ಪ್ರೂವ್ ಮಾಡೋಣಾ ಎಂಬ ಹಠ ಅವಳಲ್ಲಿ ಹುಟ್ಟಿಕೊಂಡಂತೆ ಇಲ್ಲ. ಕಳಪೆ ಎಂದುಬಿಟ್ಟರಲ್ಲ ಎಂಬ ನೋವೇ ಎದ್ದು ಕಾಣುತ್ತಿದೆ. ಇಷ್ಟು ದಿನ ರಾಕೇಶ್‌ಗೆ ಹರ್ಟ್ ಆಗುವಂತೆ ಮಾತನಾಡಿದರು. ರಾಕಿ ಅದ್ಯಾವುದನ್ನು ಮನಸ್ಸಲ್ಲಿ ಇಟ್ಟುಕೊಂಡಿರಲಿಲ್ಲ. ಮತ್ತೆ ಮತ್ತೆ ಸರಿ ಮಾಡಿಕೊಂಡು ಮಾತನಾಡುತ್ತಿದ್ದ. ಆದರೆ ಸೋನು ಆ ರೀತಿ ಅಲ್ಲ. ಇದನ್ನೇ ಸ್ಟ್ರಾಂಗ್ ಆಗಿ ಹಿಡಿದುಕೊಳ್ಳುತ್ತಾಳೆ ಅನ್ನಿಸುತ್ತೆ. ನನ್ನನ್ನೇ ಕಳಪೆ ಎಂದವನು ನನಗೆ ಯಾವ ಸೀಮೆ ಫ್ರೆಂಡ್ ಅಂತ ಈಗಾಗಲೇ ಹೇಳಿದ್ದಾಳೆ. ಹೀಗಾಗಿ ಜೈಲಿನಿಂದ ಬಂದ ಮೇಲೆ ರಾಕಿನ ಕ್ಷಮಿಸೋದು ಸುಳ್ಳು ಎನಿಸುತ್ತಿದೆ. ಇದನ್ನೂ ಓದಿ: ‘ಲೈಗರ್’ ಸಿನಿಮಾ ಸೋಲು: ನಿರ್ಮಾಪಕರಿಗೆ ಸಂಭಾವನೆ ಹಿಂದಿರುಗಿಸಿದ ವಿಜಯ್ ದೇವರಕೊಂಡ

Live Tv
[brid partner=56869869 player=32851 video=960834 autoplay=true]

TAGGED:Bigg bossBigg Boss Kannada OTTsonuಕಳಪೆಬಿಗ್‍ಬಾಸ್ಬಿಗ್‌ಬಾಸ್ ಕನ್ನಡ ಒಟಿಟಿಸೋನು
Share This Article
Facebook Whatsapp Whatsapp Telegram

You Might Also Like

Eshwar Khandre
Bengaluru City

ರಾಜ್ಯದಲ್ಲಿ ಐದೂವರೆ ವರ್ಷದಲ್ಲಿ 82 ಹುಲಿಗಳ ಸಾವು; ಸಮಗ್ರ ವರದಿ ಕೇಳಿದ ಅರಣ್ಯ ಸಚಿವ

Public TV
By Public TV
14 minutes ago
Coconut
Bengaluru City

ಸಾರ್ವಕಾಲಿಕ ದಾಖಲೆಯತ್ತ ತೆಂಗಿನಕಾಯಿ ದರ – ಕೆಜಿಗೆ ಬರೋಬ್ಬರಿ 70-80 ರೂ.

Public TV
By Public TV
16 minutes ago
rashmika mandanna 1
Cinema

ಎಷ್ಟೇ ದುಡ್ಡು ಕೊಟ್ರೂ `ಆ’ ಕೆಲಸ ಮಾಡಲ್ಲವೆಂದ ರಶ್ಮಿಕಾ!

Public TV
By Public TV
20 minutes ago
vikas kumar vikas
Bengaluru City

ಕಾಲ್ತುಳಿತ ಕೇಸ್‌; IPS ಅಧಿಕಾರಿ ವಿಕಾಸ್‌ ಕುಮಾರ್‌ಗೆ ರಿಲೀಫ್‌ – ಅಮಾನತು ರದ್ದಿಗೆ CAT ಆದೇಶ

Public TV
By Public TV
23 minutes ago
Murder in Madhya Pradesh Hospital
Crime

ಟ್ರೈನಿ ನರ್ಸ್ ಪ್ರಿಯತಮೆಯನ್ನು ಕತ್ತು ಸೀಳಿ ಕೊಂದ ಪ್ರಿಯಕರ – ಬಳಿಕ ತಾನೂ ಆತ್ಮಹತ್ಯೆಗೆ ಯತ್ನ

Public TV
By Public TV
23 minutes ago
Kunigal Ranganath
Districts

ಹೇಮಾವತಿ ನೀರಿಗಾಗಿ ಆತ್ಮಹತ್ಯೆ ಮಾಡಿಕೊಳ್ಳಲು ಸಿದ್ಧ: ಕುಣಿಗಲ್ ಶಾಸಕ ರಂಗನಾಥ್

Public TV
By Public TV
37 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?