Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನು ಯಾವ ಸಂಧಾನಕ್ಕೂ ಹೋಗಲ್ಲ: ಸಿಡಿದೆದ್ದ ಪ್ರಥಮ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ನಾನು ಯಾವ ಸಂಧಾನಕ್ಕೂ ಹೋಗಲ್ಲ: ಸಿಡಿದೆದ್ದ ಪ್ರಥಮ್

Cinema

ನಾನು ಯಾವ ಸಂಧಾನಕ್ಕೂ ಹೋಗಲ್ಲ: ಸಿಡಿದೆದ್ದ ಪ್ರಥಮ್

Public TV
Last updated: June 9, 2024 7:13 pm
Public TV
Share
3 Min Read
pratham
SHARE

ನಟ ಚಂದನ್ ಶೆಟ್ಟಿ (Chandan Shetty) ಮತ್ತು ನಿವೇದಿತಾ ಗೌಡ (Niveditha Gowda) ಡಿವೋರ್ಸ್ (Divorce) ವಿಚಾರ ತಿಳಿದಾಗ ನಟ ಪ್ರಥಮ್ ಬೇಸರ ಹೊರಹಾಕಿದ್ದರು. ಇಷ್ಟು ಒಳ್ಳೆಯ ಜೋಡಿ ದೂರ ಆಗಬಾರದು. ಇಬ್ಬರನ್ನು ಒಂದು ಮಾಡುವೆ ಎಂದು ಬಿಗ್ ಬಾಸ್ ಖ್ಯಾತಿಯ ಪ್ರಥಮ್ ಮಾತನಾಡಿದ್ದರು. ಆದರೆ ಈಗ ದಿಢೀರ್ ಎಂದು ಕೆಂಡಾಮಂಡಲ ಆಗಿದ್ದಾರೆ. ಇದನ್ನೂ ಓದಿ:ಮುಂಬೈನಲ್ಲಿ ಐಷಾರಾಮಿ ಮನೆ ಖರೀದಿಸಿದ ‘ಅನಿಮಲ್’ ನಟಿ

chandan shetty

ಚಂದನ್ ಶೆಟ್ಟಿ ಮತ್ತು ನಿವೇದಿತಾ ಸಂಸಾರದಲ್ಲಿ ನೀವೇಕೆ ಮೂಗು ತೂರಿಸುತ್ತಿದ್ದೀರಾ? ಎಂದಿದ್ದ ನೆಟ್ಟಿಗರು, ಅವರಿಬ್ಬರ ವಿಚಾರವನ್ನು ತಮ್ಮ ಜನಪ್ರಿಯತೆಗೆ ಸಿನಿಮಾ ಪ್ರಚಾರಕ್ಕೆ ಬಳಸಿಕೊಳ್ಳುತ್ತಿದ್ದೀರಾ ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಇದರಿಂದ ಸಿಟ್ಟಾಗಿರುವ ಪ್ರಥಮ್ ಸೋಷಿಯಲ್ ಮೀಡಿಯಾದಲ್ಲಿ ಕಿಡಿಕಾರಿದ್ದಾರೆ. ಇದನ್ನೂ ಓದಿ:ಚಂದನ್‌ಗೆ ನಿವೇದಿತಾ ಜೀವನಾಂಶ ಕೇಳಿದ್ರಾ? ಕೊನೆಗೂ ಹೊರಬಿತ್ತು ಅಸಲಿ ಸಂಗತಿ

chandan shetty 1

ಚಂದನ್ ಶೆಟ್ಟಿ ನನ್ನ ಮದುವೆಗೆ ಬಂದಿದ್ರು, ಅವ್ರ ವಿಚಾರದಲ್ಲಿ ಸಂಧಾನ ಮಾಡೋಣ ಅಂತ ಶಕ್ತಿಮೀರಿ ಪ್ರಯತ್ನಿಸಿದೆ. ಹಾಳಾದ ಕೆಲವು ಯೂಟ್ಯೂಟ್ ವಿಡಿಯೋ ನಾನ್ ಹೇಳಿದ್ದಕ್ಕೆ ಏನೇನೋ ಶೀರ್ಷಿಕೆ ಹಾಕಿವೆ. ಇಲ್ಲಿಗೆ ನಿಲ್ಲಿಸಿ, ನನಗೂ ಇದಕ್ಕೂ ಇನ್ಮೇಲೆ ಸಂಬಂಧವಿಲ್ಲ, ನಾನು ಯಾವ ಸಂಧಾನಕ್ಕೂ ಹೋಗಲ್ಲ. ಥೂ ನಿಮ್ ಜನ್ಮಕ್ಕೆ. ಏನೇನೋ ಹಾಕ್ತೀರಲ್ರೋ ಹಾಳಾದವರೇ ಎಂದು ಬರೆದುಕೊಂಡಿದ್ದಾರೆ. ಇದಕ್ಕೂ ನೆಟ್ಟಿಗರು ಬಗೆ ಬಗೆಯ ಕಾಮೆಂಟ್‌ಗಳನ್ನು ಮಾಡುತ್ತಿದ್ದಾರೆ.

chandan shetty and niveditha gowda 2

ನಿನ್ನೆಯಷ್ಟೇ ಚಂದನ್-ನಿವೇದಿತಾ ಡಿವೋರ್ಸ್ ಬಗ್ಗೆ ಮಾತನಾಡಿದ್ದ ಪ್ರಥಮ್, ಇಬ್ಬರೂ ಬೇರ್ಪಟ್ಟ ಮಾತ್ರಕ್ಕೆ ಅವರಿಬ್ಬರೂ ಹೃತಿಕ್ ರೋಷನ್, ದೀಪಿಕಾ ಪಡುಕೋಣೆ ಆಗ್ತಾರಾ? ಒಂದು ಶೋ ಮುಖ್ಯನಾ ಜೀವನ ಮುಖ್ಯನಾ ಎಂದು ಯೋಚನೆ ಮಾಡಿದರೆ ಜೀವನವೇ ಮುಖ್ಯ, ಚೆನ್ನಾಗಿ ಬದುಕಬೇಕು. ಕೆರಿಯರ್ ಬಗ್ಗೆ ಯೋಚಿಸದೆ ಇಬ್ಬರು ಮದುವೆ ಆಗಿಲ್ಲ. ಎಲ್ಲವನ್ನು ಯೋಚಿಸಿಯೇ ಅವರು ಮದುವೆ ಆಗಿದ್ದಾರೆ. ಸುಂದರವಾದ ಬದುಕು, ಇಬ್ಬರು ಚೆನ್ನಾಗಿ ಬದುಕುಬೇಕು ಎಂದಿದ್ದರು.

Pratham Manya Singh 1

ಇನ್ನೂ ಧ್ರುವ ಅವರ ಮಾತನ್ನು ಚಂದನ್ ಕೇಳುತ್ತಾರೆ. ನಿವೇದಿತಾ-ಚಂದನ್ ವಿಚ್ಛೇದನ ವಿಚಾರದಲ್ಲಿ ಧ್ರುವ ಸರ್ಜಾ ಮಧ್ಯಸ್ಥಿಕೆ ವಹಿಸಲಿ. ಚಂದನ್‌ಗೆ ಒಳ್ಳೆಯದಾಗಲಿ ಎಂದು ಧ್ರುವ `ಪೊಗರು’ ಸಿನೆಮಾದಲ್ಲಿ ಅವಕಾಶ ಕೊಟ್ಟರು. ಪ್ರೀತಿ ಇದ್ದರೆ ಚಂದನ್, ಧ್ರುವ ಮಾತನ್ನು ಕೇಳುತ್ತಾರೆ. ಮಿಲನಾ ಸಿನಿಮಾದಲ್ಲಿ ವಿಚ್ಛೇದನ ಬಳಿಕವೂ ಒಂದಾಗಲ್ವಾ? ಇಚ್ಛಾಶಕ್ತಿ ಬೇರಾವುದು ದೊಡ್ಡದಲ್ಲ. ನಾನು ಮಿಲನಾ ಫಿಲ್ಮ್ ಕ್ಲೈಮ್ಯಾಕ್ಸ್ ಕಟ್ ಮಾಡಿ ಚಂದನ್‌ಗೆ ಕಳುಹಿಸುತ್ತೇನೆ. ಅದನ್ನು ನೋಡಿಯಾದರೂ ಚಂದನ್ ಮನಸ್ಸು ಬದಲಾಗಲಿ ಎಂದು ಮಾತನಾಡಿದ್ದರು.

ಯುವ ದಸರಾ ವೇದಿಕೆಯಲ್ಲಿ ಚಂದನ್ ಪ್ರಪೋಸ್ ಮಾಡಿದ್ದು ನನಗೆ ಎಫೆಕ್ಟ್ ಆಗಿತ್ತು. ಆ ಘಟನೆಯಿಂದ ಯುವ ದಸರಾ ವೇದಿಕೆಯಲ್ಲಿ ನನ್ನ ಸಿನಿಮಾ ಪ್ರೊಮೋಷನ್‌ಗೆ ಅವಕಾಶ ಸಿಗಲಿಲ್ಲ. ಅದರಿಂದ ಚಂದನ್ ಮೇಲೆ ಕೆಲದಿನ ಕೋಪ ಮಾಡಿಕೊಂಡಿದ್ದೆ. ಬಳಿಕ ಪರಸ್ಪರ ಮಾತನಾಡಿದಾಗ ನಾವಿಬ್ಬರು ಒಳ್ಳೆಯ ಸ್ನೇಹಿತರಾದೆವು. ಚಂದನ್‌ಗೆ ಕೇಳುವ ವಿವೇಚನೆ ಇದೆ. ಅರೇಂಜ್ ಮ್ಯಾರೇಜ್ ಆದರೆ ಕಂಟ್ರೋಲ್ ಇರುತ್ತದೆ. ಲವ್ ಮ್ಯಾರೇಜ್ ಆದರೆ ನಮ್ಮ ಜುಟ್ಟು ಅವರ ಕೈಯಲ್ಲಿರುತ್ತದೆ. ಈ ಹಿಂದೆ ಯಾವ ವಿಚ್ಛೇದನವೂ ಇರಲಿಲ್ಲ. ನಮ್ಮ ಹಿರಿಯರು ನೂರಾರು ಕಾಲ ದಾಂಪತ್ಯ ಜೀವನ ನಡೆಸಿಲ್ವಾ ಎಂದು ಉದಾಹರಣೆ ನೀಡಿದರು.

350 ಕಿ.ಮೀ ದೂರದಲ್ಲಿ ಕಾರ್ಯಕ್ರಮ ಇದ್ದರೂ ಮದುವೆ ದಿನ ನಮ್ಮ ಮನೆಗೆ ಬಂದು ಚಂದನ್ ವಿಶ್ ಮಾಡಿದ್ದರು. ಮದುವೆ, ತಾಳಿ ಬಗ್ಗೆ ಚಂದನ್‌ಗೆ ಗೌರವ ಇದೆ. ಯಾರೋ ಮಧ್ಯದಲ್ಲಿ ತೊಂದರೆ ಮಾಡಿದ್ದಾರೆ ಅಷ್ಟೇ. ಹಾಳಾದರೆ ಖುಷಿ ಪಡುವವರು ಸಾಕಷ್ಟು ಜನ ಇದ್ದಾರೆ. ನಾನು ಒಳ್ಳೆಯದಾಗಲಿ ಎಂದು ಬಯಸುತ್ತೇನೆ. ನಿಮ್ಮ ನಿರ್ಧಾರ ಸರಿ ಎನ್ನುವವರು ಯಾರೂ ಕಷ್ಟದಲ್ಲಿ ಬರಲ್ಲ. ಹಾಳಾಗಲಿ ಎನ್ನುವವರ ಮಧ್ಯೆ ಚೆನ್ನಾಗಿ ಬದುಕು ಚಂದನ್. ಅವರಿಬ್ಬರನ್ನು ಒಂದು ಮಾಡುವಂತೆ ಜನರು ನನಗೆ ಮೆಸೆಜ್ ಮಾಡುತ್ತಿದ್ದಾರೆ. ನನ್ನ ಮಾತು ಕೇಳ್ತಾರಾ ಅವರು? ಎಲ್ಲರಿಗೂ ಒಳ್ಳೆಯದಾಗಲಿ ಎಂದು ಶುಭ ಹಾರೈಸಿದರು.

TAGGED:Chandan Shettyniveditha gowdaPrathamಚಂದನ್ ಶೆಟ್ಟಿನಿವೇದಿತಾ ಗೌಡ
Share This Article
Facebook Whatsapp Whatsapp Telegram

Cinema news

gilli fan tattoo bigg boss
BBK 12: ಬಿಗ್‌ಬಾಸ್ ಗಿಲ್ಲಿಯ ಅಭಿಮಾನಿ ಕೈ ಮೇಲೆ ಟ್ಯಾಟೂ!
Cinema Latest Top Stories TV Shows
rakshitha rashika bigg boss
ನಿಂಗೆ ಗಿಲ್ಲಿ ಬೇಕು: ರಕ್ಷಿತಾ ವಿರುದ್ಧ ಗುಡುಗಿ ಕಳಪೆ ಕೊಟ್ಟ ರಾಶಿಕಾ
Cinema Latest Top Stories TV Shows
Samantha
`ಮಾ ಇಂಟಿ ಬಂಗಾರಂ’.. ಸಮಂತಾ ರಗಡ್ ಅವತಾರ..!
Cinema Latest South cinema Top Stories
Bigg Boss Ashwini Gowda and dhruvanth
ಇನ್ನೆರಡೇ ದಿನದಲ್ಲಿ ಮನೆಯಿಂದ ಇಬ್ರು ಹೋಗ್ತಾರೆ ಎಂದಿದ್ದಕ್ಕೆ ಬಿಕ್ಕಿ ಬಿಕ್ಕಿ ಅತ್ತ ಧ್ರುವಂತ್
Cinema Latest Top Stories TV Shows

You Might Also Like

Ballari 2 1
Bellary

ಶೂಟೌಟ್‌ ಪ್ರಕರಣದಲ್ಲಿ ದಿನಕ್ಕೊಂದು ಟ್ವಿಸ್ಟ್‌ – ವಿಡಿಯೋನಲ್ಲಿದ್ದ ಬಹುತೇಕರು ಬಳ್ಳಾರಿಯವರೇ ಅಲ್ವಾ?

Public TV
By Public TV
8 minutes ago
Charmadi Ghat Elephant
Chikkamagaluru

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ – ಕಿಲೋ ಮೀಟರ್‌ಗಟ್ಟಲೇ ಟ್ರಾಫಿಕ್‌ ಜಾಮ್‌!

Public TV
By Public TV
13 minutes ago
Mohan Raj 2
Bengaluru City

ವಿಚ್ಛೇದಿತೆಗೆ ಬಾಳು ಕೊಡುವ ನೆಪದಲ್ಲಿ ಮಗು ಕೊಟ್ಟ – 36 ಲಕ್ಷ ಪಡೆದು ಎಸ್ಕೇಪ್‌ ಆದ ಮೋಹನ!

Public TV
By Public TV
30 minutes ago
Villagers protested against illegal stone mining in several places in Anavatti Shivamogga
Districts

ಅಕ್ರಮ ಕಲ್ಲು ಗಣಿಗಾರಿಕೆ ಸ್ಫೋಟಕ್ಕೆ ಗರ್ಭಿಣಿಯರಿಗೆ ರಕ್ತಸ್ರಾವ – ಕ್ರಮಕೈಗೊಳ್ಳದ ಸಚಿವರ ವಿರುದ್ಧ ಆಕ್ರೋಶ

Public TV
By Public TV
48 minutes ago
Vijayalakshmi Darshan
Crime

ದರ್ಶನ್‌ ಪತ್ನಿ ವಿರುದ್ಧ ಅಶ್ಲೀಲ ಕಾಮೆಂಟ್‌ ಕೇಸ್‌ – 6 ಮಂದಿ ವಿರುದ್ಧ ಚಾರ್ಜ್‌ಶೀಟ್‌

Public TV
By Public TV
1 hour ago
Ram Mandir
Latest

Ayodhya | ರಾಮ ಮಂದಿರದ 15 ಕಿಮೀ ವ್ಯಾಪ್ತಿಯಲ್ಲಿ ಮಾಂಸಾಹಾರ ವಿತರಣೆ ನಿಷೇಧ!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?