Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗೋವಾದಿಂದ ಕರ್ನಾಟಕದ ಗಡಿ ಜನರಿಗೆ ಮತ್ತೊಂದು ಬಿಗ್ ಶಾಕಿಂಗ್ ನ್ಯೂಸ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಗೋವಾದಿಂದ ಕರ್ನಾಟಕದ ಗಡಿ ಜನರಿಗೆ ಮತ್ತೊಂದು ಬಿಗ್ ಶಾಕಿಂಗ್ ನ್ಯೂಸ್!

Districts

ಗೋವಾದಿಂದ ಕರ್ನಾಟಕದ ಗಡಿ ಜನರಿಗೆ ಮತ್ತೊಂದು ಬಿಗ್ ಶಾಕಿಂಗ್ ನ್ಯೂಸ್!

Public TV
Last updated: January 3, 2018 1:58 pm
Public TV
Share
2 Min Read
GOA
SHARE

ಕಾರವಾರ: ಕಾರವಾರ ಸೇರಿದಂತೆ ಕರ್ನಾಟಕದ ಬೇರೆ ಜಿಲ್ಲೆಯ ರೋಗಿಗಳಿಗೆ ಗೋವಾ ಸರ್ಕಾರ ಉಚಿತ ಸೇವೆಯನ್ನು ಸ್ಥಗಿತಗೊಳಿಸುವ ಮೂಲಕ ಶಾಕ್ ನೀಡಿದೆ.

ಗೋವಾ ರಾಜ್ಯದ ನಾಲ್ಕು ಆಸ್ಪತ್ರೆಗಳಲ್ಲಿ ಜನವರಿ ಮೊದಲ ದಿನದಿಂದಲೇ ಶುಲ್ಕ ಪಡೆಯಲಾಗುತ್ತಿದೆ. ಕಳೆದ ಎರಡು ದಿನಗಳಿಂದ ಪ್ರಮುಖವಾಗಿ ಕರ್ನಾಟಕದಿಂದ ಗೋವಾದ ಬಾಂಬೋಲಿಂ ವೈದ್ಯಕೀಯ ಆಸ್ಪತ್ರೆಯಲ್ಲಿ ದಾಖಲಾದ 80 ಜನ ಹೊರ ರೋಗಿಗಳನ್ನು ದಾಖಲಿಸಿಕೊಂಡಿದ್ದು, ಪ್ರತಿ ರೋಗಿಗಳಲ್ಲಿಯೂ ಶುಲ್ಕ ವಸೂಲಿ ಮಾಡಿದೆ. ಹೊರ ರಾಜ್ಯದಿಂದ ಬಂದ ರೋಗಿಗಳು ಇಷ್ಟು ಶುಲ್ಕ ಕಟ್ಟಲೇಬೇಕಾಗಿದೆ. ಹೊರ ರೋಗಿಗಳಾಗಿ ನೊಂದಾಯಿಸಿಕೊಳ್ಳಲು 50 ರೂ ಗಳಿಂದ 100 ರೂ ಗಳಿಗೆ ಹೆಚ್ಚಳ ಮಾಡಲಾಗಿದೆ.

ತುರ್ತು ಪರಿಸ್ಥಿತಿಯಲ್ಲಿ ಬಂದವರೂ ಕಡ್ಡಾಯವಾಗಿ ಹಣ ಕಟ್ಟಬೇಕು. ಇನ್ನು ಉಚಿತ ಸೇವೆ ಪಡೆಯುತ್ತಿದ್ದ ಕರ್ನಾಟಕದ ಕಾರವಾರದ ಜನರಿಗೂ ಬಿಸಿ ತಟ್ಟಿದೆ. ಸ್ಕ್ಯಾನಿಂಗ್, ಇಸಿಜಿ ಸೇರಿದಂತೆ ಪ್ರಮುಖ ಸೇವೆಗಳಿಗೂ ಶುಲ್ಕ ವಿಧಿಸಲಾಗಿದೆ. ಈ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲ, ಕುಮಟಾ, ಜೋಯಿಡಾ, ಹಳಿಯಾಳ ಸೇರಿದಂತೆ ಕರ್ನಾಟಕದ ಗಡಿಭಾಗದ ಜನರು ಈ ಭಾಗದಲ್ಲಿ ವೈದ್ಯಕೀಯ ಸೇವೆ ಉತ್ತಮವಾಗಿರದ ಕಾರಣ ಗೋವಾ ರಾಜ್ಯದ ಬಾಂಬೋಲಿಂ ವೈದ್ಯಕೀಯ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ಪಡೆಯುತಿದ್ದರು. ಆದ್ರೆ ಗೋವಾ ಸರ್ಕಾರ ಹೊಸ ವರ್ಷದಲ್ಲಿಯೇ ಕರ್ನಾಟಕದ ಗಡಿಭಾಗದ ಜನರಿಗೆ ಮಹದಾಯಿ ನಂತರ ಮತ್ತೊಂದು ಶಾಕ್ ನೀಡಿದೆ.

Manohar Parrikar

ಗೋವಾದಲ್ಲೇ ಯಾಕೆ ಚಿಕಿತ್ಸೆ?: ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಭಾಗದ ಸರ್ಕಾರಿ ಆಸ್ಪತ್ರೆಯಲ್ಲಿ ಅಪಘಾತ ಹಾಗೂ ಕೆಲವು ರೋಗಗಳಿಗೆ ಚಿಕಿತ್ಸೆ ನೀಡಲು ಉಪಕರಣಗಳಾಗಲಿ ತಜ್ಞ ವೈದ್ಯರಾಗಲಿ ಇಲ್ಲ. ಇನ್ನು ಖಾಸಗಿ ಆಸ್ಪತ್ರೆಗಳು ಸರ್ಕಾರಿ ಆಸ್ಪತ್ರೆಗಳಿಗಿಂತ ಕೆಳಮಟ್ಟದ ವೈದ್ಯಕೀಯ ಸೇವೆ ನೀಡುತ್ತಿವೆ. ಕಾರವಾರದಲ್ಲಿ ವೈದ್ಯಕೀಯ ಕಾಲೇಜು ಪ್ರಾರಂಭವಾಗಿದ್ದರೂ ಇರಬೇಕಾದ ಸವಲತ್ತುಗಳು ರೋಗಿಗಳಿಗೆ ಸಿಗುತ್ತಿಲ್ಲ. ಈ ಕಾರಣದಿಂದ ಈ ಭಾಗದ ಜನರು ನೆರೆಯ ಗೋವಾದ ಪಣಜಿಯಲ್ಲಿರುವ ಬಾಂಬೋಲಿಂ ಆಸ್ಪತ್ರೆಗೆ ಹೋಗುತ್ತಾರೆ.

ಕರ್ನಾಟಕದಿಂದ ಗೋವಾ ರಾಜ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ಹೆಚ್ಚು ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದು, ಇದರಿಂದಾಗಿ ಗೋವಾ ಜನರಿಗೆ ಆಸ್ಪತ್ರೆಯ ಸವಲತ್ತುಗಳು ಸಿಗುವುದರಲ್ಲಿ ತೊಂದರೆಯಾಗುತ್ತಿತ್ತು. ಅಲ್ಲದೇ ಸರ್ಕಾರದ ಬೊಕ್ಕಸಕ್ಕೂ ನಷ್ಟವಾಗುತ್ತಿದೆ. ಇದನ್ನು ತಡೆಯಲು ಬಿಜೆಪಿ ನೇತೃತ್ವದ ಮನೋಹರ್ ಪರಿಕ್ಕರ್ ಸರ್ಕಾರ ಈ ತೀರ್ಮಾನ ಕೈಗೊಂಡಿದೆ. ಕಳೆದ ಮೂರು ದಿನಗಳಿಂದ ಕರ್ನಾಟಕದಿಂದ ಹೊರ ರೋಗಿಗಳು ಹಾಗೂ ವಿವಿಧ ಶಸ್ತ್ರ ಚಿಕಿತ್ಸೆಗಾಗಿ ಬಂದವರಲ್ಲಿ ಶುಲ್ಕ ವಸೂಲಿ ಮಾಡಲಾಗಿದ್ದು, ಈಗಾಗಲೇ ಎರಡೂವರೆ ಲಕ್ಷ ರುಪಾಯಿಗಳು ಜಮಾ ಆಗಿದೆ ಎಂದು ಬಾಂಬೋಲಿಂ ಆಸ್ಪತ್ರೆಯ ವೈದ್ಯಕೀಯ ಅಧಿಕಾರಿ ಡಾ. ಶಿವಾನಂದ ಬಾಂದೇಕರ್ ಅವರು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.

KWR GOA FEES AV

ಈ ಬಗ್ಗೆ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಪ್ರತಿಕ್ರಿಯಿಸಿದ್ದು, ಹೊರ ರಾಜ್ಯದಿಂದ ಬರುವ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ಇದರ ನಿಯಂತ್ರಣಕ್ಕಾಗಿ ಈ ನಿರ್ಣಯ ಕೈಗೊಳ್ಳಲಾಗಿದೆ. ಕಾರವಾರ ಭಾಗದಿಂದ ಬರುವ ಅಪಘಾತ ಮತ್ತು ತುರ್ತು ಸೇವೆಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಸೇವೆ ಮುಂದುವರೆಸುವುದಾಗಿ ಸ್ಪಷ್ಟಪಡಿಸಿದ್ದಾರೆ.

ನಿರ್ಣಯ ಮರು ಪರಿಶೀಲಿಸಿ: ಬಾಂಬೋಲಿಂ ವೈದ್ಯಕೀಯ ಆಸ್ಪತ್ರೆಯಲ್ಲಿ ಹೊರ ರಾಜ್ಯದಿಂದ ಬರುವ ರೋಗಿಗಳಿಗೆ ಎಲ್ಲಾ ವೈದ್ಯಕೀಯ ಸೇವೆಗಳಿಗೆ ಪ್ರತ್ಯೇಕ ಶುಲ್ಕ ಪಡೆಯುವ ನಿರ್ಣಯ ಹಿಂಪಡೆಯಬೇಕೆಂದು ಮನವಿ ಮಾಡಲಾಗಿದೆ. ಕಾರವಾರ, ಜೋಯಿಡಾ, ಮಹಾರಾಷ್ಟ್ರ, ಸಿಂಧುದುರ್ಗದ ಜನತೆಯ ವತಿಯಿಂದ ವಕೀಲ ಆರ್.ವಿ.ನಾಯ್ಕರವರು ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್, ಆರೋಗ್ಯ ಸಚಿವ ವಿಶ್ವಜಿತ್ ರಾಣೆ, ವಿರೋಧ ಪಕ್ಷದ ನಾಯಕ ಚಂದ್ರಕಾಂತ್ ಕವಳೇಕರ್ ಈ ಮನವಿಯನ್ನು ಸಲ್ಲಿಸಿದ್ದಾರೆ.

TAGGED:free medicinegoahospitalkarnatakaManohar Parikkarpublictvಆಸ್ಪತ್ರೆಉಚಿತ ಚಿಕಿತ್ಸೆಕರ್ನಾಟಕಗೋವಾಪಬ್ಲಿಕ್ ಟಿವಿಮನೋಹರ್ ಪರಿಕ್ಕರ್
Share This Article
Facebook Whatsapp Whatsapp Telegram

Cinema news

darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood
Mahesh Babus AMB Cinemas
ಯುಗಾದಿಗೆ ಬಂಪರ್ ಆಫರ್ ಕೊಟ್ಟ ಮಹೇಶ್ ಬಾಬು ‘ಎಎಂಬಿ ಸಿನಿಮಾಸ್’
Cinema Latest South cinema Top Stories
Ranveer Singh in Dhurandhar 2
ಜಾಗಿಂಗ್‌ ಮಾಡುತ್ತಾ ‘ಧುರಂಧರ್’‌ ಸಿನಿಮಾ ಬಗ್ಗೆ ಮಾತನಾಡಿದ ಕೆನಡಾ ಪ್ರಧಾನಿ, ಫಿನ್‌ಲ್ಯಾಂಡ್‌ ಅಧ್ಯಕ್ಷ
Bollywood Cinema Latest Main Post World

You Might Also Like

krishna byre gowda
Bengaluru City

KPSC Row| ಒಂದೇ ಕೊಠಡಿಯಲ್ಲಿದ್ದ 10ಕ್ಕೂ ಹೆಚ್ಚು ಮಂದಿ ಪಾಸ್‌ – ವಿವಾದಕ್ಕೆ ಉತ್ತರ ಕೊಟ್ಟ ಕೃಷ್ಣಬೈರೇಗೌಡ

Public TV
By Public TV
11 minutes ago
Krishna Byregowda
Bengaluru City

ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆಯಾಗುತ್ತಿವೆ – ಮಧ್ಯವರ್ತಿಗಳಿಲ್ಲದೆ ಆಟೋ ಮ್ಯುಟೇಶನ್: ಕೃಷ್ಣಭೈರೇಗೌಡ

Public TV
By Public TV
1 hour ago
Oil tanker heading to China makes U turn Russian oil is coming to Mangaluru
Dakshina Kannada

ಚೀನಾಗೆ ತೆರಳುತ್ತಿದ್ದ ಟ್ಯಾಂಕರ್‌ ದಿಢೀರ್‌ ಯೂಟರ್ನ್‌ – ಮಂಗಳೂರಿಗೆ ಬರುತ್ತಿದೆ ರಷ್ಯಾ ತೈಲ

Public TV
By Public TV
1 hour ago
Raichuru crime 1
Crime

ಪತ್ನಿ ಜೊತೆ ಅನೈತಿಕ ಸಂಬಂಧ – ಕೊಡಲಿಯಿಂದ ಕೊಚ್ಚಿ ಪ್ರಿಯಕರನ ಹತ್ಯೆಗೈದಿದ್ದ ಇಬ್ಬರು ಅರೆಸ್ಟ್

Public TV
By Public TV
2 hours ago
Ugadi
Latest

ಬೇರೆ ರಾಜ್ಯಗಳಲ್ಲಿ ಯುಗಾದಿ ಆಚರಣೆ ಹೇಗೆ?

Public TV
By Public TV
2 hours ago
Indore Fire Accident
Latest

ಶಾರ್ಟ್ ಸರ್ಕ್ಯೂಟ್‌ನಿಂದ ಇವಿ ಚಾರ್ಜಿಂಗ್ ಪಾಯಿಂಟ್‌ನಲ್ಲಿ ಬೆಂಕಿ – 7 ಮಂದಿ ಸಜೀವ ದಹನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?