Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗೋವಾದಿಂದ ಕರ್ನಾಟಕದ ಗಡಿ ಜನರಿಗೆ ಮತ್ತೊಂದು ಬಿಗ್ ಶಾಕಿಂಗ್ ನ್ಯೂಸ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಗೋವಾದಿಂದ ಕರ್ನಾಟಕದ ಗಡಿ ಜನರಿಗೆ ಮತ್ತೊಂದು ಬಿಗ್ ಶಾಕಿಂಗ್ ನ್ಯೂಸ್!

Districts

ಗೋವಾದಿಂದ ಕರ್ನಾಟಕದ ಗಡಿ ಜನರಿಗೆ ಮತ್ತೊಂದು ಬಿಗ್ ಶಾಕಿಂಗ್ ನ್ಯೂಸ್!

Public TV
Last updated: January 3, 2018 1:58 pm
Public TV
Share
2 Min Read
GOA
SHARE

ಕಾರವಾರ: ಕಾರವಾರ ಸೇರಿದಂತೆ ಕರ್ನಾಟಕದ ಬೇರೆ ಜಿಲ್ಲೆಯ ರೋಗಿಗಳಿಗೆ ಗೋವಾ ಸರ್ಕಾರ ಉಚಿತ ಸೇವೆಯನ್ನು ಸ್ಥಗಿತಗೊಳಿಸುವ ಮೂಲಕ ಶಾಕ್ ನೀಡಿದೆ.

ಗೋವಾ ರಾಜ್ಯದ ನಾಲ್ಕು ಆಸ್ಪತ್ರೆಗಳಲ್ಲಿ ಜನವರಿ ಮೊದಲ ದಿನದಿಂದಲೇ ಶುಲ್ಕ ಪಡೆಯಲಾಗುತ್ತಿದೆ. ಕಳೆದ ಎರಡು ದಿನಗಳಿಂದ ಪ್ರಮುಖವಾಗಿ ಕರ್ನಾಟಕದಿಂದ ಗೋವಾದ ಬಾಂಬೋಲಿಂ ವೈದ್ಯಕೀಯ ಆಸ್ಪತ್ರೆಯಲ್ಲಿ ದಾಖಲಾದ 80 ಜನ ಹೊರ ರೋಗಿಗಳನ್ನು ದಾಖಲಿಸಿಕೊಂಡಿದ್ದು, ಪ್ರತಿ ರೋಗಿಗಳಲ್ಲಿಯೂ ಶುಲ್ಕ ವಸೂಲಿ ಮಾಡಿದೆ. ಹೊರ ರಾಜ್ಯದಿಂದ ಬಂದ ರೋಗಿಗಳು ಇಷ್ಟು ಶುಲ್ಕ ಕಟ್ಟಲೇಬೇಕಾಗಿದೆ. ಹೊರ ರೋಗಿಗಳಾಗಿ ನೊಂದಾಯಿಸಿಕೊಳ್ಳಲು 50 ರೂ ಗಳಿಂದ 100 ರೂ ಗಳಿಗೆ ಹೆಚ್ಚಳ ಮಾಡಲಾಗಿದೆ.

ತುರ್ತು ಪರಿಸ್ಥಿತಿಯಲ್ಲಿ ಬಂದವರೂ ಕಡ್ಡಾಯವಾಗಿ ಹಣ ಕಟ್ಟಬೇಕು. ಇನ್ನು ಉಚಿತ ಸೇವೆ ಪಡೆಯುತ್ತಿದ್ದ ಕರ್ನಾಟಕದ ಕಾರವಾರದ ಜನರಿಗೂ ಬಿಸಿ ತಟ್ಟಿದೆ. ಸ್ಕ್ಯಾನಿಂಗ್, ಇಸಿಜಿ ಸೇರಿದಂತೆ ಪ್ರಮುಖ ಸೇವೆಗಳಿಗೂ ಶುಲ್ಕ ವಿಧಿಸಲಾಗಿದೆ. ಈ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲ, ಕುಮಟಾ, ಜೋಯಿಡಾ, ಹಳಿಯಾಳ ಸೇರಿದಂತೆ ಕರ್ನಾಟಕದ ಗಡಿಭಾಗದ ಜನರು ಈ ಭಾಗದಲ್ಲಿ ವೈದ್ಯಕೀಯ ಸೇವೆ ಉತ್ತಮವಾಗಿರದ ಕಾರಣ ಗೋವಾ ರಾಜ್ಯದ ಬಾಂಬೋಲಿಂ ವೈದ್ಯಕೀಯ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ಪಡೆಯುತಿದ್ದರು. ಆದ್ರೆ ಗೋವಾ ಸರ್ಕಾರ ಹೊಸ ವರ್ಷದಲ್ಲಿಯೇ ಕರ್ನಾಟಕದ ಗಡಿಭಾಗದ ಜನರಿಗೆ ಮಹದಾಯಿ ನಂತರ ಮತ್ತೊಂದು ಶಾಕ್ ನೀಡಿದೆ.

Manohar Parrikar

ಗೋವಾದಲ್ಲೇ ಯಾಕೆ ಚಿಕಿತ್ಸೆ?: ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಭಾಗದ ಸರ್ಕಾರಿ ಆಸ್ಪತ್ರೆಯಲ್ಲಿ ಅಪಘಾತ ಹಾಗೂ ಕೆಲವು ರೋಗಗಳಿಗೆ ಚಿಕಿತ್ಸೆ ನೀಡಲು ಉಪಕರಣಗಳಾಗಲಿ ತಜ್ಞ ವೈದ್ಯರಾಗಲಿ ಇಲ್ಲ. ಇನ್ನು ಖಾಸಗಿ ಆಸ್ಪತ್ರೆಗಳು ಸರ್ಕಾರಿ ಆಸ್ಪತ್ರೆಗಳಿಗಿಂತ ಕೆಳಮಟ್ಟದ ವೈದ್ಯಕೀಯ ಸೇವೆ ನೀಡುತ್ತಿವೆ. ಕಾರವಾರದಲ್ಲಿ ವೈದ್ಯಕೀಯ ಕಾಲೇಜು ಪ್ರಾರಂಭವಾಗಿದ್ದರೂ ಇರಬೇಕಾದ ಸವಲತ್ತುಗಳು ರೋಗಿಗಳಿಗೆ ಸಿಗುತ್ತಿಲ್ಲ. ಈ ಕಾರಣದಿಂದ ಈ ಭಾಗದ ಜನರು ನೆರೆಯ ಗೋವಾದ ಪಣಜಿಯಲ್ಲಿರುವ ಬಾಂಬೋಲಿಂ ಆಸ್ಪತ್ರೆಗೆ ಹೋಗುತ್ತಾರೆ.

ಕರ್ನಾಟಕದಿಂದ ಗೋವಾ ರಾಜ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ಹೆಚ್ಚು ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದು, ಇದರಿಂದಾಗಿ ಗೋವಾ ಜನರಿಗೆ ಆಸ್ಪತ್ರೆಯ ಸವಲತ್ತುಗಳು ಸಿಗುವುದರಲ್ಲಿ ತೊಂದರೆಯಾಗುತ್ತಿತ್ತು. ಅಲ್ಲದೇ ಸರ್ಕಾರದ ಬೊಕ್ಕಸಕ್ಕೂ ನಷ್ಟವಾಗುತ್ತಿದೆ. ಇದನ್ನು ತಡೆಯಲು ಬಿಜೆಪಿ ನೇತೃತ್ವದ ಮನೋಹರ್ ಪರಿಕ್ಕರ್ ಸರ್ಕಾರ ಈ ತೀರ್ಮಾನ ಕೈಗೊಂಡಿದೆ. ಕಳೆದ ಮೂರು ದಿನಗಳಿಂದ ಕರ್ನಾಟಕದಿಂದ ಹೊರ ರೋಗಿಗಳು ಹಾಗೂ ವಿವಿಧ ಶಸ್ತ್ರ ಚಿಕಿತ್ಸೆಗಾಗಿ ಬಂದವರಲ್ಲಿ ಶುಲ್ಕ ವಸೂಲಿ ಮಾಡಲಾಗಿದ್ದು, ಈಗಾಗಲೇ ಎರಡೂವರೆ ಲಕ್ಷ ರುಪಾಯಿಗಳು ಜಮಾ ಆಗಿದೆ ಎಂದು ಬಾಂಬೋಲಿಂ ಆಸ್ಪತ್ರೆಯ ವೈದ್ಯಕೀಯ ಅಧಿಕಾರಿ ಡಾ. ಶಿವಾನಂದ ಬಾಂದೇಕರ್ ಅವರು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.

KWR GOA FEES AV

ಈ ಬಗ್ಗೆ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಪ್ರತಿಕ್ರಿಯಿಸಿದ್ದು, ಹೊರ ರಾಜ್ಯದಿಂದ ಬರುವ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ಇದರ ನಿಯಂತ್ರಣಕ್ಕಾಗಿ ಈ ನಿರ್ಣಯ ಕೈಗೊಳ್ಳಲಾಗಿದೆ. ಕಾರವಾರ ಭಾಗದಿಂದ ಬರುವ ಅಪಘಾತ ಮತ್ತು ತುರ್ತು ಸೇವೆಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಸೇವೆ ಮುಂದುವರೆಸುವುದಾಗಿ ಸ್ಪಷ್ಟಪಡಿಸಿದ್ದಾರೆ.

ನಿರ್ಣಯ ಮರು ಪರಿಶೀಲಿಸಿ: ಬಾಂಬೋಲಿಂ ವೈದ್ಯಕೀಯ ಆಸ್ಪತ್ರೆಯಲ್ಲಿ ಹೊರ ರಾಜ್ಯದಿಂದ ಬರುವ ರೋಗಿಗಳಿಗೆ ಎಲ್ಲಾ ವೈದ್ಯಕೀಯ ಸೇವೆಗಳಿಗೆ ಪ್ರತ್ಯೇಕ ಶುಲ್ಕ ಪಡೆಯುವ ನಿರ್ಣಯ ಹಿಂಪಡೆಯಬೇಕೆಂದು ಮನವಿ ಮಾಡಲಾಗಿದೆ. ಕಾರವಾರ, ಜೋಯಿಡಾ, ಮಹಾರಾಷ್ಟ್ರ, ಸಿಂಧುದುರ್ಗದ ಜನತೆಯ ವತಿಯಿಂದ ವಕೀಲ ಆರ್.ವಿ.ನಾಯ್ಕರವರು ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್, ಆರೋಗ್ಯ ಸಚಿವ ವಿಶ್ವಜಿತ್ ರಾಣೆ, ವಿರೋಧ ಪಕ್ಷದ ನಾಯಕ ಚಂದ್ರಕಾಂತ್ ಕವಳೇಕರ್ ಈ ಮನವಿಯನ್ನು ಸಲ್ಲಿಸಿದ್ದಾರೆ.

TAGGED:free medicinegoahospitalkarnatakaManohar Parikkarpublictvಆಸ್ಪತ್ರೆಉಚಿತ ಚಿಕಿತ್ಸೆಕರ್ನಾಟಕಗೋವಾಪಬ್ಲಿಕ್ ಟಿವಿಮನೋಹರ್ ಪರಿಕ್ಕರ್
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

Capsule in private part gold worth Rs 5 crores was found five arrested Bengaluru Airport
Bengaluru City

ಖಾಸಗಿ ಭಾಗದಲ್ಲಿ ಕ್ಯಾಪ್ಸುಲ್ – ತೆರೆದಾಗ ಇತ್ತು 5 ಕೋಟಿ ಮೌಲ್ಯದ ಚಿನ್ನ, ಐವರು ಅರೆಸ್ಟ್‌

Public TV
By Public TV
24 minutes ago
David Warner
Cricket

ಪಾಕ್‌ ಕ್ರಿಕೆಟ್‌ ಲೀಗ್‌ಗೆ ಶಾಕ್‌ – ಡೇವಿಡ್ ವಾರ್ನರ್ ಅರೆಸ್ಟ್‌

Public TV
By Public TV
51 minutes ago
US has struck Iranian military targets on Kharg Island
Latest

48 ಗಂಟೆಗಳ ಡೆಡ್‌ಲೈನ್‌ ಮುಗಿಯುವ ಮೊದಲೇ ಇರಾನ್‌ ಮೇಲೆ ಅಮೆರಿಕ, ಇಸ್ರೇಲ್‌ ಭಯಾನಕ ದಾಳಿ

Public TV
By Public TV
1 hour ago
Air India Flight
Latest

ಮತ್ತಷ್ಟು ಏರಿಕೆಯಾಗಲಿದೆ ಏರ್ ಇಂಡಿಯಾ ಪ್ರಯಾಣ ದರ

Public TV
By Public TV
2 hours ago
Donald Trump
Latest

ಇಂದು ರಾತ್ರಿ ಒಂದು ಇಡೀ ನಾಗರಿಕತೆಯೇ ಅಂತ್ಯವಾಗಲಿದೆ: ಇರಾನಿಗೆ ಟ್ರಂಪ್‌ ವಾರ್ನಿಂಗ್‌

Public TV
By Public TV
2 hours ago
Basangouda Patil Yatnal 2
Bagalkot

ವೇದಿಕೆ ಸಜ್ಜಾಗಿದೆ, ಕೆಲವೇ ದಿನಗಳಲ್ಲಿ ಮರಳಿ ಬಿಜೆಪಿಗೆ ಬರಲಿದ್ದಾರೆ ಯತ್ನಾಳ್‌ : ರಮೇಶ್‌ ಜಾರಕಿಹೊಳಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?