Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಾನ್ಯ ಒಳ ಉಡುಪಿನ ಬಗ್ಗೆ ಮಾತನಾಡಿದ್ದ ಉದಯ್- ಚಳಿ ಬಿಡಿಸಿದ ಕಿಚ್ಚ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಾನ್ಯ ಒಳ ಉಡುಪಿನ ಬಗ್ಗೆ ಮಾತನಾಡಿದ್ದ ಉದಯ್- ಚಳಿ ಬಿಡಿಸಿದ ಕಿಚ್ಚ

Bengaluru City

ಸಾನ್ಯ ಒಳ ಉಡುಪಿನ ಬಗ್ಗೆ ಮಾತನಾಡಿದ್ದ ಉದಯ್- ಚಳಿ ಬಿಡಿಸಿದ ಕಿಚ್ಚ

Public TV
Last updated: August 28, 2022 10:53 am
Public TV
Share
3 Min Read
SANIYA UDAY SUDEEP
SHARE

ಬಿಗ್‍ಬಾಸ್‍ನಲ್ಲಿ ಸ್ಪರ್ಧಿ ಉದಯ್ ಎಲ್ಲರ ಬಳಿಯೂ ಎಲ್ಲರ ಬಗ್ಗೆ ಮಾತನಾಡಿರುತ್ತಾರೆ. ಹೀಗಾಗಿ ಉದಯ್‍ಗೆ ಮನೆಮಂದಿ ಪೋಸ್ಟ್ ಮಾಸ್ಟರ್ ಎಂದು ಹೆಸರಿಟ್ಟಿದ್ದಾರೆ. ಅಷ್ಟೇ ಅಲ್ಲದೆ ಸಾನ್ಯಾ ಜೊತೆ ಸ್ನೇಹದಲ್ಲಿದ್ದಾಗ ಬೆಳೆಸಿಕೊಂಡ ಸಲಿಗೆಯನ್ನು ಕೆಟ್ಟದಾಗಿ ಮಾತನಾಡಿದ್ದನು. ಇದೀಗ ವಾರದ ಕಥೆಯಲ್ಲಿ ಕಿಚ್ಚ ಸುದೀಪ್ ಅವರು ಈ ವಿಚಾರವನ್ನು ಪ್ರಸ್ತಾಪ ಮಡುವ ಮೂಲಕ ಉದಯ್ ಗೆ ಮನದಟ್ಟು ಮಾಡಿಸಿದ್ದಾರೆ.

BIGGBOSS OTT 3

ವಾರದ ಕಥೆಯಲ್ಲಿ ಸುದೀಪ್ ಅವರು ಉದಯ್ ಜೊತೆ ಮಾತನಾಡುತ್ತಾ, ಈ ಮನೆಯಲ್ಲಿ ನಿಮಗೊಂದು ಅಡ್ಡ ಹೆಸರಿದೆ ಗೊತ್ತಾ ಎಂದು ಕೇಳುತ್ತಾರೆ. ಆಗ ಉದಯ್ ಇಲ್ಲ ಸರ್ ಎಂದು ಹೇಳುತ್ತಾರೆ. ಹಾಗಾದರೆ ಯಾರಿಗಾದರೂ ಗೊತ್ತಿದ್ದರೆ ಹೇಳಿ ಎಂದಾಗ ಆರ್ಯವರ್ಧನ್, ನನಗೆ ಗೊತ್ತು ಎಂದು ಹೇಳುತ್ತಾ, ಪೋಸ್ಟ್ ಮ್ಯಾನ್ ಕೆಲಸ. ಅವರ ಬಾಯಿ ಸುಮ್ಮನೆ ಇರಲ್ಲ. ಅಲ್ಲಿ ಇಲ್ಲಿ ಹೇಳಿ ಬಿಡುತ್ತಾರೆ. ಜಗಳ ಆಡುವಾಗ ನನ್ನ ಬೇಡ ಹೋಗಿ ಎನ್ನುತ್ತಾರೆ. ಇದಕ್ಕೆ ಬೈಸಿಕೊಂಡು ಇದ್ದಾರೆ ಎಂದು ಹೇಳುತ್ತಾರೆ.

BIGGBOSS OTT

ಈ ವೇಳೆ ಸುದೀಪ್ ಅವರು, ಉದಯ್ ಅವರೇ ಚೈತ್ರಾ ಬಳಿ ಹೋಗಿ ಸಾನ್ಯಾ ಬಗ್ಗೆ ಅಂದು ಹೇಳಿದ ಮಾತು ಹಾಗೂ ನಂದಿನಿ ಮತ್ತು ಜಶ್ವಂತ್ ಅವರ ರಿಲೇಷನ್ ಶಿಪ್ ಬಗ್ಗೆ ಮಾತನಾಡಿದ್ದು ತುಂಬಾ ಗೊಂದಲಕ್ಕೆ ಕಾರಣವಾಗಿದೆ. ಅದು ಈಗ ಒಂದು ಹಂತಕ್ಕೆ ಬಂದು ನಿಂತಿದೆ. ಜನ ನೋಡಿದ್ದಾರೆ, ನಾವೂ ನೋಡಿದ್ದೀವಿ ನೋಡಿದವರಿಗೆ ಒಂದು ಕ್ಲಾರಿಟಿ ಇದೆ. ಆದರೆ ಮನೆಯವರಿಗೆ ಇನ್ನೂ ಯಾವ ಕ್ಲಾರಿಟಿ ಇಲ್ಲ. ಹೀಗಾಗಿ ನಾನು ಒಂದು ಅವಕಾಶ ಕೊಡ್ತೀನಿ, ಎಲ್ಲಿಂದ, ಯಾಕೆ ಸ್ಟಾರ್ಟ್ ಆಯ್ತು, ಹೇಗೆ ಎಂಡ್ ಆಯ್ತು, ಚೈತ್ರಾ ಅವರ ಬಳಿ ಹೋಗಿ ನೀವೂ ಹೇಳಿದ್ದೇನು ಅನ್ನೋದನ್ನು ಕ್ಲಿಯರ್ ಆಗಿ ಹೇಳಿ ಎಂದಿದ್ದಾರೆ. ಇದನ್ನೂ ಓದಿ: ಬಿಗ್‌ ಬಾಸ್‌ ಮನೆಯಿಂದ ಉದಯ್‌ ಸೂರ್ಯ ಔಟ್

BIGGBOSS OTT 1

ಕಿಚ್ಚ ಈ ರೀತಿ ಹೇಳುತ್ತಿದ್ದಂತೆಯೇ ಉದಯ್ ತಬ್ಬಿಬ್ಬಾಗುತ್ತಾರೆ. ಅಲ್ಲದೆ ಪ್ರತಿಕ್ರಿಯಿಸುತ್ತಾ, ಚೈತ್ರಾ ಬಳಿ ಹೋಗಿ ಹೇಳಿದೆ. ಜಶ್ವಂತ್ ಹೋಟೆಲ್ ಊಟಕ್ಕೆ ಹೋಗ್ತಾರೆ. ಇಲ್ಲಿ ಕ್ಯಾಮೆರಾ ಇಲ್ಲದೆ ಇದ್ದಾಗ ಏನೋ ಒಂದು ಆಗಬಹುದು ಎಂದು ಹೇಳಿದೆ ಸರ್ ಅನ್ನುತ್ತಾರೆ. ಆಗ ಸುದೀಪ್, ಸರಿಯಾದ ಕ್ಲಾರಿಟಿ ಸಿಕ್ಕಿಲ್ಲ ಅನ್ನುತ್ತಾ ಮತ್ತೆ ಪ್ರಶ್ನೆ ಮಾಡುತ್ತಾರೆ. ಇಷ್ಟೆ ಆಗಿದ್ದಿದ್ದರೆ ಜಶ್ವಂತ್ ನಿಮ್ಮ ನಡುವೆ ಮಾತುಕತೆಯಾಗುತ್ತಿತ್ತು. ಆದರೆ ಇಲ್ಲಿ ರೂಪೇಶ್ ಹೇಗೆ ಬಂದ್ರು, ಸಾನ್ಯಾ ಹೇಗೆ ಬಂದ್ರು ಅದನ್ನು ಕ್ಲಾರಿಟಿ ಕೊಡಿ ಎಂದಿದ್ದಾರೆ.

BIGGBOSS OTT 2

ಮತ್ತೆ ತಡಬಡಾಯಿಸಿದ ಉದಯ್, ಸಾನ್ಯಾ ಅವರ ಬಗ್ಗೆ ಮಾತು ಬಂದಾಗ ನನ್ನ ಮತ್ತು ಸಾನ್ಯಾ ನಡುವೆ ಕ್ಲೋಸ್ ನೆಸ್ ಇತ್ತು. ಅದು ಯಾವ ಮಟ್ಟಿಗೆ ಇತ್ತು ಎಂಬುದನ್ನು ಉದಾಹರಣೆ ಕೊಟ್ಟು ಹೇಳಿದೆ ಎಂದು ತೊದಲುತ್ತಲಕೇ ಉದಯ್ ಹೇಳಿದ್ದಾರೆ. ಆ ಉದಾಹರಣೆಯೇ ತುಂಬಾ ಮುಖ್ಯವಾಗಿದ್ದರಿಂದ ಏನು ಉದಾಹರಣೆ ಕೊಟ್ಟಿ ಹೇಳಿದ್ರಿ ಎಂದು ಸುದೀಪ್ ಪ್ರಶ್ನಿಸಿದ್ದಾರೆ. ಆಗ ಉದಯ್, ಗುರೂಜಿ ಹತ್ರ ನಾನು ಕಲರ್ ಕೇಳಿನೇ ಪ್ರತಿ ದಿನ ಬಟ್ಟೆ ಹಾಕುವುದು. ಒಂದು ದಿನ ನಾನು ಕಲರ್ ಕೇಳುವಾಗ ಸಾನ್ಯಾ ಕೂಡ ನನ್ನ ಪಕ್ಕದಲ್ಲಿ ಇದ್ರು. ಆಗ ನನ್ನನ್ನು ಕೇಳಿದ್ರು. ಆ ಕಲರ್ ದು ಒಳ ಉಡುಪು ತೋರಿಸಿದರು. ಇದನ್ನೂ ಓದಿ: ಬಿಗ್‌ ಬಾಸ್‌: ಜಯಶ್ರೀಗೆ ಮೆಂಟಲ್ ಆಗೋಗ್ತಿಯಾ ಎಂದು ಎಚ್ಚರಿಕೆ ನೀಡಿದ ನಂದು

BIGGBOSS OTT UDAY 1

ಆಗ ನಾನು ಹೇಳಿದೆ, ಬೇಕಾದರೇ ಗುರೂಜಿ ಹತ್ರ ಹೋಗಿ ತೋರಿಸು ಅವರು ಖುಷಿ ಖುಷಿಯಾಗಿ ಒಪ್ಪಿಕೊಳ್ಳುತ್ತಾರೆ ಎಂದೆ. ಅದಕ್ಕೆ ಅವರು, ಈ ಥರ ಎಲ್ಲಾ ಮಾತನಾಡುವ ಹಾಗಿಲ್ಲ ಅಂತ ನಡೆದ ವಿಚಾರವನ್ನು ತಿಳಿಸಿದ್ದಾರೆ. ಈ ವಿಚಾರದಲ್ಲಿ ಸುದೀಪ್, ಚೈತ್ರಾ ಅವರನ್ನು ಹೊಗಳಿದ್ದಾರೆ. ಉದಯ್ ಅಂದು ಆ ಮಾತು ಹೇಳಿದಾಗ ನೀವು ನಡೆದುಕೊಂಡಿದ್ದು, ನಿಮಗೆ ಹೆಚ್ಚು ಗೌರವ ತಂದುಕೊಟ್ಟಿದೆ ಎಂದಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:AryavardhanbiggbossChaitrakichcha SudeepaOTTsanyaudayಆರ್ಯವರ್ಧನ್ಉದಯ್ಚೈತ್ರಾಬಿಗ್‍ಬಾಸ್ಸಾನ್ಯಾ ಕಿಚ್ಚ ಸುದೀಪ್
Share This Article
Facebook Whatsapp Whatsapp Telegram

Cinema news

Sobhita Dhulipala
ನಾಗಚೈತನ್ಯ-ಶೋಭಿತಾ ಆನಿವರ್ಸರಿ – ನಾನು ಪುಣ್ಯ ಮಾಡಿದ್ದೆ ಎಂದ ನಟ
Cinema Latest South cinema
rakshitha shetty bigg boss
ಟಾಯ್ಲೆಟ್‌ನಲ್ಲಿ ಗಂಟೆಗಟ್ಟಲೆ ನಿದ್ರೆ ಮಾಡ್ತಾರೆ ರಕ್ಷಿತಾ – ಬಿಗ್‌ ಬಾಸ್‌ ಎಚ್ಚರಿಸಿದ್ದು ಹೇಗೆ?
Cinema Latest Main Post TV Shows
Ranveer Singh 1
ಕ್ಷಮೆ ಕೇಳಿದರೂ ರಣವೀರ್‌ಗೆ ತಪ್ಪದ ಸಂಕಷ್ಟ
Bollywood Cinema Latest Sandalwood
Gilli Nata Jhanvi
ನನಗೆ ಅಶ್ವಿನಿ ಗೆಲ್ಲಬೇಕು..ಆದರೆ ಗೆಲ್ಲೋದು ಗಿಲ್ಲಿ – ಜಾನ್ವಿ
Latest Sandalwood Top Stories TV Shows

You Might Also Like

Siddaramaiah DK Shivakumar
Bengaluru City

ಬೆಳಗಾವಿ ಅಧಿವೇಶನ – ಡಿ.9ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

Public TV
By Public TV
2 minutes ago
d.k.shivakumar watch chalawadi narayanaswamy
Bengaluru City

ಸಿಎಂ, ಡಿಸಿಎಂ ಬಳಿ ವಾಚ್ ಲೆಕ್ಕ ಕೇಳಿದ ಬಿಜೆಪಿ – ಡಿಕೆಶಿ ಚುನಾವಣಾ ಅಫಿಡವಿಟ್ ಪ್ರದರ್ಶಿಸಿ ಬಿಜೆಪಿ ಟೀಕೆ

Public TV
By Public TV
9 minutes ago
Maize Purchasing Center
Dharwad

ಮೆಕ್ಕೆಜೋಳ ಖರೀದಿ ಕೇಂದ್ರ ತೆರೆದ್ರೂ ತಪ್ಪದ ರೈತರ ಸಂಕಷ್ಟ – 25 ಹೇಳಿದ್ರೂ 20 ಕ್ವಿಂಟಾಲ್‌ ಮಾತ್ರ ಖರೀದಿ!

Public TV
By Public TV
37 minutes ago
500 rs Note
Bengaluru City

ಗೃಹಲಕ್ಷ್ಮಿಯರಿಗೆ ಗುಡ್‌ನ್ಯೂಸ್ – 30 ಸಾವಿರದಿಂದ 3 ಲಕ್ಷದವರೆಗೆ ಪರ್ಸನಲ್ ಲೋನ್ ಭಾಗ್ಯ

Public TV
By Public TV
45 minutes ago
PM Modi Putin
Latest

ಭಾರತಕ್ಕಿಂದು ಪುಟಿನ್ ಭೇಟಿ – ಸುಖೋಯ್‌ Su-57, S-400, S-500 ಖರೀದಿಗೆ ಬಿಗ್‌ ಡೀಲ್‌ ಸಾಧ್ಯತೆ

Public TV
By Public TV
49 minutes ago
haryana poonam
Crime

ಮುದ್ದಾದ ಮಕ್ಕಳೇ ಇವಳ ಟಾರ್ಗೆಟ್; 2 ವರ್ಷದಲ್ಲಿ ನಾಲ್ಕು ಮಕ್ಕಳ ಕೊಲೆ – ‘ಬ್ಯೂಟಿ ಮರ್ಡರ್’ ಮಿಸ್ಟ್ರಿ ಏನು?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?