Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Bengaluru City

ಸಾನ್ಯ ಒಳ ಉಡುಪಿನ ಬಗ್ಗೆ ಮಾತನಾಡಿದ್ದ ಉದಯ್- ಚಳಿ ಬಿಡಿಸಿದ ಕಿಚ್ಚ

Public TV
Last updated: August 28, 2022 10:53 am
Public TV
Share
3 Min Read
SANIYA UDAY SUDEEP
SHARE

ಬಿಗ್‍ಬಾಸ್‍ನಲ್ಲಿ ಸ್ಪರ್ಧಿ ಉದಯ್ ಎಲ್ಲರ ಬಳಿಯೂ ಎಲ್ಲರ ಬಗ್ಗೆ ಮಾತನಾಡಿರುತ್ತಾರೆ. ಹೀಗಾಗಿ ಉದಯ್‍ಗೆ ಮನೆಮಂದಿ ಪೋಸ್ಟ್ ಮಾಸ್ಟರ್ ಎಂದು ಹೆಸರಿಟ್ಟಿದ್ದಾರೆ. ಅಷ್ಟೇ ಅಲ್ಲದೆ ಸಾನ್ಯಾ ಜೊತೆ ಸ್ನೇಹದಲ್ಲಿದ್ದಾಗ ಬೆಳೆಸಿಕೊಂಡ ಸಲಿಗೆಯನ್ನು ಕೆಟ್ಟದಾಗಿ ಮಾತನಾಡಿದ್ದನು. ಇದೀಗ ವಾರದ ಕಥೆಯಲ್ಲಿ ಕಿಚ್ಚ ಸುದೀಪ್ ಅವರು ಈ ವಿಚಾರವನ್ನು ಪ್ರಸ್ತಾಪ ಮಡುವ ಮೂಲಕ ಉದಯ್ ಗೆ ಮನದಟ್ಟು ಮಾಡಿಸಿದ್ದಾರೆ.

BIGGBOSS OTT 3

ವಾರದ ಕಥೆಯಲ್ಲಿ ಸುದೀಪ್ ಅವರು ಉದಯ್ ಜೊತೆ ಮಾತನಾಡುತ್ತಾ, ಈ ಮನೆಯಲ್ಲಿ ನಿಮಗೊಂದು ಅಡ್ಡ ಹೆಸರಿದೆ ಗೊತ್ತಾ ಎಂದು ಕೇಳುತ್ತಾರೆ. ಆಗ ಉದಯ್ ಇಲ್ಲ ಸರ್ ಎಂದು ಹೇಳುತ್ತಾರೆ. ಹಾಗಾದರೆ ಯಾರಿಗಾದರೂ ಗೊತ್ತಿದ್ದರೆ ಹೇಳಿ ಎಂದಾಗ ಆರ್ಯವರ್ಧನ್, ನನಗೆ ಗೊತ್ತು ಎಂದು ಹೇಳುತ್ತಾ, ಪೋಸ್ಟ್ ಮ್ಯಾನ್ ಕೆಲಸ. ಅವರ ಬಾಯಿ ಸುಮ್ಮನೆ ಇರಲ್ಲ. ಅಲ್ಲಿ ಇಲ್ಲಿ ಹೇಳಿ ಬಿಡುತ್ತಾರೆ. ಜಗಳ ಆಡುವಾಗ ನನ್ನ ಬೇಡ ಹೋಗಿ ಎನ್ನುತ್ತಾರೆ. ಇದಕ್ಕೆ ಬೈಸಿಕೊಂಡು ಇದ್ದಾರೆ ಎಂದು ಹೇಳುತ್ತಾರೆ.

BIGGBOSS OTT

ಈ ವೇಳೆ ಸುದೀಪ್ ಅವರು, ಉದಯ್ ಅವರೇ ಚೈತ್ರಾ ಬಳಿ ಹೋಗಿ ಸಾನ್ಯಾ ಬಗ್ಗೆ ಅಂದು ಹೇಳಿದ ಮಾತು ಹಾಗೂ ನಂದಿನಿ ಮತ್ತು ಜಶ್ವಂತ್ ಅವರ ರಿಲೇಷನ್ ಶಿಪ್ ಬಗ್ಗೆ ಮಾತನಾಡಿದ್ದು ತುಂಬಾ ಗೊಂದಲಕ್ಕೆ ಕಾರಣವಾಗಿದೆ. ಅದು ಈಗ ಒಂದು ಹಂತಕ್ಕೆ ಬಂದು ನಿಂತಿದೆ. ಜನ ನೋಡಿದ್ದಾರೆ, ನಾವೂ ನೋಡಿದ್ದೀವಿ ನೋಡಿದವರಿಗೆ ಒಂದು ಕ್ಲಾರಿಟಿ ಇದೆ. ಆದರೆ ಮನೆಯವರಿಗೆ ಇನ್ನೂ ಯಾವ ಕ್ಲಾರಿಟಿ ಇಲ್ಲ. ಹೀಗಾಗಿ ನಾನು ಒಂದು ಅವಕಾಶ ಕೊಡ್ತೀನಿ, ಎಲ್ಲಿಂದ, ಯಾಕೆ ಸ್ಟಾರ್ಟ್ ಆಯ್ತು, ಹೇಗೆ ಎಂಡ್ ಆಯ್ತು, ಚೈತ್ರಾ ಅವರ ಬಳಿ ಹೋಗಿ ನೀವೂ ಹೇಳಿದ್ದೇನು ಅನ್ನೋದನ್ನು ಕ್ಲಿಯರ್ ಆಗಿ ಹೇಳಿ ಎಂದಿದ್ದಾರೆ. ಇದನ್ನೂ ಓದಿ: ಬಿಗ್‌ ಬಾಸ್‌ ಮನೆಯಿಂದ ಉದಯ್‌ ಸೂರ್ಯ ಔಟ್

BIGGBOSS OTT 1

ಕಿಚ್ಚ ಈ ರೀತಿ ಹೇಳುತ್ತಿದ್ದಂತೆಯೇ ಉದಯ್ ತಬ್ಬಿಬ್ಬಾಗುತ್ತಾರೆ. ಅಲ್ಲದೆ ಪ್ರತಿಕ್ರಿಯಿಸುತ್ತಾ, ಚೈತ್ರಾ ಬಳಿ ಹೋಗಿ ಹೇಳಿದೆ. ಜಶ್ವಂತ್ ಹೋಟೆಲ್ ಊಟಕ್ಕೆ ಹೋಗ್ತಾರೆ. ಇಲ್ಲಿ ಕ್ಯಾಮೆರಾ ಇಲ್ಲದೆ ಇದ್ದಾಗ ಏನೋ ಒಂದು ಆಗಬಹುದು ಎಂದು ಹೇಳಿದೆ ಸರ್ ಅನ್ನುತ್ತಾರೆ. ಆಗ ಸುದೀಪ್, ಸರಿಯಾದ ಕ್ಲಾರಿಟಿ ಸಿಕ್ಕಿಲ್ಲ ಅನ್ನುತ್ತಾ ಮತ್ತೆ ಪ್ರಶ್ನೆ ಮಾಡುತ್ತಾರೆ. ಇಷ್ಟೆ ಆಗಿದ್ದಿದ್ದರೆ ಜಶ್ವಂತ್ ನಿಮ್ಮ ನಡುವೆ ಮಾತುಕತೆಯಾಗುತ್ತಿತ್ತು. ಆದರೆ ಇಲ್ಲಿ ರೂಪೇಶ್ ಹೇಗೆ ಬಂದ್ರು, ಸಾನ್ಯಾ ಹೇಗೆ ಬಂದ್ರು ಅದನ್ನು ಕ್ಲಾರಿಟಿ ಕೊಡಿ ಎಂದಿದ್ದಾರೆ.

BIGGBOSS OTT 2

ಮತ್ತೆ ತಡಬಡಾಯಿಸಿದ ಉದಯ್, ಸಾನ್ಯಾ ಅವರ ಬಗ್ಗೆ ಮಾತು ಬಂದಾಗ ನನ್ನ ಮತ್ತು ಸಾನ್ಯಾ ನಡುವೆ ಕ್ಲೋಸ್ ನೆಸ್ ಇತ್ತು. ಅದು ಯಾವ ಮಟ್ಟಿಗೆ ಇತ್ತು ಎಂಬುದನ್ನು ಉದಾಹರಣೆ ಕೊಟ್ಟು ಹೇಳಿದೆ ಎಂದು ತೊದಲುತ್ತಲಕೇ ಉದಯ್ ಹೇಳಿದ್ದಾರೆ. ಆ ಉದಾಹರಣೆಯೇ ತುಂಬಾ ಮುಖ್ಯವಾಗಿದ್ದರಿಂದ ಏನು ಉದಾಹರಣೆ ಕೊಟ್ಟಿ ಹೇಳಿದ್ರಿ ಎಂದು ಸುದೀಪ್ ಪ್ರಶ್ನಿಸಿದ್ದಾರೆ. ಆಗ ಉದಯ್, ಗುರೂಜಿ ಹತ್ರ ನಾನು ಕಲರ್ ಕೇಳಿನೇ ಪ್ರತಿ ದಿನ ಬಟ್ಟೆ ಹಾಕುವುದು. ಒಂದು ದಿನ ನಾನು ಕಲರ್ ಕೇಳುವಾಗ ಸಾನ್ಯಾ ಕೂಡ ನನ್ನ ಪಕ್ಕದಲ್ಲಿ ಇದ್ರು. ಆಗ ನನ್ನನ್ನು ಕೇಳಿದ್ರು. ಆ ಕಲರ್ ದು ಒಳ ಉಡುಪು ತೋರಿಸಿದರು. ಇದನ್ನೂ ಓದಿ: ಬಿಗ್‌ ಬಾಸ್‌: ಜಯಶ್ರೀಗೆ ಮೆಂಟಲ್ ಆಗೋಗ್ತಿಯಾ ಎಂದು ಎಚ್ಚರಿಕೆ ನೀಡಿದ ನಂದು

BIGGBOSS OTT UDAY 1

ಆಗ ನಾನು ಹೇಳಿದೆ, ಬೇಕಾದರೇ ಗುರೂಜಿ ಹತ್ರ ಹೋಗಿ ತೋರಿಸು ಅವರು ಖುಷಿ ಖುಷಿಯಾಗಿ ಒಪ್ಪಿಕೊಳ್ಳುತ್ತಾರೆ ಎಂದೆ. ಅದಕ್ಕೆ ಅವರು, ಈ ಥರ ಎಲ್ಲಾ ಮಾತನಾಡುವ ಹಾಗಿಲ್ಲ ಅಂತ ನಡೆದ ವಿಚಾರವನ್ನು ತಿಳಿಸಿದ್ದಾರೆ. ಈ ವಿಚಾರದಲ್ಲಿ ಸುದೀಪ್, ಚೈತ್ರಾ ಅವರನ್ನು ಹೊಗಳಿದ್ದಾರೆ. ಉದಯ್ ಅಂದು ಆ ಮಾತು ಹೇಳಿದಾಗ ನೀವು ನಡೆದುಕೊಂಡಿದ್ದು, ನಿಮಗೆ ಹೆಚ್ಚು ಗೌರವ ತಂದುಕೊಟ್ಟಿದೆ ಎಂದಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:AryavardhanbiggbossChaitrakichcha SudeepaOTTsanyaudayಆರ್ಯವರ್ಧನ್ಉದಯ್ಚೈತ್ರಾಬಿಗ್‍ಬಾಸ್ಸಾನ್ಯಾ ಕಿಚ್ಚ ಸುದೀಪ್
Share This Article
Facebook Whatsapp Whatsapp Telegram

Cinema Updates

sapthami gowda
ತೆಲುಗಿಗೆ ‘ಕಾಂತಾರ’ ಲೀಲಾ- ‘ಮೂಡ್ ಆಫ್ ತಮ್ಮುಡು’ ಚಿತ್ರದ ಟೀಸರ್ ಔಟ್
48 minutes ago
aamir khan
ತಡವಾಗಿ ಆಮೀರ್ ಖಾನ್ ಪ್ರಶಂಸೆ- ಈಗ ಎಚ್ಚರವಾದ್ರಾ ಎಂದು ಪ್ರಶ್ನಿಸಿದ ನೆಟ್ಟಿಗರು
1 hour ago
nikki tamboli
ಬಾಯ್‌ಫ್ರೆಂಡ್ ಜೊತೆಗಿನ ಹಸಿಬಿಸಿ ಪ್ರಣಯದ ಫೋಟೋ ಹಂಚಿಕೊಂಡ ‘ಬಿಗ್ ಬಾಸ್’ ನಿಕ್ಕಿ
2 hours ago
Meenakshi Chaudhary Dhoni
ನಂಗೆ ಧೋನಿ ಮೇಲೆ ಸಕತ್ ಲವ್ – ಮೀನಾಕ್ಷಿ ಚೌಧರಿ ಮನದಾಳದ ಮಾತು‌
3 hours ago

You Might Also Like

PM Modi at Adampur Airbase
Latest

ಪಾಕ್ ಮತ್ತೆ ದಾಳಿ ಮಾಡಿದ್ರೆ ಭಾರತ ನುಗ್ಗಿ ಹೊಡೆಯುತ್ತೆ: ಮೋದಿ

Public TV
By Public TV
43 minutes ago
Dharwad Miyazaki Mango
Dharwad

ಅಬ್ಬಬ್ಬಾ ಈ ಮಾವಿನ ಹಣ್ಣಿನ ಕೆಜಿ ಬೆಲೆ ಬರೋಬ್ಬರಿ 2.7 ಲಕ್ಷ!

Public TV
By Public TV
56 minutes ago
bholari air base
Latest

ಹ್ಯಾಂಗರ್ಸ್‌ ನಾಶ, ರನ್‌ವೇಗಳಿಗೆ ಹಾನಿ – ಪಾಕ್‌ ದುಸ್ಥಿತಿ ಉಪಗ್ರಹ ಚಿತ್ರಗಳಲ್ಲಿ ಬಹಿರಂಗ

Public TV
By Public TV
1 hour ago
Kempegowda Airport Bus Overturn
Chikkaballapur

ಕೆಂಪೇಗೌಡ ಏರ್‌ಪೋರ್ಟ್‌ನಿಂದ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿ – 15 ಮಂದಿಗೆ ಗಾಯ

Public TV
By Public TV
2 hours ago
Pak air force chief technician Aurangzeb
Latest

‘ಆಪರೇಷನ್‌ ಸಿಂಧೂರ’ಗೆ ಪಾಕ್‌ ವಾಯುಪಡೆ ಮುಖ್ಯ ತಂತ್ರಜ್ಞ ಸೇರಿ 11 ಸೈನಿಕರು ಸಾವು

Public TV
By Public TV
2 hours ago
Bengaluru Rain
Bengaluru City

ಬೆಂಗಳೂರಿಗೆ ಯಲ್ಲೋ ಅಲರ್ಟ್ – ಮುಂದಿನ 3 ಗಂಟೆ ಭಾರೀ ಮಳೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?