Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ಆಟ- ಗೀಚಾಟ ವಿಶೇಷ ಕಾರ್ಯಕ್ರಮ- ಮಕ್ಕಳಿಂದ ಮೂಡಿಬಂದ ಚಿತ್ರ

    ಆಟ- ಗೀಚಾಟ ವಿಶೇಷ ಕಾರ್ಯಕ್ರಮ- ಮಕ್ಕಳಿಂದ ಮೂಡಿಬಂದ ಚಿತ್ರ

    ಕೊರೊನಾ ಸಂಕಷ್ಟದ ಮಧ್ಯೆ ನಾಳೆ ರಾಜ್ಯ ಬಜೆಟ್ – ಸಿಎಂ ಬಿಎಸ್‍ವೈ ಮೇಲೆ ನೂರೆಂಟು ನಿರೀಕ್ಷೆ

    ಕೊರೊನಾ ಸಂಕಷ್ಟದ ಮಧ್ಯೆ ನಾಳೆ ರಾಜ್ಯ ಬಜೆಟ್ – ಸಿಎಂ ಬಿಎಸ್‍ವೈ ಮೇಲೆ ನೂರೆಂಟು ನಿರೀಕ್ಷೆ

    ನಮ್ಮ ಕುಡ್ಲ ಟಾಕೀಸ್ ನಲ್ಲಿ “ಪೆಪ್ಪೆರೆರೆ ಪೆರೆರೆರೆ” ತುಳುಚಿತ್ರ ಬಿಡುಗಡೆ

    ನಮ್ಮ ಕುಡ್ಲ ಟಾಕೀಸ್ ನಲ್ಲಿ “ಪೆಪ್ಪೆರೆರೆ ಪೆರೆರೆರೆ” ತುಳುಚಿತ್ರ ಬಿಡುಗಡೆ

    ಧರ್ಮಸ್ಥಳದ ಪಾದಯಾತ್ರಿಗಳಿಗೆ ಟಿಟಿ ವಾಹನ ಡಿಕ್ಕಿ- 12 ಜನರಿಗೆ ಗಾಯ

    ಧರ್ಮಸ್ಥಳದ ಪಾದಯಾತ್ರಿಗಳಿಗೆ ಟಿಟಿ ವಾಹನ ಡಿಕ್ಕಿ- 12 ಜನರಿಗೆ ಗಾಯ

    ಪವಾಡ ಬಸಪ್ಪನ ಆಶೀರ್ವಾದ ಪಡೆದ ಡಿಂಪಲ್ ಕ್ವೀನ್ ರಚಿತಾ

    ಪವಾಡ ಬಸಪ್ಪನ ಆಶೀರ್ವಾದ ಪಡೆದ ಡಿಂಪಲ್ ಕ್ವೀನ್ ರಚಿತಾ

    ಫಾಸ್ಟ್ ಟ್ಯಾಗ್ ಕಿರಿಕ್ – ಟೋಲ್ ಸಿಬ್ಬಂದಿ, ಚಾಲಕನ ನಡುವೆ ಕಲಹ

    ಫಾಸ್ಟ್ ಟ್ಯಾಗ್ ಕಿರಿಕ್ – ಟೋಲ್ ಸಿಬ್ಬಂದಿ, ಚಾಲಕನ ನಡುವೆ ಕಲಹ

    ಪವಾಡ ಬಸಪ್ಪನ ಆಶೀರ್ವಾದ ಪಡೆದ ಡಿಂಪಲ್ ಕ್ವೀನ್ ರಚಿತಾ

    ವೀಡಿಯೋಗಾಗಿ 15 ಕೋಟಿ ವೆಚ್ಚ, ಇದು ಹನಿಟ್ರ್ಯಾಪ್: ಬಾಲಚಂದ್ರ ಜಾರಕಿಹೊಳಿ

    ಯಾವ ಕಾರಣಕ್ಕೆ ಕೇಸ್ ಹಿಂಪಡೆದಿದ್ದಾರೆಂದು ಗೊತ್ತಿಲ್ಲ : ಹೆಚ್‍ಡಿಕೆ

    ಯಾವ ಕಾರಣಕ್ಕೆ ಕೇಸ್ ಹಿಂಪಡೆದಿದ್ದಾರೆಂದು ಗೊತ್ತಿಲ್ಲ : ಹೆಚ್‍ಡಿಕೆ

    ಮಹಿಳಾ ದಿನಾಚರಣೆಯ ಗಿಫ್ಟ್ – ಸಕ್ಕರೆ ನಾಡಿನಲ್ಲಿ ಮಹಿಳೆಯರ ಸಾಧನೆಯ ಮೈಲಿಗಲ್ಲು

    ಮಹಿಳಾ ದಿನಾಚರಣೆಯ ಗಿಫ್ಟ್ – ಸಕ್ಕರೆ ನಾಡಿನಲ್ಲಿ ಮಹಿಳೆಯರ ಸಾಧನೆಯ ಮೈಲಿಗಲ್ಲು

    ಲಾರಿ ಡಿಕ್ಕಿ ಹೊಡೆದು ಹೋರಿ ಸಾವು – ಮಾನವೀಯತೆ ಮೆರೆದ ರೇಣುಕಾಚಾರ್ಯ

    ಲಾರಿ ಡಿಕ್ಕಿ ಹೊಡೆದು ಹೋರಿ ಸಾವು – ಮಾನವೀಯತೆ ಮೆರೆದ ರೇಣುಕಾಚಾರ್ಯ

    ರಾಯಚೂರಿನ SSLC ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಣೆ

    ರಾಯಚೂರಿನ SSLC ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಣೆ

    ಟಿವಿಯಲ್ಲಿ ಬಂದಿರುವುದನ್ನು ವಾಪಸ್ ತೆಗೆದುಕೊಳ್ಳಲು ಆಗುತ್ತಾ..?: ಸಿದ್ದರಾಮಯ್ಯ

    ಟಿವಿಯಲ್ಲಿ ಬಂದಿರುವುದನ್ನು ವಾಪಸ್ ತೆಗೆದುಕೊಳ್ಳಲು ಆಗುತ್ತಾ..?: ಸಿದ್ದರಾಮಯ್ಯ

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ಮಾಜಿ ಪ್ರಿಯಕರನ ಕತ್ತು ಹಿಸುಕಿ ಕೊಂದ ಮಹಿಳೆ

Public Tv by Public Tv
1 month ago
Reading Time: 1min read
13ರ ಬಾಲಕಿಯ ಮೇಲೆ ಅತ್ಯಾಚಾರ- ಇಟ್ಟಿಗೆಯಿಂದ ತಲೆಗೆ ಜಜ್ಜಿ ಕೊಲೆ

ಪಾಟ್ನಾ: 34 ವರ್ಷದ ಮಹಿಳೆಯೊಬ್ಬಳು 21 ವರ್ಷದ ತನ್ನ ಮಾಜಿ ಪ್ರಿಯಕರನನ್ನು ಕೊಂದು ಪೊಲೀಸರಿಗೆ ಶರಣಾಗಿರುವ ಘಟನೆ ಬಿಹಾರದ ಸಿವಾನ್ ಜಿಲ್ಲೆಯಲ್ಲಿ ನಡೆದಿದೆ.

ಆರೋಪಿ ಮಹಿಳೆಯನ್ನು ಖುದೈಜಾ ಬೇಗಂ ಎಂದು ಗುರುತಿಸಲಾಗಿದ್ದು, ಗರಿಬ್ ಗಂಜ್ ಗ್ರಾಮದ ನಿವಾಸಿಯಾಗಿದ್ದಾಳೆ. ಆಕೆಯ ಪತಿ ಅಸ್ಸಾಂನಲ್ಲಿ ವಾಸವಾಗಿದ್ದು, ಈ ದಂಪತಿ ಎರಡು ಗಂಡು ಮಕ್ಕಳಿವೆ. ಇಬ್ಬರು ಮಕ್ಕಳು ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದಾರೆ ಎಂದು ತಿಳಿಸಲಾಗಿದೆ.

ಬೇಗಂ ಮಾಜಿ ಪ್ರಿಯಕರ ಮೊಹಮ್ಮದ್ ರಂಜಾನ್ ಮದ್ಯಪಾನ ಮಾಡಿ ಆಕೆಯ ಮನೆಗೆ ಬಂದಿದ್ದಾನೆ. ಈ ವೇಳೆ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಇದರಿಂದ ಕೋಪಗೊಂಡ ಬೇಗಂ ಮದ್ಯ ರಾತ್ರಿ ಮಲಗಿರುವ ವೇಳೆ ಸ್ಕ್ರಾಫ್‍ನಿಂದ ಆತನ ಕತ್ತು ಹಿಸುಕಿ ಕೊಂದಿದ್ದಾಳೆ.

ಬಳಿಕ ಮುಂಜಾನೆ ಗೌತಮ್ ಬುದ್ಧ ಪೊಲೀಸ್ ಠಾಣೆಗೆ ಹೋಗಿ ನಡೆದ ವಿಚಾರವನ್ನೆಲ್ಲಾ ಪೊಲೀಸರಿಗೆ ವಿವರಿಸಿದ್ದಾಳೆ. ಹಾಗಾಗಿ ಪೊಲೀಸರು ಆಕೆಯನ್ನು ವಶಕ್ಕೆ ಪಡೆದುಕೊಂಡರು. ಇದೀಗ ಮೃತನ ತಂದೆ ನವಿಜಾನ್(60) ಮಹಿಳೆ ವಿರುದ್ಧ ದೂರು ದಾಖಲಿಸಿದ್ದು, ದೂರಿನ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಲ್ಲದೆ ಮೃತನ ತಂದೆ, ಬೇಗಂ ತನ್ನ ಮಗನನ್ನು ಕೊಲ್ಲಲೆಂದು ಮನೆಗೆ ಕರೆಸಿಕೊಂಡಿದ್ದಾಳೆ. ಜೊತೆಗೆ ಆರು ತಿಂಗಳ ಹಿಂದೆ ತನ್ನ ಮಗನೊಂದಿಗೆ ಓಡಿಹೋಗಿದ್ದಳು. ಆದರೆ ಕುಟುಂಬದ ಒತ್ತಡದಿಂದ 5 ದಿನಗಳ ನಂತರ ಮನೆಗೆ ಮತ್ತೆ ಹಿಂದಿರುಗಿದ್ದಳು. ತನ್ನ ಮಗನೊಂದಿಗಿನ ಸಂಬಂಧವನ್ನು ಕಳೆದುಕೊಳ್ಳುವ ಸಲುವಾಗಿ ಆಕೆ ಆತನನ್ನು ಕೊಲೆ ಮಾಡಿದ್ದಾಳೆ ಎಂದು ಆರೋಪಿಸಿದ್ದಾರೆ.

Tags: fatherpatnapolicePriyakaraPublic TVwomanತಂದೆಪಟ್ನಾಪಬ್ಲಿಕ್ ಟಿವಿ Biharಪೊಲೀಸರುಪ್ರಿಯಾಕರಬಿಹಾರಮಹಿಳೆ
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV