Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Exclusive – ವಾಣಿಜ್ಯ ಮಂಡಳಿಯಲ್ಲಿ ಕೋಟ್ಯಂತರ ದುರುಪಯೋಗ? : ರಾಜೇಂದ್ರ ಸಿಂಗ್ ಬಾಬು ಹೇಳಿದ್ದೇನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Exclusive – ವಾಣಿಜ್ಯ ಮಂಡಳಿಯಲ್ಲಿ ಕೋಟ್ಯಂತರ ದುರುಪಯೋಗ? : ರಾಜೇಂದ್ರ ಸಿಂಗ್ ಬಾಬು ಹೇಳಿದ್ದೇನು?

Cinema

Exclusive – ವಾಣಿಜ್ಯ ಮಂಡಳಿಯಲ್ಲಿ ಕೋಟ್ಯಂತರ ದುರುಪಯೋಗ? : ರಾಜೇಂದ್ರ ಸಿಂಗ್ ಬಾಬು ಹೇಳಿದ್ದೇನು?

Public TV
Last updated: June 7, 2022 1:40 pm
Public TV
Share
3 Min Read
FotoJet 2 10
SHARE

ಕಳೆದ ಒಂದು ವಾರದ ಹಿಂದೆಯಷ್ಟೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಭಾ.ಮಾ.ಹರೀಶ್ ಅವರಿಗೆ ಸಂದ್ಗಿದ ಪರಿಸ್ಥಿತಿ ಎದುರಾಗಿದೆ. ಹರೀಶ್ ಅವರು ಚುನಾವಣೆಗೆ ನಿಂತಾಗ, ಇವರನ್ನು ಬೆಂಬಲಿಸಿದ್ದ ಹೆಸರಾಂತ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಪತ್ರವೊಂದನ್ನು ಬರೆದಿದ್ದು, ವಾಣಿಜ್ಯ ಮಂಡಳಿಯಲ್ಲಿ ಕೋಟ್ಯಂತರ ರೂಪಾಯಿಯ ದುರುಪಯೋಗ ಆಗಿದೆ. ಅದನ್ನು ತನಿಖೆ ಮಾಡಿಸಿ ಸೂಕ್ತ ಕ್ರಮ ತಗೆದುಕೊಳ್ಳುವಂತೆ ಮನವಿಯನ್ನು ಸಲ್ಲಿಸಿದ್ದಾರೆ.

FotoJet 4 3

ನಿನ್ನೆಯಷ್ಟೇ ಭಾ.ಮಾ.ಹರೀಶ್ ಅವರನ್ನು ಭೇಟಿ ಮಾಡಿ ಫಿನಾಯಿಲ್ ಮತ್ತು ಪೊರಕೆಯನ್ನು ನೀಡಿದ್ದ ರಾಜೇಂದ್ರ ಸಿಂಗ್ ಬಾಬು, ವಾಣಿಜ್ಯ ಮಂಡಳಿಯಲ್ಲಿ ನಡೆದ ಅವ್ಯವಹಾರಗಳನ್ನು ಸ್ವಚ್ಛ ಮಾಡಿ ಎಂದು ಶುಭ ಹಾರೈಸಿದ್ದರು. ಇದೇ ಸಂದರ್ಭದಲ್ಲಿ ಮನವಿ ಪತ್ರ ಮತ್ತು   ಜಿಲ್ಲಾ ನೋಂದಣಿ ಅಧಿಕಾರಿಗಳಿಗೆ ನೀಡಿರುವ ದೂರಿನ ಪತ್ರವನ್ನು ಅಧ್ಯಕ್ಷರಿಗೆ ನೀಡಿದ್ದರು. ಸತ್ಯಾಸತ್ಯತೆ ಪರೀಕ್ಷೆ ನಡೆಸಿ ಎಂದು ನಿವೇದನೆ ಮಾಡಿಕೊಂಡಿದ್ದರು. ಇದನ್ನೂ ಓದಿ: ಮೂಸೆವಾಲಾ ರೀತಿಯಲ್ಲೇ ಹತ್ಯೆ ಮಾಡೋದಾಗಿ ಸಲ್ಮಾನ್‌ಖಾನ್‌ಗೆ ಬೆದರಿಕೆ – ಕೃಷ್ಣಮೃಗ ಬೇಟೆಯೇ ಮುಳುವಾಯ್ತ?

FotoJet 1 12

ಭಾ.ಮಾ.ಹರೀಶ್ ಅವರಿಗೆ ಕೊಟ್ಟ ಮನವಿ ಪತ್ರದಲ್ಲಿ “ಎಂಬತ್ತು ವರ್ಷದ ಇತಿಹಾಸವಿರುವ ಮಾತೃಸಂಸ್ಥೆಯಲ್ಲಿ ಕಳೆದ 20 ವರ್ಷಗಳಿಂದ ಅನೇಕ ರೀತಿಯ ಅಪಸ್ವರಗಳು ಕೇಳಿ ಬರುತ್ತಿವೆ. ಪೂರಕವಾಗಿ ಅನೇಕ ದೂರುಗಳು ನ್ಯಾಯಾಲಯದಲ್ಲಿವೆ. ಸಿಸಿಐನಲ್ಲಿ ಅನೇಕ ಕೋಟಿ ದಂಡ ಕಟ್ಟಿರುವುದು ಆಯ್ಕೆಯಾದ ಪದಾಧಿಕಾರಿಗಳ ಅನುಭವದ ಕೊರತೆ ಅನಿಸುತ್ತಿದೆ. ಸದಸ್ಯರ ಹಣ ಊಹಿಸಲು ಅಸಾಧ್ಯವಾಗದಂತೆ ಖರ್ಚಾಗುತ್ತಿರುವುದು ದುರಂತ’ ಎಂದು ಬರೆದಿದ್ದಾರೆ ರಾಜೇಂದ್ರ ಸಿಂಗ್ ಬಾಬು.

FotoJet 3 8

ಅಲ್ಲದೇ, ಜಿಲ್ಲಾ ನೋಂದಣಾಧಿಕಾರಿಗಳಿಗೆ ಕೊಟ್ಟ ದೂರನ್ನು ಅವರು ಉಲ್ಲೇಖಿಸಿ, “ಈಗಾಗಲೇ ಸದರಿ ಸಂಸ್ಥೆಯಲ್ಲಿ ಸ್ವಜನ ಪಕ್ಷಪಾತ, ಹಣ ದುರುಪಯೋಗ, ಬೈಲಾ ಉಲ್ಲಂಘನೆ, ನಿಯಮ ಬಾಹಿರ ಚಟುವಟಿಕೆಗಳು ಸೇರಿದಂತೆ ಹಲವು ಗುರುತರವಾದ ಆರೋಪಗಳನ್ನು ದೂರುದಾರರು ಜಿಲ್ಲಾ ನೋಂದಣಾಧಿಕಾರಿಗಳಿಗೆ ನೀಡಿದ್ದಾರೆ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಚಿರಂಜೀವಿ ಸರ್ಜಾ ಅಗಲಿಕೆಗೆ ಎರಡು ವರ್ಷ : ಕುಟುಂಬದಿಂದ ಇಂದು ವಿಶೇಷ ಪೂಜೆ

FotoJet 19

2020ರಲ್ಲಿ ನೋಂದಣಾಧಿಕಾರಿಗಳಿಗೆ ಕೊಟ್ಟ ದೂರಿನಲ್ಲಿ ಏನಿದೆ?

ಸಣ್ಣಪುಟ್ಟ ದುರಸ್ಥಿ ಕಾಮಗಾರಿಗೆ ನಾಲ್ಕೈದು ಪಟ್ಟು ಹಣ ಖರ್ಚು ಮಾಡಿರುವುದು. ಉದಾಹರಣೆಗೆ 2 ಶೌಚಾಲಯ ದುರಸ್ಥಿತಿಗೆ ಸುಮಾರು 30 ಲಕ್ಷ ಖುರ್ಚು ಮಾಡಿ ಸಂಘದ ಹಣ ದುರುಪಯೋಗ. ಕಳಸಾ ಬಂಡೂರಿ ಹೋರಾಟದ ಹೆಸರಿನಲ್ಲಿ ಸುಳ್ಳು ಲೆಕ್ಕ ನೀಡಿ ಅನವಶ್ಯಕವಾಗಿ ಸುಮಾರ 40 ಲಕ್ಷ ಖರ್ಚು ಮಾಡಿರುವುದು. ಸಂಸ್ಥೆಯ ವಜ್ರ ಮಹೋತ್ಸವ ಸಂದರ್ಭದಲ್ಲಿ ಎಲ್ಲ ಸದಸ್ಯರಿಗೆ ಬೆಳ್ಳಿ ತಟ್ಟೆ ನೀಡಿದ್ದೇವೆ ಎಂದು ಹತ್ತಾರು ಲಕ್ಷಗಳ ಅವ್ಯವಹಾರ. ಸಿಸಿಐ ನ್ಯಾಯಾಲಯದಲ್ಲಿ ವಿವಿಧ ಪ್ರಕರಣಗಳಲ್ಲಿ ವೈಯಕ್ತಿಕವಾಗಿ ಸದಸ್ಯರುಗಳಿಗೆ ಪಾವತಿಸಲು ಹಾಕಿದ ದಂಡದ ಹಣ ಎರಡು ಕೋಟಿ ಐವತ್ತು ಲಕ್ಷ ರೂಪಾಯಿ ಸಂಸ್ಥೆಯಿಂದ ಪಾವತಿಸಿ ಸಂಸ್ಥೆಗೆ ಆರ್ಥಿಕ ನಷ್ಟವುಂಟು ಮಾಡಿರುವುದು. ಹೀಗೆ ಇಪ್ಪತ್ತಕ್ಕೂ ಹೆಚ್ಚು ಅಂಶಗಳನ್ನು ಸಂಘಗಳ ಜಿಲ್ಲಾ ನೋಂದಣಿ ಅಧಿಕಾರಿಗಳಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ.

FotoJet 5 3

ಈ ಕುರಿತು ಪಬ್ಲಿಕ್ ಟಿವಿ ಡಿಜಿಟಲ್ ನೊಂದಿಗೆ ಮಾತನಾಡಿದ ರಾಜೇಂದ್ರ ಸಿಂಗ್ ಬಾಬು, “ಕೋಟ್ಯಂತರ ರೂಪಾಯಿ ದುರುಪಯೋಗ ಆಗಿದೆ ಎಂದು ಸಂಘಗಳ ಜಿಲ್ಲಾ ನೋಂದಣಿ ಅಧಿಕಾರಿಗಳು ಸಾಕಷ್ಟು ಜನರು ದೂರು ನೀಡಿದ್ದಾರೆ. ದುರುಪಯೋಗ ಆಗಿಲ್ಲವೆಂದು ಹಿಂದಿನ ಪದಾಧಿಕಾರಿಗಳು ಹೇಳುತ್ತಿದ್ದಾರೆ. ನಮಗೆ ಇದರಿಂದ ಸಾಕಷ್ಟು ಗೊಂದಲವಾಗಿದೆ. ಈ ಕುರಿತು ಇಂದಿನ ಅಧ್ಯಕ್ಷರು ಸ್ಪಷ್ಟನೆ ಕೊಡಬೇಕು ಎಂದು ಮನವಿ ಸಲ್ಲಿಸಿದ್ದೇನೆ. ಸೂಕ್ತ ರೀತಿಯಲ್ಲಿ ನಮಗೆ ಉತ್ತರ ಸಿಗುತ್ತದೆ ಎನ್ನುವುದು ನಮ್ಮ ಭಾವನೆ “ಅಂದರು.

FotoJet 6 3

ರಾಜೇಂದ್ರ ಸಿಂಗ್ ಬಾಬು ಮನವಿ ಸ್ವೀಕರಿಸಿರುವ ಭಾ.ಮಾ.ಹರೀಶ್ ಕೂಡ ಪಬ್ಲಿಕ್ ಟಿವಿ ಡಿಜಿಟಲ್ ಜೊತೆ ಮಾತನಾಡಿ, “ಹಿರಿಯ ನಿರ್ದೇಶಕರು ಕೊಟ್ಟ ಮನವಿಯನ್ನು ಸ್ವೀಕರಿಸಿದ್ದೇನೆ. ಎಕ್ಸಿಕ್ಯೂಟಿ ಕಮೀಟಿ ಮೀಟಿಂಗ್ ನಲ್ಲಿ ಇಟ್ಟು ಚರ್ಚೆ ಮಾಡಲಾಗುವುದು’ ಎಂದಿದ್ದಾರೆ.

TAGGED:Chamber of CommerceContraversyMP HarishRajendra Singh Babuಕಾಂಟ್ರವರ್ಸಿಭಾ.ಮಾ ಹರೀಶ್ರಾಜೇಂದ್ರ ಸಿಂಗ್ ಬಾಬುವಾಣಿಜ್ಯ ಮಂಡಳಿ
Share This Article
Facebook Whatsapp Whatsapp Telegram

Cinema news

Captains room locked Will Sudeep give Gilli a severe punishment
ಕ್ಯಾಪ್ಟನ್ ರೂಂಗೆ ಬೀಗ; ಗಿಲ್ಲಿಗೆ ಸುದೀಪ್ ನೀಡ್ತಾರಾ ಕಠಿಣ ಶಿಕ್ಷೆ?
Latest Sandalwood South cinema
time fix for the kiccha sudeep mark movie trailer
ಕಿಚ್ಚನ ಮಾರ್ಕ್ ಸಿನಿಮಾ ಟ್ರೈಲರ್‌ಗೆ ಟೈಮ್ ಫಿಕ್ಸ್
Cinema Latest Sandalwood South cinema Top Stories
Shivarajkumar
‌ `ಗುಮ್ಮಡಿ ನರಸಯ್ಯ’ ಬಯೋಪಿಕ್ ಚಿತ್ರಕ್ಕೆ ಮುಹೂರ್ತ
Cinema Latest South cinema Top Stories
Kantara star Rishab Shetty and Hombale Films fulfills the promise Bhoota Kola seeks blessings of Panjurli Daiva 2
ದೈವದ ಅಭಯ: ರಿಷಬ್ ಟೀಮ್‌ನಲ್ಲಿ ಸಂಚಲನ
Dakshina Kannada Latest South cinema Top Stories

You Might Also Like

Goa Fire Accident 1
Latest

ಗೋವಾ ನೈಟ್ ಕ್ಲಬ್‌ ಅಗ್ನಿ ದುರಂತ – ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ

Public TV
By Public TV
4 minutes ago
Rohit Sharma
Cricket

20,000 ರನ್‌ – ದಿಗ್ಗಜರ ಎಲೈಟ್‌ ಲಿಸ್ಟ್‌ ಸೇರಿದ ರೋಹಿತ್‌; ಈ ಸಾಧನೆ ಮಾಡಿದ 4ನೇ ಭಾರತೀಯ

Public TV
By Public TV
5 minutes ago
Bengaluru City Police 1
Bengaluru City

ಹೊಸ ವರ್ಷದ ಹಿನ್ನೆಲೆ ಬೆಂಗಳೂರು ಪೊಲೀಸರು ಅಲರ್ಟ್‌ – ಬಾಂಬ್ ಸ್ಕ್ವಾಡ್‌ ಸಿಬ್ಬಂದಿಗೆ ವಿಶೇಷ ತರಬೇತಿ

Public TV
By Public TV
35 minutes ago
Indian Railways rajdhani express
Bengaluru City

ಇಂಡಿಗೋ ಅಡಚಣೆ – ಪ್ರಯಾಣಿಕರ ಪರದಾಟ ತಪ್ಪಿಸಲು 89 ವಿಶೇಷ ರೈಲು ನಿಯೋಜನೆ

Public TV
By Public TV
56 minutes ago
Indigo
Bengaluru City

ದೇಶಾದ್ಯಂತ 6ನೇ ದಿನಕ್ಕೆ ಕಾಲಿಟ್ಟ ಇಂಡಿಗೋ ಸಮಸ್ಯೆ – ಬೆಂಗಳೂರಲ್ಲಿ 50ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು

Public TV
By Public TV
58 minutes ago
Goa Fire
Latest

ಗೋವಾ ನೈಟ್‌ ಕ್ಲಬ್‌ನಲ್ಲಿ ಅಗ್ನಿ ದುರಂತ – 23 ಪ್ರವಾಸಿಗರು ಸಜೀವ ದಹನ; ಸಿಲಿಂಡರ್‌ ಸ್ಫೋಟ ಶಂಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?