Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಕೊಡಗಿಗೆ ಅಮೋಘ ಕೊಡುಗೆ ನೀಡಿದ್ದ ಬಿಪಿನ್ ರಾವತ್
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕೊಡಗಿಗೆ ಅಮೋಘ ಕೊಡುಗೆ ನೀಡಿದ್ದ ಬಿಪಿನ್ ರಾವತ್

Districts

ಕೊಡಗಿಗೆ ಅಮೋಘ ಕೊಡುಗೆ ನೀಡಿದ್ದ ಬಿಪಿನ್ ರಾವತ್

Public TV
Last updated: December 9, 2021 6:56 pm
Public TV
Share
2 Min Read
BIPIN RAWATH 1
SHARE

ಮಡಿಕೇರಿ: ಯೋಧರ ನಾಡು ಕೊಡಗಿನ ಮೇಲೆ ಸೇನಾಪಡೆಗಳ ಮುಖ್ಯಸ್ಥ ಹುತಾತ್ಮ ಬಿಪಿನ್ ರಾವತ್ ಅವರಿಗೆ ಅದೇನೋ ವಿಶೇಷ ಪ್ರೀತಿಯಿತ್ತು. ಹೀಗಾಗಿಯೇ ಅವರು ಕೊಡಗಿಗೆ ವಿಶೇಷ ಕೊಡುಗೆ ನೀಡಿದ್ದರು. ಕೊಡಗು ಜಿಲ್ಲೆಗೆ ನಾಲ್ಕು ಬಾರಿ ಭೇಟಿಕೊಟ್ಟಿದ್ದರು.

BIPIN RAWATH 1 1

ಹೌದು, 2016ರ ಆಗಸ್ಟ್ 7 ರಂದು ಮೊದಲ ಬಾರಿಗೆ ಕೊಡಗಿಗೆ ಬಂದಿದ್ದರು. ಕರ್ನಾಟಕ ಹಾಗೂ ಕೇರಳ ಸಬ್ ಏರಿಯಾದ ವತಿಯಿಂದ ನಡೆದಿದ್ದ, ನಿವೃತ್ತ ಯೋಧರ ಸಮಾವೇಶಕ್ಕೆ ಅಂದಿನ ಭೂಸೇನಾ ಮುಖ್ಯಸ್ಥ ದಲ್ಬೀರ್ ಸಿಂಗ್ ಸುಹಾಗ್ ಅವರೊಂದಿಗೆ ರಾವತ್ ಬಂದಿದ್ದರು. ಆಗ ರಾವತ್ ಅವರು ದಕ್ಷಿಣ ವಲಯ ಕಮಾಂಡರ್ ಇನ್ ಆರ್ಮಿ ಚೀಫ್ ಆಗಿದ್ದರು. ಇದನ್ನೂ ಓದಿ: ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದ ಕ್ಯಾಪ್ಟನ್ ವರುಣ್ ಸಿಂಗ್ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ

BIPIN RAWATH 2

ಭೂಸೇನಾ ಮುಖ್ಯಸ್ಥರಾದ ಬಳಿಕ 2017ರ ನವೆಂಬರ್ 4 ರಂದು ಕೊಡಗಿಗೆ ಬಂದಿದ್ದರು. ಜಿಲ್ಲೆಯ ಗೋಣಿಕೊಪ್ಪಲಿನ ಕಾವೇರಿ ಕಾಲೇಜು ಆರವಣದಲ್ಲಿ ನಿರ್ಮಿಸಿದ್ದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್ ತಿಮ್ಮಯ್ಯ ಅವರ ಪ್ರತಿಮೆಗಳ ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಬಳಿಕ 2021ರ ಫೆಬ್ರವರಿ 6 ರಂದು ಜನರಲ್ ತಿಮ್ಮಯ್ಯ ಮ್ಯೂಸಿಯಂ ಲೋಕಾರ್ಪಣೆಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಆಗಮಿಸಿದ್ದರು. ಅವರೊಂದಿಗೂ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿದ್ದ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ಅವರು ಕೂಡ ಬಂದಿದ್ದರು. ಈ ಬಗ್ಗೆ ಏರ್ ಮಾರ್ಷಲ್ ಕೆ.ಸಿ ಕಾರ್ಯಪ್ಪ ನೆನೆಪಿಸಿಕೊಂಡಿದ್ದಾರೆ.  ಇದನ್ನೂ ಓದಿ: ಹೆಲಿಕಾಪ್ಟರ್‌ ದುರಂತದಲ್ಲಿ ಮಡಿದವರ ಪಾರ್ಥಿವ ಶರೀರ ಸಾಗಿಸುತ್ತಿದ್ದ ಅಂಬುಲೆನ್ಸ್‌ ಅಪಘಾತ!

BIPIN RAWATH 3

ಜನರಲ್ ತಿಮ್ಮಯ್ಯ ಮ್ಯೂಸಿಯಂಗಾಗಿ ಬೇಕಾಗಿದ್ದ ಅನುದಾನಕ್ಕಾಗಿ ಸಿಡಿಎಸ್ ಬಿಪಿನ್ ರಾವತ್ ಅವರನ್ನು ಹಲವು ಬಾರಿ ಭೇಟಿ ಮಾಡಿದ್ದೆ. ಭೂಸೇನೆ, ವಾಯುಸೇನೆ ಮತ್ತು ನೌಕಾಸೇನೆಗಳ ಮುಖ್ಯಸ್ಥರನ್ನು ಭೇಟಿ ಮಾಡಿದ್ದ ಪರಿಣಾಮವಾಗಿ ಮ್ಯೂಸಿಯಂ ನಿರ್ಮಾಣಕ್ಕೆ 20 ಲಕ್ಷ ವಿಶೇಷ ಕೊಡುಗೆಯನ್ನು ತರಲು ಸಾಧ್ಯವಾಗಿದೆ. ಅವರಿಗೆ ನಾನು ಅಭಾರಿಯಾಗಿದ್ದೇನೆ ಎಂದು ನಂದಾ ಕಾಯಪ್ಪ ಅವರು ನೆನಪಿಸಿಕೊಂಡಿದ್ದಾರೆ.  ಇದನ್ನೂ ಓದಿ: 2015ರಲ್ಲಿ ಹೆಲಿಕಾಪ್ಟರ್ ಪತನಗೊಂಡಾಗ ಪಾರಾಗಿದ್ದರು ಬಿಪಿನ್ ರಾವತ್

ಬಿಪಿನ್ ರಾವತ್ ಅವರಿಗೆ ಜಿಲ್ಲೆಯ ಮೇಲೆ ವಿಶೇಷ ಪ್ರೀತಿ ಇತ್ತು. ಹೀಗಾಗಿಯೇ ತಿಮ್ಮಯ್ಯ ಮ್ಯೂಸಿಯಂಗೆ ಯುದ್ಧ ಟ್ಯಾಂಕರ್, ಮಿಗ್ ಯುದ್ಧ ವಿಮಾನ, ತಿಮ್ಮಯ್ಯ ಅವರು ಸೇನೆಯಲ್ಲಿದ್ದಾಗ ಬಳಸುತ್ತಿದ್ದ ಯುದ್ಧ ಬಂದೂಕುಗಳು ಸೇರಿದಂತೆ ಅಗತ್ಯವಿರುವ ಸೇನೆಯ ಪರಿಕರಗಳನ್ನು ನೀಡುವಂತೆ ಕೇಳಿದಾಗ ಯಾವುದೇ ಮರುಮಾತನಾಡದೆ ಎಲ್ಲವನ್ನೂ ಒದಗಿಸಿಕೊಟ್ಟಿದ್ದರು ಎಂದು ತಿಮ್ಮಯ್ಯ ಫೋರಂನ ಮುಖಂಡ ಉಳಿಯಡ ಪೂವಯ್ಯ ಸ್ಮರಿಸಿದ್ದಾರೆ. ಜನರಲ್ ತಿಮ್ಮಯ್ಯ ಅವರಿಗೆ ಸಿಡಿಎಸ್ ಆಗುವುದಕ್ಕೆ ಅವಕಾಶವಿತ್ತು. ಅದನ್ನು ಲಾರ್ಡ್ ಮೌಂಟ್ ಬ್ಯಾಟನ್ ಅವರು ಅಂದಿನ ಪ್ರಧಾನಿಯವರಿಗೆ ಪತ್ರ ಬರೆದಿದ್ದರು. ಇದರ ಪತ್ರದ ಪ್ರತಿಯನ್ನು ಬಿಪಿನ್ ರಾವತ್ ಅವರು ತಿಮ್ಮಯ್ಯ ಮ್ಯೂಸಿಯಂ ಒದಗಿಸಿಕೊಟ್ಟಿದ್ದಾರೆ. ಜೊತೆಗೆ ಮ್ಯೂಸಿಯಂ ಉದ್ಘಾಟನೆಗೆ ಬಂದಿದ್ದ ಅವರು ‘ಇದೊಂದು ಅದ್ಭುತ ಗಳಿಗೆ, ತಿಮ್ಮಯ್ಯ ಅವರ ಹೆಸರು ಭಾರತೀಯ ಯೋಧರ ಮನಸ್ಸಿನಲ್ಲಿಯೂ ಉಳಿದಿದೆ’ ಎಂದು ಉದ್ಘರಿಸಿ ತಮ್ಮ ಹಸ್ತಾಕ್ಷರ ದಾಖಲಿಸಿದ್ದಾರೆ.

TAGGED:Bipin Rawatmadikeriಕೊಡಗುಬಿಪಿನ್ ರಾವತ್ಭಾರತೀಯ ಸೇನೆ
Share This Article
FacebookWhatsappWhatsappTelegram

Cinema news

TRISHA
ತಮಿಳುನಾಡು ರಾಜಕೀಯಕ್ಕೆ ತ್ರಿಷಾ ಎಂಟ್ರಿ? – ವಿಜಯ್ ಗೆದ್ದ ಕ್ಷೇತ್ರದಲ್ಲೇ ಸ್ಪರ್ಧಿಸ್ತಾರಾ ಗೆಳತಿ?
CinemaLatestNationalTop Stories
Trisha Krishnan
ಬರ್ತ್‌ಡೇ ದಿನ ಕ್ಲಾಸಿ ಕುರ್ತಾದಲ್ಲಿ ತ್ರಿಷಾ ಮಿಂಚು – ನಟಿ ಧರಿಸಿದ್ದ ಐವರಿ ಸೆಟ್‌ ಬೆಲೆ ಕೇಳಿದ್ರೆ ಶಾಕ್‌ ಆಗ್ತೀರ!
CinemaFashionLatestNationalSouth cinemaTop Stories
Sara Govindu
ಜೈಲಿಗೆ ಹೋದ್ರೂ ಚಿಂತೆ ಇಲ್ಲ, ಅಣ್ಣಾವ್ರ ವಿಚಾರದಲ್ಲಿ ರಾಜಿ ಆಗಿಲ್ಲ – ನಟ ಚೇತನ್ ವಿರುದ್ಧ ಸಾ.ರಾ ಗೋವಿಂದು ಕಿಡಿ
Bengaluru CityCinemaDistrictsKarnatakaLatestSandalwoodTop Stories
TVK vijay and shivarajkumar
ಟಿವಿಕೆ ಅಂದ್ರೆ Try Vijay as King ಅಂದಿದ್ದೆ, ಇಂದು ನಿಜವಾಗಿಯೂ ರಾಜನಂತೆ ನಿಂತಿದ್ದೀರಿ – ನಟ ವಿಜಯ್‌ಗೆ ಶಿವಣ್ಣ ವಿಶ್
CinemaLatestNationalTop Stories

You Might Also Like

CRIME
Bengaluru City

ಬೆಂಗ್ಳೂರಲ್ಲಿ 5.75 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ – ಇಬ್ಬರು ಅರೆಸ್ಟ್‌

Public TV
ByPublic TV
9 minutes ago
Mamata Banerjee
Latest

ನಾನು ರಾಜೀನಾಮೆ ನೀಡಲ್ಲ: ಮಮತಾ ಬ್ಯಾನರ್ಜಿ

Public TV
ByPublic TV
13 minutes ago
hassan channarayapatna cescom officer caught by lokayukta police while accepting bribe
Districts

ಲಂಚ ಪಡೆಯುವಾಗ `ಲೋಕಾ’ ಬಲೆಗೆ ಬಿದ್ದ ಸೆಸ್ಕಾಂ ಅಧಿಕಾರಿ

Public TV
ByPublic TV
37 minutes ago
Weather
Bengaluru City

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ 3 ಗಂಟೆ ಮಳೆ – 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Public TV
ByPublic TV
1 hour ago
Wodeyar Express Train
Districts

ರಾಮನಗರದ ರೈಲ್ವೆ ಪ್ರಯಾಣಿಕರಿಗೆ ಗುಡ್‌ನ್ಯೂಸ್ – ‘ಒಡೆಯರ್ ಎಕ್ಸ್‌ಪ್ರೆಸ್’ ನಿಲುಗಡೆಗೆ ಸಿಕ್ತು ಗ್ರೀನ್ ಸಿಗ್ನಲ್

Public TV
ByPublic TV
2 hours ago
Asansol Durga temple
Latest

ಬಂಗಾಳದಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವು – ಹಲವು ವರ್ಷಗಳಿಂದ ಮುಚ್ಚಿದ್ದ ದುರ್ಗಾ ದೇವಸ್ಥಾನ ಬಾಗಿಲು ಓಪನ್‌

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?