Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ಪ್ರೀತಿಸಿ ಮದುವೆ ಆದ್ಮೇಲೆ ಎಲ್ಲಾ ಜಯಿಸಬೇಕು- ನವ ಜೋಡಿಗೆ ರೇಣುಕಾಚಾರ್ಯ ಕಿವಿ ಮಾತು

    ಪ್ರೀತಿಸಿ ಮದುವೆ ಆದ್ಮೇಲೆ ಎಲ್ಲಾ ಜಯಿಸಬೇಕು- ನವ ಜೋಡಿಗೆ ರೇಣುಕಾಚಾರ್ಯ ಕಿವಿ ಮಾತು

    ಕುಂಬಳ ಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿಕೊಳ್ಳಬೇಕು: ಕೆಪಿಸಿಸಿ ವಕ್ತಾರ ಏಣಗಿ

    ಕುಂಬಳ ಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿಕೊಳ್ಳಬೇಕು: ಕೆಪಿಸಿಸಿ ವಕ್ತಾರ ಏಣಗಿ

    ಸೊಸೆಯನ್ನು ಕೊಂದು ಮಾವನೂ ಆತ್ಮಹತ್ಯೆಗೆ ಶರಣು

    ಸೊಸೆಯನ್ನು ಕೊಂದು ಮಾವನೂ ಆತ್ಮಹತ್ಯೆಗೆ ಶರಣು

    ಸಿಡಿ ವಿಚಾರದಲ್ಲಿ ಏನು ಮಾತನಾಡಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

    ಸಿಡಿ ವಿಚಾರದಲ್ಲಿ ಏನು ಮಾತನಾಡಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

    ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದೇವೆ: ಶಿವರಾಮ್ ಹೆಬ್ಬಾರ್

    ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದೇವೆ: ಶಿವರಾಮ್ ಹೆಬ್ಬಾರ್

    ಕಾಂಗ್ರೆಸ್ಸಿನಲ್ಲಿ ಒಬ್ಬ ಟ್ರಬಲ್ ಶೂಟರ್ ಇದ್ರೆ, ನಮ್ಮಲ್ಲಿ ಹತ್ತು ಟ್ರಬಲ್ ಕಿಲ್ಲರ್ಸ್ ಇದ್ದಾರೆ: ಕೆ.ಎಸ್ ನಾಯ್ಡು

    ರಾಸಲೀಲೆ ಪ್ರಕರಣಗಳು ಎಲ್ಲಾ ಸರ್ಕಾರದಲ್ಲಿಯೂ ಕೇಳಿ ಬಂದಿವೆ: ಕಟ್ಟಾ ಸುಬ್ರಹ್ಮಣ್ಯ ನಾಯ್ಡು

    ಕೈ ಬಾಯಿ ಶುದ್ಧವಾಗಿಟ್ಟಿದ್ದೇವೆ: ಬೈರತಿ ಬಸವರಾಜ್

    ಕೈ ಬಾಯಿ ಶುದ್ಧವಾಗಿಟ್ಟಿದ್ದೇವೆ: ಬೈರತಿ ಬಸವರಾಜ್

    ಆಪರೇಷನ್ ಕಮಲ, ಹಣದ ಪ್ರಭಾದಿಂದ ಬಿಎಸ್‍ವೈ ಸಿಎಂ ಆಗಿದ್ದಾರೆ: ಸಿದ್ದರಾಮಯ್ಯ

    ಸಿಡಿ ಇದೆ ಅನ್ನೋದು ಗೊತ್ತಿರಬೇಕು ಅವರಿಗೆ: ಸಿದ್ದರಾಮಯ್ಯ

    ಪ್ರತಿ ಶಾಲೆಯಲ್ಲೂ ಅಟಲ್ ಟಿಂಕರಿಂಗ್ ಲ್ಯಾಬ್: ಡಿಸಿಎಂ ಭರವಸೆ

    ಪ್ರತಿ ಶಾಲೆಯಲ್ಲೂ ಅಟಲ್ ಟಿಂಕರಿಂಗ್ ಲ್ಯಾಬ್: ಡಿಸಿಎಂ ಭರವಸೆ

    ನಗರ-ಗ್ರಾಮೀಣ ವಿದ್ಯಾರ್ಥಿಗಳ ಡಿಜಿಟಲ್ ಅಂತರ ಅಳಿಸಲು ಶಿಕ್ಷಣಕ್ಕೆ ಸಹಾಯ: ಡಿಸಿಎಂ

    ಸುಲಲಿತ ಜೀವನ ನಿರ್ವಹಣೆ ಸೂಚ್ಯಂಕದಲ್ಲಿ ಬೆಂಗಳೂರು ನಗರಕ್ಕೆ ಅಗ್ರಸ್ಥಾನ: ಅಶ್ವತ್ಥ ನಾರಾಯಣ

    ಭಯದಿಂದ ಕೋರ್ಟಿಗೆ ಹೋಗಿಲ್ಲ, ಗೌರವ ಕಳೆಯೋ ಸಂದರ್ಭದಲ್ಲಿ ರಕ್ಷಣೆಯ ಅಗತ್ಯವಿದೆ: ನಾರಾಯಣ ಗೌಡ

    ಭಯದಿಂದ ಕೋರ್ಟಿಗೆ ಹೋಗಿಲ್ಲ, ಗೌರವ ಕಳೆಯೋ ಸಂದರ್ಭದಲ್ಲಿ ರಕ್ಷಣೆಯ ಅಗತ್ಯವಿದೆ: ನಾರಾಯಣ ಗೌಡ

    ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಪುತ್ರನ ಬಂಧನ

    ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಪುತ್ರನ ಬಂಧನ

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ದೀದಿ ಭಾಷಣ ಆರಂಭಿಸುತ್ತಿದ್ದಂತೆ ಜೈ ಶ್ರೀರಾಮ್ ಘೋಷಣೆ

Public Tv by Public Tv
1 month ago
Reading Time: 1min read
ದೀದಿ ಭಾಷಣ ಆರಂಭಿಸುತ್ತಿದ್ದಂತೆ ಜೈ ಶ್ರೀರಾಮ್ ಘೋಷಣೆ

ಕೋಲ್ಕತ್ತಾ: ಸ್ವಾತಂತ್ರ್ಯ ಹೋರಾಟಗಾರ ಸುಭಾಷ್‍ಚಂದ್ರ ಭೋಸ್ ಅವರ ಜಯಂತಿಯನ್ನು ಇಂದು ಹಲವೆಡೆ ‘ಪರಾಕ್ರಮ ದಿನ’ವನ್ನಾಗಿ ಸಂಭ್ರಮದಿಂದ ಆಚರಿಸಲಾಗಿದೆ. ಅದೇ ರೀತಿ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಪರೂಪವೆಂಬಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ವೇದಿಕೆ ಹಂಚಿಕೊಂಡಿದ್ದಾರೆ.

#WATCH | I think Govt's program should have dignity. This is not a political program….It doesn't suit you to insult someone after inviting them. As a protest, I won't speak anything: WB CM Mamata Banerjee after 'Jai Shree Ram' slogans were raised when she was invited to speak pic.twitter.com/pBvVrlrrbb

— ANI (@ANI) January 23, 2021

ಈ ವೇಳೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾತನಾಡಲು ಆಗಮಿಸುತ್ತಿದ್ದಂತೆ ನೆರೆದಿದ್ದ ಜನ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಾರೆ. ಇದರಿಂದಾಗಿ ದೀದಿ ಬೇಸರಗೊಂಡು ಭಾಷಣ ಮಾಡದೆ ತೆರಳಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರಿ ಕಾರ್ಯಕ್ರಮವೆಂದರೆ ಘನತೆ ಇರಬೇಕು. ಇದು ರಾಜಕೀಯ ಸಮಾವೇಶವಲ್ಲ, ಸರ್ಕಾರಿ, ಸಾರ್ವಜನಿಕ ಕಾರ್ಯಕ್ರಮವಾಗಿದೆ. ಕಾರ್ಯಕ್ರಮಕ್ಕೆ ಆಹ್ವಾನಿಸಿ ಈ ರೀತಿ ಅವಮಾನಿಸುವುದು ಸರಿಯಲ್ಲ. ಕೋಲ್ಕತ್ತಾದಲ್ಲಿ ಕಾರ್ಯಕ್ರಮ ಆಯೋಜಿಸಿದ್ದಕ್ಕೆ ಪ್ರಧಾನಿ ಮಂತ್ರಿಗೆ ನಾನು ಆಭಾರಿಯಾಗಿದ್ದೇನೆ. ಈ ವೇಳೆ ನಾನು ಏನನ್ನೂ ಮಾತನಾಡುವುದಿಲ್ಲ ಎಂದು ಹೇಳಿ ತೆರಳಿದ್ದಾರೆ.

The positive changes taking place in India today would make Netaji Subhas Bose extremely proud. #ParakramDivas pic.twitter.com/mdemUH4tey

— Narendra Modi (@narendramodi) January 23, 2021

ಕೋಲ್ಕತ್ತಾದ ವಿಕ್ಟೋರಿಯಾ ಮೆಮೋರಿಯಲ್‍ನಲ್ಲಿ ಆಯೋಜಿಸಿದ್ದ ನೇತಾಜಿ ಸುಭಾಷ್‍ಚಂದ್ರ ಭೋಸ್ ಅವರ 125ನೇ ಜಯಂತಿಯನ್ನು ‘ಪರಾಕ್ರಮ ದಿನ’ವನ್ನಾಗಿ ಆಚರಿಸಲಾಯಿತು. ಅಪರೂಪವೆಂಬಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೋಲ್ಕತ್ತಾ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವೇದಿಕೆ ಹಂಚಿಕೊಂಡಿದ್ದರು.

Netaji rightly believed that there is nothing that constrain India’s growth.

He was always thoughtful towards the poor and put great emphasis on education. #ParakramDivas pic.twitter.com/Pqmb5UvhzL

— Narendra Modi (@narendramodi) January 23, 2021

ಎಲ್‍ಎಸಿಯಿಂದ ಎಲ್‍ಒಸಿವರೆಗೆ ಭಾರತ ಪವರ್‍ಫುಲ್: ಪರಾಕ್ರಮ ದಿನವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿ, ಹಿಂದೆ ನೇತಾಜಿ ಸುಭಾಷ್‍ಚಂದ್ರ ಭೋಸ್ ಅವರು ಕಲ್ಪಿಸಿಕೊಂಡಂತೆ ಎಲ್‍ಎಸಿಯಿಂದ ಎಲ್‍ಒಸಿ ವರೆಗೆ ಭಾರತದ ಬಲಶಾಲಿ ಅವತಾರಕ್ಕೆ ಇಡೀ ವಿಶ್ವವೇ ಸಾಕ್ಷಿಯಾಗಿದೆ. ಎಲ್‍ಒಸಿ ಹಾಗೂ ಎಲ್‍ಎಸಿಯಲ್ಲಿ ನಿರ್ಮಾಣವಾಗಿರುವ ಸವಾಲುಗಳಿಗೆ ಭಾರತೀಯ ಸೈನಿಕರು ತಕ್ಕ ಉತ್ತರ ನೀಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಯೋಧರನ್ನು ಶ್ಲಾಘಿಸಿದ್ದಾರೆ.

Went to Netaji Bhawan in Kolkata to pay tributes to the brave Subhas Bose.

He undertook numerous measures for the development of Kolkata. #ParakramDivas pic.twitter.com/XdChQG36nk

— Narendra Modi (@narendramodi) January 23, 2021

ನೇತಾಜಿ ನಮ್ಮನ್ನು ನೋಡುತ್ತಿದ್ದಾರೆ, ಹರಸುತ್ತಿದ್ದಾರೆ, ನೇತಾಜಿ ಕಲ್ಪಿಸಿಕೊಂಡಂತೆ ಭಾರತ ಬಲಶಾಲಿ ಅವತಾರಕ್ಕೆ ವಿಶ್ವವೇ ಸಾಕ್ಷಿಯಾಗಿದೆ. ನೇತಾಜಿಯವರು ಅಖಂಡ ಭಾರತದ ಪರಿಕಲ್ಪನೆ ಹೊಂದಿದ್ದರು. ಅಲ್ಲದೆ ಆಝಾದ್ ಹಿಂದ ಸರ್ಕಾರದ ಮೊದಲ ಮುಖ್ಯಸ್ಥರಾಗಿದ್ದರು ಎಂದು ಪ್ರಧಾನಿ ಮೋದಿ ತಿಳಿಸಿದರು.

Tags: Mamata BanerjeeParakram Divasprime minister narendra modiPublic TVSubhas Chandra Boseಪಬ್ಲಿಕ್ ಟಿವಿಪರಾಕ್ರಮ ದಿನಪ್ರಧಾನಿ ನರೇಂದ್ರ ಮೋದಿಮಮತಾ ಬ್ಯಾನರ್ಜಿಸುಭಾಷ್‍ಚಂದ್ರ ಭೋಸ್
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV