Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮನ ಸ್ಮರಣೆ ಎಲ್ಲಿರುವುದೋ ಅಲ್ಲಿ ಹನುಮನಿರುವನು..ಹನುಮನ ಸ್ಮರಣೆ ಎಲ್ಲಿರುವುದೋ ಅಲ್ಲಿ ರಾಮನಿರುವನು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಾಮನ ಸ್ಮರಣೆ ಎಲ್ಲಿರುವುದೋ ಅಲ್ಲಿ ಹನುಮನಿರುವನು..ಹನುಮನ ಸ್ಮರಣೆ ಎಲ್ಲಿರುವುದೋ ಅಲ್ಲಿ ರಾಮನಿರುವನು

Districts

ರಾಮನ ಸ್ಮರಣೆ ಎಲ್ಲಿರುವುದೋ ಅಲ್ಲಿ ಹನುಮನಿರುವನು..ಹನುಮನ ಸ್ಮರಣೆ ಎಲ್ಲಿರುವುದೋ ಅಲ್ಲಿ ರಾಮನಿರುವನು

Public TV
Last updated: February 7, 2020 12:04 pm
Public TV
Share
2 Min Read
Anjanadri Hill Hampi Koppala
Anjanadri Hill Hampi Koppala
SHARE

ರಾಮನ ಸ್ಮರಣೆ ಎಲ್ಲಿರುವುದೋ ಅಲ್ಲಿ ಹನುಮನಿರುವನು..ಹನುಮನ ಸ್ಮರಣೆ ಎಲ್ಲಿರುವುದೋ ಅಲ್ಲಿ ರಾಮನಿರುವನು..ಹೀಗೆ ರಾಮ ಮತ್ತು ಹನುಮ ಇಬ್ಬರು ಒಬ್ಬರನ್ನೊಬ್ಬರು ಬಿಟ್ಟಿರಲಾರದಂತಹ ಆಪ್ತಮಿತ್ರರು, ಗುರು ಶಿಷ್ಯರು. ರಾಮನನ್ನ ಪೂಜಿಸುವುವರು ಹನುಮಂತನನ್ನ ಪೂಜಿಸುತ್ತಾರೆ. ಹನುಮಂತನನ್ನ ಪೂಜಿಸುವವರು ರಾಮನನ್ನ ಪೂಜಿಸೇ ಪೂಜಿಸುತ್ತಾರೆ. ಆದ್ರೆ, ರಾಮ ಹುಟ್ಟಿದ್ದು ಅಯೋಧ್ಯೆ ಅನ್ನೋದು ಎಲ್ಲರಿಗೂ ಗೊತ್ತಿರೋ ವಿಚಾರ. ಆದ್ರೆ, ಹನುಮಂತ ಹುಟ್ಟಿದ್ದು ಎಲ್ಲಿ ಅನ್ನೋದು ಬಹಳಷ್ಟು ಜನರಿಗೆ ಗೊತ್ತಿಲ್ಲ. ಕೆಲವರಿಗೆ ಗೊಂದಲಗಳು ಇವೆ.

PUBLIC TOUR KARNATAKA TRAVEL GUIDE

ಆಂಜನೇಯ ಹುಟ್ಟಿದ್ದು ಕರ್ನಾಟಕದಲ್ಲಿ. ಅಂಜನಾದ್ರಿ ಪರ್ವತದಲ್ಲಿ ಅಂಜನಾದೇವಿ ಹನುಮಂತನಿಗೆ ಜನ್ಮ ನೀಡುತ್ತಾಳೆ. ರಾಮಾಯಣದ ಕಿಷ್ಕಿಂಧಾಕಾಂಡದಲ್ಲಿ ಇದರ ಉಲ್ಲೇಖವಿದೆ. ‘ಕಿಷ್ಕಿಂಧೆ’ ಎಂದರೆ ನಮ್ಮ ರಾಜ್ಯದ ಹಂಪೆಯ ಪ್ರದೇಶ. ಅಪ್ಸರೆಯಾಗಿದ್ದ ಅಂಜನಾ ಋಷಿಮುನಿಗಳ ಶಾಪದಿಂದ ಭೂಮಿಯ ಮೇಲೆ ವಾನರ ಕುಲದಲ್ಲಿ ಜನ್ಮತಾಳಬೇಕಾಯ್ತು. ಆದ್ರೆ, ಗಂಡು ಮಗುವಿಗೆ ಜನ್ಮ ಕೊಟ್ಟರೇ ಮಾತ್ರ ಅವಳ ಶಾಪ ವಿಮೋಚನೆಯಾಗುವಂತಿತ್ತು. ಈ ಸಂದರ್ಭದಲ್ಲಿ ಕೇಸರಿಯೊಂದಿಗೆ ಅಂಜನಾದೇವಿಯ ಮದುವೆಯಾಗುತ್ತೆ. ಆದ್ರೆ, ಅವಳ ಶಾಪ ವಿಮೋಚನೆ ಆಗುವುದಕ್ಕೆ ಗಂಡು ಮಗ ಜನಿಸಬೇಕಿತ್ತು. ಹಾಗಾಗಿ ಶಿವನ ಆರಾಧನೆ ಮಾಡಿ ವರ ಪಡೆದುಕೊಳ್ಳುತ್ತಾಳೆ. ಅದಾದ ಬಳಿಕ ಅತ್ಯಂತ ಬಲಶಾಲಿ ಆಂಜನೇಯನಿಗೆ ಅಂಜನಾದೇವಿ ಜನ್ಮ ನೀಡುತ್ತಾಳೆ. ಹನುಮನ ಜನ್ಮ ಬಗ್ಗೆ ಹಲವು ರೀತಿಯ ಕಥೆಗಳನ್ನ ಹೇಳಲಾಗುತ್ತೆ. ಒಂದು ಕಥೆಯ ಪ್ರಕಾರ ವಾಯುದೇವನೊಂದಿ ಮೋಹಿಸಿ ಅಂಜನಾದೇವಿ ವಾಯುಪುತ್ರನಿಗೆ ಜನ್ಮ ನೀಡಿದಳೆಂದು. ಇನ್ನೊಂದು ಕಥೆಯ ಪ್ರಕಾರ, ಪುತ್ರ ಕಾಮೇಷ್ಠಿಯಾಗ ಮಾಡಿ ಅದರ ಪ್ರಸಾದವನ್ನ ದಾಶ್ರತನು ತನ್ನ ಪತ್ನಿಯರಿಗೆ ನೀಡುವಾಗ ಕಾಗೆಯೊಂದು ಸ್ವಲ್ಪ ಭಾಗ ಕಿತ್ತುಕೊಂಡು ಹೋಗುತ್ತೆ. ಅದನ್ನ ತಪಸ್ಸು ಮಾಡುತ್ತಿದ್ದ ಅಂಜನಾದೇವಿಯ ಕೈಯಲ್ಲಿ ಬೀಳುವಂತೆ ವಾಯುದೇವ ಮಾಡುತ್ತಾನೆ. ಆಗ ಅಂಜನಾದೇವಿ ಗರ್ಭವತಿಯಾಗಿ ಆಂಜನೇಯನಿಗೆ ಅಂಜನಾದ್ರಿ ಬೆಟ್ಟದ ಮೇಲೆ ಜನ್ಮ ನೀಡುತ್ತಾಳೆ.

ಸೂರ್ಯನನ್ನೆ ನುಂಗಲು ಹೋಗಿದ್ದು:
ಆಂಜನೇಯನು ಬಾಲ್ಯದಲ್ಲಿ ಸೂರ್ಯನನ್ನ ಕೆಂಪು ಹಣ್ಣು ಎಂದು ತಿನ್ನಲು ಹಾರಿ ಹೋಗಿದ್ದು ಇದೆ ಅಂಜನಾದ್ರಿ ಪರ್ವತದಿಂದ. ರಾವಣ ಸೀತೆಯನ್ನ ಅಪಹರಿಸಿದಾಗ, ಸೀತೆಯ ಸುಳಿವುಗಳನ್ನು ಹುಡುಕುತ್ತ ರಾಮ ಲಕ್ಷ್ಮಣರು ಆಗಮಿಸುವ ಸ್ಥಳ ಕಿಷ್ಕಿಂಧೆ. ಈ ಒಂದು ಸ್ಥಳದಲ್ಲಿಯೇ ರಾಮನಿಗೆ ಅವನ ಪರಮ ಭಕ್ತನಾದ ಆಂಜನೇಯನ ಭೇಟಿಯಾಗುತ್ತದೆ.

Anjanadri Hill Hampi Koppala 2

ಈಗಲೂ ಆಂಜನೇಯನ ದರ್ಶನವಾಗುತ್ತೆ:
ಕೆಲವು ಭಕ್ತರು ಹೇಳುವ ಪ್ರಕಾರ, ಈಗಲೂ ಅಂಜನಾದ್ರಿ ಬೆಟ್ಟದ ಮೇಲೆ ದೊಡ್ಡ ಕೋತಿಯೊಂದಿದೆ. ಅದು ಬೆಳಿಗ್ಗೆ ಮತ್ತು ಸಂಜೆ ದರ್ಶನ ನೀಡುತ್ತೆ. ಅಪರೂಪಕ್ಕೆ ಬಂದು ದರ್ಶನ ಕೊಡುತ್ತೆ. ಅದು ಸಾಕ್ಷಾತ್ ಆಂಜನೇಯನೇ ಅನ್ನೋದು ಭಕ್ತರ ನಂಬಿಕೆ.

Anjanadri Hill Hampi Koppala 3

ಎಷ್ಟು ದೂರವಿದೆ?
ಬೆಂಗಳೂರಿನಿಂದ 345 ಕಿ.ಮೀ ದೂರವಿದ್ದರೆ ಹಂಪಿಯಿಂದ 18 ಕಿ.ಮೀ., ಗಂಗಾವತಿಯಿಂದ 6 ಕಿಮೀ. ದೂರದಲ್ಲಿ ಅಂಜನಾದ್ರಿ ಪರ್ವತವಿದೆ. ಹಂಪಿಯಿಂದ ಅಂಜನಾದ್ರಿ ಬೆಟ್ಟ ಹತ್ತಿರದಲ್ಲೆ ಇರೋದ್ರಿಂದ 580 ಮೆಟ್ಟಿಲುಗಳನ್ನ ಏರಿ ಅಂಜನಾದ್ರಿ ಬೆಟ್ಟದ ಮೇಲೆ ತಲುಪಿದ ನಂತರ, ಮೆಟ್ಟಿಲು ಏರಿದ ಆಯಾಸವೆಲ್ಲ ಮಾಯವಾಗುತ್ತೆ. ಕಾರಣ, ಅಲ್ಲಿಂದ ಕಾಣುವ ತುಂಗಭದ್ರಾ ನದಿ ಹಾಗೂ ಹಂಪಿಯ ಕೆಲವು ದೇವಾಲಯಗಳು, ಪ್ರಕೃತಿಯ ಸೊಬಗು ಎಲ್ಲವನ್ನೂ ಮರೆಸುತ್ತೆ.

ಅಷ್ಟೇ ಅಲ್ಲದೇ ಇಲ್ಲಿ ಹಲವು ಗುಹೆಗಳು ಇವೆ. ಬೆಟ್ಟದ ಮೇಲೆ ಮಾರುತಿಯ ದೊಡ್ಡ ಸೈನ್ಯ ಕೂಡ ಇದೆ. ಆದ್ರೆ, ಯಾರಿಗೂ ಏನೂ ಮಾಡಲ್ಲ. ಇನ್ನು ಬೆಟ್ಟದ ಮೇಲೆ ಒಂದೇ ಒಂದು ಮರವಿದೆ. ಬೆಟ್ಟದ ಮೇಲೆ ಸೂರ್ಯಾಸ್ತ ನೋಡಿದ್ರೆ ಮನಸ್ಸಿಗೆ ಏನೋ ಆನಂದ ಸಿಗುತ್ತೆ. ನೀವು ಆಂಜನೇಯನ ಭಕ್ತರಾಗಿದ್ದರೇ ಮೊದಲು ಅಂಜನಾದ್ರಿ ಬೆಟ್ಟಕ್ಕೆ ಹೋಗಿ ಅಂಜನಾದೇವಿ, ಹಾಗೂ ಆಂಜನೇಯನ ದರ್ಶನ ಪಡೆಯಿರಿ. 

– ಅರುಣ್ ಬಡಿಗೇರ್

Anjanadri Hill Hampi Koppala 1

TAGGED:Anjanadri HillHanumankannada newskoppalatravelಅಂಜನಾದ್ರಿಆಂಜನೇಯಕೊಪ್ಪಳಹನುಮಂತ
Share This Article
Facebook Whatsapp Whatsapp Telegram

Cinema news

kantara chapter 1
ಜೀ ಕನ್ನಡ ವಾಹಿನಿಯಲ್ಲಿ ಬರಲಿದೆ ಕಾಂತಾರ ಚಾಪ್ಟರ್ 1
Cinema Latest Sandalwood Top Stories
Udaya Kannadiga 2025
ವರ್ಣರಂಜಿತ ಉದಯ ಕನ್ನಡಿಗ-2025 ಪುರಸ್ಕಾರದಲ್ಲಿ ತಾರಾಮೇಳ
Cinema Latest Sandalwood Top Stories TV Shows
Gilli Kavya 1
BBK 12 | ಗಿಲ್ಲಿಯನ್ನ ಮದ್ವೆ ಆಗ್ತೀರಾ ಅಂದಿದ್ದಕ್ಕೆ ಕಾವ್ಯ ಕೊಟ್ಟ ಉತ್ತರವೇನು?
Cinema Latest Top Stories TV Shows
Shivanna Gilli 1
ಶಿವಣ್ಣನ ಭೇಟಿಯಾದ ಬಿಗ್‌ಬಾಸ್ 12ರ ವಿನ್ನರ್ ಗಿಲ್ಲಿನಟ
Bengaluru City Cinema Districts Karnataka Latest Sandalwood Top Stories

You Might Also Like

CRIME
Chikkamagaluru

ಮದುವೆಗೆ ಮುಂಚೆಯೇ ಹೆರಿಗೆ – ಮಗು ಜನಿಸುತ್ತಿದ್ದಂತೆ ಹತ್ಯೆ?

Public TV
By Public TV
2 minutes ago
Sriramulu 1 1
Bellary

ಪೋಕ್ಸೋ ಸಂತ್ರಸ್ತೆಯ ಹೆಸರು ಉಲ್ಲೇಖಿಸಿದ್ದಕ್ಕೆ ಕ್ಷಮೆ ಕೇಳಿದ ಶ್ರೀರಾಮುಲು

Public TV
By Public TV
11 minutes ago
Chinnaswamy Stadium
Bengaluru City

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಮ್ಯಾಚ್ – KSCA ಘೋಷಣೆ

Public TV
By Public TV
25 minutes ago
Bank Holiday
Latest

ಜ.24ರಿಂದ ನಾಲ್ಕು ದಿನ ಬ್ಯಾಂಕ್ ಬಂದ್

Public TV
By Public TV
1 hour ago
shivamogg elderly couple dead body found in house at bhadravathi doctor arrested
Crime

ಭದ್ರಾವತಿ | ಅನಸ್ತೇಶಿಯಾ ಕೊಟ್ಟು ವೃದ್ಧ ದೊಡ್ಡಪ್ಪ, ದೊಡ್ಡಮ್ಮನನ್ನು ಕೊಂದ ವೈದ್ಯ

Public TV
By Public TV
1 hour ago
young man was brutally murdered in Kalaburagi
Crime

ಕಲಬುರಗಿ | ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?