Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮನ ಸ್ಮರಣೆ ಎಲ್ಲಿರುವುದೋ ಅಲ್ಲಿ ಹನುಮನಿರುವನು..ಹನುಮನ ಸ್ಮರಣೆ ಎಲ್ಲಿರುವುದೋ ಅಲ್ಲಿ ರಾಮನಿರುವನು
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ರಾಮನ ಸ್ಮರಣೆ ಎಲ್ಲಿರುವುದೋ ಅಲ್ಲಿ ಹನುಮನಿರುವನು..ಹನುಮನ ಸ್ಮರಣೆ ಎಲ್ಲಿರುವುದೋ ಅಲ್ಲಿ ರಾಮನಿರುವನು

Public TV
Last updated: February 7, 2020 12:04 pm
Public TV
Share
2 Min Read
Anjanadri Hill Hampi Koppala
Anjanadri Hill Hampi Koppala
SHARE

ರಾಮನ ಸ್ಮರಣೆ ಎಲ್ಲಿರುವುದೋ ಅಲ್ಲಿ ಹನುಮನಿರುವನು..ಹನುಮನ ಸ್ಮರಣೆ ಎಲ್ಲಿರುವುದೋ ಅಲ್ಲಿ ರಾಮನಿರುವನು..ಹೀಗೆ ರಾಮ ಮತ್ತು ಹನುಮ ಇಬ್ಬರು ಒಬ್ಬರನ್ನೊಬ್ಬರು ಬಿಟ್ಟಿರಲಾರದಂತಹ ಆಪ್ತಮಿತ್ರರು, ಗುರು ಶಿಷ್ಯರು. ರಾಮನನ್ನ ಪೂಜಿಸುವುವರು ಹನುಮಂತನನ್ನ ಪೂಜಿಸುತ್ತಾರೆ. ಹನುಮಂತನನ್ನ ಪೂಜಿಸುವವರು ರಾಮನನ್ನ ಪೂಜಿಸೇ ಪೂಜಿಸುತ್ತಾರೆ. ಆದ್ರೆ, ರಾಮ ಹುಟ್ಟಿದ್ದು ಅಯೋಧ್ಯೆ ಅನ್ನೋದು ಎಲ್ಲರಿಗೂ ಗೊತ್ತಿರೋ ವಿಚಾರ. ಆದ್ರೆ, ಹನುಮಂತ ಹುಟ್ಟಿದ್ದು ಎಲ್ಲಿ ಅನ್ನೋದು ಬಹಳಷ್ಟು ಜನರಿಗೆ ಗೊತ್ತಿಲ್ಲ. ಕೆಲವರಿಗೆ ಗೊಂದಲಗಳು ಇವೆ.

PUBLIC TOUR KARNATAKA TRAVEL GUIDE

ಆಂಜನೇಯ ಹುಟ್ಟಿದ್ದು ಕರ್ನಾಟಕದಲ್ಲಿ. ಅಂಜನಾದ್ರಿ ಪರ್ವತದಲ್ಲಿ ಅಂಜನಾದೇವಿ ಹನುಮಂತನಿಗೆ ಜನ್ಮ ನೀಡುತ್ತಾಳೆ. ರಾಮಾಯಣದ ಕಿಷ್ಕಿಂಧಾಕಾಂಡದಲ್ಲಿ ಇದರ ಉಲ್ಲೇಖವಿದೆ. ‘ಕಿಷ್ಕಿಂಧೆ’ ಎಂದರೆ ನಮ್ಮ ರಾಜ್ಯದ ಹಂಪೆಯ ಪ್ರದೇಶ. ಅಪ್ಸರೆಯಾಗಿದ್ದ ಅಂಜನಾ ಋಷಿಮುನಿಗಳ ಶಾಪದಿಂದ ಭೂಮಿಯ ಮೇಲೆ ವಾನರ ಕುಲದಲ್ಲಿ ಜನ್ಮತಾಳಬೇಕಾಯ್ತು. ಆದ್ರೆ, ಗಂಡು ಮಗುವಿಗೆ ಜನ್ಮ ಕೊಟ್ಟರೇ ಮಾತ್ರ ಅವಳ ಶಾಪ ವಿಮೋಚನೆಯಾಗುವಂತಿತ್ತು. ಈ ಸಂದರ್ಭದಲ್ಲಿ ಕೇಸರಿಯೊಂದಿಗೆ ಅಂಜನಾದೇವಿಯ ಮದುವೆಯಾಗುತ್ತೆ. ಆದ್ರೆ, ಅವಳ ಶಾಪ ವಿಮೋಚನೆ ಆಗುವುದಕ್ಕೆ ಗಂಡು ಮಗ ಜನಿಸಬೇಕಿತ್ತು. ಹಾಗಾಗಿ ಶಿವನ ಆರಾಧನೆ ಮಾಡಿ ವರ ಪಡೆದುಕೊಳ್ಳುತ್ತಾಳೆ. ಅದಾದ ಬಳಿಕ ಅತ್ಯಂತ ಬಲಶಾಲಿ ಆಂಜನೇಯನಿಗೆ ಅಂಜನಾದೇವಿ ಜನ್ಮ ನೀಡುತ್ತಾಳೆ. ಹನುಮನ ಜನ್ಮ ಬಗ್ಗೆ ಹಲವು ರೀತಿಯ ಕಥೆಗಳನ್ನ ಹೇಳಲಾಗುತ್ತೆ. ಒಂದು ಕಥೆಯ ಪ್ರಕಾರ ವಾಯುದೇವನೊಂದಿ ಮೋಹಿಸಿ ಅಂಜನಾದೇವಿ ವಾಯುಪುತ್ರನಿಗೆ ಜನ್ಮ ನೀಡಿದಳೆಂದು. ಇನ್ನೊಂದು ಕಥೆಯ ಪ್ರಕಾರ, ಪುತ್ರ ಕಾಮೇಷ್ಠಿಯಾಗ ಮಾಡಿ ಅದರ ಪ್ರಸಾದವನ್ನ ದಾಶ್ರತನು ತನ್ನ ಪತ್ನಿಯರಿಗೆ ನೀಡುವಾಗ ಕಾಗೆಯೊಂದು ಸ್ವಲ್ಪ ಭಾಗ ಕಿತ್ತುಕೊಂಡು ಹೋಗುತ್ತೆ. ಅದನ್ನ ತಪಸ್ಸು ಮಾಡುತ್ತಿದ್ದ ಅಂಜನಾದೇವಿಯ ಕೈಯಲ್ಲಿ ಬೀಳುವಂತೆ ವಾಯುದೇವ ಮಾಡುತ್ತಾನೆ. ಆಗ ಅಂಜನಾದೇವಿ ಗರ್ಭವತಿಯಾಗಿ ಆಂಜನೇಯನಿಗೆ ಅಂಜನಾದ್ರಿ ಬೆಟ್ಟದ ಮೇಲೆ ಜನ್ಮ ನೀಡುತ್ತಾಳೆ.

ಸೂರ್ಯನನ್ನೆ ನುಂಗಲು ಹೋಗಿದ್ದು:
ಆಂಜನೇಯನು ಬಾಲ್ಯದಲ್ಲಿ ಸೂರ್ಯನನ್ನ ಕೆಂಪು ಹಣ್ಣು ಎಂದು ತಿನ್ನಲು ಹಾರಿ ಹೋಗಿದ್ದು ಇದೆ ಅಂಜನಾದ್ರಿ ಪರ್ವತದಿಂದ. ರಾವಣ ಸೀತೆಯನ್ನ ಅಪಹರಿಸಿದಾಗ, ಸೀತೆಯ ಸುಳಿವುಗಳನ್ನು ಹುಡುಕುತ್ತ ರಾಮ ಲಕ್ಷ್ಮಣರು ಆಗಮಿಸುವ ಸ್ಥಳ ಕಿಷ್ಕಿಂಧೆ. ಈ ಒಂದು ಸ್ಥಳದಲ್ಲಿಯೇ ರಾಮನಿಗೆ ಅವನ ಪರಮ ಭಕ್ತನಾದ ಆಂಜನೇಯನ ಭೇಟಿಯಾಗುತ್ತದೆ.

Anjanadri Hill Hampi Koppala 2

ಈಗಲೂ ಆಂಜನೇಯನ ದರ್ಶನವಾಗುತ್ತೆ:
ಕೆಲವು ಭಕ್ತರು ಹೇಳುವ ಪ್ರಕಾರ, ಈಗಲೂ ಅಂಜನಾದ್ರಿ ಬೆಟ್ಟದ ಮೇಲೆ ದೊಡ್ಡ ಕೋತಿಯೊಂದಿದೆ. ಅದು ಬೆಳಿಗ್ಗೆ ಮತ್ತು ಸಂಜೆ ದರ್ಶನ ನೀಡುತ್ತೆ. ಅಪರೂಪಕ್ಕೆ ಬಂದು ದರ್ಶನ ಕೊಡುತ್ತೆ. ಅದು ಸಾಕ್ಷಾತ್ ಆಂಜನೇಯನೇ ಅನ್ನೋದು ಭಕ್ತರ ನಂಬಿಕೆ.

Anjanadri Hill Hampi Koppala 3

ಎಷ್ಟು ದೂರವಿದೆ?
ಬೆಂಗಳೂರಿನಿಂದ 345 ಕಿ.ಮೀ ದೂರವಿದ್ದರೆ ಹಂಪಿಯಿಂದ 18 ಕಿ.ಮೀ., ಗಂಗಾವತಿಯಿಂದ 6 ಕಿಮೀ. ದೂರದಲ್ಲಿ ಅಂಜನಾದ್ರಿ ಪರ್ವತವಿದೆ. ಹಂಪಿಯಿಂದ ಅಂಜನಾದ್ರಿ ಬೆಟ್ಟ ಹತ್ತಿರದಲ್ಲೆ ಇರೋದ್ರಿಂದ 580 ಮೆಟ್ಟಿಲುಗಳನ್ನ ಏರಿ ಅಂಜನಾದ್ರಿ ಬೆಟ್ಟದ ಮೇಲೆ ತಲುಪಿದ ನಂತರ, ಮೆಟ್ಟಿಲು ಏರಿದ ಆಯಾಸವೆಲ್ಲ ಮಾಯವಾಗುತ್ತೆ. ಕಾರಣ, ಅಲ್ಲಿಂದ ಕಾಣುವ ತುಂಗಭದ್ರಾ ನದಿ ಹಾಗೂ ಹಂಪಿಯ ಕೆಲವು ದೇವಾಲಯಗಳು, ಪ್ರಕೃತಿಯ ಸೊಬಗು ಎಲ್ಲವನ್ನೂ ಮರೆಸುತ್ತೆ.

ಅಷ್ಟೇ ಅಲ್ಲದೇ ಇಲ್ಲಿ ಹಲವು ಗುಹೆಗಳು ಇವೆ. ಬೆಟ್ಟದ ಮೇಲೆ ಮಾರುತಿಯ ದೊಡ್ಡ ಸೈನ್ಯ ಕೂಡ ಇದೆ. ಆದ್ರೆ, ಯಾರಿಗೂ ಏನೂ ಮಾಡಲ್ಲ. ಇನ್ನು ಬೆಟ್ಟದ ಮೇಲೆ ಒಂದೇ ಒಂದು ಮರವಿದೆ. ಬೆಟ್ಟದ ಮೇಲೆ ಸೂರ್ಯಾಸ್ತ ನೋಡಿದ್ರೆ ಮನಸ್ಸಿಗೆ ಏನೋ ಆನಂದ ಸಿಗುತ್ತೆ. ನೀವು ಆಂಜನೇಯನ ಭಕ್ತರಾಗಿದ್ದರೇ ಮೊದಲು ಅಂಜನಾದ್ರಿ ಬೆಟ್ಟಕ್ಕೆ ಹೋಗಿ ಅಂಜನಾದೇವಿ, ಹಾಗೂ ಆಂಜನೇಯನ ದರ್ಶನ ಪಡೆಯಿರಿ. 

– ಅರುಣ್ ಬಡಿಗೇರ್

Anjanadri Hill Hampi Koppala 1

Share This Article
Facebook Whatsapp Whatsapp Telegram
Previous Article ashwath narayan ಐಐಟಿ ಮಾದರಿಯಲ್ಲಿ ಯುವಿಸಿಇ ಅಭಿವೃದ್ಧಿ: ಅಶ್ವಥ್ ನಾರಾಯಣ್
Next Article anil and sonam kapoor 1 ಅಪ್ಪನ ಮುಂದೆ ಪ್ರೈವೇಟ್ ಪಾರ್ಟ್ ತೋರಿಸಬೇಡ – ಸೋನಂಗೆ ನೆಟ್ಟಿಗರಿಂದ ಕ್ಲಾಸ್

Latest Cinema News

Jana Nayagan Thalapathy Vijay
ಟ್ವಿಸ್ಟ್ ಕೊಟ್ಟ ದಳಪತಿ ವಿಜಯ್ – ಅಭಿಮಾನಿಗಳಿಗೆ ದೀಪಾವಳಿ ಗಿಫ್ಟ್ ?
Cinema Latest Sandalwood
Rani Mukerji
ಪ್ರಶಸ್ತಿ ಸ್ವೀಕರಿಸಲು ಬಂದಿದ್ದ ರಾಣಿ ಮುಖರ್ಜಿ ಕತ್ತಲ್ಲಿ ಮಗಳ ಹೆಸರಿನ ಚೈನ್‌
Cinema Latest National Top Stories
Biggboss
ಬಿಗ್ ಬಾಸ್ ಸೀಸನ್ 12 ಭಾರೀ ಸ್ಪೆಷಲ್: ಬಿಗ್ ಅಪ್ ಡೇಟ್
Cinema Latest Top Stories TV Shows
S.L.Bhyrappa cinema
ಎಸ್.ಎಲ್.ಭೈರಪ್ಪಗೆ ಸಿನಿಮಾ ನಂಟು – ಕಾದಂಬರಿ ಆಧರಿತ ಸಿನಿಮಾಗಳಲ್ಲಿ ವಿಷ್ಣು ಸೇರಿ ಖ್ಯಾತ ನಟರ ಅಭಿನಯ
Cinema Latest Sandalwood Top Stories
SL Bhyrappa And Anant Nag
ಭೈರಪ್ಪನವರ ಬದುಕು ಕೊನೆಯಿಲ್ಲದ ʻಯಾನʼ – ನಟ ಅನಂತನಾಗ್‌ ಭಾವುಕ
Bengaluru City Cinema Districts Karnataka Latest Sandalwood Top Stories

You Might Also Like

Davanagere Galate
Crime

‘ಐ ಲವ್ ಮಹಮ್ಮದೀಯ’ ಎಂಬ ಫ್ಲೆಕ್ಸ್ ಹಾಕಿದ್ದಕ್ಕೆ ಗಲಾಟೆ – ಮನೆಗಳನ್ನು ಟಾರ್ಗೆಟ್‌ ಮಾಡಿ ಕಲ್ಲು ತೂರಾಟ

7 hours ago
Abhishek Sharma 4
Cricket

ಸಿಕ್ಸ್‌ ಮೇಲೆ ಸಿಕ್ಸ್‌ – ಏಷ್ಯಾಕಪ್‌ನಲ್ಲಿ ದಾಖಲೆ ಬರೆದ ಅಭಿಷೇಕ್‌ ಶರ್ಮಾ

7 hours ago
Shivaleela Kulkarni
Bengaluru City

ರಾಜ್ಯದ 39 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಹೆಸರು ಅಂತಿಮ – ವಿನಯ್‌ ಕುಲಕರ್ಣಿ ಪತ್ನಿಗೂ ಸಿಕ್ತು ಪಟ್ಟ

7 hours ago
Asia Cup Team India
Cricket

ಬಾಂಗ್ಲಾ ಬಗ್ಗು ಬಡಿದು ಅಜೇಯವಾಗಿ ಫೈನಲ್‌ ಪ್ರವೇಶಿಸಿದ ಭಾರತ

7 hours ago
asia cup Abhishek Sharma
Cricket

ಶರ್ಮಾ ಸ್ಫೋಟಕ ಫಿಫ್ಟಿ – ಬಾಂಗ್ಲಾಗೆ 169 ರನ್‌ ಟಾರ್ಗೆಟ್‌

8 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?