Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉಗ್ರ ಬಿಟ್ಟಾ ಕರಾಟೆಯ ಪತ್ನಿ ಸೇರಿದಂತೆ ನಾಲ್ವರು ಸರ್ಕಾರಿ ನೌಕರರು ವಜಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಉಗ್ರ ಬಿಟ್ಟಾ ಕರಾಟೆಯ ಪತ್ನಿ ಸೇರಿದಂತೆ ನಾಲ್ವರು ಸರ್ಕಾರಿ ನೌಕರರು ವಜಾ

Latest

ಉಗ್ರ ಬಿಟ್ಟಾ ಕರಾಟೆಯ ಪತ್ನಿ ಸೇರಿದಂತೆ ನಾಲ್ವರು ಸರ್ಕಾರಿ ನೌಕರರು ವಜಾ

Public TV
Last updated: August 13, 2022 1:12 pm
Public TV
Share
3 Min Read
bitta karate wife
SHARE

ಶ್ರೀನಗರ: ಭಯೋತ್ಪಾದಕ ಗುಂಪುಗಳೊಂದಿಗೆ ಸಂಪರ್ಕ ಹೊಂದಿರುವ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಆಡಳಿತವು ಬಿಟ್ಟಾ ಕರಾಟೆಯ ಪತ್ನಿ ಸೇರಿದಂತೆ ನಾಲ್ವರು ಸರ್ಕಾರಿ ನೌಕರರನ್ನು ಸೇವೆಯಿಂದಲೇ ವಜಾಗೊಳಿಸಿದೆ.

ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರ ನಿರ್ದೇಶನದ ಮೇರೆಗೆ ಶನಿವಾರ ನಾಲ್ವರು ಸರ್ಕಾರಿ ನೌಕರರನ್ನು ವಜಾಗೊಳಿಸಿದೆ. ಭಯೋತ್ಪಾದಕರ ಸಂಪರ್ಕವನ್ನು ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಬಿಟ್ಟಾ ಕರಾಟೆಯ ಪತ್ನಿ, ಹಿಜ್ಬುಲ್ ಮುಜಾಹಿದ್ದೀನ್‌ನ ಸೈಯದ್ ಸಲಾವುದ್ದೀನ್ ಪುತ್ರ ಸೇರಿದಂತೆ ನಾಲ್ವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಇನ್ನಿಬ್ಬರು ಮಾಜಿ ಎಲ್‌ಇಟಿ ಭಯೋತ್ಪಾದಕ ಮತ್ತು ಕಾಶ್ಮೀರ ವಿಶ್ವವಿದ್ಯಾಲಯದ ವಿಜ್ಞಾನಿಯಾಗಿದ್ದ ಸಹಾಯಕ ಪ್ರಾಧ್ಯಾಪಕರು ಸೇರಿದ್ದಾರೆ. ಈ ಎಲ್ಲಾ ಸರ್ಕಾರಿ ನೌಕರರು ರಾಜ್ಯದ ಹಿತಾಸಕ್ತಿಗಳಿಗೆ ಹಾನಿ ಉಂಟಾಗುವ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

manoj sinha 1

ಡಾ. ಮುಹೀತ್ ಅಹ್ಮದ್ ಭಟ್- ಕಾಶ್ಮೀರ ವಿವಿಯ ಕಂಪ್ಯೂಟರ್ ಸೈನ್ಸ್‌ನ ಸ್ನಾತಕೋತ್ತರ ವಿಭಾಗದಲ್ಲಿ ವಿಜ್ಞಾನಿ ಆಗಿದ್ದಾನೆ. ಈತ ಪಾಕಿಸ್ತಾನ ಹಾಗೂ ಅದರ ಕೆಲ ಕಾರ್ಯಗಳನ್ನು ಮುಂದಕ್ಕೆ ತರಲು ವಿದ್ಯಾರ್ಥಿಗಳನ್ನು ಆಮೂಲಾಗ್ರಗೊಳಿಸುವ ಮೂಲಕ ಕಾಶ್ಮೀರಿ ವಿವಿಯಲ್ಲಿ ಪ್ರತ್ಯೇಕವಾದು ಭಯೋತ್ಪಾದಕ ಅಜೆಂಡಾವನ್ನು ಪ್ರಚಾರ ಮಾಡುವ ಕೆಲಸದಲ್ಲಿ ತೊಡಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: ಅರೆಸ್ಟ್ ಮಾಡೋ ಭಯ – ಅಗ್ನಿಪಥ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿ ಆತ್ಮಹತ್ಯೆ

ಮಾಜಿದ್ ಹುಸೇನ್ ಖಾದ್ರಿ- ಜಮ್ಮು ಕಾಶ್ಮೀರ ವಿಶ್ವ ವಿದ್ಯಾಲಯದ ಮ್ಯಾನೇಜ್‌ಮೆಂಟ್ ಸ್ಟಡೀಸ್ ವಿಭಾಗದ ಹಿರಿಯ ಸಹಾಯಕ ಪ್ರೊಫೆಸರ್ ಆಗಿರುವ ಈತ ಎಲ್‌ಇಟಿ ಸೇರಿದಂತೆ ಅನೇಕ ಭಯೋತ್ಪಾದಕ ಸಂಘಟನೆಗಳೊಂದಿಗೆ ಸುದೀರ್ಘ ಸಂಬಂಧವನ್ನು ಹೊಂದಿದ್ದಾನೆ. ಈ ಹಿಂದೆಯೂ ಸಹ ಈತನ ವಿರುದ್ಧ ಸಾರ್ವಜನಿಕ ಸುರಕ್ಷತಾ ಕಾಯಿದೆಯಡಿ ಪ್ರಕರಣ ದಾಖಲಾಗಿತ್ತು.

ಸೈಯದ್ ಅಬ್ದುಲ್ ಮುಯೀದ್- ಜೆಕೆಇಡಿಐನ ಐಟಿ ಮ್ಯಾನೇಜರ್ ಆಗಿದ್ದಾನೆ. 3 ಭಯೋತ್ಪಾದಕ ದಾಳಿಗಳಲ್ಲಿ ಈತನ ಪಾತ್ರವಿದೆ ಎಂಬುದು ಬೆಳಕಿಗೆ ಬಂದಿದೆ. ಅಷ್ಟೇ ಅಲ್ಲದೇ ಈತನಿಂದಾಗಿ ಸಂಸ್ಥೆಯಲ್ಲಿ ಪ್ರತ್ಯೇಕತಾವಾದಿ ಕೂಗುಗಳು ಹೆಚ್ಚಾಗಿವೆ. ಇದನ್ನೂ ಓದಿ: ಪಬ್ಲಿಕ್‌ ಟಿವಿ ಬೆಳಕು ಇಂಪ್ಯಾಕ್ಟ್‌ – ವಿದ್ಯಾರ್ಥಿಗಳ ನೆರವಿಗೆ ಧಾವಿಸಿದ ನಾರಾಯಣಸ್ವಾಮಿ

ಅಸ್ಸಾಬಾ ಉಲ್ ಅರ್ಜಮಂಡ್ ಖಾನ್- ಈಕೆ ಕಾಶ್ಮೀರದ ಗ್ರಾಮೀಣಾಭಿವೃದ್ಧಿ ಇಲಾಖೆಯ ನಿರ್ದೇಶಕಿಯಾಗಿ ಕೆಲಸ ಮಾಡುತ್ತಿದ್ದಾಳೆ. ಈಕೆ ಪಾಸ್‌ಪೋರ್ಟ್‌ಗಾಗಿ ತಪ್ಪು ಮಾಹಿತಿಯನ್ನು ಒದಗಿಸುವಲ್ಲಿ ತೊಡಗಿರುವುದು ಕಂಡುಬಂದಿದೆ. ಈಕೆ ಅನೇಕ ವಿದೇಶಿ ಉಗ್ರರೊಂದಿಗೆ ಸಂಪರ್ಕವನ್ನು ಹೊಂದಿರುವುದು ತಿಳಿದುಬಂದಿದೆ. ಜೊತೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ದೇಶ ವಿರೋಧಿ ಚಟುವಟಿಕೆಗಳಿಗೆ ಧನಸಹಾಯಕ್ಕಾಗಿ ಹಣವನ್ನು ಸಾಗಿಸುವಲ್ಲಿ ಆಕೆ ತೊಡಗಿಸಿಕೊಂಡಿದ್ದಾಳೆ.

ಅಸ್ಸಬಾ ಖಾನ್ ಯಾರಿಕೆ?: ಅಸ್ಸಬಾ ಖಾನ್ 2011ರಲ್ಲಿ ಹಿಂದೂಗಳ ನರಮೇಧದಲ್ಲಿ ತೊಡಗಿದ್ದ ಬಿಟ್ಟಾ ಕರಾಟೆಯನ್ನು ಮದುವೆಯಾಗಿದ್ದಾಳೆ. ಶ್ರೀನಗರದಲ್ಲಿ 1972ರಲ್ಲಿ ಜನಿಸಿದ್ದ ಫರೂಕ್ ಅಹ್ಮದ್ ದಾರ್ ಅಡ್ಡ ಹೆಸರು ಬಿಟ್ಟಾ. ಸಮರ ಕಲೆಗಳಲ್ಲಿ ಪಾಂಡಿತ್ಯ ಪಡೆದಿದ್ದರಿಂದ ಇತನಿಗೆ ಕರಾಟೆ ಎಂಬ ಹೆಸರು ಬಂದಿದೆ. ಈ ಕಾರಣಕ್ಕೆ ಈತ ಬಿಟ್ಟ ಕರಾಟೆ ಎಂದು ಫೇಮಸ್ ಆಗಿದ್ದಾನೆ. 1990ರ ದಶಕದಲ್ಲಿ ಕಣಿವೆ ರಾಜ್ಯದಲ್ಲಿ ಪಂಡಿತರ ಮೇಲೆ ಎಸಗಿದ ಕೃತ್ಯದಿಂದ ಈತ ಕುಖ್ಯಾತನಾಗಿದ್ದಾನೆ.

bitta karate wife 1

1980-1990ರಲ್ಲಿ ಈತ ಪಂಡಿತರನ್ನು ಹುಡುತ್ತಾ ಶ್ರೀನಗರದ ಬೀದಿಗಳಲ್ಲಿ ಸಂಚರಿಸುತ್ತಿದ್ದ. ಪಂಡಿತರೆಂದು ತಿಳಿದ ತಕ್ಷಣ ಆತ ತನ್ನಲ್ಲಿದ್ದ ಪಿಸ್ತೂಲ್‌ನಿಂದ ಗುಂಡಿಕ್ಕಿ ಕೊಲ್ಲುತ್ತಿದ್ದ. ಕನಿಷ್ಠ 20 ಕಾಶ್ಮೀರಿ ಪಂಡಿತರನ್ನು ಕೊಂದಿದ್ದೇನೆ ಎಂದು ವಿಡಿಯೋ ಸಂದರ್ಶನದಲ್ಲಿ ಒಪ್ಪಿಕೊಂಡಿದ್ದ. ಬಾಲ್ಯ ಸ್ನೇಹಿತ ಸತೀಶ್ ಟಿಕ್ಕೂ ಈತ ಹತ್ಯೆ ಮಾಡಿದ್ದ. ಇದು ಈತ ಹತ್ಯೆ ಮಾಡಿದ ಮೊದಲ ಪ್ರಕರಣ ಆಗಿತ್ತು.

ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಪಂಡಿತರ ಹತ್ಯೆ ಘಟನೆಗೆ ಸಂಬಂಧಿಸಿದಂತೆ ಬಿಟ್ಟಾ ಕರಾಟೆಯ ವಿರುದ್ಧ 31 ವರ್ಷದ ಹಿಂದೆ ನಡೆದ ಪ್ರಕರಣದ ವಿಚಾರಣೆ ನಡೆಸುವಂತೆ ಟಿಕ್ಕೂ ಕುಟುಂಬಸ್ಥರು ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಇದನ್ನೂ ಓದಿ: 20 ಪಂಡಿತರ ಹತ್ಯೆ, ಕೆಎಎಸ್ ಅಧಿಕಾರಿ ಜೊತೆ ಮದುವೆ – ಕಾಶ್ಮೀರದ ರಕ್ತಪಾತದ ವಿಲನ್ ಬಿಟ್ಟಾ ಕರಾಟೆಯ ಕಥೆಯಿದು

Live Tv
[brid partner=56869869 player=32851 video=960834 autoplay=true]

TAGGED:bitta karatejammu kashmirManoj Sinhaterroristಜಮ್ಮು ಕಾಶ್ಮೀರಬಿಟ್ಟಾ ಕರಾಟೆಭಯೋತ್ಪಾದನೆ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

School 3
Bengaluru City

ಮಿಷನ್ ಪ್ರಕೃತಿ | ಕುಂದಾಪುರ, ಚಾ. ನಗರ ಸೇರಿ ರಾಜ್ಯದ 10 ಶಾಲೆಗಳಿಗೆ ʻಅತ್ಯುತ್ತಮ ಶಾಲೆʼ ಪ್ರಶಸ್ತಿ‌

Public TV
By Public TV
21 minutes ago
opd hospital Karnataka
Latest

ಮಾ.11 ರಿಂದ ಒಪಿಡಿ ಸೇವೆ ಬಂದ್‌ – ಸರ್ಕಾರದ ವಿರುದ್ಧ ಸಿಡಿದ ವೈದ್ಯರು

Public TV
By Public TV
25 minutes ago
Chandru Lamani
Bengaluru City

ಲಂಚ ಪಡೆಯುವಾಗ ಸಿಕ್ಕಿಬಿದ್ದ ಚಂದ್ರು ಲಮಾಣಿ – ಶಾಸಕರ ಉಚ್ಚಾಟನೆಗೆ ಬಿಜೆಪಿ ಚಿಂತನೆ

Public TV
By Public TV
41 minutes ago
Iqbal Hussain
Districts

ಸಚಿವರ ಬದಲಾವಣೆಗಾಗಿ ಹೈಕಮಾಂಡ್‌ಗೆ ಪತ್ರ ಬರೆದಿರೋದು ನಿಜ: ಇಕ್ಬಾಲ್ ಹುಸೇನ್

Public TV
By Public TV
58 minutes ago
Margaret Alva
Bengaluru City

ಶಿಸ್ತು, ಜವಾಬ್ದಾರಿ ಇರಬೇಕು – ಅರೆ ಬೆತ್ತಲೆ ಪ್ರತಿಭಟನೆಯನ್ನು ಖಂಡಿಸಿದ ಕೈ ನಾಯಕಿ ಮಾರ್ಗರೇಟ್‌ ಆಳ್ವ

Public TV
By Public TV
58 minutes ago
Shoaib Jamai
Cricket

ಮುಸ್ಲಿಂ ಆಟಗಾರರಿಲ್ಲದ್ದಕ್ಕೆ ಟೀಂ ಇಂಡಿಯಾ ಸೋತಿದೆ – ಧರ್ಮದ ಲೇಪನ ಹಚ್ಚಿದ ಓವೈಸಿ ಪಕ್ಷದ ನಾಯಕ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?