Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Bengaluru City

ಸರ್ಕಾರ ಉರುಳಿಸುವುದರಲ್ಲಿರುವ ಆಸಕ್ತಿ ಪಕ್ಷದ ಮೇಲಿಲ್ಲ – ಡಿಕೆ ಸುರೇಶ್ ಕಿಡಿ

Public TV
Last updated: November 1, 2018 11:13 am
Public TV
Share
2 Min Read
dk suresh
SHARE

-ಕೈಗೆ ಬಾವುಟ ಕೊಟ್ಟು, ಏನಾಗಿದೆ ಅಂತ ಬಿಎಸ್‍ವೈ ಕೇಳಲಿಲ್ಲ

ಬೆಂಗಳೂರು: ಚಂದ್ರಶೇಖರ್ ಅವರು ಮೂಲತಃ ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳನ್ನು ನಂಬಿ ಬೆಳೆದವರು. ಆದರೆ ಅವರಿಗೆ ಉಂಟಾದ ಕೆಲ ನಿರ್ಧಾರದಿಂದ ದುಡುಕಿದ್ದರು. ಆದರೆ ಇಂದು ಅವರು ತೆಗೆದುಕೊಂಡಿರುವ ನಿರ್ಣಯಕ್ಕೆ ಪಕ್ಷದ ಕಡೆಯಿಂದ ಸ್ವಾಗತ ಕೋರುತ್ತೇನೆ ಎಂದು ಸಂಸದ ಡಿಕೆ ಸುರೇಶ್ ಹೇಳಿದ್ದಾರೆ.

ರಾಮನಗರದ ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ಚಂದ್ರಶೇಖರ್ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಇಂದು ನಮ್ಮ ಪಕ್ಷದ ಪರವಾಗಿ ಹಾಗೂ ವೈಯಕಿಕ್ತವಾಗಿ ಚಂದ್ರಶೇಖರ್ ಅವರ ನಿರ್ಧಾರವನ್ನು ಸ್ವಾಗತಿಸುತ್ತೇನೆ. ಚಂದ್ರಶೇಖರ್ ಮೂಲತಃ ಕಾಂಗ್ರೆಸ್ ಪಕ್ಷದವರಾಗಿದ್ದು, ಬಿಜೆಪಿ ಪಕ್ಷ ನಾಯಕರು ಧೋರಣೆಯಿಂದ ಬೇಸತ್ತಿದ್ದಾರೆ. ಈಗ 5 ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯುತ್ತಿದೆ. ಮಂಡ್ಯ ಚುನಾವಣೆಗೆ ಎಲ್ಲ ನಾಯಕರು ರಾಮನಗರದ ಮೇಲೆ ಹೋಗಬೇಕು. ಆದರೆ ರಾಮನಗರಕ್ಕೆ ಯಾವ ನಾಯಕರು ಪ್ರಚಾರಕ್ಕೆ ಬರುವುದಿಲ್ಲ. ಪ್ರಚಾರದ ವೇಳೆ ನಾಯಕರು ಬಾವುಟ ಕೊಟ್ಟು ಹೋದವರು, ಬಾವುಟ ಏನಾಯಿತು ಎಂದು ಕೇಳುವುದಿಲ್ಲ ಎಂದು ಡಿ.ಕೆ.ಸುರೇಶ್ ಬಿಜೆಪಿ ವಿರುದ್ಧ ವ್ಯಂಗ್ಯವಾಡಿದರು.

dk suresh 2

ಬಿಜೆಪಿ ರಾಜ್ಯಾಧ್ಯಕ್ಷರಿಗೆ ಬಳಾರ್ಳಿ, ಮಂಡ್ಯ ಪ್ರತಿಷ್ಠೆಯ ಕಣವಾಗಿದ್ದು, ಶಿವಮೊಗ್ಗದಲ್ಲಿ ಮಗ ಬಿ.ವೈ ರಾಘವೇಂದ್ರ ಸ್ಪರ್ಧೆ ಮಾಡಿದ್ದಕ್ಕೆ ಅಲ್ಲಿಯೇ ಪ್ರಚಾರ ಮಾಡುತ್ತಿದ್ದಾರೆ. ಈಗ ಬೇರೆಯವರು ನಿಂತಿರುವ ಕ್ಷೇತ್ರದಲ್ಲಿ ಅಸಡ್ಡೆ ತೋರುತ್ತಿದ್ದಾರೆ. ಯಾವ ಆಧಾರದ ಮೇಲೆ ಅಭ್ಯರ್ಥಿಯಾಗಲು ಇಷ್ಟಪಡುತ್ತಾರೆ. ಇದರಿಂದ ಮನನೊಂದು ನಮ್ಮ ಮನೆಯಲ್ಲಿರುವುದೇ ವಾಸಿ ಎಂದು ಚಂದ್ರಶೇಖರ್ ಬಂದಿದ್ದು, ಕಾಂಗ್ರೆಸ್‍ಗೆ ಸೇರ್ಪಡೆಯಾಗುತ್ತಿದ್ದಾರೆ ಅಂತಾ ತಿಳಿಸಿದರು.

dk suresh 3

ನಾವು ಚಂದ್ರಶೇಖರ್ ಅವರನ್ನು ಪಕ್ಷಕ್ಕೆ ಸ್ವಾಗತಿಸುತ್ತೇವೆ. ಈಗಾಗಲೇ ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಿದ್ದಾರೆ. ಈಗಾಗಲೇ ಚುನಾವಣೆ ಅಧಿಕಾರಿಗಳಿಗೂ ಕೂಡ ಮೇಲ್ ಕಳುಹಿಸಿದ್ದಾರೆ. ನಾನು ಚುನಾವಣೆ ಅಭ್ಯರ್ಥಿಯಾಗಿ ಹಿಂದೆ ಸರಿದಿದ್ದೇನೆ. ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಅವರಿಗೆ ಬೆಂಬಲ ಸೂಚಿಸುತ್ತಿದ್ದೇನೆ ಎಂದು ಪತ್ರದಲ್ಲಿ ಬರೆದಿದ್ದಾರೆ. ಮೇಲ್ ಮಾಡಿದ್ದು, ನಂತರ ಕಚೇರಿಗೆ ಹೋಗಿ ಪತ್ರ ನೀಡಲಿದ್ದಾರೆ. ಚಂದ್ರಶೇಖರ್ ರಾಜಕೀಯ ಕುಟುಂಬದ ಹಿನ್ನೆಲೆಯಿಂದ ಬಂದವರು. ಅವರಿಗೆ ರಾಜಕೀಯದ ಅನುಭವಗಳು ಹಾಗೂ ಬೈ ಎಲೆಕ್ಷನ್ ಹೇಗೆ ನಡೆಯುವುದು ಎಂದು ಗೊತ್ತಿದೆ. ಬೈ ಎಲೆಕ್ಷನ್ ಮಾಡುವ ಸಂದರ್ಭದಲ್ಲಿ ರಾಷ್ಟ್ರೀಯ ಪಕ್ಷ ಬಿಜೆಪಿಗೆ ಶಿಸ್ತು ಇಲ್ಲ. ಕೇವಲ ಅಧಿಕಾರಕ್ಕಾಗಿ ಜನರ ದಾರಿ ತಪ್ಪಿಸುತ್ತಿದ್ದಾರೆ. ಸರ್ಕಾರವನ್ನು ಉರುಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿಯ ಕಾಲೆಳೆದರು.

dk suresh 4

ಸದ್ಯ ನಾವು ಈ ಚುನಾವಣೆಯಲ್ಲಿ 5ಕ್ಕೆ 5 ಸ್ಥಾನ ಗೆಲ್ಲುತ್ತೇವೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಬದಲಾವಣೆ ಕಾಣುತ್ತೀರಿ. ಅವರು ಮೂಲತಃ ಕಾಂಗ್ರೆಸ್‍ನವರು. ಅವರಿಗೆ ಕಾಂಗ್ರೆಸ್ ಸಂಸ್ಕøತಿ ಮತ್ತು ಇತಿಹಾಸ ಗೊತ್ತಿದೆ. ಅವರು ಈಗಾಗಲೇ ಹಿರಿಯ ನಾಯಕರಿಗೆ ಈ ಬಗ್ಗೆ ತಿಳಿಸಿ ನನಗೆ ನೋವಾಗಿದೆ ಎಂದು ಹೇಳಿದ್ದಾರೆ. ಆದರೆ ಅವರಿಗೆ ಇದೂವರೆಗೂ ರಾಜ್ಯಾಧ್ಯಕ್ಷ ಕರೆ ಮಾಡಿ ಏನು ನೋವಾಗಿದೆ ಎಂದು ಕೇಳಲಿಲ್ಲ. ಅವರು ಬಳ್ಳಾರಿ, ಶಿವಮೊಗ್ಗ, ಮಂಡ್ಯ ಕ್ಷೇತ್ರದಲ್ಲಿ ವಿಶೇಷ ತಂಡವನ್ನು ರಚಿಸಿದ್ದಾರೆ ಎಂದು ಕೇಳಿದ್ದೇನೆ. ಆದರೆ ರಾಮಗರ ಕ್ಷೇತ್ರಕ್ಕೆ ಯಾರು ಬಂದಿಲ್ಲ ಎಂದು ಡಿಕೆ. ಸುರೇಶ್ ಕುಮಾರ್ ಮಾಧ್ಯಮಗಳಿಗೆ ತಿಳಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:bengalurubjpChandrashekarcongressdk sureshPublic TVಕಾಂಗ್ರೆಸ್ಚಂದ್ರಶೇಖರ್ಡಿಕೆ ಸುರೇಶ್ಪಬ್ಲಿಕ್ ಟಿವಿಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema Updates

ravi mohan kenishaa
ಡಿವೋರ್ಸ್ ಘೋಷಿಸಿದ ಬೆನ್ನಲ್ಲೇ ಗಾಯಕಿ ಜೊತೆ ಕಾಣಿಸಿಕೊಂಡ ರವಿ ಮೋಹನ್
2 hours ago
rajamouli
ಆರ್ಮಿಗೆ ಸಂಬಂಧಿಸಿದ ವಿಡಿಯೋಗಳನ್ನು ಶೇರ್ ಮಾಡಬೇಡಿ: ರಾಜಮೌಳಿ ಮನವಿ
3 hours ago
Kamal Haasan
ಭಾರತ-ಪಾಕ್ ನಡುವೆ ಉದ್ವಿಗ್ನ ಹೊತ್ತಲ್ಲೇ ದಿಟ್ಟ ನಿರ್ಧಾರ ಕೈಗೊಂಡ ಕಮಲ್ ಹಾಸನ್
5 hours ago
JHANVI KAPOOR
ಜಗದೇಕ ವೀರುಡು ಅತಿಲೋಕ ಸುಂದರಿ ರೀ ರಿಲೀಸ್‌ – ರಿಮೇಕ್‌ ಆದ್ರೆ ಜಾನ್ವಿಯೇ ಬೇಕು ಎಂದ ಮೆಗಾಸ್ಟಾರ್‌!
5 hours ago

You Might Also Like

Pak Money
Latest

`ಆಪರೇಷನ್ ಸಿಂಧೂರ’ಕ್ಕೆ ತತ್ತರಿಸಿ ಮಿತ್ರರಾಷ್ಟ್ರಗಳ ಬಳಿ ಸಾಲಕ್ಕಾಗಿ ಅಂಗಲಾಚಿದ ಪಾಕ್ – ಟ್ರೋಲ್

Public TV
By Public TV
10 minutes ago
PM Modi Meeting 1
Latest

ಭಾರತ-ಪಾಕ್‌ ಉದ್ವಿಗ್ನತೆ ತೀವ್ರ ಬೆನ್ನಲ್ಲೇ 3 ಸೇನಾ ಮುಖ್ಯಸ್ಥರೊಂದಿಗೆ ಮೋದಿ ಸಭೆ

Public TV
By Public TV
54 minutes ago
indigo flight
Latest

ಭಾರತ-ಪಾಕ್ ಗಡಿಯಲ್ಲಿರುವ 24 ವಿಮಾನ ನಿಲ್ದಾಣಗಳು ಮೇ 15ರವರೆಗೆ ಬಂದ್

Public TV
By Public TV
1 hour ago
pakistan Attack on uri
Latest

ಪಾಕ್‌ನಿಂದ ಜಮ್ಮು & ಕಾಶ್ಮೀರ, ಪೂಂಚ್, ಉರಿ ಮೇಲೆ ಶೆಲ್ ದಾಳಿ

Public TV
By Public TV
2 hours ago
Vikram Misri
Latest

ಭಾರತದ ಧಾರ್ಮಿಕ ಕೇಂದ್ರಗಳನ್ನು ಗುರಿಯಾಗಿಸಿ ಪಾಕ್‌ ದಾಳಿ: ಕೇಂದ್ರ ಸರ್ಕಾರ ವಾಗ್ದಾಳಿ

Public TV
By Public TV
2 hours ago
Pinaka Multi Barrel Rocket Launcher 1 Copy
Latest

44 ಸೆಕೆಂಡ್‌ನಲ್ಲಿ 72 ರಾಕೆಟ್ – ಏನಿದು ಪಿನಾಕಾ ರಾಕೆಟ್ ಲಾಂಚರ್?

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?