Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅನಂತ್‌ಕುಮಾರ್‌ ತನ್ನನ್ನು ಬೆಳೆಸಿದ ಕಥೆಯನ್ನು ಬಿಚ್ಚಿಟ್ಟ ತೇಜಸ್ವಿ ಸೂರ್ಯ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅನಂತ್‌ಕುಮಾರ್‌ ತನ್ನನ್ನು ಬೆಳೆಸಿದ ಕಥೆಯನ್ನು ಬಿಚ್ಚಿಟ್ಟ ತೇಜಸ್ವಿ ಸೂರ್ಯ!

Bengaluru City

ಅನಂತ್‌ಕುಮಾರ್‌ ತನ್ನನ್ನು ಬೆಳೆಸಿದ ಕಥೆಯನ್ನು ಬಿಚ್ಚಿಟ್ಟ ತೇಜಸ್ವಿ ಸೂರ್ಯ!

Public TV
Last updated: March 26, 2019 11:08 am
Public TV
Share
2 Min Read
SURYA
SHARE

ಬೆಂಗಳೂರು: ದಿವಂಗತ ಅನಂತ್ ಕುಮಾರ್ ಅವರು ಬೆಳೆಸಿದ ಹುಡುಗ ನಾನು. ತೇಜಸ್ವಿನಿ ಅನಂತ್ ಕುಮಾರ್ ಅವರು ನನ್ನನ್ನು ಬೆಂಬಲಿಸುತ್ತಾರೆ. ಅಲ್ಲದೆ ಪ್ರೋತ್ಸಾಹ ಕೂಡ ನೀಡಲಿದ್ದಾರೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಹೇಳಿದ್ದಾರೆ.

ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು ಅನಂತ್ ಕುಮಾರ್ ಜೊತೆಗಿನ ಸಂಬಂಧದ ಬಗ್ಗೆ ಮೆಲುಕು ಹಾಕಿಕೊಂಡರು. ತೇಜಸ್ವಿನಿ ಅನಂತ್ ಕುಮಾರ್ ಅವರು ಆಶೀರ್ವಾದ ಹಾಗೂ ಸಂಪೂರ್ಣ ಬೆಂಬಲ ನೀಡುವವರಿದ್ದಾರೆ. ಅನಂತ್ ಕುಮಾರ್ ಅವರು ಹೈಸ್ಕೂಲ್ ದಿವಸದಿಂದ ನನ್ನನ್ನು ಬೆಳೆಸಿದವರು. ಅಂತಹ ಮೇರು ನಾಯಕರು ಇದ್ದಂತಹ ಕ್ಷೇತ್ರದಲ್ಲಿ ನನಗೆ ಅವಕಾಶ ಸಿಕ್ಕಿರುವುದು ನನ್ನ ಪುಣ್ಯ. ಹೀಗಾಗಿ ಎಲ್ಲರು ಸಹಕರಿಸುವಂತೆ ಮತದಾರರಲ್ಲಿ ಹಾಗೂ ಪಕ್ಷದ ಕಾರ್ಯಕರ್ತರಲ್ಲಿ ಮನವಿ ಮಾಡಿಕೊಂಡರು.

TEJASWI

ನಾನು ಪ್ರಥಮ ಪಿಯುಸಿಯಲ್ಲಿ ಓದುತ್ತಿದ್ದಾಗ ಅದಮ್ಯ ಚೇತನ ಕಾರ್ಯಕ್ರಮದಲ್ಲಿ ನನ್ನನ್ನು ಗುರುತಿಸುತ್ತಿದ್ದರು. ಕಾರ್ಯಕ್ರಮದ ನಿರೂಪಣೆ ಮಾಡಲು ಅವಕಾಶ ನೀಡುತ್ತಿದ್ದರು. ಅಷ್ಟು ಮಾತ್ರವಲ್ಲದೇ ಯಾವುದಾದರೂ ಕಾರ್ಯಕ್ರಮದಲ್ಲಿ 5-10 ನಿಮಿಷ ಮಾತನಾಡಲು ಅವಕಾಶ ನೀಡುವ ಮೂಲಕ ನನ್ನನ್ನು ಬೆಳೆಸಿದ್ದಾರೆ ಅಂದ್ರು.

ಅಡ್ವಾಣಿಯವರ ಜನಚೇತನ ಯಾತ್ರೆ ನಡೆಯುತ್ತಿದ್ದ ಸಂದರ್ಭದಲ್ಲಿ, ಕಾರ್ಯಕ್ರಮಕ್ಕೆ ನನ್ನನ್ನು ಕಳುಹಿಸಿ ಎಂದು ನಾನು ಅನಂತ್ ಕುಮಾರ್ ಅವರನ್ನು ಬಹಳ ಕಾಡಿದ್ದೆನು. ಹೀಗಾಗಿ ಸಾಹೆಬ್ರು ನನ್ನನ್ನು ಜನಚೇತನ ಯಾತ್ರೆಗೆ ಕಳುಹಿಸಿದ್ದರು. ಆವಾಗಿಂದಲೇ ಅವರು ನನ್ನನ್ನು ಬೆಳೆಸಿಕೊಂಡು ಬಂದಿದ್ದಾರೆ ಎಂದು ಹೇಳುವ ಮೂಲಕ ಹಳೆಯ ನೆನಪನ್ನು ಮೆಲುಕು ಹಾಕಿದ್ರು.

TEJASWINI

ನಮ್ಮ ತಾಯಿಯಂತೆ ಅವರು ಕೂಡ ನನ್ನನ್ನು ಬೆಳೆಸಿಕೊಂಡು ಬಂದಿದ್ದಾರೆ ಎಂದು ಹಲವು ಬಾರಿ ಹೇಳಿದ್ದೆ. ಹೀಗಾಗಿ ಈ ಹಿಂದೆ ತೇಜಸ್ವಿನಿ ಅನಂತ್ ಕುಮಾರ್ ಅವರು ಅಭ್ಯರ್ಥಿ ಎಂದು ಹೆಸರು ಕಳುಹಿಸಿದ್ರೋ, ಆವಾಗ ಟ್ವೀಟ್ ಮಾಡುವ ಮೂಲಕ ಬಹಳ ಸಂತೋಷದ ಸಂಗತಿ. ಅಂಥವರು ಇಲ್ಲಿಗೆ ನಾಯಕರಾಗಬೇಕು ಎಂದು ಹೇಳಿದ್ದೆ. ಆದ್ರೆ ಪಕ್ಷದ ಹೈಕಮಾಂಡ್ ಯಾವ ದೃಷ್ಟಿಯಿಂದ ಈ ರೀತಿಯ ನಿರ್ಧಾರ ತೆಗೆದುಕೊಂಡಿತೆಂದು ಗೊತ್ತಿಲ್ಲ. ಅವರು ಅಭ್ಯರ್ಥಿಯಾಗ್ತಿದ್ರೆ ಖುಷಿ ಪಡುತ್ತಿದ್ದರು. ನಾನು ಕೂಡ ನಮ್ಮ ತಾಯಿ ಅಭ್ಯರ್ಥಿಯಾಗುತ್ತಿದ್ರೆ ಎಷ್ಟು ಖುಷಿ ಪಡುತ್ತಿದ್ದೆನೋ ಅಷ್ಟೇ ಖುಷಿ ಅವರು ಕ್ಯಾಂಡಿಡೇಟ್ ಆದಾಗಲೂ ಖುಷಿಯಾಗುತ್ತಿದ್ದೆ. ಆದ್ರೂ ಅವರು ಈ ಸಂದರ್ಭದಲ್ಲಿ ನನಗೆ ಪ್ರೋತ್ಸಾಹ ಕೊಡುವವರಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು.

e1553578548463

ಪಕ್ಷದ ಅಧ್ಯಕ್ಷರು ಹೋಗಿ ಗೆದ್ದು ಬಾ ಎಂದು ನನಗೆ ಇಂದು ಸಂಪೂರ್ಣ ಆಶೀರ್ವಾದ ಮಾಡಿದರು. ಒಬ್ಬ ಕಾರ್ಯಕರ್ತನನ್ನು ಗುರುತಿಸಿ, ಪಕ್ಷದ ಬೆಳವಣಿಗೆಗೆ ಹಾಗೂ ಪಕ್ಷಕ್ಕೆ ಬಹಳ ಅವಕಾಶ ಆಗುತ್ತೆ. ಹೀಗಾಗಿ ಈ ಕಾರ್ಯಕರ್ತನನ್ನು ಬೆಳೆಸಬೇಕು ಎನ್ನುವ ದೃಷ್ಟಿಯಿಂದ ಪಕ್ಷ ಈ ನಿರ್ಧಾರ ತೆಗೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ನಾಯಕತ್ವಕ್ಕೆ ಬಹಳ ಕೃತಜ್ಞತೆ ಸಲ್ಲಿಸುತ್ತೇನೆ. ಇಂದು ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದ್ರು.

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಮತ್ತು ರಾಜ್ಯದ ನಾಯಕರಾದ ಯಡಿಯೂರಪ್ಪ, ಅಶೋಕ್, ಸತೀಶ್ ರೆಡ್ಡಿ ಹಾಗೂ ಸೋಮಣ್ಣ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ್ರು.

TAGGED:bengaluruloksabha elections 2019Public TVTejaswi SuryaTejaswini Ananth Kumarತೇಜಸ್ವಿ ಸೂರ್ಯತೇಜಸ್ವಿನಿ ಅನಂತ್ ಕುಮಾರ್ಪಬ್ಲಿಕ್ ಟಿವಿಬೆಂಗಳೂರುಲೋಕಸಭಾ ಚುನಾವಣೆ 2019
Share This Article
Facebook Whatsapp Whatsapp Telegram

Cinema news

dhanush 1
ಸ್ಟಾರ್ ನಟಿ ಜೊತೆ ಶೀಘ್ರವೇ ಧನುಷ್ ಮದ್ವೆ
Cinema Latest South cinema
bigg boss vulture remarks
ರಣಹದ್ದು ಬಗ್ಗೆ ತಪ್ಪಾದ ಮಾಹಿತಿ; ಬಿಗ್ ಬಾಸ್ ಪ್ರೋಗ್ರಾಂ ಹೆಡ್‌ಗೆ ಅರಣ್ಯ ಇಲಾಖೆಯಿಂದ ತಿಳುವಳಿಕೆ ನೋಟಿಸ್
Cinema Latest Main Post TV Shows
Anup Rubens
ಸೀತಾ ಪಯಣದ ಮೂಲಕ ಮತ್ತೆ ಸದ್ದು ಮಾಡಿದ ಅನೂಪ್ ರೂಬೆನ್ಸ್
Cinema Latest Sandalwood Top Stories
AMB Cinemas 2
ಬೆಂಗಳೂರಿನ ಕಪಾಲಿ ಥಿಯೇಟರ್ ಜಾಗದಲ್ಲಿ ಮಹೇಶ್ ಬಾಬು `ಎಎಂಬಿ ಸಿನಿಮಾಸ್’.. ಇದರ ಸ್ಪೆಷಾಲಿಟಿ ಏನು?
Bengaluru City Cinema Latest Main Post South cinema

You Might Also Like

Ramanagudda Reservoir
Chamarajanagar

40 ವರ್ಷಗಳ ಬಳಿಕ ರಾಮನಗುಡ್ಡ ಜಲಾಶಯಕ್ಕೆ ನೀರು; ಕುಣಿದು ಕುಪ್ಪಳಿಸಿದ ರೈತರು

Public TV
By Public TV
1 minute ago
Lakkundi Gold 3
Districts

ನಿಧಿ ಸಿಕ್ಕ ಲಕ್ಕುಂಡಿಯಲ್ಲಿ ಉತ್ಖನನ ಕಾರ್ಯ ಶುರು – ಇವತ್ತಿನ ಶೋಧದಲ್ಲೂ ಸಿಗುತ್ತಾ ಚಿನ್ನ, ವಜ್ರ..?

Public TV
By Public TV
32 minutes ago
Train
Bengaluru City

ಪೊಂಗಲ್ ಹಬ್ಬ: ಕೊಟ್ಟಾಯಂ-ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

Public TV
By Public TV
50 minutes ago
Rajanna DK Shivakumar
Bengaluru City

ಡಿಕೆಶಿ – ರಾಜಣ್ಣ ನಡ್ವೆ ಪ್ರತಿಷ್ಠೆಯ ಕಣವಾಯ್ತಾ ಅಪೆಕ್ಸ್ ಬ್ಯಾಂಕ್ ಚುನಾವಣೆ? – ನಿರ್ದೇಶಕ ಸ್ಥಾನಕ್ಕೆ ಕೆಎನ್‌ಆರ್‌ ನಾಮಪತ್ರ ಸಲ್ಲಿಕೆ!

Public TV
By Public TV
1 hour ago
kobbari hori death haveri
Haveri

ಹಾವೇರಿ| ರಾಜ್ಯಮಟ್ಟದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೆಸರು ಮಾಡಿದ್ದ ಕೊಬ್ಬರಿ ಹೋರಿ ಸಾವು

Public TV
By Public TV
2 hours ago
Ladli Behna Yojana
Latest

ಫ್ರೀ ಗ್ಯಾರಂಟಿಯಿಂದ BJP ನೇತೃತ್ವದ ಮಧ್ಯಪ್ರದೇಶ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ – ಬಾಕಿ ಸಾಲ 4.64 ಲಕ್ಷ ಕೋಟಿಗೆ ಏರಿಕೆ!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?