Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಬಕಾರಿ ‌ಇಲಾಖೆ ಅಕ್ರಮ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಆಗಲಿ: ಬಿಜೆಪಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಬಕಾರಿ ‌ಇಲಾಖೆ ಅಕ್ರಮ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಆಗಲಿ: ಬಿಜೆಪಿ

Bengaluru City

ಅಬಕಾರಿ ‌ಇಲಾಖೆ ಅಕ್ರಮ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಆಗಲಿ: ಬಿಜೆಪಿ

Public TV
Last updated: January 27, 2026 4:23 pm
Public TV
Share
3 Min Read
chalavadi narayanaswamy council
SHARE

ಬೆಂಗಳೂರು:‌ ಅಬಕಾರಿ ಇಲಾಖೆಯಲ್ಲಿನ ಅಕ್ರಮದ ನೈತಿಕ ಹೊಣೆ ಹೊತ್ತು ಸಚಿವ ತಿಮ್ಮಾಪುರ್ (R.B.Timmapur) ರಾಜೀನಾಮೆ ಕೊಡಬೇಕು. ಹಾಲಿ ನ್ಯಾಯಾಧೀಶ ನೇತೃತ್ವದಲ್ಲಿ ಅಬಕಾರಿ ‌ಇಲಾಖೆ ಭ್ರಷ್ಟಾಚಾರದ ಬಗ್ಗೆ ತನಿಖೆ ಆಗಬೇಕು ಅಂತ ಬಿಜೆಪಿ (BJP) ಆಗ್ರಹಿಸಿದೆ.

ವಿಧಾನ ಪರಿಷತ್ ‌ಕಲಾಪದಲ್ಲಿ ನಿಯಮ 330ರ ಅಡಿ ಬಿಜೆಪಿ ವಿಷಯ ‌ಪ್ರಸ್ತಾಪ ಮಾಡಿತು. ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಮಾತಾಡಿ, ಅಬಕಾರಿ ಇಲಾಖೆಯಲ್ಲಿ ಅಕ್ರಮ ನಡೆಯುತ್ತಿದೆ. ಕೋಟಿ ಕೋಟಿಗಳಲ್ಲಿ ಅಕ್ರಮ ನಡೆಯುತ್ತಿದೆ. ಎಲ್ಲಾ ‌ಮಾಧ್ಯಮಗಳಲ್ಲಿ ಚರ್ಚೆ ಆಗ್ತಿದೆ. ಆಸೋಸಿಯೇಷನ್ ಅವರು ಹಣ ಕೊಟ್ಟು ಕೊಟ್ಟು ಕುಪಿತರಾಗಿ ಬೀದಿ ಬೀದಿಗಳಲ್ಲಿ ಮಾತಾಡ್ತಿದ್ದಾರೆ‌. ಅಧಿಕಾರಿಗಳು ಹಣ ಸಂಗ್ರಹ ಮಾಡೋವಾಗ ಲೋಕಾಯುಕ್ತ ರೇಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ. ಒಂದೂವರೆ ಕೋಟಿಗೆ ಲೈಸೆನ್ಸ್ ಕೊಡೋಕೆ ‌ಲಂಚ ಕೊಡೋವಾಗ ಸಿಕ್ಕಿಬಿದ್ರು. 3 ಅಧಿಕಾರಿಗಳು ಸಿಕ್ಕಿ ಬಿದ್ದರು. ಸರ್ಕಾರದ ಭ್ರಷ್ಟಾಚಾರಕ್ಕೆ ಇದು ಸಾಕ್ಷಿ ಅಂತ ಕಿಡಿಕಾರಿದರು. ಇದನ್ನೂ ಓದಿ: ಕೇಂದ್ರದ ವಿರುದ್ಧ ಕಾಂಗ್ರೆಸ್ ಮನ್ರೇಗಾ ಸಮರ – ಫ್ರೀಡಂಪಾರ್ಕ್‌ನಲ್ಲಿ ಕಾಂಗ್ರೆಸ್ ಪ್ರತಿಭಟನೆ

ಈಗಾಗಲೇ ಅಕ್ರಮದ ಬಗ್ಗೆ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ಸಚಿವರು ನನ್ನ ಮಗನನ್ನ ದುರುಪಯೋಗ ‌ಮಾಡಿಕೊಂಡಿದ್ದಾರೆ ಅಂತ ಹೇಳ್ತಾರೆ. ಹಾಗಾದ್ರೆ ಮಂತ್ರಿಗಳು ಮಗನ ಕೈಗೆ ಹಣ ‌ಕೊಡಿ ಅಂತ ಹೇಳಿದ್ರಾ? ಲಕ್ಷ್ಮೀನಾರಾಯಣ ಅನ್ನೋರು ಲೋಕಾಯುಕ್ತಗೆ‌ ದೂರು ಕೊಟ್ಟರು. ಗುರುಸ್ವಾಮಿ ಅನ್ನೋ‌‌ ಅಸೋಸಿಯೇಷನ್ ‌ಅಧ್ಯಕ್ಷ ಮೇಲಿಂದ ಕೆಳಗಿನವೆರೆಗೂ ಲಂಚ ಕೊಡಬೇಕು ಅಂತ ಮಾತಾಡಿದ್ದಾರೆ. ಅಬಕಾರಿ ಡಿಸಿ, ಎಸ್ಪಿ ಬಲೆಗೆ ಬಿದ್ದಿದ್ದಾರೆ. ಲಿಕ್ಕರ್ ಲೈಸೆನ್ಸ್ ಕೊಡ್ತಿಲ್ಲ ಅಂತ ಸರ್ಕಾರ ಹೇಳಿದ್ರು 2 ಸಾವಿರ ಲೈಸೆನ್ಸ್ ಅಕ್ರಮವಾಗಿ ಕೊಡಲಾಗಿದೆ. 50 ಲಕ್ಷದಿಂದ 1 ಕೋಟಿವರೆಗೂ ಲಂಚ ಕೊಡಬೇಕು ಅಂತ ಅಧ್ಯಕ್ಷರು ಹೇಳಿದ್ದಾರೆ. ತಿಂಗಳ 10ನೇ ತಾರೀಖು ಹಣ ಕೊಡದೇ ಹೋದರೆ ಕಿರುಕುಳ ಶುರು ‌ಮಾಡ್ತಾರೆ ಅಂತ ಆರೋಪಿಸಿದರು.

RB Timmapura

ಸಚಿವರು, ನನ್ ಇಲಾಖೆಯಲ್ಲಿ ಮಾತ್ರ ಅಲ್ಲ. ಎಲ್ಲಾ ‌ಇಲಾಖೆಯಲ್ಲಿ ನಡೆಯುತ್ತಿದೆ ಅವರನ್ನು ಕೇಳಿ ಅಂದರು. ಅವರಿಗೆ ಪದ್ಮ ಭೂಷಣ ಕೊಡಬೇಕು. ಭ್ರಷ್ಟಾಚಾರ ಮಾಡೋಕೆ ಮಂತ್ರಿ ಮಂಡಲ ಇದ್ದರೆ ನಾವು ವಿಪಕ್ಷ ನೋಡಿಕೊಂಡು ಇರಬೇಕಾ? ಭ್ರಷ್ಟಾಚಾರ ಮಾಡೋರಿಗೆ ಶಿಕ್ಷೆ ಆಗಬೇಕು. ರೆಡ್‌ಹ್ಯಾಂಡ್ ಆಗಿ ತಿಮ್ಮಾಪುರ್ ಸಿಕ್ಕಿ ಹಾಕಿಕೊಂಡಿದ್ದಾರೆ. ಪುರಾವೆ ಎಲ್ಲವೂ ಹೇಳ್ತಿದೆ. 4 ಸಾವಿರ ಕೋಟಿ ಅಕ್ರಮ ಇದೆ. ಗುರುಸ್ವಾಮಿ 6 ಕೋಟಿ ಅಂತ ಹೇಳಿದ್ದಾರೆ. ಸಿಎಂ ಅವರು ಇದರ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಅಂದರೆ ಇದರಲ್ಲಿ ಸಿಎಂ ಇದ್ದಾರೆ ಅಂತ ಆಗುತ್ತೆ ಅಂತ ಆರೋಪ ಮಾಡಿದ್ರು.

ರವಿಕುಮಾರ್ ಮಾತಾಡಿ, ಮಂತ್ರಿಗಳ ಅಶ್ರಯ ಇಲ್ಲದೆ ಇದು ನಡೆಯೋಕೆ ಸಾಧ್ಯನಾ? ಮಂತ್ರಿಯ ಬೆಂಬಲ, ಸರ್ಕಾರದ ಬೆಂಬಲ ಇಲ್ಲದೆ ಇಷ್ಟು ಅಕ್ರಮ ಆಗೊಲ್ಲ. ಆಡಿಯೋ ರೆಕಾರ್ಡಿಂಗ್ ಇದೆ. ಮಾಧ್ಯಮಗಳಲ್ಲಿ ಬಂದಿದೆ. ಹಿಂದೆ ಈಶ್ವರಪ್ಪ ಮೇಲೆ ‌ಆರೋಪ ಬಂದಾಗ ರಾಜೀನಾಮೆ ‌ಕೊಟ್ಟರು. ಸಿದ್ದರಾಮಯ್ಯ ಅವರು ಅವತ್ತು ಮೊದಲು ರಾಜೀನಾಮೆ ಕೊಡಿ ಅಂದರು. ಈಗ ನೈತಿಕ ಹೊಣೆ ಹೊತ್ತು ತಿಮ್ಮಾಪುರ್ ಹತ್ರ ರಾಜೀನಾಮೆ ಕೊಡಿ. ತನಿಖೆ ಆಗಲಿ ಎಂದರು. ಇದನ್ನೂ ಓದಿ: ಜಿಬಿಎ ಚುನಾವಣೆಗೆ ಕಾಂಗ್ರೆಸ್ ಆಕಾಂಕ್ಷಿಗಳ ಪಟ್ಟಿ ಏರಿಕೆ – 369 ವಾರ್ಡ್‌ಗೆ 1,800 ಆಕಾಂಕ್ಷಿಗಳಿಂದ ಅರ್ಜಿ ಸ್ವೀಕಾರ

ಅಧಿಕಾರಿಗಳು ವರ್ಗಾವಣೆ ಆಗಲು ಲಂಚ ಕೊಡಬೇಕು. ಓಪನ್ ಆಗಿಯೇ ಭ್ರಷ್ಟಾಚಾರ ನಡೆಯುತ್ತಿದೆ. ಈ ಮಂತ್ರಿ ಬದಲಾವಣೆ ಮಾಡಿ ಅಂತ ಅಸೋಸಿಯೇಷನ್ ಅವರು ಸಿಎಂಗೆ ಮನವಿ ಮಾಡಿದ್ದಾರೆ. ಅಬಕಾರಿ ಅಕ್ರಮದ ಬಗ್ಗೆ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಆಗಬೇಕು. ನೈತಿಕ ಹೊಣೆ ಹೊತ್ತು ತಿಮ್ಮಾಪುರ್ ರಾಜೀನಾಮೆ ಕೊಡಬೇಕು. ಸಿಎಂ ಅವರು ಇದಕ್ಕೆ ಉತ್ತರ ಕೊಡಬೇಕು. ಸಚಿವರು ರಾಜೀನಾಮೆ ಕೊಡೋವರೆಗೂ ನಾವು ಹೋರಾಟ ಬಿಡೊಲ್ಲ ಅಂತ ಎಚ್ಚರಿಕೆ ಕೊಟ್ಟರು.

TAGGED:bjpexcise DeptR.B Timmapurಅಬಕಾರಿ ಇಲಾಖೆಆರ್.ಬಿ. ತಿಮ್ಮಾಪೂರ್ಬಿಜೆಪಿ
Share This Article
Facebook Whatsapp Whatsapp Telegram

Cinema news

kavya gowda
ನಟಿ ಕಾವ್ಯ ಗೌಡ, ಪತಿ ಮೇಲೆ ಹಲ್ಲೆ ಆರೋಪ; ದೂರು ದಾಖಲು
Cinema Latest Main Post Sandalwood
Raghavendra Chitravani 1
ರಾಘವೇಂದ್ರ ಚಿತ್ರವಾಣಿಗೆ 50ರ ಸಂಭ್ರಮ – ಸಿನಿ ಗಣ್ಯರಿಂದ ಲೋಗೋ ಲಾಂಚ್
Cinema Latest Sandalwood Top Stories
Gilli Nata 6
ಚನ್ನಪಟ್ಟಣದಲ್ಲಿ ಗಿಲ್ಲಿ ಕ್ರೇಜ್ – ವೇದಿಕೆ ಏರಿದ ಅಭಿಮಾನಿಗಳ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ
Cinema Districts Karnataka Latest Ramanagara States Top Stories
Anantha Padmanabha
ಹಿಟ್‌ ಡೈಲಾಗ್‌ ರೈಟರ್‌ ಪ್ರಶಾಂತ್‌ ರಾಜಪ್ಪ ನಿರ್ದೇಶನದ ಚೊಚ್ಚಲ ಚಿತ್ರದ ಟೈಟಲ್ ರಿವೀಲ್
Cinema Latest Sandalwood

You Might Also Like

Byrathi Suresh
Bengaluru City

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಬೈರತಿ ಸುರೇಶ್

Public TV
By Public TV
4 minutes ago
Modi India Europe Trade Deal
Bengaluru City

1 ಒಪ್ಪಂದ, 27 ಯುರೋಪ್‌ ಮಾರುಕಟ್ಟೆಗಳು – ಕರ್ನಾಟಕಕ್ಕೆ ಏನು ಪ್ರಯೋಜನ?

Public TV
By Public TV
17 minutes ago
Supreme Court
Court

ಮಹಾಕಾಳೇಶ್ವರ ದೇವಸ್ಥಾನದಲ್ಲಿ VIP ದರ್ಶನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
28 minutes ago
Rs 30 Lakh Cash Found In Maharashtra Registered Car Near Andhra Temple
Crime

ಶ್ರೀಶೈಲಂ ದೇವಾಲಯದ ಬಳಿ ಮಹಾರಾಷ್ಟ್ರ ನೋಂದಣಿಯ ಕಾರಲ್ಲಿ 30 ಲಕ್ಷ ರೂ. ಪತ್ತೆ!

Public TV
By Public TV
32 minutes ago
Suresh Kumar
Bengaluru City

ಮನೆಗೆ ಪೋಸ್ಟರ್ ಅಂಟಿಸಿದ ಕೇಸ್ – ಸದನದಲ್ಲಿ ಸರ್ಕಾರದ ಗಮನ ಸೆಳೆದು ರಕ್ಷಣೆ ಕೋರಿದ ಸುರೇಶ್ ಕುಮಾರ್

Public TV
By Public TV
32 minutes ago
ex army officer toll udupi
Latest

ಉಡುಪಿಯ ಸಾಸ್ತಾನ ಟೋಲ್ ಪ್ಲಾಜಾದಲ್ಲಿ ನಿವೃತ್ತ ಯೋಧನಿಗೆ ಅಪಮಾನ – NHAI ಹೇಳಿದ್ದೇನು?

Public TV
By Public TV
46 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?