Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉಪಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮಧ್ಯೆ ಹೊಂದಾಣಿಕೆ ಇಲ್ಲ- ಸಚಿವ ಕೋಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಉಪಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮಧ್ಯೆ ಹೊಂದಾಣಿಕೆ ಇಲ್ಲ- ಸಚಿವ ಕೋಟ

Karnataka

ಉಪಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮಧ್ಯೆ ಹೊಂದಾಣಿಕೆ ಇಲ್ಲ- ಸಚಿವ ಕೋಟ

Public TV
Last updated: November 7, 2019 8:00 pm
Public TV
Share
2 Min Read
kota shrinivas poojari
SHARE

ಉಡುಪಿ: ಅನರ್ಹ ಶಾಸಕರ ಸ್ಥಾನಗಳಿಗೆ ನಡೆಯುತ್ತಿರುವ ಉಪಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಹೊಂದಾಣಿಕೆ ಇಲ್ಲ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ದೇವೇಗೌಡರು ರಾಷ್ಟ್ರದ ಹಿರಿಯ ರಾಜಕಾರಣಿ. ಬಿಜೆಪಿ ಅವರನ್ನು ಬಹಳ ಗೌರವಿಸುತ್ತದೆ. ಅವರ ಮಗ ಕುಮಾರಸ್ವಾಮಿಯವರಿಗೆ ಅದೇ ಗೌರವ ನಮ್ಮಿಂದ ಸಿಗುತ್ತದೆ. ಆದರೆ ಉಪಚುನಾವಣೆಯಲ್ಲಿ ನಮ್ಮ ನಡುವೆ ಹೊಂದಾಣಿಕೆ ಇಲ್ಲ. ಸರಕಾರ ಉಳಿಸಲು ಜೆಡಿಎಸ್ ಸಹಾನುಭೂತಿ ತೋರಿಸಿದೆ ಅದಕ್ಕೆ ಧನ್ಯವಾದಗಳು. ಎಲ್ಲ 15 ಕ್ಷೇತ್ರದಲ್ಲಿ ಯಾವುದೇ ಒಳ ಒಪ್ಪಂದ ಆಗಿಲ್ಲ, ಅತ್ಯಂತ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

HDD 1

ಇದೇ ವೇಳೆ ಸಿದ್ದರಾಮಯ್ಯ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, ಟೀಕೆ ಮಾಡುವುದೇ ಸಿದ್ದರಾಮಯ್ಯನವರ ಕೆಲಸ. ನಾವು ಹೇಳಿದಂತೆ ಟಿಪ್ಪು ಜಯಂತಿಯನ್ನು ರದ್ದು ಮಾಡಿದ್ದೇವೆ. ಟಿಪ್ಪು ಪಠ್ಯ ರದ್ದು ಅದರ ಮುಂದುವರಿದ ಭಾಗ. ಈಗಿನ ತಲೆಮಾರಿಗೆ ಟಿಪ್ಪು ನ್ಯೂನತೆ ಕಂಡಿದೆ. ಮಡಿಕೇರಿ ಶಾಸಕರೊಬ್ಬರು ಟಿಪ್ಪು ಪಠ್ಯ ರದ್ದು ಮಾಡಲು ಮನವಿ ಮಾಡಿದ್ದರು. ಅವರ ಮನವಿ ಪರಿಶೀಲಿಸುವುದಾಗಿ ಶಿಕ್ಷಣ ಸಚಿವರು ಹಾಗೂ ಸಿಎಂ ಭರವಸೆ ನೀಡಿದ್ದಾರೆ ಎಂದರು.

ಈಗ ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಏಕಾಂಗಿಯಾಗಿದ್ದಾರೆ. ಸ್ವಪಕ್ಷೀಯರನ್ನು ಬಿಟ್ಟು ತಾಳ್ಮೆ ಕಳೆದುಕೊಂಡು ಮಾತನಾಡುವ ಅವರ ಮುನ್ನುಗ್ಗುವ ಗುಣವನ್ನು ಕಾಂಗ್ರೆಸ್ ಸಹಿಸುವುದಿಲ್ಲ ಎಂದರು.

Siddu

ದೇವರ ಹೆಸರಿನ ಮದ್ಯದಂಗಡಿಗಳಿಗೆ ಮರು ನಾಮಕರಣ ಮಾಡುವ ಕುರಿತು ಪ್ರತಿಕ್ರಿಯಿಸಿದ ಅವರು, ಮದ್ಯದಂಗಡಿಗೆ ದೇವರ ಹೆಸರು ಇಡುವುದು ಆಭಾಸವಾಗುತ್ತದೆ. ಹೀಗಾಗಿ ಬಾರ್, ವೈನ್ ಶಾಪ್ ಗಳಿಗೆ ದೇವರ ಹೆಸರಿಗೆ ಜನರಿಂದ ವಿರೋಧ ಬಂದಿದೆ. ನಾನು ಮುಜರಾಯಿ ಇಲಾಖೆ ಕಾರ್ಯದರ್ಶಿಗೆ ಒಂದು ಟಿಪ್ಪಣಿ ಕಳುಹಿಸಿದ್ದೇನೆ. ಸಾರ್ವಜನಿಕರಿಂದ ಬಂದಿರುವ ಅಭಿಪ್ರಾಯಕ್ಕೆ ಅಧಿಕಾರಿಗಳಿಂದ ಕಡತ ಸಿದ್ಧಪಡಿಸಲು ಸೂಚಿಸಿದ್ದೇನೆ. ಅಬಕಾರಿ ಮತ್ತು ಕಾನೂನು ಇಲಾಖೆ ಜೊತೆ ಚರ್ಚೆ ಮಾಡಲು ಸೂಚನೆ ನೀಡಿದ್ದೇನೆ. ಈ ಕುರಿತು ಯಾರೂ ಗಾಬರಿಗೊಳ್ಳುವ ಅಗತ್ಯವಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚರ್ಚೆಗೆ ಅವಕಾಶ ಇದೆ. ಸಾರ್ವಜನಿಕ ಅಭಿಪ್ರಾಯಕ್ಕೂ ಅವಕಾಶ ಇದೆ. ಅಭಾಸ ಹೆಸರು ಬದಲಿಸುವ ಚಿಂತನೆ ಮುಜರಾಯಿ ಇಲಾಖೆ ಮುಂದಿದೆ ಎಂದರು.

ಬಾರ್ ಒಳಗೆ ದೇವರ ಫೋಟೋ ಇಡಬೇಡಿ ಎಂದಿಲ್ಲ. ದೇವರ ಹೆಸರಿರುವವರು ಕುಡಿಯಬಹುದಾ ಎಂದು ನೀವು ಪ್ರಶ್ನೆ ಮಾಡಬಹುದು? ದೇವರ ಹೆಸರು ಇರುವವರು ಮದ್ಯದಂಗಡಿಯಿಂದ ವಾಪಾಸ್ ಕಳುಹಿಸಬೇಕು ಎಂಬ ಅಭಿಪ್ರಾಯ ಇದೆ. ಸರಕಾರ ಈ ವರೆಗೆ ಯಾವುದೇ ನಿರ್ಧಾರ ಮಾಡಿಲ್ಲ. ಅಬಕಾರಿ, ಕಾನೂನು ಇಲಾಖೆ ಒಪ್ಪದಿದ್ದರೆ ನಾವೇನೂ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದರು.

Liquor Shops 3 copy

ಬಿಜೆಪಿಯಲ್ಲಿ ಫೇಲ್ ಆಗುವ ವಿದ್ಯಾರ್ಥಿಗಳಿಲ್ಲ, ಹೈಕಮಾಂಡ್ ನಿಂದ ರಾಜ್ಯ ಸರಕಾರದ ಸಾಧನೆ ಕುರಿತು ಪರಾಮರ್ಶೆ ನಡೆಸುತ್ತಿದೆ. ರಾಜ್ಯ ಸರಕಾರದ ನೂರು ದಿನದ ಸಾಧನೆ ಜನತೆ ಮುಂದಿಟ್ಟಿದ್ದೇವೆ. ನೆರೆಯ ವಾತಾವರಣವನ್ನು ನಿಭಾಯಿಸಿದ್ದೇವೆ. ಕೇಂದ್ರ ಸರಕಾರ ಸಹ ನಮ್ಮ ಕೆಲಸವನ್ನು ಗಮನಿಸುತ್ತದೆ. ನೀವು ಎಷ್ಟು ಕೆಲಸ ಮಾಡಿದ್ದೀರಿ ಎಮದು ಕೇಳಿದರೆ ತಪ್ಪೇನು? ಹೈಕಮಾಂಡ್ ಸಮೀಕ್ಷೆ ಮಾಡಿದ್ದರೆ ತಪ್ಪೇನು? ನಮ್ಮನ್ನು ಗಮನಿಸುತ್ತಿದ್ದರೆ ನಾವು ಚೆನ್ನಾಗಿ ಕೆಲಸ ಮಾಡಬಹುದು. ಪಾಸು- ಫೇಲಿನ ಪಟ್ಟಿ ನಮ್ಮಲ್ಲಿಲ್ಲ, ಫೇಲ್ ಆಗುವ ವಿದ್ಯಾರ್ಥಿಗಳು ನಮ್ಮಲ್ಲಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

TAGGED:bjpgodliquorliquor ProhibitionMinister Kota Srinivasa PoojariPublic TVsiddaramaiahದೇವರುಪಬ್ಲಿಕ್ ಟಿವಿಬಿಜೆಪಿಮದ್ಯಮದ್ಯ ನಿಷೇಧಸಚಿವ ಕೋಟ ಶ್ರೀನಿವಾಸ ಪೂಜಾರಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

United Airlines flight
Bengaluru City

ಇರಾನ್-ಇಸ್ರೇಲ್ ಯುದ್ಧ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ 17 ವಿಮಾನಗಳ ಹಾರಾಟ ರದ್ದು

Public TV
By Public TV
56 seconds ago
LPG
Latest

LPG ಕೊರತೆಯಿಂದ ಮುಂಬೈನ ಶೇ.20ರಷ್ಟು ಹೋಟೆಲ್, ರೆಸ್ಟೋರೆಂಟ್‌ಗಳು ಬಂದ್

Public TV
By Public TV
11 minutes ago
fire accident at cable factory in chikkaballapur
Chikkaballapur

ದೊಡ್ಡಬಳ್ಳಾಪುರ | ಕೇಬಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ – 15 ಗಂಟೆ ಕಳೆದ್ರೂ ಆರದ ಬೆಂಕಿ

Public TV
By Public TV
16 minutes ago
Arunachal Forest Fire
Latest

ಅರುಣಾಚಲ ಪ್ರದೇಶದಲ್ಲಿ ಕಾಡ್ಗಿಚ್ಚು – ಬೆಂಕಿ ನಂದಿಸಲು ಹೆಲಿಕಾಪ್ಟರ್‌ನಿಂದ 66,000 ಲೀಟರ್ ನೀರು ಚೆಲ್ಲಿದ ವಾಯುಪಡೆ

Public TV
By Public TV
47 minutes ago
IRGC
Latest

ಯುದ್ಧ ನಿಲ್ಲಿಸೋ ನಿರ್ಧಾರ ಅಮೆರಿಕದ್ದಲ್ಲ, ನಮ್ಮದು – ದಾಳಿ ಮುಂದುವರಿದ್ರೆ 1 ಲೀಟರ್‌ ತೈಲವೂ ಸಿಗಲ್ಲ: ಇರಾನ್‌

Public TV
By Public TV
2 hours ago
donald trump
Latest

ನಾವು ಈಗಾಗಲೇ ಗೆದ್ದಿದ್ದೇವೆ, ಯುದ್ಧ ಶೀಘ್ರದಲ್ಲೇ ಕೊನೆಗೊಳ್ಳಬಹುದು: ಟ್ರಂಪ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?