Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉಪಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮಧ್ಯೆ ಹೊಂದಾಣಿಕೆ ಇಲ್ಲ- ಸಚಿವ ಕೋಟ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ಉಪಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮಧ್ಯೆ ಹೊಂದಾಣಿಕೆ ಇಲ್ಲ- ಸಚಿವ ಕೋಟ

Public TV
Last updated: November 7, 2019 8:00 pm
Public TV
Share
2 Min Read
kota shrinivas poojari
SHARE

ಉಡುಪಿ: ಅನರ್ಹ ಶಾಸಕರ ಸ್ಥಾನಗಳಿಗೆ ನಡೆಯುತ್ತಿರುವ ಉಪಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಹೊಂದಾಣಿಕೆ ಇಲ್ಲ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ದೇವೇಗೌಡರು ರಾಷ್ಟ್ರದ ಹಿರಿಯ ರಾಜಕಾರಣಿ. ಬಿಜೆಪಿ ಅವರನ್ನು ಬಹಳ ಗೌರವಿಸುತ್ತದೆ. ಅವರ ಮಗ ಕುಮಾರಸ್ವಾಮಿಯವರಿಗೆ ಅದೇ ಗೌರವ ನಮ್ಮಿಂದ ಸಿಗುತ್ತದೆ. ಆದರೆ ಉಪಚುನಾವಣೆಯಲ್ಲಿ ನಮ್ಮ ನಡುವೆ ಹೊಂದಾಣಿಕೆ ಇಲ್ಲ. ಸರಕಾರ ಉಳಿಸಲು ಜೆಡಿಎಸ್ ಸಹಾನುಭೂತಿ ತೋರಿಸಿದೆ ಅದಕ್ಕೆ ಧನ್ಯವಾದಗಳು. ಎಲ್ಲ 15 ಕ್ಷೇತ್ರದಲ್ಲಿ ಯಾವುದೇ ಒಳ ಒಪ್ಪಂದ ಆಗಿಲ್ಲ, ಅತ್ಯಂತ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

HDD 1

ಇದೇ ವೇಳೆ ಸಿದ್ದರಾಮಯ್ಯ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, ಟೀಕೆ ಮಾಡುವುದೇ ಸಿದ್ದರಾಮಯ್ಯನವರ ಕೆಲಸ. ನಾವು ಹೇಳಿದಂತೆ ಟಿಪ್ಪು ಜಯಂತಿಯನ್ನು ರದ್ದು ಮಾಡಿದ್ದೇವೆ. ಟಿಪ್ಪು ಪಠ್ಯ ರದ್ದು ಅದರ ಮುಂದುವರಿದ ಭಾಗ. ಈಗಿನ ತಲೆಮಾರಿಗೆ ಟಿಪ್ಪು ನ್ಯೂನತೆ ಕಂಡಿದೆ. ಮಡಿಕೇರಿ ಶಾಸಕರೊಬ್ಬರು ಟಿಪ್ಪು ಪಠ್ಯ ರದ್ದು ಮಾಡಲು ಮನವಿ ಮಾಡಿದ್ದರು. ಅವರ ಮನವಿ ಪರಿಶೀಲಿಸುವುದಾಗಿ ಶಿಕ್ಷಣ ಸಚಿವರು ಹಾಗೂ ಸಿಎಂ ಭರವಸೆ ನೀಡಿದ್ದಾರೆ ಎಂದರು.

ಈಗ ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಏಕಾಂಗಿಯಾಗಿದ್ದಾರೆ. ಸ್ವಪಕ್ಷೀಯರನ್ನು ಬಿಟ್ಟು ತಾಳ್ಮೆ ಕಳೆದುಕೊಂಡು ಮಾತನಾಡುವ ಅವರ ಮುನ್ನುಗ್ಗುವ ಗುಣವನ್ನು ಕಾಂಗ್ರೆಸ್ ಸಹಿಸುವುದಿಲ್ಲ ಎಂದರು.

Siddu

ದೇವರ ಹೆಸರಿನ ಮದ್ಯದಂಗಡಿಗಳಿಗೆ ಮರು ನಾಮಕರಣ ಮಾಡುವ ಕುರಿತು ಪ್ರತಿಕ್ರಿಯಿಸಿದ ಅವರು, ಮದ್ಯದಂಗಡಿಗೆ ದೇವರ ಹೆಸರು ಇಡುವುದು ಆಭಾಸವಾಗುತ್ತದೆ. ಹೀಗಾಗಿ ಬಾರ್, ವೈನ್ ಶಾಪ್ ಗಳಿಗೆ ದೇವರ ಹೆಸರಿಗೆ ಜನರಿಂದ ವಿರೋಧ ಬಂದಿದೆ. ನಾನು ಮುಜರಾಯಿ ಇಲಾಖೆ ಕಾರ್ಯದರ್ಶಿಗೆ ಒಂದು ಟಿಪ್ಪಣಿ ಕಳುಹಿಸಿದ್ದೇನೆ. ಸಾರ್ವಜನಿಕರಿಂದ ಬಂದಿರುವ ಅಭಿಪ್ರಾಯಕ್ಕೆ ಅಧಿಕಾರಿಗಳಿಂದ ಕಡತ ಸಿದ್ಧಪಡಿಸಲು ಸೂಚಿಸಿದ್ದೇನೆ. ಅಬಕಾರಿ ಮತ್ತು ಕಾನೂನು ಇಲಾಖೆ ಜೊತೆ ಚರ್ಚೆ ಮಾಡಲು ಸೂಚನೆ ನೀಡಿದ್ದೇನೆ. ಈ ಕುರಿತು ಯಾರೂ ಗಾಬರಿಗೊಳ್ಳುವ ಅಗತ್ಯವಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚರ್ಚೆಗೆ ಅವಕಾಶ ಇದೆ. ಸಾರ್ವಜನಿಕ ಅಭಿಪ್ರಾಯಕ್ಕೂ ಅವಕಾಶ ಇದೆ. ಅಭಾಸ ಹೆಸರು ಬದಲಿಸುವ ಚಿಂತನೆ ಮುಜರಾಯಿ ಇಲಾಖೆ ಮುಂದಿದೆ ಎಂದರು.

ಬಾರ್ ಒಳಗೆ ದೇವರ ಫೋಟೋ ಇಡಬೇಡಿ ಎಂದಿಲ್ಲ. ದೇವರ ಹೆಸರಿರುವವರು ಕುಡಿಯಬಹುದಾ ಎಂದು ನೀವು ಪ್ರಶ್ನೆ ಮಾಡಬಹುದು? ದೇವರ ಹೆಸರು ಇರುವವರು ಮದ್ಯದಂಗಡಿಯಿಂದ ವಾಪಾಸ್ ಕಳುಹಿಸಬೇಕು ಎಂಬ ಅಭಿಪ್ರಾಯ ಇದೆ. ಸರಕಾರ ಈ ವರೆಗೆ ಯಾವುದೇ ನಿರ್ಧಾರ ಮಾಡಿಲ್ಲ. ಅಬಕಾರಿ, ಕಾನೂನು ಇಲಾಖೆ ಒಪ್ಪದಿದ್ದರೆ ನಾವೇನೂ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದರು.

Liquor Shops 3 copy

ಬಿಜೆಪಿಯಲ್ಲಿ ಫೇಲ್ ಆಗುವ ವಿದ್ಯಾರ್ಥಿಗಳಿಲ್ಲ, ಹೈಕಮಾಂಡ್ ನಿಂದ ರಾಜ್ಯ ಸರಕಾರದ ಸಾಧನೆ ಕುರಿತು ಪರಾಮರ್ಶೆ ನಡೆಸುತ್ತಿದೆ. ರಾಜ್ಯ ಸರಕಾರದ ನೂರು ದಿನದ ಸಾಧನೆ ಜನತೆ ಮುಂದಿಟ್ಟಿದ್ದೇವೆ. ನೆರೆಯ ವಾತಾವರಣವನ್ನು ನಿಭಾಯಿಸಿದ್ದೇವೆ. ಕೇಂದ್ರ ಸರಕಾರ ಸಹ ನಮ್ಮ ಕೆಲಸವನ್ನು ಗಮನಿಸುತ್ತದೆ. ನೀವು ಎಷ್ಟು ಕೆಲಸ ಮಾಡಿದ್ದೀರಿ ಎಮದು ಕೇಳಿದರೆ ತಪ್ಪೇನು? ಹೈಕಮಾಂಡ್ ಸಮೀಕ್ಷೆ ಮಾಡಿದ್ದರೆ ತಪ್ಪೇನು? ನಮ್ಮನ್ನು ಗಮನಿಸುತ್ತಿದ್ದರೆ ನಾವು ಚೆನ್ನಾಗಿ ಕೆಲಸ ಮಾಡಬಹುದು. ಪಾಸು- ಫೇಲಿನ ಪಟ್ಟಿ ನಮ್ಮಲ್ಲಿಲ್ಲ, ಫೇಲ್ ಆಗುವ ವಿದ್ಯಾರ್ಥಿಗಳು ನಮ್ಮಲ್ಲಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Share This Article
Facebook Whatsapp Whatsapp Telegram
Previous Article Hotel Room ಕ್ರಿಕೆಟ್ ನೋಡಲು ಲಕ್ನೋಗೆ ಬಂದು ರೂಮ್ ಸಿಗದೆ ಪರದಾಡಿದ ಅಫ್ಘಾನ್ ಕ್ರೀಡಾಭಿಮಾನಿ
Next Article Dharwad boy ಧಾರವಾಡದ ಪೋರ ದುಬೈನಲ್ಲಿ ಅಬಾಕಸ್ ಚಾಂಪಿಯನ್

Latest Cinema News

Kantara 2
ಕಾಂತಾರ ಚಾಪ್ಟರ್‌-1 ಟ್ರೈಲರ್‌ ಲಾಂಚ್‌ಗೆ ದಿನಾಂಕ, ಸಮಯ ಫಿಕ್ಸ್‌ – ಹೊಂಬಾಳೆ ಫಿಲ್ಮ್ಸ್ಅಧಿಕೃತ ಮಾಹಿತಿ
Bengaluru City Cinema Latest Sandalwood Top Stories
mohanlal 1
ಖ್ಯಾತ ನಟ ಮೋಹನ್ ಲಾಲ್‌ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ
Cinema Latest Top Stories
Vijay
ತಮಿಳುನಾಡು | ರಾಜೀವ್ ಗಾಂಧಿ ಹಂತಕನನ್ನ ಹಾಡಿ ಹೊಗಳಿದ ದಳಪತಿ ವಿಜಯ್
Cinema Latest Main Post National
Zubeen Garg 1
ಗಾಯಕ ಜುಬೀನ್ ಗಾರ್ಗ್ ಸಾವು | ಕಾರ್ಯಕ್ರಮ ಆಯೋಜಕರ ವಿರುದ್ಧ FIR – ತನಿಖೆಗೆ ಮುಂದಾದ ಅಸ್ಸಾಂ ಸರ್ಕಾರ
Cinema Latest National Top Stories
poonam pandey 1
ರಾಮಾಯಣ ಆಧರಿತ ʻರಾಮಲೀಲಾʼದಲ್ಲಿ ಮಂಡೋದರಿ ಪಾತ್ರಕ್ಕೆ ಪೂನಂ ಪಾಂಡೆ ಆಯ್ಕೆ
Bollywood Cinema Latest Top Stories

You Might Also Like

GST 1
Bengaluru City

GST Revision | ದೇಶದ ಜನತೆಗೆ ದಸರಾ ಗಿಫ್ಟ್‌ – ನಾವು ದಿನನಿತ್ಯ ಬಳಸುವ ಯಾವ ವಸ್ತುಗಳ ಬೆಲೆ ಎಷ್ಟು ಇಳಿಕೆಯಾಗಿದೆ?

4 minutes ago
DK Shivakumar 1
Bengaluru City

ಅನುದಾನ ಪಡೆದೂ ಬಿಜೆಪಿ ಶಾಸಕರು ಏಕೆ ರಸ್ತೆ ಗುಂಡಿ ಮುಚ್ಚಿಲ್ಲ: ಡಿಕೆಶಿ ಪ್ರಶ್ನೆ

52 minutes ago
Badruddin K Mani
Districts

ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

1 hour ago
Siddaramaiah 12
Bengaluru City

ಅಕ್ಟೋಬರ್‌ ಒಳಗೆ ಗುಂಡಿ ಮುಚ್ಚದಿದ್ರೆ ಚೀಫ್‌ ಎಂಜಿನಿಯರ್‌ಗಳೇ ಸಸ್ಪೆಂಡ್‌: ಸಿದ್ದರಾಮಯ್ಯ ಖಡಕ್‌ ವಾರ್ನಿಂಗ್‌

2 hours ago
SSLC Exams
Bengaluru City

SSLC, ದ್ವಿತೀಯ ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

2 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?