Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕರ್ನಾಟಕ ಚುನಾವಣೆಗೆ ಹಿಂದುತ್ವ, ದೇಶಾಭಿಮಾನವೇ ಬಿಜೆಪಿ ತಂತ್ರ- ಸಚಿವರಿಗೆ ಹೈಕಮಾಂಡ್ ಟಾಸ್ಕ್ ಡೆಡ್ ಲೈನ್

Public TV
Last updated: December 6, 2022 10:25 am
Public TV
Share
2 Min Read
BJP Election 1
SHARE

ಬೆಂಗಳೂರು: ಗುಜರಾತ್ (Gujarat) ಹಾಗೂ ಹಿಮಾಚಲ ಪ್ರದೇಶದ (Himachal Pradesh) ಚುನಾವಣೆ ಮುಗಿದಿದ್ದು, ಇದೀಗ ಪ್ರತಿಷ್ಠೆಯ ಕಣವಾಗಿರುವ ಕರ್ನಾಟಕ ರಾಜಕಾರಣದತ್ತ ಬಿಜೆಪಿ (BJP) ಹದ್ದಿನ ಕಣ್ಣಿಟ್ಟಿದೆ.

Narendra Modi Amit Shah 1

ಈ ಎರಡೂ ರಾಜ್ಯಗಳಲ್ಲಿ ಬಿಜೆಪಿ (BJP) ಗೆಲುವು ಸಾಧಿಸಿದ್ರೆ ಅದೇ ಮಾದರಿಯನ್ನ ಕರ್ನಾಟಕದಲ್ಲೂ ರೂಪಿಸಲು ಚಿಂತನೆ ನಡೆಸಿದೆ. ಒಂದು ಫಲಿತಾಂಶ ವ್ಯತಿರಿಕ್ತವಾದರೆ ಕರ್ನಾಟಕಕ್ಕೆ ಪ್ರತ್ಯೇಕ ಮಾಡೆಲ್‌ಗೆ ಹೈಕಮಾಂಡ್ ಪ್ಲ್ಯಾನ್‌ ಮಾಡಿದೆ. ಇದನ್ನೂ ಓದಿ: ಗುಜರಾತ್ ಆಯ್ತು, ಇಂದಿನಿಂದಲೇ ಕರ್ನಾಟಕ ಚುನಾವಣೆಗೆ ತಯಾರಿ

BJP Election 2

ಗುಜರಾತ್- ಹಿಮಾಚಲ ಪ್ರದೇಶ ಮಾಡೆಲ್ ಏನಿದೆ?: ಬಿಜೆಪಿ ಕರ್ನಾಟಕ ವಿಧಾನಸಭಾ ಚುನಾವಣೆ ಶತಾಯಗತಾಯ ಗೆಲ್ಲಲೇಬೇಕು ಎಂದು ರಣತಂತ್ರ ಎಣೆದಿದ್ದು, ಎರಡು ಮಾಸ್ಟರ್ ಪ್ಲ್ಯಾನ್‌ ಪ್ರಯೋಗಕ್ಕೆ ಸಜ್ಜಾಗಿದೆ. ಎರಡು ರಾಜ್ಯದಲ್ಲಿ ಬಿಜೆಪಿ ಗೆದ್ರೆ ಗುಜರಾತ್, ಹಿಮಾಚಲ ಮಾದರಿಯಲ್ಲಿ ಚುನಾವಣೆ ತಂತ್ರ ಹೆಣೆಯೋದು. ಮೋದಿ (Narendra Modi), ಅಮಿತ್ ಶಾ (Amit Shah), ಯೋಗಿ ಆದಿತ್ಯನಾಥರಿಂದ ಅತಿ ಹೆಚ್ಚು ರಾಲಿಗಳನ್ನ ಕರ್ನಾಟಕದಲ್ಲೂ ಮಾಡೋದು. ಇದನ್ನೂ ಓದಿ: ಉಗ್ರ ಶಾರೀಕ್‍ಗೆ ಹರಿದು ಬರುತ್ತಿತ್ತು ಡಾಲರ್ ಮನಿ – ಕರೆನ್ಸಿ ವರ್ಗಾಯಿಸಿದ 40ಕ್ಕೂ ಅಧಿಕ ಜನರ ವಿಚಾರಣೆ

BJP Election 3

ಹಿರಿಯ ತಲೆಗಳಿಗೆ ಕೊಕ್ ಕೊಟ್ಟು ಯುವಕರಿಗೆ ಚುನಾವಣೆಯಲ್ಲಿ (Election) ಆದ್ಯತೆ ಕೊಡೋದು. ಕೆಲಸ ಮಾಡದೇ ಜನ ವಿರೋಧಿ ಹೆಸರು ಇರೋ ಹಾಲಿ ಎಂಎಲ್‌ಎ ಗಳಿಗೆ ಟಿಕೆಟ್ ಕಟ್ ಮಾಡಿ ಹೊಸಬರಿಗೆ ಅವಕಾಶ ಕೊಡೋದು. ಕುಟುಂಬ ರಾಜಕೀಯ ಹೊರತಾಗಿ ಗೆಲ್ಲೋ ಕುದುರೆಗಳಿಗೆ ಮಣೆ ಹಾಕೋದು. ಗುಜರಾತ್ ನಲ್ಲಿ ಮಾಡಿದಂತೆ ಹಿರಿಯ ನಾಯಕರನ್ನ ಸ್ಪರ್ಧಾ ಕಣದಿಂದ ದೂರ ಇಟ್ಟು ಪಕ್ಷದ ಚಟುವಟಿಕೆಗಳಲ್ಲಿ, ಚುನಾವಣೆ ಪ್ರಚಾರದಲ್ಲಿ ಮಾತ್ರ ಬಳಸಿಕೊಳ್ಳೋದು. ಟಿಕೆಟ್ ಹಂಚಿಕೆಯಲ್ಲಿ ಗುಜರಾತ್, ಹಿಮಾಚಲ ಪ್ರದೇಶದ ಮಾದರಿಯನ್ನೆ ಸಂಪೂರ್ಣವಾಗಿ ಅಳವಡಿಸಿಕೊಳ್ಳೋದು ಈ ರೀತಿಯಾಗಿ ಪ್ಲ್ಯಾನ್‌ ಮಾಡಿದೆ. ಇದನ್ನೂ ಓದಿ: ಮುಲ್ಲಾಗಳಿಗೆ ಬಿಜೆಪಿಯಿಂದ ಅವಮಾನ- ಸಿದ್ದರಾಮಯ್ಯ ಬೆಂಬಲಿಸಿದ ಮುಸ್ಲಿಂ ಸಂಘಟನೆ

BJP

ವ್ಯತಿರಿಕ್ತ ಫಲಿತಾಂಶ ಬಂದ್ರೇ ಏನ್ ಮಾಡೋದು?: ಒಂದು ವೇಳೆ ಎರಡೂ ರಾಜ್ಯಗಳಲ್ಲಿ ವ್ಯತಿರಿಕ್ತ ಫಲಿತಾಂಶ ಬಂದರೆ, ಕರ್ನಾಟಕಕ್ಕೆ ಹೊಸ ಮಾಡೆಲ್ ಪ್ರಚಾರದ ಕಾರ್ಯತಂತ್ರ ರೂಪಿಸಲು ಪ್ಲ್ಯಾನ್‌ ಮಾಡಿದೆ. ಜಾತಿ ಆಧಾರದ ಜೊತೆ ಪ್ರದೇಶವಾರು ಅಂಶಗಳನ್ನ ಪರಿಗಣಿಸಿ ಟಿಕೆಟ್ ನೀಡೋದು. ಗುಜರಾತ್ ಮಾದರಿಯಂತೆ ಹಿರಿಯರಿಗೆ ಕೊಕ್ ಕೊಡೋ ವ್ಯವಸ್ಥೆ ಬಿಟ್ಟು ಗೆಲ್ಲೋ ಮಾನದಂಡ ಮಾತ್ರ ನೋಡೋದು. ಬೂತ್ ಲೆವಲ್ ನಿಂದಲೇ ಚುನಾವಣೆಗೆ ಕಾರ್ಯತಂತ್ರ ರೂಪಿಸೋದು. ಹಿಂದುತ್ವ, ದೇಶಾಭಿಮಾನದ ಮೇಲೆ ಚುನಾವಣೆಗೆ ತಂತ್ರ ಹೆಣೆಯೋದು ಹಾಗೂ ಕುಟುಂಬ ರಾಜಕೀಯದ ಅಸ್ತ್ರವನ್ನ ಅಗತ್ಯ ಕಡೆ ಉಳಿಸಿಕೊಂಡು ಗೆಲ್ಲೋಕೆ ತಂತ್ರ ರೂಪಿಸೋದು ಎಂದು ಪ್ಲ್ಯಾನ್‌ ಮಾಡಿಕೊಂಡಿದೆ.

BJP Election 4

ಸಚಿವರಿಗೆ ಹೈಕಮಾಂಡ್ ಟಾಸ್ಕ್ ಡೆಡ್ ಲೈನ್: ಚುನಾವಣಾ ಭರ್ಜರಿ ತಯಾರಿ ಶುರು ಮಾಡಿರುವ ಬಿಜೆಪಿ ಹೈಕಮಾಂಡ್ ರಾಜ್ಯದ ಸಚಿವರಿಗೆ ಹಲವು ಟಾಸ್ಕ್ಗಳನ್ನ ನೀಡಿದೆ. ಡಿಸೆಂಬರ್ ಅಂತ್ಯದ ಒಳಗೆ ಯಾವ ಕ್ಷೇತ್ರದ ಜವಾಬ್ದಾರಿ ತೆಗೆದುಕೊಳ್ತೀರಾ ಅನ್ನೋದರ ವಿವರವನ್ನ ಸಚಿವರು ಕೊಡಬೇಕು. ಸಚಿವರು ತೆಗೆದುಕೊಳ್ಳೋ ಕ್ಷೇತ್ರದಲ್ಲಿ ಗೆಲುವಿಗೆ ಈವರೆಗೂ ಮಾಡಿರೋ ತಯಾರಿ ಏನು ಅಂತ ಮಾಹಿತಿ ಕೊಡಬೇಕು. ಸಚಿವರು ತೆಗೆದುಕೊಳ್ಳೋ ಕ್ಷೇತ್ರ ಗೆಲುವಿಗೆ ಹೇಗೆ ಕಾರ್ಯತಂತ್ರ ರೂಪಿಸಲಾಗಿದೆ ಅನ್ನೋ ಮಾಹಿತಿ ಕೊಡಬೇಕು. ಸಚಿವರು ತೆಗೆದುಕೊಳ್ಳೋ ಕ್ಷೇತ್ರದ ಸಂಘಟನೆ, ಜಾತಿ ಸಮೀಕರಣ, ಜಾತಿ ಲೆಕ್ಕಾಚಾರದ ವಿವರ ನೀಡಬೇಕು. ಕ್ಷೇತ್ರದಲ್ಲಿನ ಸಮಸ್ಯೆ ಏನು? ಅದರ ಪರಿಹಾರಕ್ಕೆ ಶೀಘ್ರವಾಗಿ ಇರೋ ಮಾರ್ಗಗಳೇನು ಅನ್ನೋದ್ರ ಡಿಟೇಲ್ ಕೊಡಬೇಕು ಅನ್ನೋ ಟಾಸ್ಕ್ ನೀಡಿದೆ.

Live Tv
[brid partner=56869869 player=32851 video=960834 autoplay=true]

TAGGED:Basavaraj Bommaibjpcongresshd kumaraswamyjdskarnataka electionsnarendra modisiddaramaiahಕರ್ನಾಟಕ ಚುನಾವಣೆಕಾಂಗ್ರೆಸ್ಜೆಡಿಎಸ್ನರೇಂದ್ರ ಮೋದಿಬಸವರಾಜ್ ಬೊಮ್ಮಾಯಿಬಿಜೆಪಿಸಿದ್ದರಾಮಯ್ಯಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

You Might Also Like

murdeshwar temple dress code
Latest

ಅರೆಬರೆ ಬಟ್ಟೆ ಧರಿಸಿ ಬಂದ್ರೆ ನೋ ಎಂಟ್ರಿ- ಮುರುಡೇಶ್ವರ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿ

Public TV
By Public TV
4 hours ago
k.l.rahul test cricket
Cricket

ಮಳೆಗೆ 3ನೇ ದಿನದಾಟ ಅಂತ್ಯ; 2ನೇ ಇನ್ನಿಂಗ್ಸ್‌ನಲ್ಲಿ ಭಾರತಕ್ಕೆ 96 ರನ್‌ ಮುನ್ನಡೆ – ಕನ್ನಡಿಗ ಕೆ.ಎಲ್.ರಾಹುಲ್‌ ಆಸರೆ

Public TV
By Public TV
4 hours ago
DK Shivakumar
Bengaluru City

ದಿನಕ್ಕೆ 45ಕ್ಕೂ ಹೆಚ್ಚು ನಿಮಿಷ ಉಳಿಸಬಹುದು – ಸುರಂಗ ಮಾರ್ಗದ ಉಪಯೋಗ ತಿಳಿಸಿದ ಡಿಕೆಶಿ

Public TV
By Public TV
4 hours ago
crude oil well petrol
Latest

Israel-Iran tensions: ರಷ್ಯಾ, ಅಮೆರಿಕದಿಂದ ತೈಲ ಆಮದು ಹೆಚ್ಚಿಸಿದ ಭಾರತ

Public TV
By Public TV
5 hours ago
helmet traffic police
Bengaluru City

ನಾನು ಹೆಲ್ಮೆಟ್ ಹಾಕಲ್ಲ ಏನಿವಾಗ – ಜೆಡಿಎಸ್ ಅಧ್ಯಕ್ಷ ಎಂದವನ ಜೈಲಿಗಟ್ಟಿದ ಪೊಲೀಸರು

Public TV
By Public TV
5 hours ago
BR Patil
Districts

ರಾಜೀವ್ ಗಾಂಧಿ ವಸತಿ ಯೋಜನೆಯಲ್ಲಿ ಅಕ್ರಮ – ಶಾಸಕ ಬಿಆರ್ ಪಾಟೀಲ್ ಮತ್ತೊಂದು ಬಾಂಬ್

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?