Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೆಬೆಲ್ ಯತ್ನಾಳ್‍ಗೆ ಹೈಕಮಾಂಡ್ ಮತ್ತೆ ಮಾಫಿ- ಓನ್ಲಿ ವಾರ್ನಿಂಗ್, ನೋ ಆಕ್ಷನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರೆಬೆಲ್ ಯತ್ನಾಳ್‍ಗೆ ಹೈಕಮಾಂಡ್ ಮತ್ತೆ ಮಾಫಿ- ಓನ್ಲಿ ವಾರ್ನಿಂಗ್, ನೋ ಆಕ್ಷನ್

Bengaluru City

ರೆಬೆಲ್ ಯತ್ನಾಳ್‍ಗೆ ಹೈಕಮಾಂಡ್ ಮತ್ತೆ ಮಾಫಿ- ಓನ್ಲಿ ವಾರ್ನಿಂಗ್, ನೋ ಆಕ್ಷನ್

Public TV
Last updated: January 28, 2023 12:48 pm
Public TV
Share
3 Min Read
BASANAGAUDA PATIL YATNAL 2
SHARE

ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್‍ (Basangouda Patil Yatnal) ಗೆ ಮತ್ತೆ ಮತ್ತೆ ನಸೀಬು ಕೈಹಿಡಿಯುತ್ತಿದೆ. ಕಳೆದ ಮೂರು ವರ್ಷಗಳಿಂದ ಪಕ್ಷ ಮತ್ತು ಸರ್ಕಾರದ ನಾಯಕರ ಬಗ್ಗೆ ಅಷ್ಟೆಲ್ಲ, ಮುಜುಗರದ, ಕೀಳು ಮಟ್ಟದ ಹೇಳಿಕೆಗಳನ್ನು ಕೊಡ್ತಾ ಬರುತ್ತಿದ್ದರೂ ಹೈಕಮಾಂಡ್ ಮತ್ತೆ ಮತ್ತೆ ಮಾಫಿ ಮಾಡುತ್ತಾನೇ ಇದೆ. ಇತ್ತೀಚೆಗೆ ಸಚಿವ ನಿರಾಣಿ ವಿರುದ್ಧ ಯತ್ನಾಳ್ ಅವರು ‘ಪಿಂಪ್’ ಪದ ಬಳಸಿ ವಾಗ್ದಾಳಿ ನಡೆಸಿದ ಮೇಲಂತೂ ಪಕ್ಷದ ವಲಯದಲ್ಲಿ ಬಿಸಿ ಬಿಸಿ ಚರ್ಚೆ ಹುಟ್ಟಿಸಿತ್ತು. ಮೀಸಲಾತಿ ಘೋಷಣೆ ಮಾಡ್ತಿಲ್ಲ ಅಂತ ಸಿಎಂ ಬೊಮ್ಮಾಯಿ (Basavaraj Bommai) ಮೇಲೂ ಯತ್ನಾಳ್ ಟೀಕಾ ಪ್ರಹಾರ ನಡೆಸಿದ್ದರು. ಪಕ್ಷಕ್ಕೂ, ಸರ್ಕಾರಕ್ಕೂ ಯತ್ನಾಳ್ ಹೇಳಿಕೆಗಳಿಂದ ಮತ್ತೊಮ್ಮೆ ಭಾರೀ ಮುಜುಗರ ಆಗಿತ್ತು. ಆದರೆ ಇಷ್ಟೆಲ್ಲ ಆದರೂ, ಯತ್ನಾಳ್ ವಿರುದ್ಧ ಯಾವುದೇ ಶಿಸ್ತು ಕ್ರಮ ಇಲ್ಲ.

MURUGESH NIRANI CRYING 1

ಸಚಿವ ನಿರಾಣಿ (Murugesh Nirani) ವಿರುದ್ಧ ಬಳಸಿದ ಕೀಳು ಪದಗಳ ಹಿನ್ನೆಲೆಯಲ್ಲಿ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಬಿಜೆಪಿ ಶಿಸ್ತು ಸಮಿತಿಯು ಕೇಂದ್ರ ಬಿಜೆಪಿ ಶಿಸ್ತು ಸಮಿತಿಗೆ ಶಿಫಾರಸು ಮಾಡಿತ್ತು. ಈ ಹಿನ್ನೆಲೆಯಲ್ಲಿ ಇತ್ತಿಚೆಗೆ ಯತ್ನಾಳ್‍ಗೆ ಕೇಂದ್ರ ಬಿಜೆಪಿ (BJP) ಶಿಸ್ತು ಸಮಿತಿಯಿಂದ ಖುದ್ದು ಹಾಜರಾಗಿ ಸ್ಪಷ್ಟೀಕರಣ ನೀಡುವಂತೆ ತಾಕೀತು ಮಾಡಿ ಶೋಕಾಸ್ ನೊಟೀಸ್ ಕೊಡಲಾಗಿತ್ತು. ಇದರ ಭಾಗವಾಗಿ ಯತ್ನಾಳ್ ಅವರು ಮೂರು ದಿನಗಳ ಹಿಂದೆಯಷ್ಟೇ ರಹಸ್ಯವಾಗಿ ದೆಹಲಿಗೆ ಹೋಗಿ ಬಂದಿದ್ದಾರೆ ಎನ್ನಲಾಗಿದೆ. ಆದರೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‍ಗೆ ಬಿಜೆಪಿ ಹೈಕಮಾಂಡ್ (BJP HighCommand) ಮತ್ತೊಮ್ಮೆ ಖಡಕ್ ವಾರ್ನಿಂಗ್ ಮಾತ್ರ ಕೊಟ್ಟು ಕಳಿಸಿದೆ. ಇದನ್ನೂ ಓದಿ: ಮಂಡ್ಯದಲ್ಲಿ ಅಶೋಕ್ ಗೋಬ್ಯಾಕ್ ಭುಗಿಲು- ವರಿಷ್ಠರಿಗೆ ವರದಿ ರವಾನೆ

BJP 1

ಸೀಕ್ರೆಟ್ ಆಗಿ ದೆಹಲಿಗೆ ಹೋಗಿ ಬಂದಿರೋ ಶಾಸಕ ಯತ್ನಾಳ್ ಗೆ ಬರೇ ವಾರ್ನಿಂಗ್ ಕೊಟ್ಟು ಕಳಿಸಲಾಗಿದೆಯಂತೆ. ಚುನಾವಣೆ ಹೊತ್ತಲ್ಲಿ ಯಾರ ವಿರುದ್ಧವೂ ಮಾತಾಡದಂತೆ ತಾಕೀತು ಮಾಡಿದ್ದಾರೆನ್ನಲಾಗಿದೆ. ಪಕ್ಷದ ಶಿಸ್ತು ಮೀರದೇ ಹದ್ದು ಬಸ್ತಿನಲ್ಲಿರುವಂತೆ ಕಟ್ಟೆಚ್ಚರ ನೀಡಿ ಕಳಿಸಲಾಗಿದೆಯಂತೆ. ಚುನಾವಣೆ ಸಮೀಪ ಯತ್ನಾಳ್ ಬಾಯಿಗೆ ಹೈಕಮಾಂಡ್ ಬೀಗ ಹಾಕುತ್ತೆ ಅನ್ನೋ ವಿರೋಧಿಗಳ ನಿರೀಕ್ಷೆ ಠುಸ್ ಆಗಿದೆ.

Basanagouda Patil Yatnal 1

ರೆಬೆಲ್ ಶಾಸಕ ಯತ್ನಾಳ್ ವಿಚಾರದಲ್ಲಿ ಹೈಕಮಾಂಡ್ ನಿಲುವು ಬಗ್ಗೆ ಪಕ್ಷದ ವಲಯದಲ್ಲಿ ಚರ್ಚೆ ಆಗ್ತಿದೆ. ಯತ್ನಾಳ್ ವಿಚಾರದಲ್ಲಿ ಹೈಕಮಾಂಡ್ ಹೀಗೇಕೆ ನಡೆದುಕೊಳ್ತಿದೆ ಅನ್ನೋದು ಹಲವರಿಗೆ ಒಗಟಾಗಿದೆ. ಯತ್ನಾಳ್ ಗೆ ಪಂಚಮಸಾಲಿ ಸಮುದಾಯ ಸಪೋರ್ಟ್ ಗೆ ರಿಸ್ಕ್ ಬೇಡ ಅಂತ ವರಿಷ್ಠರು ಸುಮ್ನಾದ್ರಾ ಅಂತ ಚರ್ಚೆ ಆಗ್ತಿದೆ. ಒಂದೊಮ್ಮೆ ಯತ್ನಾಳ್ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾದರೆ ಮೀಸಲಾತಿ ಹೋರಾಟ ಇನ್ನಷ್ಟು ತೀವ್ರವಾಗಬಹುದು. ಜೊತೆಗೆ ಪಂಚಮಸಾಲಿ ಸಮುದಾಯ, ಮಠಾಧೀಶರು ತಿರುಗಿ ಬೀಳಬಹುದು. ಹೀಗಾಗಿ ಮತ್ತೆ ಹೊಸ ತಲೆನೋವು ಬೇಡ ಅಂತ ಅಂದುಕೊಳ್ಳುತ್ತಾ ಹೈಕಮಾಂಡ್ ಅಂತ ಪಕ್ಷದೊಳಗೆ ಗುಸು ಗುಸು ಚರ್ಚೆ ಜೋರಾಗಿದೆ. ಇದನ್ನೂ ಓದಿ: ಜೆಡಿಎಸ್ ವಿರುದ್ಧ ಮಾತಾಡಿದ್ರೆ ಸುಮಲತಾ ಲೀಡರ್ ಆಗಬಹುದು ಅಂದುಕೊಂಡಿದ್ದಾರೆ: ಪುಟ್ಟರಾಜು

Murugesh Nirani 1

ಇತ್ತ ಹೈಕಮಾಂಡ್ ನಡೆಯಿಂದ ನಿರಾಣಿ ಬ್ರದರ್ಸ್ ವಲಯದಲ್ಲೂ ಭಾರೀ ಬೇಸರ ಮನೆ ಮಾಡಿದೆ ಎನ್ನಲಾಗಿದೆ. ಯತ್ನಾಳ್ ಗೆ ಹೈಕಮಾಂಡ್ ಸುಮ್ನೆ ಬಿಟ್ಟಿರಬಹುದು, ಆದರೆ ನಾವು ಸುಮ್ಮನಿರೋದು ಬೇಡ ಎಂಬ ನಿರ್ಧಾರಕ್ಕೆ ನಿರಾಣಿ ಬಣ ಬಂದಿದೆ ಎನ್ನಲಾಗಿದೆ. ಯತ್ನಾಳ್ ಗೆ ಖೆಡ್ಡಾ ತೋಡಲು ನಿರಾಣಿ ಟೀಮ್ ಸ್ಕೆಚ್ ಹಾಕಿದೆ ಎನ್ನಲಾಗಿದೆ. ವಿಜಯಪುರದಲ್ಲಿ ಯತ್ನಾಳ್ ರನ್ನು ರಾಜಕೀಯವಾಗಿ ಮುಳುಗಿಸಲು ಒಳಗೊಳಗೇ ಪ್ಲಾನ್ ರೂಪಿಸಲಾಗ್ತಿದೆಯಂತೆ. ಒಟ್ಟಿನಲ್ಲಿ ರೆಬೆಲ್ ಯತ್ನಾಳ್ ಗೆ ಸ್ವಪಕ್ಷೀಯರಿಂದಲೇ ಆಪತ್ತು ಕಟ್ಟಿಟ್ಟ ಬುತ್ತಿ. ಬಿಜೆಪಿಯಲ್ಲಿ ಯತ್ನಾಳ್ ವರ್ಸಸ್ ನಿರಾಣಿ ಸಂಘರ್ಷ ಎಲ್ಲಿಗೆ ಹೋಗಿ ಮುಟ್ಟುತ್ತೋ ಗೊತ್ತಿಲ್ಲ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:basanagauda patil yatnalbengalurubjpKarnataka Election 2023Murugesh niraniಕರ್ನಾಟಕ ಚುನಾವಣೆ 2023ಬಸನಗೌಡ ಪಾಟೀಲ್ ಯತ್ನಾಳ್ಬಿಜೆಪಿಬೆಂಗಳೂರುಮುರುಗೇಶ್ ನಿರಾಣಿ
Share This Article
Facebook Whatsapp Whatsapp Telegram

Cinema news

Ranveer Singh 1
ಕ್ಷಮೆ ಕೇಳಿದರೂ ರಣವೀರ್‌ಗೆ ತಪ್ಪದ ಸಂಕಷ್ಟ
Bollywood Cinema Latest Sandalwood
Gilli Nata Jhanvi
ನನಗೆ ಅಶ್ವಿನಿ ಗೆಲ್ಲಬೇಕು..ಆದರೆ ಗೆಲ್ಲೋದು ಗಿಲ್ಲಿ – ಜಾನ್ವಿ
Latest Sandalwood Top Stories TV Shows
Sangeeth Sagar
ಸಿನಿಮಾ ಚಿತ್ರೀಕರಣ ವೇಳೆ ಹೃದಯಾಘಾತದಿಂದ ನಿರ್ದೇಶಕ ಸಂಗೀತ್‌ ಸಾಗರ್‌ ಸಾವು
Cinema Latest Main Post Sandalwood Shivamogga
Dhanya Ramkumar
ಶಾರುಖ್ ಪುತ್ರನ ಜೊತೆ ಧನ್ಯಾ ರಾಮ್‌ಕುಮಾರ್; ಬಾಲಿವುಡ್‌ ಪ್ಲ್ಯಾನ್‌ನಲ್ಲಿದ್ದಾರಾ?
Bollywood Cinema Latest Sandalwood Top Stories

You Might Also Like

K Sudhakar
Karnataka

ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ಸಿಬ್ಬಂದಿಯ ಸಮಸ್ಯೆಗಳ ಬಗ್ಗೆ ಕೇಂದ್ರದ ಮುಂದಿಟ್ಟ ಕೆ.ಸುಧಾಕರ್

Public TV
By Public TV
5 minutes ago
MB Patil Vision Document Meeting
Bengaluru City

ಮೊಬೈಲ್, ಎಲೆಕ್ಟ್ರಾನಿಕ್ಸ್ ಬಿಡಿಭಾಗ ತಯಾರಿಕೆಗೆ ವಿಷನ್ ಡಾಕ್ಯುಮೆಂಟ್: ಎಂ.ಬಿ ಪಾಟೀಲ್

Public TV
By Public TV
20 minutes ago
BJP MPs
Latest

ಸಂಸ್ಕರಿಸಿದ ಆಹಾರ ಸೇವನೆಯಿಂದಾಗುವ ಅಪಾಯ, ರೈತರ ಸಮಸ್ಯೆಗಳ ಬಗ್ಗೆ ದನಿ ಎತ್ತಿದ ರಾಜ್ಯ ಬಿಜೆಪಿ ಸಂಸದರು

Public TV
By Public TV
21 minutes ago
CT Ravi 1
Chikkamagaluru

ಮುಸ್ಲಿಮರು ಈಶ್ವರ ಅಲ್ಹಾ ತೇರೇ ನಾಮ್ ಅಂತ ಎಲ್ಲೂ ಹೇಳಿಲ್ಲ: ಸಿ.ಟಿ ರವಿ

Public TV
By Public TV
31 minutes ago
Parappana Agrahara Jail
Bengaluru City

ಬೀಡಿ ಕೊಡಿ ಸಾರ್ ಬೀಡಿ – ಬೆಂಗಳೂರಿನ ಸೆಂಟ್ರಲ್ ಜೈಲಲ್ಲಿ ತುಂಡು ಬೀಡಿಗೆ ಬೇಡಿಕೆ

Public TV
By Public TV
1 hour ago
Parliament Protest 1
Latest

ದೆಹಲಿ ವಾಯುಮಾಲಿನ್ಯ |  ಸಂಸತ್ ಆವರಣದಲ್ಲಿ ಪ್ರತಿಭಟನೆ – ನನ್ನಂತ ವೃದ್ಧರಿಗೆ ತೊಂದರೆಯಾಗ್ತಿದೆ: ಸೋನಿಯಾ ಗಾಂಧಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?